ಅಂತರಾಷ್ಟ್ರೀಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21.5 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ.​ ಮೇ 1 ರಂದು ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿವರ:​ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಅವರ ಲಗೇಜ್‌ಗಳನ್ನು ತಪಾಸಣೆ ಮಾಡಿದಾಗ…

ರಾಜ್ಯ

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

ಚಳಿಯಿಂದ ರಕ್ಷಿಸಿಕೊಳ್ಳಲು ಕಲ್ಲಿದ್ದಲಿಗೆ ಹಚ್ಚಿದ ಬೆಂಕಿ – ಮೂರು ಜೀವಗಳನ್ನು ಬಲಿ ತೆಗೆದ ದಾರುಣ ಘಟನೆ
ರಾಜ್ಯ

ಚಳಿಯಿಂದ ರಕ್ಷಿಸಿಕೊಳ್ಳಲು ಕಲ್ಲಿದ್ದಲಿಗೆ ಹಚ್ಚಿದ ಬೆಂಕಿ – ಮೂರು ಜೀವಗಳನ್ನು ಬಲಿ ತೆಗೆದ ದಾರುಣ ಘಟನೆ

ಬೆಳಗಾವಿ, ನವೆಂಬರ್ 19: ಚಳಿಯನ್ನು ತಪ್ಪಿಸಿಕೊಳ್ಳಲು ಕೊಠಡಿಯಲ್ಲಿ ಹಚ್ಚಿದ್ದ ಕಲ್ಲಿದ್ದಲು ಸ್ಟೌವ್ ನಿಂದ ಹೊರಬಂದ ಕಾರ್ಬನ್ ಮಾನಾಕ್ಸೈಡ್ ವಿಷವಾಯು ಉಸಿರಾಟದಿಂದ ಮೂವರು ಯುವಕರು ಮೃತರಾಗಿರುವ ದುರ್ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮತ್ತೊಬ್ಬ ಯುವಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರಾದವರು ರೇಹಾನ್ ಮೊಟ್ಟೆ (22), ಮೊಹೀನ್ ನಲಬಾಂದ್ (23) ಮತ್ತು…

Cloudflare apologises for outage down: ಕ್ಲೌಡ್‌ಫ್ಲೇರ್ ದೋಷದಿಂದ ಅನೇಕ ಪ್ರಮುಖ ವೆಬ್‌ಸೈಟ್‌ಗಳು ಸ್ಥಗಿತ — ಜಾಗತಿಕ ಮಟ್ಟದಲ್ಲಿ ಸೇವೆಗಳು ವ್ಯತ್ಯಯ
ಅಂತರಾಷ್ಟ್ರೀಯ ತಂತ್ರಜ್ಞಾನ

Cloudflare apologises for outage down: ಕ್ಲೌಡ್‌ಫ್ಲೇರ್ ದೋಷದಿಂದ ಅನೇಕ ಪ್ರಮುಖ ವೆಬ್‌ಸೈಟ್‌ಗಳು ಸ್ಥಗಿತ — ಜಾಗತಿಕ ಮಟ್ಟದಲ್ಲಿ ಸೇವೆಗಳು ವ್ಯತ್ಯಯ

ಮಂಗಳವಾರ ಮಧ್ಯಾಹ್ನ ಕ್ಲೌಡ್‌ಫ್ಲೇರ್ ಮೂಲಸೌಕರ್ಯದಲ್ಲಿ ಉಂಟಾದ ದೊಡ್ಡ ಮಟ್ಟದ ತಾಂತ್ರಿಕ ದೋಷದಿಂದ, ವಿಶ್ವದಾದ್ಯಂತ ಹಲವಾರು ಜನಪ್ರಿಯ ವೆಬ್‌ಸೈಟ್‌ಗಳು ಮತ್ತು ಆನ್‌ಲೈನ್ ಸೇವೆಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡವು.ಡೌನ್‌ಡಿಟೆಕ್ಟರ್‌ನಲ್ಲಿ ಸಾವಿರಾರು ಬಳಕೆದಾರರು ಒಂದೇ ಸಮಯದಲ್ಲಿ ಪ್ರವೇಶ ತೊಂದರೆಗಳನ್ನು ವರದಿ ಮಾಡಿದರು. ಕ್ಲೌಡ್‌ಫ್ಲೇರ್ ತನ್ನ ಪ್ರಕಟಣೆಯಲ್ಲಿ ತಿಳಿಸಿದಂತೆ,“ಸೈಬರ್ ಬೆದರಿಕೆ ಟ್ರಾಫಿಕ್‌ನ್ನು ನಿಯಂತ್ರಿಸುವ ಕಾನ್ಫಿಗರೇಶನ್ ಫೈಲ್…

ಸಿಸಿಬಿ ಭಾರೀ ಕಾರ್ಯಾಚರಣೆ: ಬೆಂಗಳೂರು ನಗರದಲ್ಲಿ ₹7.7 ಕೋಟಿಯ ಮೌಲ್ಯದ ಡ್ರಗ್ಸ್ ಜಪ್ತಿ, 14 ವಿದೇಶಿಗರು ಸೇರಿ 19 ಮಂದಿ ಬಂಧನ
ಅಪರಾಧ ರಾಜ್ಯ ರಾಷ್ಟ್ರೀಯ

ಸಿಸಿಬಿ ಭಾರೀ ಕಾರ್ಯಾಚರಣೆ: ಬೆಂಗಳೂರು ನಗರದಲ್ಲಿ ₹7.7 ಕೋಟಿಯ ಮೌಲ್ಯದ ಡ್ರಗ್ಸ್ ಜಪ್ತಿ, 14 ವಿದೇಶಿಗರು ಸೇರಿ 19 ಮಂದಿ ಬಂಧನ

ಬೆಂಗಳೂರು, ನವೆಂಬರ್ 18:ನಗರದಲ್ಲಿ ಮಾದಕ ವಸ್ತುಗಳ ಅಕ್ರಮ ಚಟುವಟಿಕೆಗಳ ವಿರುದ್ಧ ಬಿರುಸು ಕಾರ್ಯಾಚರಣೆ ನಡೆಸಿದ ಕೇಂದ್ರ ಅಪರಾಧ ಶಾಖೆಯ (CCB) ನಾರ್ಕೋಟಿಕ್ಸ್ ವಿಭಾಗವು ಒಟ್ಟು ₹7.7 ಕೋಟಿಯ ಮೌಲ್ಯದ ಡ್ರಗ್ಸ್‌ಗಳನ್ನು ವಶಪಡಿಸಿಕೊಂಡಿದ್ದು, ಒಟ್ಟು 19 ಆರೋಪಿಗಳನ್ನು — ಅವರಲ್ಲಿ 14 ವಿದೇಶಿ ಪ್ರಜೆಗಳು — ಬಂಧಿಸಿದೆ ಎಂದು ಪೊಲೀಸರು…

Bengaluru Tech Summit 2025: ಬೆಂಗಳೂರು ಟೆಕ್ ಸಮಿಟ್ 2025 – ಸಿಎಂ ಸಿದ್ದರಾಮಯ್ಯರಿಂದ ಮೂರು ಮಹತ್ವದ ನೀತಿಗಳ ಅನಾವರಣ
ಉದ್ಯೋಗ ತಂತ್ರಜ್ಞಾನ ರಾಜ್ಯ

Bengaluru Tech Summit 2025: ಬೆಂಗಳೂರು ಟೆಕ್ ಸಮಿಟ್ 2025 – ಸಿಎಂ ಸಿದ್ದರಾಮಯ್ಯರಿಂದ ಮೂರು ಮಹತ್ವದ ನೀತಿಗಳ ಅನಾವರಣ

ಬೆಂಗಳೂರು, ನವೆಂಬರ್ 18: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳವಾರ ರಾಜ್ಯದ ತಂತ್ರಜ್ಞಾನ ವಲಯಕ್ಕೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ಮೂರು ಮಹತ್ವದ ನೀತಿಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ಐಟಿ ಪಾಲಿಸಿ, ಸ್ಪೇಸ್‌ಟೆಕ್ ಪಾಲಿಸಿ ಮತ್ತು ಸ್ಟಾರ್ಟಪ್ ಪಾಲಿಸಿಗಳನ್ನು ಅನಾವರಣಗೊಳಿಸುವ ಮೂಲಕ ಕರ್ನಾಟಕವನ್ನು ಜಾಗತಿಕ ನವೀನತೆಯ ಮತ್ತು ಡೀಪ್ ಟೆಕ್…

Gold Prices Today: ಪ್ರಮುಖ ನಗರಗಳಲ್ಲಿ ಚಿನ್ನದ ದರ ಕುಸಿತ – ಬೆಂಗಳೂರಿನಿಂದ ಚೆನ್ನೈವರೆಗೆ ಇಂದಿನ ದರ ಎಷ್ಟು?
ರಾಜ್ಯ ರಾಷ್ಟ್ರೀಯ

Gold Prices Today: ಪ್ರಮುಖ ನಗರಗಳಲ್ಲಿ ಚಿನ್ನದ ದರ ಕುಸಿತ – ಬೆಂಗಳೂರಿನಿಂದ ಚೆನ್ನೈವರೆಗೆ ಇಂದಿನ ದರ ಎಷ್ಟು?

ಬೆಂಗಳೂರು, (ನ.18): ಡಾಲರ್‌ ಬಲವಾಗಿರುವುದು ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ದುರ್ಬಲ ಸಂಕೇತಗಳು ಕಂಡುಬಂದ ಹಿನ್ನೆಲೆಯಲ್ಲಿ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ದರಗಳು ಇಂದು ಬೆಳಗಿನ ವಹಿವಾಟಿನಲ್ಲಿ ಕುಸಿದಿವೆ. ಮಂಗಳವಾರ (18 ನವೆಂಬರ್) ಬೆಳಗ್ಗೆ 10:08 ಕ್ಕೆ, MCX Gold ಡಿಸೆಂಬರ್ ಫ್ಯೂಚರ್ಸ್ 1.3% ಕುಸಿದು ₹1,21,333 (10 ಗ್ರಾಂ) ತಲುಪಿದ್ದು,…

ಸೌದಿ ಬಸ್ ಅಪಘಾತ: ಮೂರು ತಲೆಮಾರುಗಳ 18 ಮಂದಿ ದುರಂತ ಅಂತ್ಯ!
ಅಂತರಾಷ್ಟ್ರೀಯ ರಾಷ್ಟ್ರೀಯ

ಸೌದಿ ಬಸ್ ಅಪಘಾತ: ಮೂರು ತಲೆಮಾರುಗಳ 18 ಮಂದಿ ದುರಂತ ಅಂತ್ಯ!

ಸೌದಿ ಅರೇಬಿಯಾದಲ್ಲಿ ಉಮ್ರಾ ಯಾತ್ರಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮತ್ತು ತೈಲ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಮನೆಯ ಮೂರು ತಲೆಮಾರುಗಳ 18 ಮಂದಿ ಕುಟುಂಬ ಸದಸ್ಯರು ಇದ್ದರು ಎಂದು ಬಂಧುಗಳು ತಿಳಿಸಿದ್ದಾರೆ. ಹೈದರಾಬಾದ್‌ನ ನಿವೃತ್ತ ರೈಲ್ವೆ ನೌಕರ ಶೈಖ್ ನಜೀರುದ್ದೀನ್ ತಮ್ಮ ಪತ್ನಿ, ಮಗ,…

ದೆಹಲಿ ಸ್ಫೋಟ ಪ್ರಕರಣ: ಬಾಂಬ್ ದಾಳಿಯಲ್ಲಿ  ಉಮರ್ ನಬಿಗೆ ತಾಂತ್ರಿಕ ನೆರವು ನೀಡಿದಾತ ಎನ್‌ಐಎ ಬಲೆಗೆ
ಅಪರಾಧ ರಾಷ್ಟ್ರೀಯ

ದೆಹಲಿ ಸ್ಫೋಟ ಪ್ರಕರಣ: ಬಾಂಬ್ ದಾಳಿಯಲ್ಲಿ ಉಮರ್ ನಬಿಗೆ ತಾಂತ್ರಿಕ ನೆರವು ನೀಡಿದಾತ ಎನ್‌ಐಎ ಬಲೆಗೆ

ನವದೆಹಲಿ (ನ. 17): ದೆಹಲಿಯ ರೆಡ್ ಫೋರ್ಟ್ ಸಮೀಪ ಕಳೆದ ವಾರ ಸಂಭವಿಸಿದ ಕಾರ್ ಬಾಂಬ್ ಸ್ಫೋಟದಲ್ಲಿ 13 ಮಂದಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ದಳ (NIA) ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಜಸೀರ್ ಬಿಲಾಲ್ ವಾನಿ ಅವರನ್ನು ಬಂಧಿಸಿದೆ. ಅನಂತನಾಗ ಜಿಲ್ಲೆಯ ಕಾಜಿಗುಂಡ್ ಮೂಲದ…

ಬಾಂಗ್ಲಾದೇಶದ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾಗೆ ಮರಣದಂಡನೆ
ಅಂತರಾಷ್ಟ್ರೀಯ

ಬಾಂಗ್ಲಾದೇಶದ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾಗೆ ಮರಣದಂಡನೆ

ಢಾಕಾ (ನ.17): ಬಾಂಗ್ಲಾದೇಶದ ಪದಚ್ಯುತರಾದ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾಗೆ ವಿಶೇಷ ನ್ಯಾಯಮಂಡಳಿ ಸೋಮವಾರ ಗೈರುಹಾಜರಿಯಲ್ಲೇ ಮರಣದಂಡನೆ ವಿಧಿಸಿದೆ. ಕಳೆದ ವರ್ಷದ ಜುಲೈ ತಿಂಗಳಲ್ಲಿ ದೇಶವ್ಯಾಪಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಸಮಯದಲ್ಲಿ “ಮಾನವತಾವಿರೋಧಿ ಅಪರಾಧ”ಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳ ಆಧಾರದ ಮೇಲೆ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ – ICT-BD…

Madina Bus Accident: ಸೌದಿ ಅರೇಬಿಯಾದ ಮದೀನಾದಲ್ಲಿ ಭಾರತೀಯ ಹಜ್ ಯಾತ್ರಿಕರ ಭೀಕರ ಬಸ್ ದುರಂತ – 40ಕ್ಕೂ ಅಧಿಕ ಮಂದಿ ಸಜೀವ ದಹನ
ಅಂತರಾಷ್ಟ್ರೀಯ ರಾಷ್ಟ್ರೀಯ

Madina Bus Accident: ಸೌದಿ ಅರೇಬಿಯಾದ ಮದೀನಾದಲ್ಲಿ ಭಾರತೀಯ ಹಜ್ ಯಾತ್ರಿಕರ ಭೀಕರ ಬಸ್ ದುರಂತ – 40ಕ್ಕೂ ಅಧಿಕ ಮಂದಿ ಸಜೀವ ದಹನ

ಸೌದಿ ಅರೇಬಿಯಾದ ಮದೀನಾದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಅನೇಕ ಭಾರತೀಯ ಉಮ್ರಾ ಯಾತ್ರಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರಲ್ಲಿ ತೆಲಂಗಾಣದವರ ಸಂಖ್ಯೆಯೇ ಹೆಚ್ಚು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಸುಮಾರು 40 ಮಂದಿ ಭಾರತೀಯರು ಪ್ರಯಾಣಿಸುತ್ತಿದ್ದ ಬಸ್, ಸ್ಥಳೀಯ ಸಮಯದ ಪ್ರಕಾರ ಬೆಳಗಿನ 1.30ರ…

ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಶ್ರೀಧರ ನಾಯ್ಕ್ ನಿಧನ
ರಾಜ್ಯ

ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಶ್ರೀಧರ ನಾಯ್ಕ್ ನಿಧನ

ಪುತ್ತೂರು (ನ.17): ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲರಾಗಿದ್ದ ಡಾ. ಬಿ. ಶ್ರೀಧರ ನಾಯ್ಕ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆಲ ತಿಂಗಳುಗಳ ಹಿಂದೆ ಮಾತ್ರವೇ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ನೇಮಕಗೊಂಡಿದ್ದ ಅವರು, ಅನಾರೋಗ್ಯದಿಂದ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ (ನ. 16) ರಂದು ಇಹ ಲೋಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI