ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕೊಲ್ಲಂ – ಕರುಳು ಹಿಂಡುವ ದೃಶ್ಯ…ಹಿರಿಯ ಜೀವದ ಮೇಲೆ ಅಮಾನುಷ ಹಲ್ಲೆ..ಮನುಷ್ಯತ್ವ ಮರೆತ ಸೊಸೆ
ರಾಜ್ಯ

ಕೊಲ್ಲಂ – ಕರುಳು ಹಿಂಡುವ ದೃಶ್ಯ…ಹಿರಿಯ ಜೀವದ ಮೇಲೆ ಅಮಾನುಷ ಹಲ್ಲೆ..ಮನುಷ್ಯತ್ವ ಮರೆತ ಸೊಸೆ

ಕೇರಳ ಡಿಸೆಂಬರ್ 15: ಸೊಸೆಯೊಬ್ಬಳು ತನ್ನ ವಯೋವೃದ್ದ ಅತ್ತೆ ಮೇಲೆ ಅಮಾನುಷವಾಗಿ ಹಲ್ಲೆ ಮಾಡುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ನಡೆದಿದ್ದು, ಕೇರಳದ ಕೊಲ್ಲಂ ಜಿಲ್ಲೆಯಲ್ಲಿ 42 ವರ್ಷದ ಮಹಿಳೆಯೊಬ್ಬಳು ತನ್ನ ಅತ್ತೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ…

ಸುಳ್ಯದ ಒಡಬಾಯಿಯಲ್ಲಿ ಪ್ರಥಮ ಸಿ ಎನ್ ಜಿ ಪಂಪ್ ಉದ್ಘಾಟನೆ.ಎಲ್ಲಾ ತರದ ವಾಹನಗಳು ಕಡಿಮೆ ಖರ್ಚಿನಲ್ಲಿ ಹೆಚ್ಚು ದೂರ ಕ್ರಮಿಸಲು ಸಹಕಾರಿಯಾಗಬಲ್ಲ ಏಕೈಕ ಹಸಿರು ಇಂಧನ ಸಿ ಎನ್ ಜಿ.
ರಾಜ್ಯ

ಸುಳ್ಯದ ಒಡಬಾಯಿಯಲ್ಲಿ ಪ್ರಥಮ ಸಿ ಎನ್ ಜಿ ಪಂಪ್ ಉದ್ಘಾಟನೆ.
ಎಲ್ಲಾ ತರದ ವಾಹನಗಳು ಕಡಿಮೆ ಖರ್ಚಿನಲ್ಲಿ ಹೆಚ್ಚು ದೂರ ಕ್ರಮಿಸಲು ಸಹಕಾರಿಯಾಗಬಲ್ಲ ಏಕೈಕ ಹಸಿರು ಇಂಧನ ಸಿ ಎನ್ ಜಿ.

ಸುಳ್ಯದ ಒಡಬಾಯಿ ಪೆಟ್ರೋಲ್ ಪಂಪ್ ನಲ್ಲಿ ಇದೀಗ ಸಿ ಎನ್ ಜಿ ಇಂಧನ ಲಭ್ಯವಾಗಲಿದೆ .ಡಿ ೧೫ ರಂದು ಸುಳ್ಯ ಒಡಬಾಯಿ ಲಕ್ಷ್ಮಿ ನಾರಾಯಣ ಎಂಟರ್ಪ್ರೈಸಸ್ ನಲ್ಲಿ ಸುಳ್ಯದಲ್ಲಿ ಮೊದಲ ಬಾರಿಗೆ ಸಿ ಎನ್ ಜಿ ಇಂಧನ ಕೇಂದ್ರ ಉದ್ಘಾಟನೆಯಾಗಿದೆ. ಸುಳ್ಯ ತಾಲೂಕಿನ ಸಿ ಎನ್ ಜಿ ಅಳವಡಿತ…

ಸುಳ್ಯ ಕೆ ವಿ ಜಿ ಆಡಳಿತ ಮಂಡಳಿಯಿಂದ ಉಪನ್ಯಾಸಕರ ಅಮಾನತು: ಕಾಲೇಜು ಎಕೌಂಟ್ ಪ್ರೀಝ್: ಸಂಬಳ ಬಾರದೆ ತರಗತಿ ನಡೆಸದ ಉಪನ್ಯಾಸಕರು: ವಿದ್ಯಾರ್ಥಿಗಳಿಂದ ಪ್ರತಿಭಟನೆ.
ರಾಜ್ಯ

ಸುಳ್ಯ ಕೆ ವಿ ಜಿ ಆಡಳಿತ ಮಂಡಳಿಯಿಂದ ಉಪನ್ಯಾಸಕರ ಅಮಾನತು: ಕಾಲೇಜು ಎಕೌಂಟ್ ಪ್ರೀಝ್: ಸಂಬಳ ಬಾರದೆ ತರಗತಿ ನಡೆಸದ ಉಪನ್ಯಾಸಕರು: ವಿದ್ಯಾರ್ಥಿಗಳಿಂದ ಪ್ರತಿಭಟನೆ.

ಸುಳ್ಯದ ಪ್ರತಿಷ್ಠಿತ ಶಿಕ್ಷಣ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಬೀದಿಗಿಳಿದ ಪ್ರತಿಭಟನೆ ನಡೆಸಿರುವ ವಿದ್ಯಮಾನಡಿ. ೧೫ ರಂದು ನಡೆದಿದೆ, ಕೆ.ವಿ ಜಿ ಶಿಕ್ಷಣ ಸಂಸ್ಥೆಗೆ ಒಳಪಡುವ ಡೆಂಟಲ್ ಕಾಲೇಜು, ಇಂಜಿನಿಯರಿಂಗ್, ಹಾಗೂ ಐಟಿಐ ವಿದ್ಯಾರ್ಥಿಗಳು ಸಾಮೂಹಿಕವಾಗಿ ಬೀದಿಗಿಳಿದು ತಮ್ಮ ಹಕ್ಕೊತ್ತಾಯ ಮಂಡಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿಯಲ್ಲಿನ ಆಂತರಿಕ ಗೊಂದಲದಿಂದಾಗಿ ,…

ಮಂಗಳೂರು: ತಾಯಿ ಜೊತೆ ಮೂರು ವರ್ಷದ ಮಗು ನಾಪತ್ತೆ..!
ರಾಜ್ಯ

ಮಂಗಳೂರು: ತಾಯಿ ಜೊತೆ ಮೂರು ವರ್ಷದ ಮಗು ನಾಪತ್ತೆ..!

ವ್ಯಕ್ತಿಯೋರ್ವರು ಬಜಪೆ ಪೊಲೀಸ್‌ ಠಾಣೆಯಲ್ಲಿ ಪತ್ನಿ ಹಾಗೂ ಮೂರು ವರ್ಷದ ಪುತ್ರ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ. ಕಾಣೆಯಾದವರು ಬಜ್ಪೆಯ ಕೆ.ಪಿ. ನಗರದ ಶಾಹಿಸ್ತಾ ಮಂಜೀಲ್‌ನ ಅಹ್ಮದ್‌ ಮಕ್ಸೂದ್‌ ಅವರ ಪತ್ನಿ ಶರೀನಾ ವೈ. (24) ಮತ್ತು ಮಗ ಮಹ್ಮದ್‌ ತೋಹಾರ್‌ (3) ಎಂದು ಗುರತಿಸಲಾಗಿದೆ. ಅಹ್ಮದ್‌ ಮಕ್ಸೂದ್‌…

ಎಲಿಮಲೆಯಲ್ಲಿ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಆತ್ಮಹತ್ಯೆ no
ರಾಜ್ಯ

ಎಲಿಮಲೆಯಲ್ಲಿ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಆತ್ಮಹತ್ಯೆ no

ಎಲಿಮಲೆಯಲ್ಲಿ ಕಳೆದ ವರ್ಷ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಶಮಂತ್ ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇವರು ಚೊಕ್ಕಾಡಿಯವರಾಗಿದ್ದು, ಪ್ರಸ್ತುತ ನೆಲ್ಲೂರು ಕೆಮ್ರಾಜೆ ಗ್ರಾಮದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಎಂಬವರ ಪುತ್ರ, ಶಮಂತ್ ಎಲಿಮಲೆ ಸರಕಾರಿ ಪ್ರೌಡಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ. ಇಂದು…

ಮಂಗಳೂರಿನಿಂದ ಹೊರಟ ಸರಕು ಹಡಗಿನ ಮೇಲೆ ಕ್ಷಿಪಣಿ ದಾಳಿ
ರಾಜ್ಯ

ಮಂಗಳೂರಿನಿಂದ ಹೊರಟ ಸರಕು ಹಡಗಿನ ಮೇಲೆ ಕ್ಷಿಪಣಿ ದಾಳಿ

ಮಂಗಳೂರು: ಮಂಗಳೂರಿನಿಂದ ಶೆಲ್‌ ಕಂಪೆನಿಯ ವೈಮಾನಿಕ ಇಂಧನವನ್ನು ಹೊತ್ತು ನೆದರ್ಲೆಂಡ್‌ಗೆ ತೆರಳುತ್ತಿದ್ದ ಸರಕು ಹಡಗಿನ ಮೇಲೆ ಯೆಮೆನ್‌ ಸಮೀಪ ಕಡಲ್ಗಳ್ಳರು ಕ್ಷಿಪಣಿ ದಾಳಿ ನಡೆಸಿದ್ದಾರೆ. ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಉತ್ಪಾದನೆಯಾದ ವೈಮಾನಿಕ ಇಂಧನವನ್ನು ಶೆಲ್‌ ಕಂಪೆನಿಯು ಖರೀದಿಸಿ ಡಿ.6 ರಂದು ನೆದರ್ಲೆಂಡ್‌ಗೆ ಸಾಗಾಟ ಮಾಡುತ್ತಿತ್ತು. ಈ ವೇಳೆ ಕಡಲ್ಗಳ್ಳರು ದಾಳಿ…

ಸಂಸತ್ ದಾಳಿಯ ಮಾಸ್ಟರ್ ಮೈಂಡ್‌ ಲಲಿತ್ ಝಾ ಬಂಧನ
ರಾಷ್ಟ್ರೀಯ

ಸಂಸತ್ ದಾಳಿಯ ಮಾಸ್ಟರ್ ಮೈಂಡ್‌ ಲಲಿತ್ ಝಾ ಬಂಧನ

ನವದೆಹಲಿ: ಸಂಸತ್ ದಾಳಿಯ ಮಾಸ್ಟರ್ ಮೈಂಡ್ ಕೋಲ್ಜತಾ ಮೂಲದ ಲಲಿತ್ ಝಾನನ್ನು ದೆಹಲಿಯಲ್ಲಿ ಗುರುವಾರ ರಾತ್ರಿ ಬಂಧಿಸಿದ್ದಾರೆ. ಕಳೆದ ಬುಧವಾರ ಲೋಕಸಭೆಗೆ ನುಗ್ಗಿ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಝಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲೋಕಸಭೆ ಕಲಾಪದ ವೇಳೆ ಹೊಗೆಬಾಂಬ್ ಸಿಡಿಸುವ…

ಲೋಕಸಭೆಯಲ್ಲಿ ಸಂಸದರ ಪಾಸ್ ಪಡೆದು ಒಳ ನುಗ್ಗಿದ ಆಗಂತುಕರು..! ಹಿಂದಿನ ಸಂಸತ್ ಭವನ ಧಾಳಿಯ ದಿನವೇ ಭಾರೀ ಭದ್ರತಾ ಲೋಪ:
ರಾಜ್ಯ

ಲೋಕಸಭೆಯಲ್ಲಿ ಸಂಸದರ ಪಾಸ್ ಪಡೆದು ಒಳ ನುಗ್ಗಿದ ಆಗಂತುಕರು..! ಹಿಂದಿನ ಸಂಸತ್ ಭವನ ಧಾಳಿಯ ದಿನವೇ ಭಾರೀ ಭದ್ರತಾ ಲೋಪ:

ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಭಾರಿ ಭದ್ರತಾ ಲೋಪ ಸಂಭವಿಸಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದ ವೇಳೆ ಯುವಕನೊಬ್ಬ ವೀಕ್ಷಕರು ಕೂರುವ ಗ್ಯಾಲರಿಯಿಂದ ಸದನದೊಳಗೆ ಜಿಗಿದಿದ್ದಾನೆ. ಇದರಿಂದ ಕಲಾಪಕ್ಕೆ ಅಡ್ಡಿಯಾಯಿತು. ಕೂಡಲೇ ಆತನನ್ನು ವಶಕ್ಕೆ ಪಡೆಯಲಾಗಿದೆ. ಹೀಗಾಗಿ ಕಲಾಪ ಮುಂದೂಡಲಾಗಿದೆ.ದಿಢೀರ್ ಗ್ಯಾಲರಿಯಿಂದ ಜಿಗಿದ ಯುವಕನೊಬ್ಬ ಸ್ಮೋಕ್ ಕ್ರ‍್ಯಾಕರ್‌ವೊಂದನ್ನು ಸ್ಪ್ರೇ…

ಉಳ್ಳಾಲ: ಅಕ್ರಮ ಸಾರಾಯಿ ಘಟಕಕ್ಕೆ ಅಬಕಾರಿ ಪೊಲೀಸರಿಂದ ದಾಳಿ
ರಾಜ್ಯ

ಉಳ್ಳಾಲ: ಅಕ್ರಮ ಸಾರಾಯಿ ಘಟಕಕ್ಕೆ ಅಬಕಾರಿ ಪೊಲೀಸರಿಂದ ದಾಳಿ

ಉಳ್ಳಾಲ ಠಾಣೆ ವ್ಯಾಪ್ತಿಯ ಕಿನ್ಯಾ ಗ್ರಾಮದ ಸಾಂತ್ಯಗುತ್ತು ಬಳಿ ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿ 2240 ಲೀಟರ್ ಸ್ಪಿರಿಟ್ ಮತ್ತು 222 ಲೀಟರ್ ನಕಲಿ ಲಿಕ್ಕರ್ ವಶಪಡಿಸಿಕೊಂಡ ಘಟನೆ ನಡೆದಿದೆ. ಸಾಂತ್ಯಗುತ್ತು ನಿವಾಸಿ ನಿತ್ಯಾನಂದ ಭಂಡಾರಿ ಎಂಬಾತನ ಮನೆಗೆ ದಾಳಿ ನಡೆದಿದೆ.ಕಿನ್ಯಾದಲ್ಲಿ ಸ್ಪಿರಿಟ್…

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ – 60 ಲಕ್ಷ ಮೌಲ್ಯದ ಚಿನ್ನ ವಶಕ್ಕೆ
ರಾಜ್ಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ – 60 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ 969 ಗ್ರಾಂ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಮೂರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಇಂಡಿಯನ್ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದ ಪ್ರಯಾಣಿಕರ ತಪಾಸಣೆ ವೇಳೆ ಈ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ. ಮೂವರು ಪ್ರಯಾಣಿಕರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI