ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಂಗಳೂರು: ಯುವಕನಿಗೆ ಚೂರಿ ಇರಿದು ಹತ್ಯೆ..!
ರಾಜ್ಯ

ಮಂಗಳೂರು: ಯುವಕನಿಗೆ ಚೂರಿ ಇರಿದು ಹತ್ಯೆ..!

ಯುವಕನೋರ್ವನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ನಗರ ಹೊರವಲಯದ ಉಳ್ಳಾಲ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತ ಕಾಲನಿ ಎಂಬಲ್ಲಿ ನಡೆದಿದೆ.ಸಾರಸ್ವತ ಕಾಲನಿ ನಿವಾಸಿ ವರುಣ್ (28) ಹತ್ಯೆಗೊಳಗಾದ ಯುವಕ. ಕೊಲ್ಯ ಜಾಯ್ಲಾಂಡ್ ಶಾಲೆ ಸಮೀಪ ತಡರಾತ್ರಿ ವೇಳೆ ಸೂರಜ್ ಹಾಗೂ ಇನ್ನಿಬ್ಬರು ಮದ್ಯಪಾನ ನಡೆಸುತ್ತಿರುವುದನ್ನು ವರುಣ್ ಪ್ರಶ್ನಿಸಿದ್ದರು.…

ಮಂಗಳೂರು: ಪ್ರಯಾಣಿಕರೇ ಗಮನಿಸಿ…ಬೆಂಗಳೂರು ಮಂಗಳೂರು ರೈಲು ಸಂಚಾರ ಒಂದು ವಾರ ರದ್ದು
ರಾಜ್ಯ

ಮಂಗಳೂರು: ಪ್ರಯಾಣಿಕರೇ ಗಮನಿಸಿ…ಬೆಂಗಳೂರು ಮಂಗಳೂರು ರೈಲು ಸಂಚಾರ ಒಂದು ವಾರ ರದ್ದು

ಬೆಂಗಳೂರು: ಹಾಸನ ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣ ಕಾಮಗಾರಿಗಾಗಿ ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.ಡಿಸೆಂಬರ್ 14 ರಿಂದ 18 ರ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ…

ಮಂಗಳೂರು: ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವು..!
ರಾಜ್ಯ

ಮಂಗಳೂರು: ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವು..!

ಮಂಗಳವಾರ ಸಂಜೆ 4 ರ ಸುಮಾರಿಗೆ ನಗರದ ಲೇಡಿಹಿಲ್ ಬಳಿಯ ಮಂಗಳೂರು ಮಹಾನಗರಪಾಲಿಕೆಯ ಈಜುಕೊಳದಲ್ಲಿ ವ್ಯಕ್ತಿಯೋರ್ವರು ಮುಳುಗಿ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ. ಮೃತನನ್ನು ಬಿಹಾರ ಮೂಲದ ಅಭಿಷೇಕ್ (35) ಎಂದು ಗುರುತಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ನಿರ್ವಹಣೆ ಮಾಡುವ ಈ ಈಜುಕೊಳದಲ್ಲಿ ಈಜುವಾಗ ಈ ದುರ್ಘಟನೆ ಸಂಭವಿಸಿದೆ ಎಂದು…

ಸಿರಿಕುರಲ್ ನಗರ ಶ್ರೀ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ
ರಾಜ್ಯ

ಸಿರಿಕುರಲ್ ನಗರ ಶ್ರೀ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ

ಸಿರಿಕುರಲ್ ನಗರ ಶ್ರೀ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ:ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮಕ್ಕೆ ಒಳಪಡುವ ಪೆರಾಜೆ ಗ್ರಾಮದ ಬಳಿ ಕಲ್ಚರ್ಪೆಯ ಸಿರಿ ಕುರಲ್ ನಗರದ ಶ್ರೀ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಉತ್ಸವ ಸಮಿತಿಯ ಆಶ್ರಯಲ್ಲಿ ಶ್ರೀ ವನದುರ್ಗಾ ರಕ್ತೇಶ್ವರಿ ಪರಿವಾರ…

ಬೆಳ್ತಂಗಡಿ : ಬಸ್ಸು ಹತ್ತುವಾಗ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಮಾಲೆ ಎಗರಿಸಿದ ಕಳ್ಳರು
ರಾಜ್ಯ

ಬೆಳ್ತಂಗಡಿ : ಬಸ್ಸು ಹತ್ತುವಾಗ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಮಾಲೆ ಎಗರಿಸಿದ ಕಳ್ಳರು

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಮಹಿಳೆಯು ಬಸ್ಸು ಹತ್ತುವಷ್ಟರಲ್ಲಿ ಕೊರಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಮಾಲೆಯನ್ನು ದೋಚಿದ ಘಟನೆ ನಡೆದಿದೆ.ಉಜಿರೆ ನಿವಾಸಿ ವಾರಿಜ ಟಿ (53) ಅವರು ಮಂಗಳವಾರ ಸಂಜೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್ ಆರ್ ಟಿ ಸಿ ಬಸ್ಸು ಹತ್ತುವಷ್ಟರಲ್ಲಿ ಯಾರೋ…

ಮರ್ಕಂಜದ ಕಟ್ಟಕೋಡಿ ಚೀಮಾಡಿನಲ್ಲಿ ಚಿರತೆ ಕಾಟ
ರಾಜ್ಯ

ಮರ್ಕಂಜದ ಕಟ್ಟಕೋಡಿ ಚೀಮಾಡಿನಲ್ಲಿ ಚಿರತೆ ಕಾಟ

ಹಟ್ಟಿಯಲ್ಲಿ ಕಟ್ಟಿದ್ದ ಕರು ಬಲಿ, ಸ್ಥಳೀಯರಲ್ಲಿ ಆತಂಕ.ಮರ್ಕಂಜ ಗ್ರಾಮದ ಕಟ್ಟಕೋಡಿ, ಚೀಮಾಡು ಪ್ರದೇಶಗಳಲ್ಲಿ ಕಳೆದ ವಾರದಿಂದ ಚಿರತೆ ಕಾಟ ಶುರುವಾಗಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.ಡಿ.5 ರಂದು ರಾತ್ರಿ ಚೀಮಾಡಿನಲ್ಲಿರುವ ಗಿರೀಶ ಕುದ್ಕುಳಿ ರವರ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಹೊತ್ತೊಯ್ದ ಘಟನೆ ನಡೆದಿದ್ದು ಅಡ್ತಲೆ ಸಮೀಪದ ಗಿರೀಶ್ ರವರ…

ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ರೈತರಿಗೆ ಉಚಿತ ಮೇವಿನ ಬೀಜ:ಇಲಾಖೆಯನ್ನು ಸಂಪರ್ಕಿಸಲು ಡಾ. ನಿತಿನ್ ಪ್ರಭು ಸೂಚನೆ.
ರಾಜ್ಯ

ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ರೈತರಿಗೆ ಉಚಿತ ಮೇವಿನ ಬೀಜ:ಇಲಾಖೆಯನ್ನು ಸಂಪರ್ಕಿಸಲು ಡಾ. ನಿತಿನ್ ಪ್ರಭು ಸೂಚನೆ.

2023-24ನೇ ಸಾಲಿನ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿದ್ದು ರೈತರ ಜಾನುವಾರುಗಳಿಗೆ ಮೇವಿನ ಕೊರತೆ ಬಾರದಂತೆ ಆಸಕ್ತ ರೈತರು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವಿವಿಧ ಪಶು ಆಸ್ಪತ್ರೆ ಮತ್ತು ಪಶು ಚಿಕಿತ್ಸಾಲಯ ಗಳನ್ನು ಸಂಪರ್ಕಿಸಿ ಉಚಿತವಾಗಿ ಮೇವಿನ ಬೀಜಗಳನ್ನು ಪಡೆದುಕೊಳ್ಳಬಹುದಾಗಿದೆ. ಸದ್ಯಕ್ಕೆ ಇಲಾಖೆಯ ವಿವಿಧ ಸಂಸ್ಥೆಗಳಲ್ಲಿ…

ಹಾಲಿನ ಬೂತ್ ಎದುರಿಗಿದ್ದ ಜೋಡಿಸಿದ್ದ ಹಾಲಿನ ಕ್ರೇಟ್ ಗಳಿಗೆ ಪಿಕಪ್ ವಾಹನ ಡಿಕ್ಕಿ-  ದ್ವಿಚಕ್ರ ಮತ್ತು ಸೈಕಲ್ ಸವಾರರು ಪಾರು..!
ರಾಜ್ಯ

ಹಾಲಿನ ಬೂತ್ ಎದುರಿಗಿದ್ದ ಜೋಡಿಸಿದ್ದ ಹಾಲಿನ ಕ್ರೇಟ್ ಗಳಿಗೆ ಪಿಕಪ್ ವಾಹನ ಡಿಕ್ಕಿ- ದ್ವಿಚಕ್ರ ಮತ್ತು ಸೈಕಲ್ ಸವಾರರು ಪಾರು..!

ಅತಿವೇಗವಾಗಿ ಬಂದ ಪಿಕಪ್ ವಾಹನ ಚಾಲಕನೊಬ್ಬ ಮಿಲ್ಕ್ ಬೂತ್‌ನ ಎದುರಿಗಿದ್ದ ಹಾಲಿನ ಕ್ರೇಟ್‌ ಗಳಿಗೆ ಡಿಕ್ಕಿ ಹೊಡೆದ ಘಟನೆ ಕಡಿಯಾಳಿಯಲ್ಲಿ ನಡೆದಿದ್ದು ಡಿಕ್ಕಿ ಹೊಡೆದು ಹೋದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ರಾಷ್ಟ್ರೀಯ ಹೆದ್ದಾರಿಯ ಮಿಲ್ಕ್ ಬೂತ್ ನ ಎದುರು ಹತ್ತಾರು ಹಾಲಿನ ಕ್ರೇಟ್ ಗಳನ್ನು ಜೋಡಿಸಿಡಲಾಗಿತ್ತು.ಈ ವೇಳೆ ದ್ವಿಚಕ್ರ…

ವಿಟ್ಲ: ಈಜಲು ಬಾರದೆ 24ರ ಹರೆಯದ ಯುವಕ ಜಾರಿ ಬಿದ್ದು ಮೃತ್ಯು; ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ನಡೆದ ದುರ್ಘಟನೆ
ರಾಜ್ಯ

ವಿಟ್ಲ: ಈಜಲು ಬಾರದೆ 24ರ ಹರೆಯದ ಯುವಕ ಜಾರಿ ಬಿದ್ದು ಮೃತ್ಯು; ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ನಡೆದ ದುರ್ಘಟನೆ

ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿರುವಾಗ ಯುವಕನೋರ್ವ ಜಾರಿ ಬಿದ್ದು ಈಜಲು ಬಾರದೆ ಮೃಪಟ್ಟ ಘಟನೆ ವಿಟ್ಲ ಸಮೀಪ ಕುದ್ದುಪದವು ಎಂಬಲ್ಲಿ ನಡೆದಿದೆ. ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ ಎಂದು ತಿಳಿದುಬಂದಿದೆ.ಈತ ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿರುವಾಗ ಕಾಲು ಜಾರಿ ಬಿದ್ದು ಈಜಲು…

ಬಂಟ್ವಾಳ : ಅಕ್ರಮ ಜಾನುವಾರು ಸಾಗಾಟ ಬೇಧಿಸಿದ ಬಂಟ್ವಾಳ ನಗರ ಪೊಲೀಸರು : ಜಾನುವಾರು ಸಹಿತ ಇಬ್ಬರು ವಶ
ರಾಜ್ಯ

ಬಂಟ್ವಾಳ : ಅಕ್ರಮ ಜಾನುವಾರು ಸಾಗಾಟ ಬೇಧಿಸಿದ ಬಂಟ್ವಾಳ ನಗರ ಪೊಲೀಸರು : ಜಾನುವಾರು ಸಹಿತ ಇಬ್ಬರು ವಶ

ಬಂಟ್ವಾಳ ಸಮೀಪದ ಟಿಪ್ಪು ನಗರ ಎಂಬಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಜಾನುವಾರು ಸಹಿತ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ನಗರ ಠಾಣಾಧಿಕಾರಿ ರಾಮಕೃಷ್ಣ ನೇತೃತ್ವದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ದನಗಳನ್ನು ಸಾಗಾಟ ಮಾಡುತ್ತಿದ್ದ KA-19-MF-4460 ನೋಂದಣಿ ಸಂಖ್ಯೆಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI