ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

2023ರ ಕೆವಿಜಿ ಸುಳ್ಯ ಹಬ್ಬಕ್ಕೆ ಚಾಲನೆ. ತಾಲೂಕು ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಫರ್ಧೆಗಳ ಉದ್ಘಾಟನೆ
ರಾಜ್ಯ

2023ರ ಕೆವಿಜಿ ಸುಳ್ಯ ಹಬ್ಬಕ್ಕೆ ಚಾಲನೆ. ತಾಲೂಕು ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಫರ್ಧೆಗಳ ಉದ್ಘಾಟನೆ

ಆದುನಿಕ ಸುಳ್ಯದ ನಿರ್ಮಾತೃ ಅಮರ ಶಿಲ್ಪಿ ಡಾ| ಕುರುಂಜಿ ವೆಂಕಟ್ರಮಣ ಗೌಡರು ಸುಳ್ಯದ ಕುರುಂಜಿಭಾಗ್ ನಲ್ಲಿ ಅನೇಕ ವಿದ್ಯಾಸಂಸ್ಥೆಗಳನ್ನು ಕಟ್ಟಿ ಗ್ರಾಮೀಣ ಭಾಗದ ಯಾವುದೇ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ತೊಂದರೆಯಾಗದ ರೀತಿಯಾಗಿ ಬೆಳೆಸಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ವಿದ್ಯಾರ್ಜನೆ ಮಾಡಿ ಹೊರಭಾಗದಲ್ಲಿ ಉನ್ನತ ಮಟ್ಟದಲ್ಲಿದ್ದಾರೆ. ಸುಳ್ಯದಲ್ಲಿಯೂ ಅನೇಕ‌ ಮಂದಿ ಇದ್ದಾರೆ.…

ಸುಳ್ಯ ಗಾಂಧೀನಗರ ಕಾರುಚಾಲಕನ ಅವಾಂತರಕ್ಕೆ ಓರ್ವ ಸ್ಕೂಟರ್ ಸವಾರ ಸೇರಿದಂತೆ ಮೂವರು ರಿಕ್ಷಾ ಚಾಲಕರಿಗೆ ಗಂಭೀರ ಗಾಯ: ಒಂದು ಸ್ಕೂಟರ್ ಸೇರಿದಂತೆ ಮೂರು ರಿಕ್ಷ ಜಖಂ
ರಾಜ್ಯ

ಸುಳ್ಯ ಗಾಂಧೀನಗರ ಕಾರುಚಾಲಕನ ಅವಾಂತರಕ್ಕೆ ಓರ್ವ ಸ್ಕೂಟರ್ ಸವಾರ ಸೇರಿದಂತೆ ಮೂವರು ರಿಕ್ಷಾ ಚಾಲಕರಿಗೆ ಗಂಭೀರ ಗಾಯ: ಒಂದು ಸ್ಕೂಟರ್ ಸೇರಿದಂತೆ ಮೂರು ರಿಕ್ಷ ಜಖಂ

ಸುಳ್ಯ ಗಾಂದೀನಗರದ ಮುಖ್ಯ ರಸ್ಥೆಯಿಂದ ಶಾಲಾ ವಠಾರಕ್ಕೆ ತಿರುಗುವ ರಸ್ಥೆಯಲ್ಲಿ ಕಾರು ಚಾಲಕನೋರ್ವ ಸ್ಕೂಟರ್ ಗೆ ಡಿಕ್ಕಿ ಹೊಡೆದು, ಪಾರ್ಕಿಂಗ್ ನಲ್ಲಿದ್ದ ರಿಕ್ಷಾಗಳಿಗೂ ಗುದ್ದಿ ನಾಲ್ವರು ಗಂಭೀರ ಗಾಯವಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ಡಿ.೨೩ ರ ಸಂಜೆ ನಡೆದಿದೆ, ಅರಂಬೂರು ಕಡೆಯಿಂದ ಬಂದ ಶಿಪ್ಟ್ ಕಾರು,…

ಕಲ್ಚೆರ್ಪೆ ಸ್ಕೂಟರ್ ಗೆ ಗುದ್ದಿ ಕಾರು ಚಾಲಕ ಪರಾರಿ: ಮಹಿಳೆಗೆ ಗಾಯ
ರಾಜ್ಯ

ಕಲ್ಚೆರ್ಪೆ ಸ್ಕೂಟರ್ ಗೆ ಗುದ್ದಿ ಕಾರು ಚಾಲಕ ಪರಾರಿ: ಮಹಿಳೆಗೆ ಗಾಯ

ಪೆರಾಜೆಯ ಕಲ್ಚೆರ್ಪೆಯಲ್ಲಿ ಮಾರುತಿ ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರೆ ಗಾಯ ಗೊಂಡದ್ದನ್ನು ಅರಿತು ಕಾರು ನಿಲ್ಲಿಸದೆ ಪರಾರಿಯಾಗಿರುವ ಘಟನೆ ಡಿ ೨೩ ರ ಸಂಜೆ ನಡೆದಿದೆ, ಘಟನೆಯಲ್ಲಿ ಸ್ಕೂಟರ್ ಸವಾರೆ ಗಾಯಗೊಂಡಿದ್ದು, ಕಾರು ಚಾಲಕನನ್ನು ಸ್ಥಳೀಯರು ಬೆನ್ನಟ್ಟಿದರೂ ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು…

ಡಿ 31 ಬೆಳ್ಳಾರೆ ತಂಬಿನಮಕ್ಕಿಯಲ್ಲಿ ಎಸ್ ಎಸ್ ಎಫ್ ಸುಳ್ಯ ಡಿವಿಝನ್ ಮಟ್ಟದ ಸಾಹಿತ್ಯೋತ್ಸವ*
ರಾಜ್ಯ

ಡಿ 31 ಬೆಳ್ಳಾರೆ ತಂಬಿನಮಕ್ಕಿಯಲ್ಲಿ ಎಸ್ ಎಸ್ ಎಫ್ ಸುಳ್ಯ ಡಿವಿಝನ್ ಮಟ್ಟದ ಸಾಹಿತ್ಯೋತ್ಸವ*

ಎಸ್ ಎಸ್ ಎಫ್ ವತಿಯಿಂದ ಸುಳ್ಯ ಡಿವಿಷನ್ ಮಟ್ಟದ ಎಸ್ ಎಸ್ ಎಫ್ ಸುಳ್ಯ ಸಾಹಿತ್ಯೋತ್ಸವ ಡಿಸೆಂಬರ್ 31 ರಂದು ಬೆಳ್ಳಾರೆ ತಂಬಿನಮಕ್ಕಿ ದಾರುಲ್ ಹುದಾ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಯಲಿದೆ ಎಂದು ಸಂಘಟನೆಯ ಮುಖಂಡರು ಇಂದು ಸುಳ್ಯ ಪ್ರಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ…

*ಡಿ 31ರಂದು ಕೊಡಿಯಾಲದ ಮೂವಪ್ಪೆ ಕ್ರೀಡಾಂಗಣದಲ್ಲಿ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ
ರಾಜ್ಯ

*ಡಿ 31ರಂದು ಕೊಡಿಯಾಲದ ಮೂವಪ್ಪೆ ಕ್ರೀಡಾಂಗಣದಲ್ಲಿ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

ಸುಳ್ಯ ತಾಲೂಕು ಕೊಡಿಯಾಲ ಕಲ್ಪಡ 'ನಮ್ಮೂರ ನಮ್ಮ ಕನಸು' ಜನಸೇವಾ ಟ್ರಸ್ಟ್ ರಿ. ಹಾಗೂ ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ರಿ. ಇದರ ಸಹಭಾಗಿತ್ವದಲ್ಲಿ ಡಿಸೆಂಬರ್ 31 ರಂದು ಕೊಡಿಯಾಲ ಕಲ್ಪಡ ಮೂವಪ್ಪೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ಪುರುಷರ 62 ಕೆಜಿ ಮುಕ್ತ ಮ್ಯಾಟ್…

ಮಾರುತಿ ಓಮ್ನಿ ಮತ್ತು ಕ್ರೇಟಾ ನಡುವೆ ಡಿಕ್ಕಿ.. ಓರ್ವ ಸಾವು..ಹಲವರಿಗೆ ಗಾಯ
ರಾಜ್ಯ

ಮಾರುತಿ ಓಮ್ನಿ ಮತ್ತು ಕ್ರೇಟಾ ನಡುವೆ ಡಿಕ್ಕಿ.. ಓರ್ವ ಸಾವು..ಹಲವರಿಗೆ ಗಾಯ

ಓಮ್ನಿ ಕಾರು ಹಾಗೂ ಕ್ರೆಟಾ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಶನಿವಾರ ಮಧ್ಯಾಹ್ನ ನಡೆದಿದೆ. ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ…

ಬಂಟ್ವಾಳ: ಬಸ್ ನಲ್ಲಿ ಪಿಕ್‌ ಪಾಕೆಟ್‌- ಟ್ರಾಫಿಕ್‌ ಪೊಲೀಸ್‌ ಕೈಗೆ ಸಿಕ್ಕಿಬಿದ್ದ ಕಳ್ಳ
ರಾಜ್ಯ

ಬಂಟ್ವಾಳ: ಬಸ್ ನಲ್ಲಿ ಪಿಕ್‌ ಪಾಕೆಟ್‌- ಟ್ರಾಫಿಕ್‌ ಪೊಲೀಸ್‌ ಕೈಗೆ ಸಿಕ್ಕಿಬಿದ್ದ ಕಳ್ಳ

ಬಂಟ್ವಾಳದಲ್ಲಿ ಕಾಸರಗೋಡು ಮೂಲದ ವ್ಯಕ್ತಿಯೋರ್ವ ಬಸ್ ನಲ್ಲಿ ಪ್ರಯಾಣಿಕನೋರ್ವನ ಪಿಕ್ ಪಾಕೆಟ್ ಮಾಡಿ ಪರಾರಿಯಾಗಲು ಯತ್ನಿಸಿದ ವೇಳೆ ಕರ್ತವ್ಯ ನಿರತ ಟ್ರಾಫಿಕ್ ಪೋಲೀಸ್ ಸಿಬ್ಬಂದಿ ಹಿಡಿದು ಪೋಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಉದುಮಾ ನಿವಾಸಿ ನಜೀರ್ ಎಂಬವನು ಪಿಕ್‌ ಪಾಕೆಟ್‌ ಮಾಡಿದ ಆರೋಪಿ…

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ
ರಾಜ್ಯ

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಆಡಳಿತ ಸಮಿತಿ ಕಾಜೂರು ಅಧೀನದ ರಹ್ಮಾನಿಯಾ ಶಿಕ್ಷಣ ಸಂಸ್ಥೆ ಇದರ ರಹ್ಮಾನಿಯಾ ಪ್ರೌಢಶಾಲೆ ಮತ್ತು ಪಿಯು ಕಾಲೇಜಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧರಾಗುವುದು ಹೇಗೆ? ಎಂಬುವುದರ ಕುರಿತು ವಿಶೇಷ ಕಾರ್ಯಾಗಾರ ದಿನಾಂಕ 22.12.2023 ರಂದು ನಡೆಯಿತು. ಸಂಪನ್ಮೂಲ…

ಪುತ್ತೂರು ಸರಕಾರಿ ಆಸ್ಪತ್ರೆ ಐಸಿಯುವಿನಲ್ಲಿ ತಡ ರಾತ್ರಿ ಅಗ್ನಿ ಅವಘಡ – ಅಪಾಯದಿಂದ ಪಾರಾದ ರೋಗಿಗಳು
ರಾಜ್ಯ

ಪುತ್ತೂರು ಸರಕಾರಿ ಆಸ್ಪತ್ರೆ ಐಸಿಯುವಿನಲ್ಲಿ ತಡ ರಾತ್ರಿ ಅಗ್ನಿ ಅವಘಡ – ಅಪಾಯದಿಂದ ಪಾರಾದ ರೋಗಿಗಳು

ಪುತ್ತೂರು: ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಐ ಸಿ ಯು ವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ ಪ್ರಯತ್ನಕ್ಕೆ ಪುತ್ತೂರು ವಿ.ಹಿಂ.ಪ ಕಾರ್ಯಾಲಯದಲ್ಲಿದ್ದ ದತ್ತ ಮಾಲಾಧಾರಿಗಳು ಬಂದು…

ಬಂಟ್ವಾಳದಲ್ಲಿ ಕಾಣೆಯಾಗಿದ್ದ 3ಕೋಣಗಳಲ್ಲಿ ಎರಡು ಕೋಣಗಳು ಜೀವಂತವಾಗಿದ್ದು ಒಂದು ಕೋಣ ಶವವಾಗಿ ಪತ್ತೆ…!
ರಾಜ್ಯ

ಬಂಟ್ವಾಳದಲ್ಲಿ ಕಾಣೆಯಾಗಿದ್ದ 3ಕೋಣಗಳಲ್ಲಿ ಎರಡು ಕೋಣಗಳು ಜೀವಂತವಾಗಿದ್ದು ಒಂದು ಕೋಣ ಶವವಾಗಿ ಪತ್ತೆ…!

ಬಂಟ್ವಾಳದಲ್ಲಿ ಕಾಣೆಯಾಗಿದ್ದ ಮೂರು ಕೋಣಗಳ ಪೈಕಿ ಎರಡು ಕೋಣಗಳು ಜೀವಂತವಾಗಿ ಪತ್ತೆಯಾಗಿದ್ದು ಇನ್ನೊಂದು ಕೋಣ ಶವವಾಗಿ ಸಿಕ್ಕಿದೆ ಎಂದು ಪೋಲೀಸರು ತಿಳಿಸಿದ್ದಾರೆ. ಅ ಮೂಲಕ ಕಳವು ಪ್ರಕರಣಕ್ಕೆ ತಿರುವು ದೊರಕಿದೆ. ಅಮ್ಮುಂಜೆ ದೇವಂದಬೆಟ್ಟು ನಿವಾಸಿ ವಿನಯ ಬಲ್ಯಾಯ ಎಂಬವರ ಮನೆಯ ಸಮೀಪದ ಗದ್ದೆಯಲ್ಲಿ ಮೇಯಲು ಕಟ್ಟಿ ಹಾಕಿದ್ದ ಸುಮಾರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI