ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಂಗಳೂರು: ಅಕ್ರಮ ಮರಳುಗಾರಿಕೆ – ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿ.ಸಿ. ಮುಲ್ಲೈ ಮುಗಿಲನ್ ಸೂಚನೆ
ರಾಜ್ಯ

ಮಂಗಳೂರು: ಅಕ್ರಮ ಮರಳುಗಾರಿಕೆ – ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿ.ಸಿ. ಮುಲ್ಲೈ ಮುಗಿಲನ್ ಸೂಚನೆ

ಮಂಗಳೂರಲ್ಲಿ ಅಕ್ರಮ ಮರಳುಗಾರಿಕೆ ಕಂಡುಬಂದಲ್ಲಿ ತಡ ಮಾಡದೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಸಮುದ್ರದ ಮತ್ತು ನದಿಯ ಕಡಲ…

ಉಳ್ಳಾಲ : ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಸಿಟಿ ಬಸ್ ಚಾಲಕ
ರಾಜ್ಯ

ಉಳ್ಳಾಲ : ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಸಿಟಿ ಬಸ್ ಚಾಲಕ

ಡಿ.19 ಸೋಮೇಶ್ವರ ಸಮುದ್ರ ತೀರದಲ್ಲಿ ಸಿಟಿ ಬಸ್ ಚಾಲಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನನ್ನು ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು ಗುರುತಿಸಲಾಗಿದೆ. ಜಗದೀಶ್ ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದು,…

ಕಡಬ: ಯುವಕನಿಗೆ ಜಾತಿ ನಿಂದನೆ ಮಾಡಿ ತಂಡದಿಂದ ಹಲ್ಲೆ; ಪ್ರಕರಣ ದಾಖಲು
ರಾಜ್ಯ

ಕಡಬ: ಯುವಕನಿಗೆ ಜಾತಿ ನಿಂದನೆ ಮಾಡಿ ತಂಡದಿಂದ ಹಲ್ಲೆ; ಪ್ರಕರಣ ದಾಖಲು

ಕಡಬದ ಚಾರ್ವಾಕದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಯುವಕನಿಗೆ ತಂಡವೊಂದು ಮನೆಗೆ ಬಂದು ಅವ್ಯಾಚವಾಗಿ ಬೈದು ಕೈಯಿಂದ ಹಾಗು ಮರದ ಕೋಲಿನಿಂದ ಹಲ್ಲೆ ಮಾಡಿ ಮಾಡಿರುವ ಘಟನೆ ನಡೆದಿದ್ದು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕು ಚಾರ್ವಾಕ ನಿವಾಸಿ ಮನೋಹರ್ ಹಲ್ಲೆಗೊಳಗಾದವರು. ಗಣೇಶ ಉದನಡ್ಕ, ರಾಧಾಕೃಷ್ಣ ಮುದ್ದ ಅಖೀಲ್…

ಅರಂತೋಡು-ಸಂಪಾಜೆ ವಲಯದ ಯುವಕ-ಯುವತಿ ಮಂಡಲಗಳ ತರಬೇತಿ ಕಾರ್ಯಗಾರ.
ರಾಜ್ಯ

ಅರಂತೋಡು-ಸಂಪಾಜೆ ವಲಯದ ಯುವಕ-ಯುವತಿ ಮಂಡಲಗಳ ತರಬೇತಿ ಕಾರ್ಯಗಾರ.

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಆಶ್ರಯದಲ್ಲಿ ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇದರ ಸಹಯೋಗದೊಂದಿಗೆ ವಲಯದ ಯುವಕ-ಯುವತಿ ಮಂಡಲಗಳ ಸಹಕಾರದೊಂದಿಗೆ ದಿನಾಂಕ 17.12.2023 ನೇ ಆದಿತ್ಯವಾರದಂದು ಅರಂತೋಡು ಗ್ರಾಮ ಪಂಚಾಯತ್ ಅಮೃತ ಸಭಾಂಗಣದಲ್ಲಿ *"ಯಶಸ್ಸು ಕನಸಲ್ಲ Success is not a Dream...."* ಎಂಬ ವಿಷಯದ…

ದೇಶದಲ್ಲಿ ಮತ್ತೆ ಕೊರೋನಾ ಆರ್ಭಟ – ಮುಂಜಾಗ್ರತೆ ವಹಿಸಲು ಕೇಂದ್ರದ ಸೂಚನೆ.
ರಾಜ್ಯ

ದೇಶದಲ್ಲಿ ಮತ್ತೆ ಕೊರೋನಾ ಆರ್ಭಟ – ಮುಂಜಾಗ್ರತೆ ವಹಿಸಲು ಕೇಂದ್ರದ ಸೂಚನೆ.

ಭಾರತದಲ್ಲಿ ಮತ್ತೆ ಕೋವಿಡ್‌-19 (Covid-19) ಹೊಸ ತಳಿ (JN.1) ಆರ್ಭಟ ಶುರುವಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆಗಳನ್ನು ನೀಡಿದೆ. ಕೇಂದ್ರ ಆರೋಗ್ಯ ಇಲಾಖೆ ಕೊರೊನಾ ನಿಯಂತ್ರಣಕ್ಕೆ ರಾಜ್ಯಗಳಿಗೆ ಸಲಹೆ ನೀಡಿದೆ. ಮುಂಬರುವ ಹಬ್ಬಳ ಬಗ್ಗೆ ನಿಗಾ ವಹಿಸಿ. ಅಲ್ಲದೇ ಜಾಗೃತಿ ಮೂಡಿಸುವ ಕ್ರಮವಹಿಸಲು ಸೂಚಿಸಿದೆ.ಎಲ್ಲಾ…

ಮರ್ಕಂಜದ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ ಆತಂಕದಲ್ಲಿ ಗ್ರಾಮಸ್ಥರು.
ರಾಜ್ಯ

ಮರ್ಕಂಜದ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ ಆತಂಕದಲ್ಲಿ ಗ್ರಾಮಸ್ಥರು.

ದೊಡ್ಡತೋಟ ಮರ್ಕಂಜ ರಸ್ತೆಯ ಕೊರತ್ತೋಡಿಯಲ್ಲಿ ರಿಕ್ಷಾ ಚಾಲಕನಿಗೆ ಚಿರತೆಯೊಂದು ಕಾಣಸಿಕ್ಕಿರುವಬಗ್ಗೆ ವರದಿಯಾಗಿದೆ. ದೊಡ್ಡತೋಟದಲ್ಲಿ ರಿಕ್ಷಾ ಚಾಲಕರಾಗಿರುವ ಗಂಗಾಧರ ಅವರಿಗೆ ಕೊರತ್ತೋಡಿ ಬಳಿಯ ಕಾಡಿನಿಂದ ಚಿರತೆಯೊಂದು ರಸ್ತೆ ದಾಟಿ ಬೊಳ್ಳಾಜೆ ಕಡೆಯ ಕಾಡಿಗೆ ಹೋಗಿದೆ ಎನ್ನಲಾಗಿದೆ. ಇದೀಗ ಚಿರತೆ ಕಾಣಸಿಕ್ಕಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಮರ್ಕಂಜದ ಕಟ್ಟಕ್ಕೋಡಿ ಚೀಮಾಡು ಪರಿಸರದಲ್ಲಿ…

ವಸತಿ ನಿಲಯಗಳು ನಿಲಯಾರ್ಥಿಗಳಿಗೆ ಮನೆ ಇದ್ದಂತೆ  – ಡಾ. ಅನುರಾಧಾ ಕುರುಂಜಿ
ರಾಜ್ಯ

ವಸತಿ ನಿಲಯಗಳು ನಿಲಯಾರ್ಥಿಗಳಿಗೆ ಮನೆ ಇದ್ದಂತೆ – ಡಾ. ಅನುರಾಧಾ ಕುರುಂಜಿ

ವಿದ್ಯಾರ್ಜನೆಗಾಗಿ ವಸತಿ ನಿಲಯಗಳಿಗೆ ಬರುವ ನಿಲಯಾರ್ಥಿಗಳಿಗೆ ವಸತಿ ನಿಲಯಗಳು ತಮ್ಮ ಮನೆ ಇದ್ದ ಹಾಗೆ. ಅಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳು ತಂದೆ ತಾಯಿಯರಂತೆ 24*7 ತಮ್ಮ ಸೇವೆಯಲ್ಲಿ ನಿರತರಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ನಿಲಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಗಮನಹರಿಸಿ ತಾವು ನೆಲೆಸಿದ ವಸತಿ ನಿಲಯಗಳಿಗೆ ಒಳ್ಳೆಯ ಹೆಸರು ಹಾಗೂ ಕೀರ್ತಿಯನ್ನು…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಭ್ರಮದಿಂದ ನಡೆದ ಚಂಪಾಷಷ್ಟಿ ಮಹಾರಥೋತ್ಸವ.
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಭ್ರಮದಿಂದ ನಡೆದ ಚಂಪಾಷಷ್ಟಿ ಮಹಾರಥೋತ್ಸವ.

ಪವಿತ್ರ ಕ್ಷೇತ್ರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಸೋಮವಾರ ಧನುರ್ ಲಗ್ನ ಸುಮುಹೂರ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾಗಿ, ಮಹಾರಥೋತ್ಸವ ನಡೆಯಿತು. ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾಗಿ, ಚಿಕ್ಕ ರಥೋತ್ಸವ ಜರುಗಿತು. ಸುವರ್ಣ ವೃಷ್ಠಿಯಾಗಿ, ಚಿಕ್ಕ…

ಅರಂತೋಡಿನಲ್ಲಿ ಹೊತ್ತಿ ಉರಿದ ಮನೆ:ಮಗನೇ ಮನೆಗೆ ಬೆಂಕಿ ಹಚ್ಚಿದ್ದಾನೆ ಎಂದು ತಾಯಿಯಿಂದ ಪೋಲಿಸ್ ದೂರು.
ರಾಜ್ಯ

ಅರಂತೋಡಿನಲ್ಲಿ ಹೊತ್ತಿ ಉರಿದ ಮನೆ:
ಮಗನೇ ಮನೆಗೆ ಬೆಂಕಿ ಹಚ್ಚಿದ್ದಾನೆ ಎಂದು ತಾಯಿಯಿಂದ ಪೋಲಿಸ್ ದೂರು.

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಉಳುವಾರು ಎಳ್ಪಕಜೆ ಎಂಬಲ್ಲಿ ಮನೆಯೊಂದು ಹೊತ್ತಿಉರಿದು ಬಸ್ಮವಾದ ಬೆನ್ನಲ್ಲೆ ಮನೆಯ ಒಡತಿ ಪೋಲಿಸ್ ದೂರು ನೀಡಿದ್ದು ತನ್ನ ಪುತ್ರನೇ ಮನೆಗೆ ಬೆಂಕಿ ಹಚ್ಚಿರುವ ಸಂಶಯ ವ್ಯಕ್ತಪಡಿಸಿರುವ ಘಟನೆ ವರದಿಯಾಗಿದೆ, ಅರಂತೋಡಿನ ಉಳುವಾರು ಎಳ್ಪಕಜೆ ನಳಿನಿ ಎಂಬವರು ಪೋಲಿಸ್ ದೂರು ನೀಡಿದ್ದು, ತನ್ನ ಮಗ…

ಬೆಂಗಳೂರಲ್ಲಿ ಕೊಡಗು ಮತ್ತು ದ.ಕ.ಗೌಡ ಸಮಾಜ ಬೆಂಗಳೂರು ಇದರ ವತಿಯಿಂದ ಅರೆಭಾಷೆ ದಿನಾಚರಣೆ ಆಚರಣೆ
ರಾಜ್ಯ

ಬೆಂಗಳೂರಲ್ಲಿ ಕೊಡಗು ಮತ್ತು ದ.ಕ.ಗೌಡ ಸಮಾಜ ಬೆಂಗಳೂರು ಇದರ ವತಿಯಿಂದ ಅರೆಭಾಷೆ ದಿನಾಚರಣೆ ಆಚರಣೆ

ಬೆಂಗಳೂರಿನಲ್ಲಿ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಬೆಂಗಳೂರು ಇದರ ವತಿಯಿಂದ ನಮ್ಮನೆ ಸಾಂಸ್ಕೃತಿಕ ಕಲಾ ಕೇಂದ್ರ, ಲಗ್ಗೆರೆ, ಬೆಂಗಳೂರು ಇಲ್ಲಿ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಜನಾಂಗದ ಬಾಂಧವರೆಲ್ಲರು ಸೇರಿ ಡಿ.15 ರಂದು ಅರೆಭಾಷೆ ದಿನಾಚರಣೆಯನ್ನು ಆಚರಿಸಿದರು. ಸಮಾಜದ ಅಧ್ಯಕ್ಷರಾದ ಪಾಣತ್ತಲೆ ಪಳಂಗಪ್ಪ ರವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI