ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಮಂಗಳೂರು: ಕಳ್ಳತನ ಪ್ರಕರಣ; ಆರೋಪಿ ಅರೆಸ್ಟ್..!
ರಾಜ್ಯ

ಮಂಗಳೂರು: ಕಳ್ಳತನ ಪ್ರಕರಣ; ಆರೋಪಿ ಅರೆಸ್ಟ್..!

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರಿನ ಪ್ರಸಕ್ತ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ದೀಕ್ಷಿತ್ (27)ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕಳವುಗೈದ 50,000 ರೂ. ಮೌಲ್ಯದ ಬಂಗಾರದ ತಾಳಿ…

ಉಳ್ಳಾಲ: ಕೇರಳಕ್ಕೆ ಗೋವಾ ಮದ್ಯ ಅಕ್ರಮ ಸಾಗಾಟ – ಆರೋಪಿ ಸಹಿತ 114 ಪೆಟ್ಟಿಗೆ ಮದ್ಯ, ವಾಹನ ವಶ
ರಾಜ್ಯ

ಉಳ್ಳಾಲ: ಕೇರಳಕ್ಕೆ ಗೋವಾ ಮದ್ಯ ಅಕ್ರಮ ಸಾಗಾಟ – ಆರೋಪಿ ಸಹಿತ 114 ಪೆಟ್ಟಿಗೆ ಮದ್ಯ, ವಾಹನ ವಶ

ಉಳ್ಳಾಲ : ಗೂಡ್ಸ್ ಟೆಂಪೋದಲ್ಲಿ ಗೋವಾ ಮದ್ಯದ ಪೆಟ್ಟಿಗೆಗಳನ್ನು ಕೇರಳಕ್ಕೆ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮುಡಿಪು- ನೆತ್ತಿಲಪದವು ಎಂಬಲ್ಲಿ ಅಬಕಾರಿ ಪೊಲೀಸರು ಬಂಧಿಸಿ ಆತನಿಂದ ರೂ.6,87,720 ಮದ್ಯ ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆಯೂ ತೆಂಗಿನ ಗೆರಟೆಗಳನ್ನು ಮೇಲಿಟ್ಟು ಸಾರಾಯಿ ಸಾಗಾಟ ನಡೆಸಿ ಬಂಧಿತನಾಗಿದ್ದ ಆರೋಪಿ ಇದೀಗ…

ಬೆಳ್ತಂಗಡಿ: ಚಾಲಕನ ನಿರ್ಲಕ್ಷ್ಯದ ವೇಗಕ್ಕೆ ಕಾರು ಬಡಿದು ಮಹಿಳೆ ಗಂಭೀರ..!
ರಾಜ್ಯ

ಬೆಳ್ತಂಗಡಿ: ಚಾಲಕನ ನಿರ್ಲಕ್ಷ್ಯದ ವೇಗಕ್ಕೆ ಕಾರು ಬಡಿದು ಮಹಿಳೆ ಗಂಭೀರ..!

ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು,ವೇಗವಾಗಿ ಬಂದು ರಸ್ತೆ ಬದಿ ನಿಂತಿದ್ದ ಮಹಿಳೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಕಾರು ಡಿಕ್ಕಿಯ ರಭಸಕ್ಕೆ ಮಹಿಳೆ ಒಂದಷ್ಟು ದೂರ ನೆಗೆದು ಬಿದ್ದು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳು…

ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ಮುಂದುವರೆದ ಚಿನ್ನ ಬೇಟೆ,ಏರ್‌ಪೋರ್ಟಿನಲ್ಲಿ 50.93 ಲಕ್ಷದ ಚಿನ್ನ ವಶ..!
ರಾಜ್ಯ

ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ಮುಂದುವರೆದ ಚಿನ್ನ ಬೇಟೆ,ಏರ್‌ಪೋರ್ಟಿನಲ್ಲಿ 50.93 ಲಕ್ಷದ ಚಿನ್ನ ವಶ..!

ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಚಿನ್ನದ ಬೇಟೆಯ ಸರಣಿಯನ್ನು ಮುಂದುವರೆಸಿದ್ದು ಶುಕ್ರವಾರ ಮತ್ತೆ 50.93 ಲಕ್ಷ ರೂಪಾಯಿಯ ಅಕ್ರಮ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳಾದ IX816 ಮತ್ತು IX814ದಲ್ಲಿ ಅಭುದಾಬಿ ಮತ್ತು ದುಬೈಯಿಂದ ಆಗಮಿಸಿದ್ದ ಇಬ್ಬರು ಪ್ರಯಾಣಿಕರಲ್ಲಿ ಈ ಅಕ್ರಮ ಚಿನ್ನ ಪತ್ತೆಯಾಗಿದೆ.…

ಉಳ್ಳಾಲ: ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರ ಸಾವು..!
ರಾಜ್ಯ

ಉಳ್ಳಾಲ: ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರ ಸಾವು..!

ಉಳ್ಳಾಲ: ಮೊಗವೀರಪಟ್ಣ ಸಮೀಪದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯ ಹಗ್ಗ ತುಂಡಾಗಿ ಸಮುದ್ರದ ನಡುವೆ ಕಲ್ಲೊಂದಕ್ಕೆ ಬಡಿದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ತಿರುವನಂತಪುರ ನಿವಾಸಿ ಮೊಗವೀರಪಟ್ಣದಲ್ಲಿ ನೆಲೆಸಿದ್ದ ಮೈಕಲ್ (60)ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.ಮಹಮ್ಮದ ಕಲಂದರ್ ಷಾ ಮಾಲಕತ್ವದ ನಾಡದೋಣಿಯಲ್ಲಿ ಮೈಕಲ್ ಸೇರಿದಂತೆ ಖಲೀಲ್, ಯಾಸಿರ್ ಅರಾಫತ್ ಮೀನುಗಾರಿಕೆಗೆ…

ಚಾರ್ಮಾಡಿ – 2 ಸಾವಿರ ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ – ಚಾಲಕ ಬಚಾವ್
ರಾಜ್ಯ

ಚಾರ್ಮಾಡಿ – 2 ಸಾವಿರ ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ – ಚಾಲಕ ಬಚಾವ್

ಜ.13 ಶುಕ್ರವಾರ ಮಧ್ಯರಾತ್ರಿ ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪಮಂಜು ಕವಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಪಾರಾದ ಘಟನೆ ನಡೆದಿದೆ. ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ವೇಳೆ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಟಿಪ್ಪರ್‌ ಚಾಲಕನ…

ಸುಳ್ಯ ಜಾತ್ರೆಯಲ್ಲಿ ಸಹಪಾಠಿ ಜೊತೆಗೆ ಮಾತನಾಡುತ್ತಿದ್ದ ಕಾರಣಕ್ಕೆ ಅನ್ಯ ಕೋಮಿನ ಯುವಕನಿಗೆ ಹಲ್ಲೆ:ನೈತಿಕ ಪೋಲಿಸ್ ಗಿರಿ ಆರೋಪ: ಯುವಕನಿಂದ ಪೋಲಿಸ್ ದೂರು.
ರಾಜ್ಯ

ಸುಳ್ಯ ಜಾತ್ರೆಯಲ್ಲಿ ಸಹಪಾಠಿ ಜೊತೆಗೆ ಮಾತನಾಡುತ್ತಿದ್ದ ಕಾರಣಕ್ಕೆ ಅನ್ಯ ಕೋಮಿನ ಯುವಕನಿಗೆ ಹಲ್ಲೆ:ನೈತಿಕ ಪೋಲಿಸ್ ಗಿರಿ ಆರೋಪ: ಯುವಕನಿಂದ ಪೋಲಿಸ್ ದೂರು.

ಸುಳ್ಯ ಜಾತ್ರೆಗೆ ಆಗಮಿಸಿದ್ದ ಸುಳ್ಯದ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆದಿರುವ ಬಗ್ಗೆ ತಿಳಿದು ಬಂದಿದೆ, ಸುಳ್ಯದ ಗುತ್ತಿಗಾರಿನ ಯುವಕ ತನ್ನ ಸಹಪಾಠಿಗಳೊಂದಿಗೆ ಜ.೧೨.ರಂದು ಸುಳ್ಯ ಜಾತ್ರೋತ್ಸವ ನಡೆಯವ ಜಾಗದಲ್ಲಿ ಹೋಟೇಲ್ ನಲ್ಲಿ ತಿಂಡಿ ತಿನ್ನುತ್ತಾ ಅನ್ಯ ಕೋಮಿನ ವಿದ್ಯಾರ್ಥಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಹತ್ತರಿಂದ…

ಸುಳ್ಯ ಜಾತ್ರೆಯಲ್ಲಿ ಮಂಗಳೂರಿನ ಪ್ರತಿಷ್ಠಿತ ವಾಲ್ನಟ್ ಸಂಸ್ಥೆಯಿಂದ ವಿನೂತನ ಅದೃಷ್ಟ ಯೋಜನೆಯ ಪ್ರಾತ್ಯಕ್ಷಿಕೆ : ವಿನ್ ಅಂಡ್ ವಿನ್ ಲಕ್ಕಿ ಕೂಪನ್ ನಲ್ಲಿ ಚಿನ್ನದ ಉಂಗುರ ಗೆದ್ದ ಸುಳ್ಯದ ಗ್ರಾಹಕ.
ರಾಜ್ಯ

ಸುಳ್ಯ ಜಾತ್ರೆಯಲ್ಲಿ ಮಂಗಳೂರಿನ ಪ್ರತಿಷ್ಠಿತ ವಾಲ್ನಟ್ ಸಂಸ್ಥೆಯಿಂದ ವಿನೂತನ ಅದೃಷ್ಟ ಯೋಜನೆಯ ಪ್ರಾತ್ಯಕ್ಷಿಕೆ : ವಿನ್ ಅಂಡ್ ವಿನ್ ಲಕ್ಕಿ ಕೂಪನ್ ನಲ್ಲಿ ಚಿನ್ನದ ಉಂಗುರ ಗೆದ್ದ ಸುಳ್ಯದ ಗ್ರಾಹಕ.

ಮಂಗಳೂರು ವಾಲ್ ನೆಟ್ ಫರ್ನಿಚರ್ ಸಂಸ್ಥೆಯ ಐದನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಲಕ್ಕಿ ಕೂಪನ್ನಲ್ಲಿ ಪ್ರಥಮ ಪ್ರೋತ್ಸಾಹಕರ ಬಹುಮಾನವಾಗಿ ಚಿನ್ನದ ಉಂಗುರವನ್ನು ಸಂಸ್ಥೆಯ ಗ್ರಾಹಕರಾದ ಸುಳ್ಯದ ದಿವ್ಯಾ ರೈ ನಂಜೆ ಡಿಜೆ ಪ್ಲಸ್ ರವರು ತಮ್ಮದಾಗಿಸಿಕೊಂಡಿದ್ದಾರೆ.ಈ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಸುಳ್ಯ ಜಾತ್ರೋತ್ಸವದಲ್ಲಿ ಸಂಸ್ಥೆ ಅಳವಡಿಸಲಾಗಿದ್ದ ವಾಲ್ನಟ್ ಫರ್ನಿಚರ್ಸ್…

ಸುವರ್ಣ ಮಹೋತ್ಸವದ ಸವಿ ನೆನಪಿಗಾಗಿ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಡಿಜಿಟಲ್ ಪ್ರಯೋಗಾಲಯದ ಉದ್ಘಾಟನೆ
ರಾಜ್ಯ

ಸುವರ್ಣ ಮಹೋತ್ಸವದ ಸವಿ ನೆನಪಿಗಾಗಿ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಡಿಜಿಟಲ್ ಪ್ರಯೋಗಾಲಯದ ಉದ್ಘಾಟನೆ

ಸುಳ್ಯ ಚೊಕ್ಕಾಡಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಸವಿ ನೆನಪಿಗಾಗಿ ನೂತನ ಪ್ರಯೋಗಾಲಯದ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯರು ಎಸ್.ಎಲ್ ಭೋಜೇಗೌಡ ರವರು ನೆರವೇರಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷ ಮಾಜಿ ಸಚಿವ ಎಸ್.ಅಂಗಾರ ರವರು ಉಪಸ್ಥಿತರಿದ್ದರು.ಬೆಂಗಳೂರಿನ ಕಿವಾನಿ ಇಂಟರ್ನ್ಯಾಷನಲ್ ಕಂಪೆನಿಯ ಉದ್ಯೋಗಿ ರಜನಿಕಾಂತ್ ಉಮ್ಮಡ್ಕ ರವರ ನೇತೃತ್ವದಲ್ಲಿ ಅತ್ಯಾಧುನಿಕತೆಯ ಸ್ಪರ್ಶದೊಂದಿಗೆ…

ಬೆಳ್ಳಂಬೆಳಗ್ಗೆ ರಸ್ತೆ ದಾಟಿದ ಕಾಡಾನೆಗಳ ಹಿಂಡು:ವಾಹನ ಸವಾರರಲ್ಲಿ ಹೆಚ್ಚಿದ ಆತಂಕ
ರಾಜ್ಯ

ಬೆಳ್ಳಂಬೆಳಗ್ಗೆ ರಸ್ತೆ ದಾಟಿದ ಕಾಡಾನೆಗಳ ಹಿಂಡು:ವಾಹನ ಸವಾರರಲ್ಲಿ ಹೆಚ್ಚಿದ ಆತಂಕ

ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಸುಳ್ಯದ ಅರಂತೋಡು ಅಡ್ತಲೆ ಮಧ್ಯೆ ಚುಕ್ರಡ್ಕ ಎಂಬಲ್ಲಿ ಕಾಡಾನೆ ಹಿಂಡು ರಸ್ತೆ ದಾಟಿ ಆತಂಕ ಸೃಷ್ಟಿಸಿದೆ. ಈ ಭಾಗದ ಕಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಗಜ ಪಡೆ ಸಂಚಾರ ನಡೆಯುತ್ತಿದ್ದು ಇಂದು ಕೂಡಾ ರಸ್ತೆ ದಾಟಿತು. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI