ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸುಳ್ಯ ರಿಕ್ಷಾ ಚಾಲಕರು ಅಳವಡಿಸಿದ ಬ್ಯಾನರ್ ಹರಿದ ಪ್ರಕರಣ: ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ
ರಾಜ್ಯ

ಸುಳ್ಯ ರಿಕ್ಷಾ ಚಾಲಕರು ಅಳವಡಿಸಿದ ಬ್ಯಾನರ್ ಹರಿದ ಪ್ರಕರಣ: ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ

ಸುಳ್ಯ ಖಾಸಾಗಿ ಬಸ್ ನಿಲ್ದಾಣದ ಬಳಿ ರಿಕ್ಷಾಚಾಲಕರು ಸೇರಿ ಅಳವಡಿಸಿದ್ದ ಬ್ಯಾನರನ್ನು ಹರಿದು ಹಾಕಿರುವ ಕಿಡಿಗೇಡಿ ಕೃತ್ಯಕ್ಕೆ ಸಂಭಂದಿಸಿದಂತೆ ರಿಕ್ಷಾ ಚಾಲಕರು ಸುಳ್ಯದ ಕಾರಣಿಕದ ದೈವ ಕಲ್ಕುಡ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ

ಬೆಳ್ಳಾರೆ : ಪವರ್ ಟಿ.ವಿ. ರಾಕೇಶ್ ರೈ ಮೇಲಿನ ಕೇಸು ಹಿಂಪಡೆಯುವಂತೆ ಒತ್ತಾಯಿಸಿ ಮಹಿಳೆಗೆ ಆಸಿಡ್ ಎರಚಿ ಪ್ರಾಣ ತೆಗೆಯುವ ಜೀವ ಬೆದರಿಕೆ:ಪ್ರಕರಣ ದಾಖಲಿಸಿಕೊಂಡ ಪೊಲೀಸರು
ರಾಜ್ಯ

ಬೆಳ್ಳಾರೆ : ಪವರ್ ಟಿ.ವಿ. ರಾಕೇಶ್ ರೈ ಮೇಲಿನ ಕೇಸು ಹಿಂಪಡೆಯುವಂತೆ ಒತ್ತಾಯಿಸಿ ಮಹಿಳೆಗೆ ಆಸಿಡ್ ಎರಚಿ ಪ್ರಾಣ ತೆಗೆಯುವ ಜೀವ ಬೆದರಿಕೆ:ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆಯಿಂದ ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ವಿರುದ್ದ ನೀಡಲಾದ ಕೇಸು ವಾಪಾಸು ಪಡೆಯುವಂತೆ ಒತ್ತಾಯಿಸಿ ಮಹಿಳೆಯೋರ್ವರಿಗೆ ಜೀವ ಬೆದರಿಕೆ ಒಡ್ಡಿದ ಘಟನೆ ವರದಿಯಾಗಿದೆ. ಜ.05ರಂದು ಕೊಳ್ತಿಗೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿರುವುದಾಗಿ ಮಹಿಳೆಯೋರ್ವರು ಬೆಳ್ಳಾರೆ ಪೊಲೀಸ್…

ಸುಳ್ಯ ರಿಕ್ಷಾ ಚಾಲಕರು ಅಳವಡಿಸಿದ ಬ್ಯಾನರ್ ಹರಿದು ಹಾಕಿರುವ ಕಿಡಿಗೇಡಿಗಳು:ಶ್ರೀ ರಾಮನ ಪೋಟೊ ಹರಿದು ವಿಕೃತಿ : ವ್ಯಾಪಕ ಖಂಡನೆ
ರಾಜ್ಯ

ಸುಳ್ಯ ರಿಕ್ಷಾ ಚಾಲಕರು ಅಳವಡಿಸಿದ ಬ್ಯಾನರ್ ಹರಿದು ಹಾಕಿರುವ ಕಿಡಿಗೇಡಿಗಳು:
ಶ್ರೀ ರಾಮನ ಪೋಟೊ ಹರಿದು ವಿಕೃತಿ : ವ್ಯಾಪಕ ಖಂಡನೆ

ಸುಳ್ಯ ಖಾಸಾಗಿ ಬಸ್ ನಿಲ್ದಾಣದ ಬಳಿ ರಿಕ್ಷಾಚಾಲಕರು ಸೇರಿ ಅಳವಡಿಸಿದ್ದ ಬ್ಯಾನರನ್ನು ಹರಿದು ಹಾಕಿರುವ ಕಿಡಿಗೇಡಿ ಕೃತ್ಯ ನಡೆದಿದೆ, ರಿಕ್ಷಾ ಚಾಲಕರು ಸುಳ್ಯ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವ , ಮತ್ತುಅಯೋದ್ಯೆಯಲ್ಲಿ ಶ್ರೀ ರಾಮ ದೇವಸ್ಥಾನ ಮತ್ತು ಶ್ರೀರಾಮನ ಪೋಟೊ ಮತ್ತು ರಿಕ್ಷಾ ಚಾಲಕರ ಬೆಳ್ಳಿ ಹಬ್ಬ ಸಂಭ್ರಮದ ಬೃಹತ್…

ಬಳ್ಪ: ಕರ್ತವ್ಯ ನಿರ್ವಹಿಸುತ್ತಿದ್ದ ಲೈನ್‌ಮ್ಯಾನ್ ವಿದ್ಯುತ್ ಶಾಕ್‌ಗೆ ಬಲಿ: ಸ್ಥಳಕ್ಕೆ ಮೆಸ್ಕಾ ಅಧಿಕಾರಿಗಳು ದೌಡು.
ರಾಜ್ಯ

ಬಳ್ಪ: ಕರ್ತವ್ಯ ನಿರ್ವಹಿಸುತ್ತಿದ್ದ ಲೈನ್‌ಮ್ಯಾನ್ ವಿದ್ಯುತ್ ಶಾಕ್‌ಗೆ ಬಲಿ: ಸ್ಥಳಕ್ಕೆ ಮೆಸ್ಕಾ ಅಧಿಕಾರಿಗಳು ದೌಡು.

ವಿದ್ಯುತ್ ಶಾಕ್ ಗೆ ಲೈನ್‌ಮ್ಯಾನ್ ಬಲಿಯಾದ ಘಟನೆ ಜ.೫ ರಂದು ಬಳ್ಪದಿಂದ ವರದಿಯಾಗಿದೆ.ಬಳ್ಪ ಗ್ರಾಮದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ಘಟನೆ ಸಂಭವಿಸಿದೆ. ಹಾಸನ ಜಿಲ್ಲೆಯ ಹೊಳೆ ನರಸೀಪುರ ಸಿಗರನಹಳ್ಳಿ ರಘು ಎಸ್. ಆರ್. (32)ಮೃತ ಪಟ್ಟವರು. ಅವರು ವಿದ್ಯುತ್ ದುರಸ್ಥಿ ನಡೆಸಲು ತೆರಳಿದ ವೇಳೆ ಘಟನೆ ಸಂಭವಿಸಿದೆ.…

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
ರಾಜ್ಯ

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

ಪುತ್ತೂರು: 5 ವರ್ಷಗಳ ಹಿಂದೆ ಪುತ್ತೂರಿನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ವಿಟ್ಲಮುಡ್ನೂರು ಗ್ರಾಮದ ಪೂರ್ಲಪಾಡಿ ನಿವಾಸಿ ಪುರಂದರ ಗೌಡ (36) ಎಂದು ಗುರುತಿಸಲಾಗಿದೆ.2019ರಲ್ಲಿ ಪುತ್ತೂರಿನಲ್ಲಿ ಹಲ್ಲೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ವಿಟ್ಲಮುಡ್ನೂರು ಗ್ರಾಮದ ಪೂರ್ಲಪಾಡಿ ನಿವಾಸಿ…

“ಕೆಲಸಗಾರರು ಬೇಕಾಗಿದ್ದಾರೆ : ಬೆಳೆಗಾರರ ಅಸಹಾಯಕ ಪರಿಸ್ಥಿತಿಗೆ ಸಾಕ್ಷಿಯಾದ ಫೋಟೋ ವ್ಯಾಪಕ ವೈರಲ್”
ರಾಜ್ಯ

“ಕೆಲಸಗಾರರು ಬೇಕಾಗಿದ್ದಾರೆ : ಬೆಳೆಗಾರರ ಅಸಹಾಯಕ ಪರಿಸ್ಥಿತಿಗೆ ಸಾಕ್ಷಿಯಾದ ಫೋಟೋ ವ್ಯಾಪಕ ವೈರಲ್”

ಮಡಿಕೇರಿ: ಜ.5 ರಂದು ಕಾಫಿ ಕೊಯ್ಲಿನ ಹಂತದಲ್ಲಿನ ಕಾರ್ಮಿಕರ ಕೊರತೆ, ಕಾರ್ಮಿಕರ ವೇತನಗಳಿಂದ ಕಂಗಾಲಾಗಿರುವ ಕೊಡಗಿನ ಬೆಳೆಗಾರ, ತನ್ನ ಆರ್ಥಿಕ ಪರಿಸ್ಥಿತಿಗಳಿಗೆ ತಕ್ಕಂತೆ ಕೆಲಸಗಾರರನ್ನು ಹೊಂದಿಸಿಕೊಳ್ಳಲು ಇನ್ನಿಲ್ಲದ ಹರಸಾಹಸ ಪಡುತ್ತಿದ್ದಾರೆ. ಇಲ್ಲೊಬ್ಬ ಬೆಳೆಗಾರರು ತಾವು ನೀಡಬಹುದಾದ ಕಾರ್ಮಿಕರ ದಿನಗೂಲಿಯ ವಿವರ ಬರೆದು “ಕೆಲಸಗಾರರು ಬೇಕಾಗಿದ್ದಾರೆ” ಎನ್ನುವ ಫಲಕದೊಂದಿಗೆ ರಸ್ತೆಗಿಳಿದು…

ಉಡುಪಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತ; ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಿಕ್ಷಾ
ರಾಜ್ಯ

ಉಡುಪಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತ; ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಿಕ್ಷಾ

ಜ.4ರಂದು ಅಜ್ಜರಕಾಡು ಸಮೀಪ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ…

8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು
ರಾಜ್ಯ

8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಬೆಳ್ತಂಗಡಿ: ಉಜಿರೆಯಲ್ಲಿ 8ನೇ ತರಗತಿ ವಿದ್ಯಾರ್ಥಿಯೊರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಗಳ ಪುತ್ರ ಉಜಿರೆ ಖಾಸಗಿ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಯಕ್ಷಿತ್ ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ. ಡಿ.…

ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ನಗ,ನಗದು ಲೂಟಿ..!
ರಾಜ್ಯ

ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ನಗ,ನಗದು ಲೂಟಿ..!

ಕಡಬ:ಜ .04 ಗುರುವಾರ ತಡರಾತ್ರಿ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಮನೆಗೆ ಬೀಗ ಹಾಕಿ ಮನೆ ಮಂದಿ ಆತೂರು ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ನಡೆದಿದೆ.…

ಸುಳ್ಯ ಪಯಸ್ವಿನಿ ಜೆಸಿಐ 2024 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಅಧ್ಯಕ್ಷರಾಗಿ JC ಗುರುಪ್ರಸಾದ್ ನಾಯಕ್: ಕಾರ್ಯದರ್ಶಿಯಾಗಿ jc ಪ್ರಕಾಶ್ಚಂದ್ರ.
ರಾಜ್ಯ

ಸುಳ್ಯ ಪಯಸ್ವಿನಿ ಜೆಸಿಐ 2024 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ JC ಗುರುಪ್ರಸಾದ್ ನಾಯಕ್: ಕಾರ್ಯದರ್ಶಿಯಾಗಿ jc ಪ್ರಕಾಶ್ಚಂದ್ರ.

ಸುಳ್ಯ ಪಯಸ್ವಿನಿ ಜೆಸಿಐ 2024 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಜ.3 ರಂದು ನಡೆಸಲಾಯಿತು ಘಟಕದ ನೂತನ ಅಧ್ಯಕ್ಷರಾಗಿJC HGF ಗುರುಪ್ರಸಾದ್ ನಾಯಕ್ ಹಾಗೂ ಪ್ರದಾನ ಕಾರ್ಯದರ್ಶಿಯಾಗಿ jc ಪ್ರಕಾಶ್ಚಂದ್ರ , ಕೋಶಾಧಿಕಾರಿಯಾಗಿ Jc. ಶೋಭ ಅಶೋಕ್ ಚೂಂತರ್ ಅವಿರೋಧವಾಗಿ ಆಯ್ಕೆ ಮಾಡಲಾಯಿತುನಿಕಟ ಪಾರ್ವಾದ್ಯಕ್ಷರಾಗಿ jc ನವೀನ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI