ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮರ್ಕಂಜದ ಸೇವಾಜೆ ಎಂಬಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅಯ್ಯಪ್ಪ ಮಾಲಾಧಾರಿಯ  ಮೃತದೇಹ ಪತ್ತೆ ..!
ರಾಜ್ಯ

ಮರ್ಕಂಜದ ಸೇವಾಜೆ ಎಂಬಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅಯ್ಯಪ್ಪ ಮಾಲಾಧಾರಿಯ ಮೃತದೇಹ ಪತ್ತೆ ..!

ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ಮರ್ಕಂಜದ ಸೇವಾಜೆ ಎಂಬಲ್ಲಿ ವರದಿಯಾಗಿದೆ.,ಮೃತ ವ್ಯಕ್ತಿಯನ್ನು ಪದ್ಮನಾಭ ಎಂದು ಗುರುತಿಸಲಾಗಿದೆ, ಮೃತ ವ್ಯಕ್ತಿ ಅಯ್ಯಪ್ಪ ಮಾಲಾಧಾರಿಯಾಗಿದ್ದು ಆತ್ಮಹತ್ಯೆಗೆ ಕಾರಣ ನಿಗೂಡವಾಗಿದೆ .ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇನ್ನೂ ಮೃತದೇಹದ ತೊಡೆಯ ಭಾಗದಲ್ಲಿ ರಕ್ತ ಸೋರಿಕೆಯಾಗುತ್ತಿದ್ದದು…

ಬೈಕ್‌ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಮೀನಿನ ಲಾರಿ-ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.
ರಾಜ್ಯ

ಬೈಕ್‌ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಮೀನಿನ ಲಾರಿ-ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಮೀನಿನ ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ಡಿ.21ರ ಮಧ್ಯಾಹ್ನ‌ ನಡೆದಿದೆ.ಸುರತ್ಕಲ್ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಮೃತಪಟ್ಟವರು. ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಬೈಕ್ ನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಮೀನು ಸಾಗಾಟದ ಲಾರಿ ಢಿಕ್ಕಿಯಾಗಿದೆ.…

ಬೆಳ್ಳಾರೆ : ಮಹಿಳೆಗೆ ಅವಾಚ್ಯವಾಗಿ ಬೈದು, ಜಾತಿನಿಂದನೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು
ರಾಜ್ಯ

ಬೆಳ್ಳಾರೆ : ಮಹಿಳೆಗೆ ಅವಾಚ್ಯವಾಗಿ ಬೈದು, ಜಾತಿನಿಂದನೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

ಬೆಳ್ಳಾರೆ : ಮಹಿಳೆಯೋರ್ವರಿಗೆ ಅವಾಚ್ಯವಾಗಿ ಬೈದು, ಜಾತಿನಿಂದನೆ ಮಾಡಿ, ಜೀವ ಬೆದರಿಕೆ ಹಾಕಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಮುರುಳ್ಯ ನಿವಾಸಿ ಚೋಮಣ್ಣ ನಾಯ್ಕ ಎಂಬವರು ನೀಡಿರುವ ದೂರಿನ ಮೇರೆಗೆ ತಿಮ್ಮಪ್ಪ ಗೌಡ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಚೋಮಣ್ಣ ನಾಯ್ಕ ಎಂಬವರ…

ಪುತ್ತೂರು : ಓಮ್ನಿ- ಕಾರು ಡಿಕ್ಕಿ, ಯಕ್ಷಗಾನ ಕಲಾವಿದರು ಸಹಿತ ನಾಲ್ವರಿಗೆ ಗಾಯ..!
ರಾಜ್ಯ

ಪುತ್ತೂರು : ಓಮ್ನಿ- ಕಾರು ಡಿಕ್ಕಿ, ಯಕ್ಷಗಾನ ಕಲಾವಿದರು ಸಹಿತ ನಾಲ್ವರಿಗೆ ಗಾಯ..!

ಪುತ್ತೂರು ನೆಹರುನಗರದ ಕಲ್ಲೇಗದಲ್ಲಿ ತಡ ರಾತ್ರಿ ಮಾರುತಿ ಓಮ್ನಿ ಮತ್ತು ಆಲ್ಟೋ ಕಾರು ನಡುವೆ ಅಪಘಾತ ಸಂಭವಿಸಿ ಯಕ್ಷಗಾನ ಕಲಾವಿದರು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಯಕ್ಷಗಾನ ಕಾರ್ಯಕ್ರಮ ಮುಗಿಸಿ ಪುತ್ತೂರಿಗೆ ಬರುತ್ತಿದ್ದ ಕಲಾವಿದರು ಇದ್ದ ಮಾರುತಿ ಓಮ್ನಿ ಮತ್ತು ವಿರುದ್ಧ ಧಿಕ್ಕಿನಿಂದ ಮಂಗಳೂರು ತೆರಳುತ್ತಿದ್ದ ಆಲ್ಟೋ…

ನೈಜ ಆದರ್ಶದಡಿಯಲ್ಲಿ ಜೀವಿಸಿ: ಬೆಳ್ಳಾರೆ ಸುನ್ನೀ ಆದರ್ಶ ಸಮ್ಮೇಳನದಲ್ಲಿ ವಹಾಬ್ ಸಕಾಫಿ ಮಂಬಾಡ್ ಕರೆ
ರಾಜ್ಯ

ನೈಜ ಆದರ್ಶದಡಿಯಲ್ಲಿ ಜೀವಿಸಿ: ಬೆಳ್ಳಾರೆ ಸುನ್ನೀ ಆದರ್ಶ ಸಮ್ಮೇಳನದಲ್ಲಿ ವಹಾಬ್ ಸಕಾಫಿ ಮಂಬಾಡ್ ಕರೆ

ಜನಸಾಮಾನ್ಯರ ನಡುವೆ ನೂತನವಾದಗಳನ್ನು ತುರುಕಿಸಿ ಇಸ್ಲಾಮಿನ ಭವ್ಯ ಪರಂಪರೆಗೆ ಮಸಿ ಬಳಿದು ಇಸ್ಲಾಮಿನ ಹೆಸರನ್ನು ಕೆಡಿಸುವ ಶಕ್ತಿಗಳು ನಮ್ಮ ನಡುವೆ ಇದ್ದು ಅವೆಲ್ಲವನ್ನು ಬದಿಗಿಟ್ಟು ಸುನ್ನತ್ ಜಮಾಅತ್ ನ ನೈಜ ಆದರ್ಶದಡಿಯಲ್ಲಿ ನಾವು ಜೀವಿಸಬೇಕೆಂದು ಖ್ಯಾತ ವಾಗ್ಮಿ ವಹಾಬ್ ಸಕಾಫಿ ಮಂಬಾಡ್ ಕರೆ ನೀಡಿದ್ದಾರೆ. ಅವರು ಬೆಳ್ಳಾರೆಯಲ್ಲಿ ದ.20…

ಬೆಳ್ತಂಗಡಿ – ಕರಿಮಣಿ ಸರ ಕದ್ದ ಇಬ್ಬರು ಕಳ್ಳಿಯರು ಅರೆಸ್ಟ್.
ರಾಜ್ಯ

ಬೆಳ್ತಂಗಡಿ – ಕರಿಮಣಿ ಸರ ಕದ್ದ ಇಬ್ಬರು ಕಳ್ಳಿಯರು ಅರೆಸ್ಟ್.

ಬೆಳ್ತಂಗಡಿ ಡಿಸೆಂಬರ್ 21: ಸರಕಾರಿ ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ಕರಿಮಣಿ ಸರಕಳ್ಳತನ ಮಾಡಿದ್ದ ಇಬ್ಬರು ಕಳ್ಳಿಯರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ತಿರುಪುರ್‌ ಜಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30) ಎಂದು ಗುರುತಿಸಲಾಗಿದೆ.ಆರೋಪಿಗಳು ಡಿಸೆಂಬರ್ 12ರಂದು ವಾರಿಜಾ ಅವರು…

ನಾಳೆ ಪೆರಾಜೆ ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮ ಕ್ಷೇತ್ರದಲ್ಲಿ ಕೊರಗ ತನಿಯ ದೈವದ ವರ್ಷವಾದಿ ಕೋಲ, ಹರಕೆ ಕೋಲ ಹಾಗೂ ರಾಶಿ ಅಗೇಲು ಸೇವೆ.
ರಾಜ್ಯ

ನಾಳೆ ಪೆರಾಜೆ ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮ ಕ್ಷೇತ್ರದಲ್ಲಿ ಕೊರಗ ತನಿಯ ದೈವದ ವರ್ಷವಾದಿ ಕೋಲ, ಹರಕೆ ಕೋಲ ಹಾಗೂ ರಾಶಿ ಅಗೇಲು ಸೇವೆ.

ಪೆರಾಜೆ ಗ್ರಾಮದ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ಕ್ಷೇತ್ರದಲ್ಲಿ ಡಿ.22ರಂದು ಕ್ಷೇತ್ರ ಪಾಲಕ ಶ್ರೀ ಸ್ವಾಮಿ ಕೊರಗ ತನಿಯ ದೈವದ ವರ್ಷವಾದಿ ಕೋಲ, ಹರಕೆ ಕೋಲ ಹಾಗೂ ರಾಶಿ ಅಗೇಲು ಸೇವೆನಡೆಯಲಿದೆ ಎಂದು ಬೆಟ್ಟದಪುರ ಮಹಕಾಳಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಲೋಲಾಕ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ, ಶುಕ್ರವಾರ…

ಕುಮಾರ ಪರ್ವತದ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದು ಪರಿಚಿತರಾಗಿದ್ದ ಮಹಾಲಿಂಗ ಭಟ್ ನಿಧನ.
ರಾಜ್ಯ

ಕುಮಾರ ಪರ್ವತದ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದು ಪರಿಚಿತರಾಗಿದ್ದ ಮಹಾಲಿಂಗ ಭಟ್ ನಿಧನ.

ಕಡಬ ತಾಲ್ಲೂಕ್ ಕುಮಾರ ಪರ್ವತ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದೇ ಪರಿಚಿತರಾಗಿದ್ದ ಮಹಾಲಿಂಗ ಭಟ್ ಇಂದು ನಿಧನ ಹೊಂದಿದರು.ಕುಕ್ಕೆ ಸುಬ್ರಹ್ಮಣ್ಯ ಕುಮಾರ ಪರ್ವತ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದೇ ಪರಿಚಿತರಾಗಿದ್ದ ಇವರು ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಗಿರಿಗದ್ದೆ ನಿವಾಸಿ ಮಹಾಲಿಂಗ ಭಟ್ (67) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.…

ಪುತ್ತೂರುನಲ್ಲಿ ಸ್ನೇಕ್ ತೇಜಸ್ ಅವರಿಂದ  ಡಾಂಬರ್ ನಲ್ಲಿ ಸಿಲುಕಿದ್ದ ನಾಗರಹಾವಿನ ರಕ್ಷಣೆ.
ರಾಜ್ಯ

ಪುತ್ತೂರುನಲ್ಲಿ ಸ್ನೇಕ್ ತೇಜಸ್ ಅವರಿಂದ ಡಾಂಬರ್ ನಲ್ಲಿ ಸಿಲುಕಿದ್ದ ನಾಗರಹಾವಿನ ರಕ್ಷಣೆ.

ಪುತ್ತೂರಿನಲ್ಲಿ ಡಾಂಬರ್ ನಲ್ಲಿ ಸಿಲುಕಿ ಸಾವು ಬದುಕಿನೊಂದಿಗೆ ಹೋರಾಡುತ್ತಿದ್ದ ನಾಗರಹಾವೊಂದನ್ನು ಪುತ್ತೂರಿನ ಉರಗಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿರುವ ಘಟನೆ ನಡೆದಿದೆ. ಪುತ್ತೂರಿನ ನೆಹರೂನಗರದಲ್ಲಿ ಮನೆಯೊಂದರಲ್ಲಿ ಡಾಂಬರ್ ಡಬ್ಬಿಗಳನ್ನು ಶೇಖರಿಸಿಟ್ಟ ಪ್ರದೇಶದಲ್ಲಿ ನಾಗರಹಾವು ಪತ್ತೆಯಾಗಿತ್ತು. ಸ್ಥಳೀಯರು ನಾಗರಹಾವು ಡಾಂಬರ್ ನಲ್ಲಿ ಒದ್ದಾಡುತ್ತಿರುವುದನ್ನು ಗಮನಿಸಿ ಉರಗಪ್ರೇಮಿ ತೇಜಸ್…

ಶಿಶಿಲ: ಪತ್ನಿ ಮತ್ತು ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ಬಂಧನ
ರಾಜ್ಯ

ಶಿಶಿಲ: ಪತ್ನಿ ಮತ್ತು ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ಬಂಧನ

ಶಿಶಿಲ: ವ್ಯಕ್ತಿಯೊಬ್ಬರು ತನ್ನ ಪತ್ನಿ ಮತ್ತು ಮಕ್ಕಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಎಂಬಲ್ಲಿ ನಡೆದಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಸುರೇಶ್ ಎಂಬವರು ತನ್ನ ಹೆಂಡತಿಯ ಮುಖದ ಭಾಗಕ್ಕೆ ಕಚ್ಚಿ ಮಾಂಸ ಹೊರತೆಗೆದು ಕಣ್ಣಿಗೆ ಕೂಡ ಕೋಲಿನಿಂದ ಹೊಡೆದು ಎಡ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI