ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಕೊಡಿಯಾಲ : ಕಲ್ಪಡ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ವತಿಯಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ:
ರಾಜ್ಯ

ಕೊಡಿಯಾಲ : ಕಲ್ಪಡ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ವತಿಯಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ:

ಸುಳ್ಯ : ಕೊಡಿಯಾಲ ಕಲ್ಪಡ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇವರ ಸಹಭಾಗಿತ್ವದಲ್ಲಿ ಪುರುಷರ 62 ಕೆ.ಜಿ. ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಅಭಿನಂದನನಾ ಕಾರ್ಯಕ್ರಮವನ್ನು…

ಸುಳ್ಯದಲ್ಲಿ ಕೆ.ಎಸ್.ಆರ್.ಟಿ.ಸಿ  ಗುತ್ತಿಗೆ ಚಾಲಕರ ದಿಢೀರ್ ಮುಷ್ಕರದಿಂದ ಗ್ರಾಮೀಣ ರೂಟ್ ಗಳು ಬಂದ್ ಸಂಕಷ್ಟದಲ್ಲಿ ಪ್ರಯಾಣಿಕರು
ರಾಜ್ಯ

ಸುಳ್ಯದಲ್ಲಿ ಕೆ.ಎಸ್.ಆರ್.ಟಿ.ಸಿ ಗುತ್ತಿಗೆ ಚಾಲಕರ ದಿಢೀರ್ ಮುಷ್ಕರದಿಂದ ಗ್ರಾಮೀಣ ರೂಟ್ ಗಳು ಬಂದ್ ಸಂಕಷ್ಟದಲ್ಲಿ ಪ್ರಯಾಣಿಕರು

ಕೆಎಸ್ಆರ್ ಟಿಸಿ ಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಬಸ್ಸು ಚಾಲಕರಿಗೆ ಕೆಲಸ ನಿಲ್ಲಿಸುವಂತೆ ಅವರನ್ನು ನೇಮಕ ಮಾಡಿದ ಸಂಸ್ಥೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅತಂತ್ರವಾಗಿರುವ ಬಸ್ ಚಾಲಕರು ತಮ್ಮ ಉದ್ಯೋಗ ಭದ್ರತೆಗಾಗಿ ಸ್ಪಷ್ಟ ಆದೇಶ ನೀಡಬೇಕೆಂದು ಆಗ್ರಹಿಸಿ ಕೆಲಸ ನಿಲ್ಲಿಸಿದ್ದು, ಸುಳ್ಯ ತಾಲೂಕಿನ ಗ್ರಾಮೀಣ ಬಸ್ ರೂಟ್ ಗಳು…

ಬಂಟ್ವಾಳದಲ್ಲಿ ಮರಕ್ಕೆ ಸ್ಕೂಟರ್ ಡಿಕ್ಕಿ : ನಾಟಕ ಮುಗಿಸಿ ಬರುತ್ತಿದ್ದ ಕಲಾವಿದ ದಾರುಣ ಸಾವು.
ರಾಜ್ಯ

ಬಂಟ್ವಾಳದಲ್ಲಿ ಮರಕ್ಕೆ ಸ್ಕೂಟರ್ ಡಿಕ್ಕಿ : ನಾಟಕ ಮುಗಿಸಿ ಬರುತ್ತಿದ್ದ ಕಲಾವಿದ ದಾರುಣ ಸಾವು.

ಬಂಟ್ವಾಳ ಡಿಸೆಂಬರ್ 31: ಸ್ಕೂಟರ್ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಬಂಟ್ವಾಳದ ವಗ್ಗ ಸಮೀಪ ನಡೆದಿದೆ, ಮೃತರನ್ನು ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರಾಯಿದೊಟ್ಟು, ನೂಜೆ ದಿ.ಬೇಬಿ ಅವರ ಪುತ್ರ ಗೌತಮ್ (26) ಎಂದು ಗುರುತಿಸಲಾಗಿದೆ.ಮೂಡುಬಿದಿರೆ ಪಿಂಗಾರ ಕಲಾವಿದೆರ್ ತಂಡದ ಕಲಾವಿದರಾಗಿದ್ದ ಅವರು…

ಸುಳ್ಯ‌ ಸಿ.ಎ.‌ಬ್ಯಾಂಕ್ ಚುನಾವಣೆ : ಎಲ್ಲಾ ಸ್ಥಾನದಲ್ಲಿ ವಿಜಯ ಪತಾಕೆ ಹಾರಿಸಿದ ಸಹಕಾರ ಭಾರತಿ.
ರಾಜ್ಯ

ಸುಳ್ಯ‌ ಸಿ.ಎ.‌ಬ್ಯಾಂಕ್ ಚುನಾವಣೆ : ಎಲ್ಲಾ ಸ್ಥಾನದಲ್ಲಿ ವಿಜಯ ಪತಾಕೆ ಹಾರಿಸಿದ ಸಹಕಾರ ಭಾರತಿ.

ಸುಳ್ಯ ಸಿ.ಎ.ಬ್ಯಾಂಕ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ‌ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ. ಸಹಕಾರ ಭಾರತಿಯ ಅಭ್ಯರ್ಥಿ ಗಳಾಗಿ ಸಾಮಾನ್ಯ ಸಾಲಗಾರರ ಕ್ಷೇತ್ರದಿಂದ ಎನ್.ಎ.ರಾಮಚಂದ್ರ (455), ಶಿವರಾಮ ಕೇರ್ಪಳ (428), ವಿಕ್ರಂ ಅಡ್ಪಂಗಾಯ(445), ಪ್ರಬೋದ್ ಶೆಟ್ಟಿ ಮೇನಾಲ(432), ವಾಸುದೇವ ಪುತ್ತಿಲ(410), ವೆಂಕಟ್ರಮಣ ಮುಳ್ಯ(429), ಎ ಮೀಸಲು…

ಸುಳ್ಯ ಪಯಸ್ವಿನಿ ನದಿಗೆ ಈಜಲು ತೆರಳಿದ ಉಪ್ಪಳದ ಯುವಕ ನೀರಲ್ಲಿ ಮುಳುಗಿ ಸಾವು.
ರಾಜ್ಯ

ಸುಳ್ಯ ಪಯಸ್ವಿನಿ ನದಿಗೆ ಈಜಲು ತೆರಳಿದ ಉಪ್ಪಳದ ಯುವಕ ನೀರಲ್ಲಿ ಮುಳುಗಿ ಸಾವು.

ಸುಳ್ಯ ಭಸ್ಮಡ್ಕದ ಸಮೀಪ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ತೆರಳಿದ ಮೂವರು ಯುವಕರ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಸಾವನಪ್ಪಿದ ದಾರುಣ ಘಟನೆ ಇಂದು ನಡೆದಿದೆ .ಇದೀಗ ಯುವಕನನ್ನು ಉಪ್ಪಳ ಮೂಲದ ಸಮೀರ್ ಎಂದು ಗುರುತಿಸಲಾಗಿದೆ.ಈತ ಸುಳ್ಯದ ಕುರುಂಜಿಬಾಗ್‌ನಲ್ಲಿರುವ ವಿಶನ್ ಆಪ್ಟಿಕಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸುಳ್ಯದಲ್ಲಿ ರೂಮ್ ಮಾಡಿಕೊಂಡು…

ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಡಿಕ್ಕಿ : ಗಂಭೀರ ಗಾಯ.
ರಾಜ್ಯ

ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಡಿಕ್ಕಿ : ಗಂಭೀರ ಗಾಯ.

ಸುಳ್ಯ ಪೇಟೆಯ ಪೋಲಿಸ್ ಠಾಣೆ ಎದುರು ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ವರದಿಯಾಗಿದೆ.ಮರ್ಕಂಜದ ಕೃತಿಕ್ಎಂಬವರು ಚಲಾಯಿಸುತ್ತಿದ್ದ ಕೆಟಿಎಂ ಬೈಕ್ ಸುಳ್ಯ ಪೋಲಿಸ್ ಠಾಣೆಯ ಕಟ್ಟೆಕ್ಕಾರ್ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದ ಕೊಲ್ಟಾರ್ ಮಧುಸೂದನ್ ಎಂಬವರಿಗೆ ಡಿಕ್ಕಿ ಹೊಡೆದಿದೆ…

ಬಾಡಿಗೆ ಮನೆಯಲ್ಲಿದ್ದು ಸಾಕಾಯ್ತು, ಜೀವನ ನಡೆಸುವುದೇ ಕಷ್ಟವಾಗಿದೆ, ಕೂಡಲೇ ನಿವೇಶಕೊಡಿಸಿ:ಸುಳ್ಯದಲ್ಲಿ ಆಶ್ರಯ ಯೊಜನೆ ನಿವೇಶನ ಹಕ್ಕು ಹೋರಾಟ ಸಮಿತಿ ಒತ್ತಾಯ.
ರಾಜ್ಯ

ಬಾಡಿಗೆ ಮನೆಯಲ್ಲಿದ್ದು ಸಾಕಾಯ್ತು, ಜೀವನ ನಡೆಸುವುದೇ ಕಷ್ಟವಾಗಿದೆ, ಕೂಡಲೇ ನಿವೇಶಕೊಡಿಸಿ:
ಸುಳ್ಯದಲ್ಲಿ ಆಶ್ರಯ ಯೊಜನೆ ನಿವೇಶನ ಹಕ್ಕು ಹೋರಾಟ ಸಮಿತಿ ಒತ್ತಾಯ.

ಬಾಡಿಗೆ ಮನೆಯಲ್ಲಿದ್ದು ಸಾಕಾಯ್ತು, ಜೀವನ ನಡೆಸುವುದೇ ಕಷ್ಟವಾಗಿದೆ,ದುಡಿದ ದುಡ್ಡೆಲ್ಲಾ .. ಬಾಡಿಗೆ ಕಟ್ಟಲು ಕಳೆದು ಹೋಗುತ್ತಿದೆ ನಿವೇಶನಕ್ಕಾಗಿ ಅರ್ಜಿ ನೀಡಿ ಹಲವು ವರ್ಷಗಳಾಯ್ತು, ಸುಳ್ಯ ನಗರ ವ್ಯಾಪ್ತಿಯಲ್ಲಿ ೨೦ ವರ್ಷಗಳಿಂದ ನಿವೇಶನ ಹಂಚಿಕೆಯಾಗಿಲ್ಲ. ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ೪೫೫ ಕುಟುಂಬಗಳು ಕಾಯುತಿದ್ದಾರೆ. ಆದ್ದರಿಂದ ಶಾಸಕರು ಈ ಕುರಿತು ಗಮನ…

ಸುಳ್ಯದ ಗ್ರೀನ್ ವ್ಯೂ ವಿದ್ಯಾ ಸಂಸ್ಥೆಯಲ್ಲಿವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
ರಾಜ್ಯ

ಸುಳ್ಯದ ಗ್ರೀನ್ ವ್ಯೂ ವಿದ್ಯಾ ಸಂಸ್ಥೆಯಲ್ಲಿವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಸುಳ್ಯದ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಗ್ರೀನ್ ವ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.ಸುಳ್ಯ ತಾಲೂಕು ಕ್ರೀಡಾಧಿಕಾರಿಗಳೂ ಹಾಗೂ ಐವರ್ನಾಡು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರೂ ಆದ ಸೂಫಿ ಪೆರಾಜೆಯವರು ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕ್ರೀಡಾ ಪ್ರಮಾಣ ವಚನವನ್ನು ಶಾಲಾ ಸಂಚಾಲಕ ಎಸ್.ಎಂ ಅಬ್ದುಲ್…

ವಿವಾಹವಾದ ಮೂರೇ ದಿನದಲ್ಲಿ ಯುವಕ ನೇಣುಬಿಗಿದು ಆತ್ಮಹತ್ಯೆ: ಸುಳ್ಯದ ಆಲೆಟ್ಟಿಯಲ್ಲಿ ನಡೆಯಿತು ದಾರುಣ ಘಟನೆ
ರಾಜ್ಯ

ವಿವಾಹವಾದ ಮೂರೇ ದಿನದಲ್ಲಿ ಯುವಕ ನೇಣುಬಿಗಿದು ಆತ್ಮಹತ್ಯೆ: ಸುಳ್ಯದ ಆಲೆಟ್ಟಿಯಲ್ಲಿ ನಡೆಯಿತು ದಾರುಣ ಘಟನೆ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ಯುವಕನೊಬ್ಬ ವಿವಾಹವಾದ ಮೂರೇ ದಿನದಲ್ಲಿ ಯುವಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ.ಗುಂಡ್ಯ ದಿ.ಕೊರಗಪ್ಪ ಎಂಬವರ ಪುತ್ರ ರಾಜೇಶ್ ಗುಂಡ್ಯ( 29) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.ಇಂದು ಬೆಳಗ್ಗೆ ತನ್ನ ಕೋಣೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು…

ಪುತ್ತೂರು ನಗರಸಭೆ – ತಲಾ ಒಂದೊಂದು ಸ್ಥಾನ ಹಂಚಿಕೊಂಡ ಬಿಜೆಪಿ ಕಾಂಗ್ರೇಸ್ : ಪುತ್ತಿಲ ಪರಿವಾರದ ಅಭ್ಯರ್ಥಿಗಳಿಗೆ ಸೋಲು.
ರಾಜ್ಯ

ಪುತ್ತೂರು ನಗರಸಭೆ – ತಲಾ ಒಂದೊಂದು ಸ್ಥಾನ ಹಂಚಿಕೊಂಡ ಬಿಜೆಪಿ ಕಾಂಗ್ರೇಸ್ : ಪುತ್ತಿಲ ಪರಿವಾರದ ಅಭ್ಯರ್ಥಿಗಳಿಗೆ ಸೋಲು.

ಪುತ್ತೂರು ಡಿಸೆಂಬರ್ 30 : ಪ್ರಮುಖ ಸ್ಥಳೀಯ ಚುನಾವಣೆ ಯಾಗಿದ್ದ ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ತಲಾ ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಪುತ್ತಿಲ ಪರಿವಾರದ ಅಭ್ಯರ್ಥಿಗಳು ಎರಡೂ ಕಡೆ ಸೋಲು ಕಂಡಿದ್ದಾರೆ. ವಾರ್ಡ್ 1ರಲ್ಲಿ ಕಾಂಗ್ರೆಸ್‌ನ ದಿನೇಶ ಶೇವಿರೆ 427 ಮತಗಳನ್ನು ಪಡೆಯುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI