ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕೊಡಿಯಾಲ : ಕಲ್ಪಡ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ವತಿಯಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ:
ರಾಜ್ಯ

ಕೊಡಿಯಾಲ : ಕಲ್ಪಡ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ವತಿಯಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ:

ಸುಳ್ಯ : ಕೊಡಿಯಾಲ ಕಲ್ಪಡ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇವರ ಸಹಭಾಗಿತ್ವದಲ್ಲಿ ಪುರುಷರ 62 ಕೆ.ಜಿ. ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಅಭಿನಂದನನಾ ಕಾರ್ಯಕ್ರಮವನ್ನು…

ಸುಳ್ಯದಲ್ಲಿ ಕೆ.ಎಸ್.ಆರ್.ಟಿ.ಸಿ  ಗುತ್ತಿಗೆ ಚಾಲಕರ ದಿಢೀರ್ ಮುಷ್ಕರದಿಂದ ಗ್ರಾಮೀಣ ರೂಟ್ ಗಳು ಬಂದ್ ಸಂಕಷ್ಟದಲ್ಲಿ ಪ್ರಯಾಣಿಕರು
ರಾಜ್ಯ

ಸುಳ್ಯದಲ್ಲಿ ಕೆ.ಎಸ್.ಆರ್.ಟಿ.ಸಿ ಗುತ್ತಿಗೆ ಚಾಲಕರ ದಿಢೀರ್ ಮುಷ್ಕರದಿಂದ ಗ್ರಾಮೀಣ ರೂಟ್ ಗಳು ಬಂದ್ ಸಂಕಷ್ಟದಲ್ಲಿ ಪ್ರಯಾಣಿಕರು

ಕೆಎಸ್ಆರ್ ಟಿಸಿ ಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಬಸ್ಸು ಚಾಲಕರಿಗೆ ಕೆಲಸ ನಿಲ್ಲಿಸುವಂತೆ ಅವರನ್ನು ನೇಮಕ ಮಾಡಿದ ಸಂಸ್ಥೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅತಂತ್ರವಾಗಿರುವ ಬಸ್ ಚಾಲಕರು ತಮ್ಮ ಉದ್ಯೋಗ ಭದ್ರತೆಗಾಗಿ ಸ್ಪಷ್ಟ ಆದೇಶ ನೀಡಬೇಕೆಂದು ಆಗ್ರಹಿಸಿ ಕೆಲಸ ನಿಲ್ಲಿಸಿದ್ದು, ಸುಳ್ಯ ತಾಲೂಕಿನ ಗ್ರಾಮೀಣ ಬಸ್ ರೂಟ್ ಗಳು…

ಬಂಟ್ವಾಳದಲ್ಲಿ ಮರಕ್ಕೆ ಸ್ಕೂಟರ್ ಡಿಕ್ಕಿ : ನಾಟಕ ಮುಗಿಸಿ ಬರುತ್ತಿದ್ದ ಕಲಾವಿದ ದಾರುಣ ಸಾವು.
ರಾಜ್ಯ

ಬಂಟ್ವಾಳದಲ್ಲಿ ಮರಕ್ಕೆ ಸ್ಕೂಟರ್ ಡಿಕ್ಕಿ : ನಾಟಕ ಮುಗಿಸಿ ಬರುತ್ತಿದ್ದ ಕಲಾವಿದ ದಾರುಣ ಸಾವು.

ಬಂಟ್ವಾಳ ಡಿಸೆಂಬರ್ 31: ಸ್ಕೂಟರ್ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಬಂಟ್ವಾಳದ ವಗ್ಗ ಸಮೀಪ ನಡೆದಿದೆ, ಮೃತರನ್ನು ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರಾಯಿದೊಟ್ಟು, ನೂಜೆ ದಿ.ಬೇಬಿ ಅವರ ಪುತ್ರ ಗೌತಮ್ (26) ಎಂದು ಗುರುತಿಸಲಾಗಿದೆ.ಮೂಡುಬಿದಿರೆ ಪಿಂಗಾರ ಕಲಾವಿದೆರ್ ತಂಡದ ಕಲಾವಿದರಾಗಿದ್ದ ಅವರು…

ಸುಳ್ಯ‌ ಸಿ.ಎ.‌ಬ್ಯಾಂಕ್ ಚುನಾವಣೆ : ಎಲ್ಲಾ ಸ್ಥಾನದಲ್ಲಿ ವಿಜಯ ಪತಾಕೆ ಹಾರಿಸಿದ ಸಹಕಾರ ಭಾರತಿ.
ರಾಜ್ಯ

ಸುಳ್ಯ‌ ಸಿ.ಎ.‌ಬ್ಯಾಂಕ್ ಚುನಾವಣೆ : ಎಲ್ಲಾ ಸ್ಥಾನದಲ್ಲಿ ವಿಜಯ ಪತಾಕೆ ಹಾರಿಸಿದ ಸಹಕಾರ ಭಾರತಿ.

ಸುಳ್ಯ ಸಿ.ಎ.ಬ್ಯಾಂಕ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ‌ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ. ಸಹಕಾರ ಭಾರತಿಯ ಅಭ್ಯರ್ಥಿ ಗಳಾಗಿ ಸಾಮಾನ್ಯ ಸಾಲಗಾರರ ಕ್ಷೇತ್ರದಿಂದ ಎನ್.ಎ.ರಾಮಚಂದ್ರ (455), ಶಿವರಾಮ ಕೇರ್ಪಳ (428), ವಿಕ್ರಂ ಅಡ್ಪಂಗಾಯ(445), ಪ್ರಬೋದ್ ಶೆಟ್ಟಿ ಮೇನಾಲ(432), ವಾಸುದೇವ ಪುತ್ತಿಲ(410), ವೆಂಕಟ್ರಮಣ ಮುಳ್ಯ(429), ಎ ಮೀಸಲು…

ಸುಳ್ಯ ಪಯಸ್ವಿನಿ ನದಿಗೆ ಈಜಲು ತೆರಳಿದ ಉಪ್ಪಳದ ಯುವಕ ನೀರಲ್ಲಿ ಮುಳುಗಿ ಸಾವು.
ರಾಜ್ಯ

ಸುಳ್ಯ ಪಯಸ್ವಿನಿ ನದಿಗೆ ಈಜಲು ತೆರಳಿದ ಉಪ್ಪಳದ ಯುವಕ ನೀರಲ್ಲಿ ಮುಳುಗಿ ಸಾವು.

ಸುಳ್ಯ ಭಸ್ಮಡ್ಕದ ಸಮೀಪ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ತೆರಳಿದ ಮೂವರು ಯುವಕರ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಸಾವನಪ್ಪಿದ ದಾರುಣ ಘಟನೆ ಇಂದು ನಡೆದಿದೆ .ಇದೀಗ ಯುವಕನನ್ನು ಉಪ್ಪಳ ಮೂಲದ ಸಮೀರ್ ಎಂದು ಗುರುತಿಸಲಾಗಿದೆ.ಈತ ಸುಳ್ಯದ ಕುರುಂಜಿಬಾಗ್‌ನಲ್ಲಿರುವ ವಿಶನ್ ಆಪ್ಟಿಕಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸುಳ್ಯದಲ್ಲಿ ರೂಮ್ ಮಾಡಿಕೊಂಡು…

ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಡಿಕ್ಕಿ : ಗಂಭೀರ ಗಾಯ.
ರಾಜ್ಯ

ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಡಿಕ್ಕಿ : ಗಂಭೀರ ಗಾಯ.

ಸುಳ್ಯ ಪೇಟೆಯ ಪೋಲಿಸ್ ಠಾಣೆ ಎದುರು ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ವರದಿಯಾಗಿದೆ.ಮರ್ಕಂಜದ ಕೃತಿಕ್ಎಂಬವರು ಚಲಾಯಿಸುತ್ತಿದ್ದ ಕೆಟಿಎಂ ಬೈಕ್ ಸುಳ್ಯ ಪೋಲಿಸ್ ಠಾಣೆಯ ಕಟ್ಟೆಕ್ಕಾರ್ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದ ಕೊಲ್ಟಾರ್ ಮಧುಸೂದನ್ ಎಂಬವರಿಗೆ ಡಿಕ್ಕಿ ಹೊಡೆದಿದೆ…

ಬಾಡಿಗೆ ಮನೆಯಲ್ಲಿದ್ದು ಸಾಕಾಯ್ತು, ಜೀವನ ನಡೆಸುವುದೇ ಕಷ್ಟವಾಗಿದೆ, ಕೂಡಲೇ ನಿವೇಶಕೊಡಿಸಿ:ಸುಳ್ಯದಲ್ಲಿ ಆಶ್ರಯ ಯೊಜನೆ ನಿವೇಶನ ಹಕ್ಕು ಹೋರಾಟ ಸಮಿತಿ ಒತ್ತಾಯ.
ರಾಜ್ಯ

ಬಾಡಿಗೆ ಮನೆಯಲ್ಲಿದ್ದು ಸಾಕಾಯ್ತು, ಜೀವನ ನಡೆಸುವುದೇ ಕಷ್ಟವಾಗಿದೆ, ಕೂಡಲೇ ನಿವೇಶಕೊಡಿಸಿ:
ಸುಳ್ಯದಲ್ಲಿ ಆಶ್ರಯ ಯೊಜನೆ ನಿವೇಶನ ಹಕ್ಕು ಹೋರಾಟ ಸಮಿತಿ ಒತ್ತಾಯ.

ಬಾಡಿಗೆ ಮನೆಯಲ್ಲಿದ್ದು ಸಾಕಾಯ್ತು, ಜೀವನ ನಡೆಸುವುದೇ ಕಷ್ಟವಾಗಿದೆ,ದುಡಿದ ದುಡ್ಡೆಲ್ಲಾ .. ಬಾಡಿಗೆ ಕಟ್ಟಲು ಕಳೆದು ಹೋಗುತ್ತಿದೆ ನಿವೇಶನಕ್ಕಾಗಿ ಅರ್ಜಿ ನೀಡಿ ಹಲವು ವರ್ಷಗಳಾಯ್ತು, ಸುಳ್ಯ ನಗರ ವ್ಯಾಪ್ತಿಯಲ್ಲಿ ೨೦ ವರ್ಷಗಳಿಂದ ನಿವೇಶನ ಹಂಚಿಕೆಯಾಗಿಲ್ಲ. ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ೪೫೫ ಕುಟುಂಬಗಳು ಕಾಯುತಿದ್ದಾರೆ. ಆದ್ದರಿಂದ ಶಾಸಕರು ಈ ಕುರಿತು ಗಮನ…

ಸುಳ್ಯದ ಗ್ರೀನ್ ವ್ಯೂ ವಿದ್ಯಾ ಸಂಸ್ಥೆಯಲ್ಲಿವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
ರಾಜ್ಯ

ಸುಳ್ಯದ ಗ್ರೀನ್ ವ್ಯೂ ವಿದ್ಯಾ ಸಂಸ್ಥೆಯಲ್ಲಿವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಸುಳ್ಯದ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಗ್ರೀನ್ ವ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.ಸುಳ್ಯ ತಾಲೂಕು ಕ್ರೀಡಾಧಿಕಾರಿಗಳೂ ಹಾಗೂ ಐವರ್ನಾಡು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರೂ ಆದ ಸೂಫಿ ಪೆರಾಜೆಯವರು ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕ್ರೀಡಾ ಪ್ರಮಾಣ ವಚನವನ್ನು ಶಾಲಾ ಸಂಚಾಲಕ ಎಸ್.ಎಂ ಅಬ್ದುಲ್…

ವಿವಾಹವಾದ ಮೂರೇ ದಿನದಲ್ಲಿ ಯುವಕ ನೇಣುಬಿಗಿದು ಆತ್ಮಹತ್ಯೆ: ಸುಳ್ಯದ ಆಲೆಟ್ಟಿಯಲ್ಲಿ ನಡೆಯಿತು ದಾರುಣ ಘಟನೆ
ರಾಜ್ಯ

ವಿವಾಹವಾದ ಮೂರೇ ದಿನದಲ್ಲಿ ಯುವಕ ನೇಣುಬಿಗಿದು ಆತ್ಮಹತ್ಯೆ: ಸುಳ್ಯದ ಆಲೆಟ್ಟಿಯಲ್ಲಿ ನಡೆಯಿತು ದಾರುಣ ಘಟನೆ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ಯುವಕನೊಬ್ಬ ವಿವಾಹವಾದ ಮೂರೇ ದಿನದಲ್ಲಿ ಯುವಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ.ಗುಂಡ್ಯ ದಿ.ಕೊರಗಪ್ಪ ಎಂಬವರ ಪುತ್ರ ರಾಜೇಶ್ ಗುಂಡ್ಯ( 29) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.ಇಂದು ಬೆಳಗ್ಗೆ ತನ್ನ ಕೋಣೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು…

ಪುತ್ತೂರು ನಗರಸಭೆ – ತಲಾ ಒಂದೊಂದು ಸ್ಥಾನ ಹಂಚಿಕೊಂಡ ಬಿಜೆಪಿ ಕಾಂಗ್ರೇಸ್ : ಪುತ್ತಿಲ ಪರಿವಾರದ ಅಭ್ಯರ್ಥಿಗಳಿಗೆ ಸೋಲು.
ರಾಜ್ಯ

ಪುತ್ತೂರು ನಗರಸಭೆ – ತಲಾ ಒಂದೊಂದು ಸ್ಥಾನ ಹಂಚಿಕೊಂಡ ಬಿಜೆಪಿ ಕಾಂಗ್ರೇಸ್ : ಪುತ್ತಿಲ ಪರಿವಾರದ ಅಭ್ಯರ್ಥಿಗಳಿಗೆ ಸೋಲು.

ಪುತ್ತೂರು ಡಿಸೆಂಬರ್ 30 : ಪ್ರಮುಖ ಸ್ಥಳೀಯ ಚುನಾವಣೆ ಯಾಗಿದ್ದ ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ತಲಾ ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಪುತ್ತಿಲ ಪರಿವಾರದ ಅಭ್ಯರ್ಥಿಗಳು ಎರಡೂ ಕಡೆ ಸೋಲು ಕಂಡಿದ್ದಾರೆ. ವಾರ್ಡ್ 1ರಲ್ಲಿ ಕಾಂಗ್ರೆಸ್‌ನ ದಿನೇಶ ಶೇವಿರೆ 427 ಮತಗಳನ್ನು ಪಡೆಯುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI