ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಂಗಳೂರು: ಕರಾವಳಿಯಲ್ಲಿ ಹೊಸ ವರ್ಷದ ಆರಂಭದಲ್ಲೇ ಮಳೆ ಸಿಂಚನ..!
ರಾಜ್ಯ

ಮಂಗಳೂರು: ಕರಾವಳಿಯಲ್ಲಿ ಹೊಸ ವರ್ಷದ ಆರಂಭದಲ್ಲೇ ಮಳೆ ಸಿಂಚನ..!

ಮಂಗಳೂರು : ಮಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖಾ ವರದಿಯಂತೆ ಬುಧವಾರ ಮುಂಜಾನೆಯಿಂದಲೇ ಕೊಂಚ ಪ್ರಮಾಣದಲ್ಲಿ ಮಳೆ ಸುರಿದ ಬಗ್ಗೆ ವರದಿಯಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಿಂದಲೇ ಮೂಡ ಕವಿದ ವಾತಾವರಣ ಇತ್ತು, ಬುಧವಾರ ನಸುಕಿನ ಸಮಯದಲ್ಲಿ ತುಂತುರಾಗಿ ಸುರಿಯುತ್ತಿದ್ದ ಮಳೆ ಮತ್ತೆ ಬಿರುಸು ಪಡೆದಿದೆ. ಮಂಗಳೂರು…

ಮಲ್ಪೆ ಬಂದರಿನಲ್ಲಿ ಸ್ಕೂಟಿ ಸಮೇತ ನೀರಿಗೆ ಬಿದ್ದ ಮೀನುಗಾರ: ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ..!
ರಾಜ್ಯ

ಮಲ್ಪೆ ಬಂದರಿನಲ್ಲಿ ಸ್ಕೂಟಿ ಸಮೇತ ನೀರಿಗೆ ಬಿದ್ದ ಮೀನುಗಾರ: ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ..!

ಉಡುಪಿ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ಸ್ಕೂಟಿ ಸಮೇತ ನೀರಿಗೆ ಬಿದ್ದ ಮೀನುಗಾರನೊಬ್ಬನ ಶವವನ್ನು ಮೇಲಕ್ಕೆತಲಾಗಿದೆ.ಆಪದ್ಭಾಂಧವ ಈಶ್ವರ್ ಮಲ್ಪೆ ಈ ಕಾರ್ಯಾಚರಣೆ ನಡೆಸಿದ್ದಾರೆ, ದ್ವಿ ಚಕ್ರ ವಾಹನದೊಂದಿಗೆ ಬಂದರಿಗೆ ಆಗಮಿಸಿದ್ದ ಮೀನುಗಾರ ನೀರಿಗೆ ಬಿದ್ದು ಮುಳುಗಡೆಗೊಂಡು ಕಣ್ಮರೆಯಾಗಿದ್ದರು. ನೀರಿಗೆ ಬಿದ್ದ ಮಾಹಿತಿ ತಿಳಿದು ತತ್‌ಕ್ಷಣ ಧಾವಿಸಿ…

ಸಂಪಾಜೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ  ಮೈಸೂರು-ಮಡಿಕೇರಿ ಸಂಸದ ಪ್ರತಾಪ್ ಸಿಂಹ ಚಾಲನೆ
ರಾಜ್ಯ

ಸಂಪಾಜೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಮೈಸೂರು-ಮಡಿಕೇರಿ ಸಂಸದ ಪ್ರತಾಪ್ ಸಿಂಹ ಚಾಲನೆ

ಸಂಪಾಜೆಯಿಂದ-ಕಾಟಕೇರಿ ವರೆಗೆ 21.6 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಗೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದರು.ಸಂಪಾಜೆಯ ಗೇಟ್ ಬಳಿ ಚಾಲನೆ ನೀಡಿ ಮಾತನಾಡಿದ ಅವರು ಸುಮಾರು 14.16 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, 6 ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಸಂಪಾಜೆಯಿಂದ ಸುಂಟಿಕೊಪ್ಪದವರೆಗೆ 21…

ಪೈಚಾರು ರಿಕ್ಷಾ ಬೈಕ್ ನಡುವೆ ಅಪಘಾತ : ನಜ್ಜುಗುಜ್ಜಾದ ಬೈಕ್: ಸವಾರರಿಗೆ ಗಾಯ.
ರಾಜ್ಯ

ಪೈಚಾರು ರಿಕ್ಷಾ ಬೈಕ್ ನಡುವೆ ಅಪಘಾತ : ನಜ್ಜುಗುಜ್ಜಾದ ಬೈಕ್: ಸವಾರರಿಗೆ ಗಾಯ.

ಪೈಚಾರು ಶಾಂತಿನಗರ ತಿರುವಿನಲ್ಲಿ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರರು ಗಾಯಗೊಂಡ ಘಟನೆ ಜ.2 ರಂದು ವರದಿಯಾಗಿದೆ. ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆಎಂದು ತಿಳಿದು ಬಂದಿದೆ.ರಿಕ್ಷ ಪಲ್ಟಿಯಾಗಿದ್ದು, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಕ್ರಮ ಮರಳು ಸಾಗಾಟ ಪ್ರಕರಣ , ಲಾರಿ ಸೇರಿದಂತೆ ಚಾಲಕ ಪೋಲಿಸ್ ವಶ
ರಾಜ್ಯ

ಅಕ್ರಮ ಮರಳು ಸಾಗಾಟ ಪ್ರಕರಣ , ಲಾರಿ ಸೇರಿದಂತೆ ಚಾಲಕ ಪೋಲಿಸ್ ವಶ

ಅಕ್ರಮ ಮರಳುಗಣಿಗಾರಿಕೆ ನಡೆಸುತ್ತಿರು ಆರೋಪದಲ್ಲಿ ಸುಳ್ಯ ಪೋಲಿಸರು ಲಾರಿ ಹಾಗು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಸುಳ್ಯ ತಾಲೂಕಿನಾಧ್ಯಂತ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು ಮಂಡೆಕೋಲು ಗ್ರಾಮಕ್ಕೆ ಒಳಪಡುವ ಪರಿಸರದ ಪಯಸ್ವಿನಿ ನದಿಯಯಲ್ಲಿ ಅವ್ಯಾಹುತವಾಗಿ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಯನ್ನು ಪೋಲಿಸ್ ಅಧಿಕಾರಿ ಸರಸ್ವತಿ ಬಿ ಟಿ ನೇತ್ರತ್ವದ ತಂಡ ಬಂದಿಸಿದೆ. ಅಡ್ಕಾರ್…

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿದ ಆಂಬುಲೆನ್ಸ್
ರಾಜ್ಯ

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿದ ಆಂಬುಲೆನ್ಸ್

ಲಕ್ಷ್ಮೀಂದ್ರ ನಗರದ ಬಳಿ ಇಂದು ಮುಂಜಾನೆ ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ನಡೆದಿದೆ. ಆಂಬುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ ಯಾರು ಇರಲಿಲ್ಲ. ಲಕ್ಷ್ಮೀಂದ್ರ ನಗರದ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪರಿಣಾಮ…

ಸುಳ್ಯ ಕೆಎಸ್ಆರ್ ಟಿಸಿ ಗುತ್ತಿಗೆ ಆಧಾರಿತ ಬಸ್ ಚಾಲಕರ ನಿಯೋಗದಿಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಶಾಸಕರು
ರಾಜ್ಯ

ಸುಳ್ಯ ಕೆಎಸ್ಆರ್ ಟಿಸಿ ಗುತ್ತಿಗೆ ಆಧಾರಿತ ಬಸ್ ಚಾಲಕರ ನಿಯೋಗದಿಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ
ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಶಾಸಕರು

ನಾಳೆಯಿಂದ ಚಾಲಕರು ಕರ್ತವ್ಯಕ್ಕೆ ಹಾಜರು ಕೆ ಎಸ್ ಆರ್ ಟಿ ಸಿ ಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಬಸ್ಸು ಚಾಲಕರಿಗೆ ಕೆಲಸ ನಿಲ್ಲಿಸುವಂತೆ ಅವರನ್ನು ನೇಮಕ ಮಾಡಿದ ಸಂಸ್ಥೆ ಏಕಾಏಕಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಸ್ ಚಾಲಕರು ತಮ್ಮ ಉದ್ಯೋಗ ಭದ್ರತೆಗಾಗಿ ಸ್ಪಷ್ಟ ಆದೇಶ ನೀಡಬೇಕೆಂದು ಆಗ್ರಹಿಸಿ ಇಂದು…

ಸುಳ್ಯದ ಸಂತ ಬ್ರಿಜಿಡ್ಸ್ ಚರ್ಚ್ ನಲ್ಲಿ  ಕ್ರಿಸ್ಮಸ್ ಸೌಹಾರ್ದ ಕೂಟ :ಸರ್ವ ಧರ್ಮದ ಮೂವರು ಸಾಧಕರಿಗೆ ಸನ್ಮಾನ.
ರಾಜ್ಯ

ಸುಳ್ಯದ ಸಂತ ಬ್ರಿಜಿಡ್ಸ್ ಚರ್ಚ್ ನಲ್ಲಿ ಕ್ರಿಸ್ಮಸ್ ಸೌಹಾರ್ದ ಕೂಟ :ಸರ್ವ ಧರ್ಮದ ಮೂವರು ಸಾಧಕರಿಗೆ ಸನ್ಮಾನ.

ಸುಳ್ಯ ಸಂತ ಬ್ರಿಜಿಡ್ಸ್ ಚರ್ಚ್ ಐ.ಸಿ.ವೈ.ಎಂ,ಯುವ ಆಯೋಗ ಮತ್ತು ಪಾಲನಾ ಪರಿಷದ್‌ ಸಹಕಾರದೊಂದಿಗೆ ಡಿ.31 ರಂದು ಕ್ರಿಸ್ಮಸ್ ಸೌಹಾರ್ದಕೂಟ-2023 ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂತ ಬ್ರಿಜಿಡ್ಸ್ ಚರ್ಚ್ ಆವರಣದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾವೈಕ್ಯತೆಯ ಸಂದೇಶ ಸಾರುವ ನಿಟ್ಟಿನಲ್ಲಿ ಮೂರು ಧರ್ಮದ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ…

ಮಂಗಳೂರು: ಎಂಡಿಎಂಎ ಮಾದಕವಸ್ತು ದಂಧೆ- ಓರ್ವನ ಬಂಧನ
ರಾಜ್ಯ

ಮಂಗಳೂರು: ಎಂಡಿಎಂಎ ಮಾದಕವಸ್ತು ದಂಧೆ- ಓರ್ವನ ಬಂಧನ

ಮಂಗಳೂರು , ಡಿ 30 : ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಓರ್ವನನ್ನು ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿ ದರ್ಗಾರೋಡ್, ಬಸ್ತಿ ಪಡ್ಪು ಕ್ವಾರ್ಟಸ್, ಉಳ್ಳಾಲ ನಿವಾಸಿ ಮಹಮ್ಮದ್ ರಮೀಜ್(33) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಒಟ್ಟು 5,11,000/- ರೂ ಮೌಲ್ಯದ ಸೊತ್ತು…

ಇಸ್ರೋ ಸಾಧನೆ ಎಕ್ಸ್‌ಪೋಸ್ಯಾಟ್‌ ಉಪಗ್ರಹ ಉಡಾವಣೆ
ರಾಜ್ಯ

ಇಸ್ರೋ ಸಾಧನೆ ಎಕ್ಸ್‌ಪೋಸ್ಯಾಟ್‌ ಉಪಗ್ರಹ ಉಡಾವಣೆ

ಹೊಸ ವರ್ಷದ ದಿನವೇ ISRO' ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಎಕ್ಸ್ಪೋಸ್ಯಾಟ್ ಯಶಸ್ವಿ ಉಡಾವಣೆ ಮಾಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪೋಲಾರ್ ‌ ಸ್ಯಾಟಲೈಟ್ ‌ ‌ ಲಾಂಚ್ ‌ ವೆಹಿಕಲ್ ಪಿಎಸ್‌ಎಲ್ವಿ-ಸಿ 58 ಅನ್ನು ಇಂದು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI