ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬೆಳ್ತಂಗಡಿ: ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ರೂ. 3,87,500 ಮೌಲ್ಯದ ನಗ-ನಗದು ಕಳ್ಳತನ..!
ರಾಜ್ಯ

ಬೆಳ್ತಂಗಡಿ: ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ರೂ. 3,87,500 ಮೌಲ್ಯದ ನಗ-ನಗದು ಕಳ್ಳತನ..!

ಬೆಳ್ತಂಗಡಿಯಲ್ಲಿ ಯಾರು ಇಲ್ಲದ ವೇಳೆ ಯಾರೋ ಕಳ್ಳರು ಮನೆ ಒಳಪ್ರವೇಶಿಸಿ ಕಳ್ಳತನ ಮಾಡಿದ ಘಟನೆ ನಡೆದಿದೆ. ಕುವೆಟ್ಟು ಗ್ರಾಮ ಬೆಳ್ತಂಗಡಿ ನಿವಾಸಿ ಸುಲೈಮಾನ್ (56) ಇವರ ಮನೆಯಲ್ಲಿ ಸಂಜೆಯ ಅವಧಿಯಲ್ಲಿ ಯಾರು ಇಲ್ಲದ ವೇಳೆ ಯಾರೋ ಕಳ್ಳರು ಮನೆಯ ಎದುರಿನ ಬಾಗಿಲಿನ ಲಾಕ್ ನ್ನು ಮುರಿದು ಒಳಪ್ರವೇಶಿಸಿ ಬೆಡ್…

ಮಾಜಿ ಯೋಧನಿಗೆ ಮದುವೆ ಮಾಡಿಸುದಾಗಿ ಬ್ಲ್ಯಾಕ್‌ಮೇಲ್,10 ಲಕ್ಷ ರೂ. ವಂಚನೆ; ಮೂವರು ಅರೆಸ್ಟ್..!
ರಾಜ್ಯ

ಮಾಜಿ ಯೋಧನಿಗೆ ಮದುವೆ ಮಾಡಿಸುದಾಗಿ ಬ್ಲ್ಯಾಕ್‌ಮೇಲ್,10 ಲಕ್ಷ ರೂ. ವಂಚನೆ; ಮೂವರು ಅರೆಸ್ಟ್..!

ನಿವೃತ್ತ ಸೇನಾಧಿಕಾರಿಗೆ ಮದುವೆ ಮಾಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ನಡೆದಿದ್ದು, ವಂಚನೆ ಪ್ರಕರಣ ಸಂಬಂಧ ಮಡಿಕೇರಿ ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದ.ಕ. ಜಿಲ್ಲೆಯ ಬಂಟ್ವಾಳದ ನಿವಾಸಿ ಅಬ್ದುಲ್ ಬಶೀರ್ (29) ಕಡಬದ ನಿವಾಸಿ ಸಾಧಿಕ್, (30) ಫೈಸುಲ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಕೇರಳದ…

ಬಂಟ್ವಾಳ ಗ್ರಾಮಾಂತರ ಪೋಲೀಸರಿಂದ ಲಕ್ಷಾಂತರ ಮೌಲ್ಯದ ಡಾಮರು ಕಳ್ಳತನದ ಜಾಲ ಪತ್ತೆ- ಆರೋಪಿಗಳ ಬಂಧನ
ರಾಜ್ಯ

ಬಂಟ್ವಾಳ ಗ್ರಾಮಾಂತರ ಪೋಲೀಸರಿಂದ ಲಕ್ಷಾಂತರ ಮೌಲ್ಯದ ಡಾಮರು ಕಳ್ಳತನದ ಜಾಲ ಪತ್ತೆ- ಆರೋಪಿಗಳ ಬಂಧನ

ಡಾಮರು ಕಳ್ಳತನದ ಜಾಲವನ್ನು ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳ ಸಹಿತ ಆರೋಪಿಗಳನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಅಮೈ ಎಂಬಲ್ಲಿನಡೆದಿದೆ. ಅಕ್ರಮವಾಗಿ ಡಾಮರು ಕಳ್ಳತನ ನಡೆಯುತ್ತಿದ್ದು, ಪೋಲೀಸರು ದಾಳಿ ನಡೆಸಿ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ವಿಜಯಕುಮಾರ್ ಶೆಟ್ಟಿ,…

ಕಲ್ಲುಗುಂಡಿ : ಕಡೆಪಾಲ ಬಳಿ ಕಂಟೈನರ್ ಪಲ್ಟಿ, ಚಾಲಕ ಪಾರು
ರಾಜ್ಯ

ಕಲ್ಲುಗುಂಡಿ : ಕಡೆಪಾಲ ಬಳಿ ಕಂಟೈನರ್ ಪಲ್ಟಿ, ಚಾಲಕ ಪಾರು

ಮಾಣಿ ಮೈಸೂರು ಹೆದ್ದಾರಿ ಬದಿಯಲ್ಲಿ ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುತ್ತಿದ್ದ ಕಂಟೇನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಲ್ಲುಗುಂಡಿ ಸಮೀಪ ಕಡಪ್ಪಾಲ ಬಳಿ ಪಲ್ಟಿಯಾದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ಘಟನೆಯಿಂದ ವಾಹನ ಜಖಂಗೊಂಡಿದ್ದು ಚಾಲಕ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ನಾಪೊಕ್ಲು‌ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ಆಯ್ಕೆ
ರಾಜ್ಯ

ನಾಪೊಕ್ಲು‌ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ಆಯ್ಕೆ

ನಾಪೊಕ್ಲು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ನೇಮಕಗೊಂಡಿದ್ದಾರೆ. ಪೆರಾಜೆ ವಲಯದ ಪುತ್ಯ ಪೆರಾಜೆ ಬೂತ್ ಮಟ್ಟದ ಸಭೆ ಡಿ.10ರಂದು ನಡೆಯಿತು.ಸಭೆಯಲ್ಲಿ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್ ಕೆ .ಎ, ಮುಖಂಡರಾದ ಟಿ .ಪಿ ರಮೇಶ ಮಡಿಕೇರಿ,ಬೇಕಲ್ ರಮಾನಾಥ್ ಕರಿಕೆ, ಶೌಕತ್ ಅಲಿ ಕುಂಜಿಲ, ರಾಜೇಶ್ವರಿ ಕೊಯಿನಾಡು, ಚುನಾವಣಾ…

ಉಪ್ಪಿನಂಗಡಿ: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!
ರಾಜ್ಯ

ಉಪ್ಪಿನಂಗಡಿ: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳ ಜೋಡಿಯನ್ನು ತಡೆ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಈ ಘಟನೆಯು ಕೆಲವು ವಾರಗಳ ಹಿಂದೆ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದ ಮುಸ್ಲಿಂ ಸಮುದಾಯದವರೇ…

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿ ಅಪ್ಪಾಚಿಮೇಡು ಬೆಟ್ಟದಲ್ಲಿ ಕುಸಿದು ಬಿದ್ದು ಮೃತ್ಯು..!
ರಾಜ್ಯ

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿ ಅಪ್ಪಾಚಿಮೇಡು ಬೆಟ್ಟದಲ್ಲಿ ಕುಸಿದು ಬಿದ್ದು ಮೃತ್ಯು..!

ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಬಾಲಕಿಯನ್ನು ತಮಿಳುನಾಡಿನ ಪದ್ಮಶ್ರೀ ಎಂದು ಗುರುತಿಸಲಾಗಿದ್ದು, ಶಬರಿಮಲೆಯ ದೇವಸ್ಥಾನದ ಅಪ್ಪಾಚಿಮೇಡು ಪ್ರದೇಶದಲ್ಲಿ ಕುಸಿದು ಬಿದ್ದಿದ್ದಾರೆ. ಪದ್ಮಶ್ರೀ ಅವರಿದ್ದ ಗುಂಪು ಮಧ್ಯಾಹ್ನದ ಹೊತ್ತಿಗೆ ಬೆಟ್ಟವನ್ನು ಏರಲು ಪ್ರಾರಂಭಿಸಿತು. ಅಪ್ಪಾಚಿಮೇಡು ತಲುಪಿದಾಗ ಆಕೆ…

ಕಿಡ್ನಾಪ್ ಆಗಿದ್ದ ಜೆಸಿಬಿ ಆಪರೇಟರ್ ನ ಶವ ಆಗುಂಬೆ ಘಾಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ.
ರಾಜ್ಯ

ಕಿಡ್ನಾಪ್ ಆಗಿದ್ದ ಜೆಸಿಬಿ ಆಪರೇಟರ್ ನ ಶವ ಆಗುಂಬೆ ಘಾಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ.

ಅನೈತಿಕ ಸಂಬಂಧದ ಕಾರಣದಿಂದಜೆಸಿಬಿ ಆಪರೇಟರ್‌ನನ್ನು ಕಿಡ್ನಾಪ್ ಮಾಡಿ,ಕೊಲೆಗೈದು ಆಗುಂಬೆ ಘಾಟ್‌ ನಲ್ಲಿ ಬೀಸಾಡಿದ್ದು, ಮೃತದೇಹವು ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ.ಹತ್ತಕ್ಕೂ ಅಧಿಕ ಜೆಸಿಬಿ ಹೊಂದಿರುವ ಕುಂಬ್ರದ ಉದ್ಯಮಿಯೋರ್ವರ ಜೆಸಿಬಿ ಆಪರೇಟರ್‌ ಮೃತ ದುರ್ದೈವಿ. ಕುಂಬ್ರ ಮೂಲದ ಜೆಸಿಬಿ ಮಾಲಕ, ಉದ್ಯಮಿ ಮೋಹನ್‌ದಾಸ್ ರೈ ಜೊತೆ ಜೇಸಿಬಿ ಆಪರೇಟರ್ ಆಗಿ…

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳ್ಳತನ..!
ರಾಜ್ಯ

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳ್ಳತನ..!

ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳ್ಳತನ ನಡೆದಿದೆ. ಕಳ್ಳರು ಇಲ್ಲಿನ ಹೊಟೇಲ್, ಸಹಕಾರಿ ಸಂಘಗಳ ಕಚೇರಿ ಸಹಿತ ಮತ್ತಿತರ ಅಂಗಡಿಗಳಿಗೆ ನುಗ್ಗಿ ಹಣ ಕಳವು ನಡೆಸಿದ್ದಾರೆ.ಶನಿವಾರ ರಾತ್ರಿ ವೇಳೆ ಭಾರಿ ಮಳೆ ಇದ್ದು ಈ ಅವಕಾಶವನ್ನು ಕಳ್ಳರು ಉಪಯೋಗಿಸಿಕೊಂಡಿದ್ದಾರೆ ಎನ್ನಲಾಗಿದೆ. ಕೈಕಂಬ ಪರಿಸರದ ವ್ಯಾಪಾರಿಗಳು ಆತಂಕಗೊಂಡಿದ್ದು ಪೊಲೀಸ್ ಇಲಾಖೆ ತಕ್ಷಣ…

ಕಾಸರಗೋಡು: ಲಾರಿಯಡಿಗೆ ಸಿಲುಕಿ ಚಾಲಕ ಸಾವು..!
ರಾಜ್ಯ

ಕಾಸರಗೋಡು: ಲಾರಿಯಡಿಗೆ ಸಿಲುಕಿ ಚಾಲಕ ಸಾವು..!

ಬದಿಯಡ್ಕ ಸಮೀಪದ ನೀರ್ಚಾಲ್ ಗೋಳಿಯಡ್ಕ ದಲ್ಲಿ ಲಾರಿಯಡಿಗೆ ಸಿಲುಕಿ ಚಾಲಕ ಮೃತ ಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕ ಪಾಡಿ ಉತ್ತರತ್ತೋಡಿಯ ಮುಹಮ್ಮದ್ ನೌಫಲ್ (23) ಎಂದು ಗುರುತಿಸಲಾಗಿದೆ.ಲಾರಿಯನ್ನು ಸ್ಟಾರ್ಟ್ನಲ್ಲಿರಿಸಿ ಗೇಟ್ ತೆರೆಯಲು ಹೋದ ಸಂದರ್ಭದಲ್ಲಿ ಅದೇ ಲಾರಿ ಮುಂದಕ್ಕೆ ಸಂಚರಿಸಿ ಲಾರಿಯಡಿಗೆ ಸಿಲುಕಿ ಈ ಘಟನೆ ನಡೆದಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI