ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಮಂಗಳೂರು: ಹೆಡ್ ಕಾನ್ಸ್‌ಟೇಬಲ್ ನಾಪತ್ತೆ
ರಾಜ್ಯ

ಮಂಗಳೂರು: ಹೆಡ್ ಕಾನ್ಸ್‌ಟೇಬಲ್ ನಾಪತ್ತೆ

ಮಂಗಳೂರು: ಸುಮಾರು 15 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿದ್ದ ಮಂಜುನಾಥ ಹೆಗ್ಡೆ ಅವರನ್ನು ಮಂಗಳೂರು ನಗರ ಸಿಸಿಆರ್‌ಬಿ ಘಟಕಕ್ಕೆ ಒಒಡಿ ನೆಲೆಯಲ್ಲಿ ವರ್ಗಾವಣೆಗೊಳಿಸಲಾಗಿತ್ತು. ಅಲ್ಲಿ ಕೆಲಸಕ್ಕೆ…

ಫಾಸ್ಟ್ಯಾಗ್ ಬಳಕೆದಾರರೇ ಎಚ್ಚರ …! ಕೆವೈಸಿ ಪೂರ್ಣಗೊಳಿಸದ ಖಾತೆಗಳು ಜ. 31ರಿಂದ ನಿಷ್ಕ್ರಿಯ
ರಾಜ್ಯ

ಫಾಸ್ಟ್ಯಾಗ್ ಬಳಕೆದಾರರೇ ಎಚ್ಚರ …! ಕೆವೈಸಿ ಪೂರ್ಣಗೊಳಿಸದ ಖಾತೆಗಳು ಜ. 31ರಿಂದ ನಿಷ್ಕ್ರಿಯ

ನವದೆಹಲಿ: ಖಾತೆಯಲ್ಲಿ ಅಗತ್ಯ ಮೊತ್ತ ಇದ್ದರೂ ಕೆವೈಸಿ ಪೂರ್ಣಗೊಳಿಸದ ಫಾಸ್ಟ್ಯಾಗ್‌ಗಳನ್ನು ನಿಷ್ಕ್ರಿಯಗೊಳಿಸಲಾಗುವುದು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. ಜ.31ರಿಂದ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸದೆ ಇದ್ದರೆ ಬ್ಯಾಂಕ್‌ ಕಡೆಯಿಂದ ಫಾಸ್ಟ್ಯಾಗ್‌ ಖಾತೆಗಳು ನಿಷ್ಟ್ರಿಯವಾಗಲಿದೆ ಎಂದು ಪ್ರಾಧಿಕಾರ ತಿಳಿಸಿದೆ.” ಒಂದು ವಾಹನ, ಒಂದು ಫಾಸ್ಟ್ಯಾಗ್‌” ಅಭಿಯಾನದಡಿಯಲ್ಲಿ ಫಾಸ್ಟ್ಯಾಗ್‌ನ ಉತ್ತಮ…

ಬೆಳ್ತಂಗಡಿ : ಆಟವಾಡುತ್ತಿದ್ದಾಗ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು
ರಾಜ್ಯ

ಬೆಳ್ತಂಗಡಿ : ಆಟವಾಡುತ್ತಿದ್ದಾಗ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು

ಬೆಳ್ತಂಗಡಿ : ಜ.15ರಂದು ಸಂಜೆ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ದಾರುಣ ಘಟನೆ ನಡೆದಿದೆ. ಮೃತ ಬಾಲಕನನ್ನು ಪಣಕಜೆ ನಿವಾಸಿ ಮಹಮ್ಮದ ಹನೀಫ್ ಎಂಬವರ ಪುತ್ರ ಮಹಮ್ಮದ್ ಅನಾನ್ (7 ವ) ಎಂದು ಗುರುತಿಸಲಾಗಿದೆ. ಇಂದು…

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ : ಕೊಡಗಿನಿಂದ ರವಿ ಕಾಳಪ್ಪ: ಉಡುಪಿಯಿಂದ ಕಿಶೋರ್ ಕುಂದಾಪುರ .
ರಾಜ್ಯ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ : ಕೊಡಗಿನಿಂದ ರವಿ ಕಾಳಪ್ಪ: ಉಡುಪಿಯಿಂದ ಕಿಶೋರ್ ಕುಂದಾಪುರ .

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆಯಾಗಿದ್ದಾರೆ.ಕೊಡಗಿನಿಂದ ರವಿ ಕಾಳಪ್ಪ ಆಯ್ಕೆಯಾಗಿದ್ದಾರೆ, ಉಡುಪಿಯಿಂದ ಕಿಶೋರ್ ಕುಂದಾಪುರ ಆಯ್ಕೆಯಾಗಿದ್ದಾರೆ.ಬಿಲ್ಲವ ಸಮಾಜಕ್ಕೆ ಸೇರಿದ ಕುಂಪಲ ಅವರುಜಿಲ್ಲಾ ಬಿಜೆಪಿಯಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲದ ನಾಯಕ ಎಂದೇ ಗುರುತಿಸಿಕೊಂಡಿದ್ದರು.ಕುಂಪಲ ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದರು. ಸಾಮಾಜಿಕ ಹಾಗೂ…

ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮಮದ ಸಮಾರೋಪ ಸಮಾರಂಭ.ಶಿಕ್ಷಣ ಪಡೆಯುವುದು ಮುಖ್ಯವಲ್ಲ ,ಪಡೆದ ಶಿಕ್ಷಣದಿಂದ ಸಮಾಜಕ್ಕೆ ಏನು ಕೊಟ್ಟಿದ್ದೇವೆ ಎನ್ನುವುದೇ ಪ್ರಮುಖವಾದುದು : ಎಸ್ ಅಂಗಾರ
ರಾಜ್ಯ

ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮಮದ ಸಮಾರೋಪ ಸಮಾರಂಭ.
ಶಿಕ್ಷಣ ಪಡೆಯುವುದು ಮುಖ್ಯವಲ್ಲ ,ಪಡೆದ ಶಿಕ್ಷಣದಿಂದ ಸಮಾಜಕ್ಕೆ ಏನು ಕೊಟ್ಟಿದ್ದೇವೆ ಎನ್ನುವುದೇ ಪ್ರಮುಖವಾದುದು : ಎಸ್ ಅಂಗಾರ

ನಮ್ಮೂರಿನ ಶಾಲೆ ನಮ್ಮ ಶಾಲೆ ಎಂಬ ಮನಸಿನಿಂದ , ನಾವು ಕಲಿತ ಶಾಲೆಗೆ ನಮ್ಮ ಕೈಯಲ್ಲಾದ ಕೊಡುಗೆ ನೀಡಿದಲ್ಲಿ, ಶಾಲೆಯ ಅಭಿವೃದ್ದಿಗೆ ಅನುದಾನಕ್ಕಾಗಿ ಸರಕಾರಕ್ಕೆ ಕೈಚಾಚಬೇಕಾದ ಅನಿವಾರ್ಯತೆ ಸೃಷ್ಟಿಯಾಗುವುದಿಲ್ಲ, ಶಿಕ್ಷಣ ಪಡೆಯುವುದು ಮುಖ್ಯವಲ್ಲ, ಪಡೆದ ಶಿಕ್ಷಣದಿಂದ ಸಮಾಜಕ್ಕೆ ಏನು ಕೊಟ್ಟಿದ್ದೇವೆ ಎನ್ನುವುದು ಪ್ರಮುಖವಾದುದು ,ಎಂದು ಮಾಜಿ ಸಚಿವ, ಚೊಕ್ಕಾಡಿ…

ಕಡಬ: ಮನೆ ಎದುರು ಕಳೆ ಹುಲ್ಲು ತೆಗೆಯುವ ವೇಳೆ ಸಹೋದರರ ನಡುವೆ ತಕರಾರು; ಹಲ್ಲೆ, ಜೀವ ಬೆದರಿಕೆ..!
ರಾಜ್ಯ

ಕಡಬ: ಮನೆ ಎದುರು ಕಳೆ ಹುಲ್ಲು ತೆಗೆಯುವ ವೇಳೆ ಸಹೋದರರ ನಡುವೆ ತಕರಾರು; ಹಲ್ಲೆ, ಜೀವ ಬೆದರಿಕೆ..!

ಕಡಬದಲ್ಲಿ ಹುಲ್ಲು ತೆಗೆಯುವ ಮೆಷಿನ್ ಎಳೆದೊಯ್ದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.ಆರೋಪಿಯನ್ನು ವಸಂತ ಹಾಗೂ ಅವರ ಪತ್ನಿ ಹೇಮಲತಾ ಎಂದು ಗುರುತಿಸಲಾಗಿದೆ. ರೆಂಜಿಲಾಡಿ ಗ್ರಾಮ, ಕಡಬ ತಾಲೂಕು ಗಂಗಾಧರ ಅವರು ತಮ್ಮ ಮನೆಯ ಎದುರಿನಲ್ಲಿ ಬೆಳೆದಿರುವ ಕಳೆ ಹುಲ್ಲನ್ನು ಮಿಷಿನಿನಲ್ಲಿ ತೆಗೆಯುತ್ತಿದ್ದರು. ಈ ವೇಳೆ…

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಗೆ ಅಪರಿಚಿತ ಕಾರು ಢಿಕ್ಕಿಯಾಗಿ ಪರಾರಿ -ಶಾಸಕರಿಗೆ ಗಾಯ..!
ರಾಜ್ಯ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಗೆ ಅಪರಿಚಿತ ಕಾರು ಢಿಕ್ಕಿಯಾಗಿ ಪರಾರಿ -ಶಾಸಕರಿಗೆ ಗಾಯ..!

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾದ ಘಟನೆ ಭಾನುವಾರ ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ.ಶಾಸಕ ರಾಜೇಶ್ ನಾಯ್ಕ್ ಅವರು ಇಂದು ಸಂಕ್ರಮಣದ ಅಂಗವಾಗಿ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಾಸು…

ಉಡುಪಿ: ಖಾಲಿ ಜಾಗದಲ್ಲಿ ಆಕಸ್ಮಿಕ ಅಗ್ನಿ ದುರಂತ: ಗಿಡ ಮರಗಳು ಬೆಂಕಿಗಾಹುತಿ..!
ರಾಜ್ಯ

ಉಡುಪಿ: ಖಾಲಿ ಜಾಗದಲ್ಲಿ ಆಕಸ್ಮಿಕ ಅಗ್ನಿ ದುರಂತ: ಗಿಡ ಮರಗಳು ಬೆಂಕಿಗಾಹುತಿ..!

ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಕಟ್ಟಡವೊಂದರ ಹಿಂಭಾಗದ ಖಾಲಿ ಜಾಗದಲ್ಲಿ ಆಕಸ್ಮಿಕ ಅಗ್ನಿ ದುರಂತ ಸಂಭವಿಸಿದ ಘಟನೆ ನಡೆದಿದೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿರುವ ಖಾಲಿ ನಿವೇಶನ ಒಂದರಲ್ಲಿನ ಹುಲ್ಲು, ಕುರುಚಲು ಗಿಡಗಳಿಗೆ ಆಕಸ್ಮಿಕ ವಾಗಿ ಬೆಂಕಿ ತಗುಲಿ ಬೆಂಕಿಯ ಕೆನ್ನಾಲಿಗೆಗೆ ಸ್ಥಳದಲ್ಲಿದ್ದ ಕುರುಚಲು ಗಿಡಗಳು ಆಹುತಿಯಾಗಿವೆ. ಬಿಸಿಲಿ‌ನ ತಾಪ…

ಸುಳ್ಯ :ಬಾಲಕಿಯರ ವಸತಿ ನಿಲಯದಲ್ಲಿ ಅಂಬೇಡ್ಕರ್ ಓದು ಕಾರ್ಯಕ್ರಮ : ಅಂಬೇಡ್ಕರ್ ಅವರ ತತ್ವ ಮತ್ತು ಸಿದ್ದಾಂತಗಳ ಮಹತ್ವದ ಕುರಿತು ಭಾಷಣ ಸ್ಪರ್ಧೆ
ರಾಜ್ಯ

ಸುಳ್ಯ :ಬಾಲಕಿಯರ ವಸತಿ ನಿಲಯದಲ್ಲಿ ಅಂಬೇಡ್ಕರ್ ಓದು ಕಾರ್ಯಕ್ರಮ : ಅಂಬೇಡ್ಕರ್ ಅವರ ತತ್ವ ಮತ್ತು ಸಿದ್ದಾಂತಗಳ ಮಹತ್ವದ ಕುರಿತು ಭಾಷಣ ಸ್ಪರ್ಧೆ

ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಸ್ವರ ಮಾಧುರ್ಯ ಸಂಗೀತ ಬಳಗ ಪುತ್ತೂರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಇದರ ಸಂಯುಕ್ತಾಶ್ರಯದಲ್ಲಿ 'ಅಂಬೇಡ್ಕರ್ ಓದು' ಕಾರ್ಯಕ್ರಮ ಜನವರಿ 13 ರಂದು ಸುಳ್ಯದ ಕುರಂಜಿಬಾಗ್ ಬಾಲಕಿಯರ…

ಸುಳ್ಯ: ಸೋಣಂಗೇರಿಯಲ್ಲಿ ಹಾಕಲಾದ ಅಯೋಧ್ಯೆ ಶುಭ ಕೋರುವ ಬ್ಯಾನರ್ ನ ಹೆಸರಿಗೆ ಕಿಡಿಗೇಡಿಗಳಿಂದ ಮಸಿ
ರಾಜ್ಯ

ಸುಳ್ಯ: ಸೋಣಂಗೇರಿಯಲ್ಲಿ ಹಾಕಲಾದ ಅಯೋಧ್ಯೆ ಶುಭ ಕೋರುವ ಬ್ಯಾನರ್ ನ ಹೆಸರಿಗೆ ಕಿಡಿಗೇಡಿಗಳಿಂದ ಮಸಿ

ಸುಳ್ಯದ ಸೋಣಂಗೇರಿ ಪೇಟೆಯಲ್ಲಿ ಹಾಕಲಾಗಿದ್ದ ರಾಮ ಜನ್ಮ ಭೂಮಿ ಅಯೋಧ್ಯೆಗೆ ಶುಭ ಕೋರುವ ಬ್ಯಾನರ್ ನಲ್ಲಿ ಹಾಕಲಾದ ಹೆಸರಿಗೆ ಮಸಿ ಬಳಿದಿರುವ ಘಟನೆ ನಡೆದಿದೆ. ಅಯೋಧ್ಯೆ ಶುಭಕೋರುವ ಬ್ಯಾನರ್ ಗೆ ಸುಳ್ಯ ಮತ್ತು ಅಡ್ಕಾರ್ ನಲ್ಲಿ ಹಾನಿಯಾದ ಬಳಿಕ ಇದೀಗ ಸೋಣಂಗೇರಿಯಲ್ಲೂ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಬ್ಯಾನರ್ ನಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI