ಅಂತರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!

ಭಾರತ ಯುವ ಫುಟ್‌ಬಾಲ್ ತಂಡವು ಐತಿಹಾಸಿಕ ಸಾಧನೆ ಮಾಡಿದೆ. ಭಾನುವಾರ ನಡೆದ ಎಎಫ್‌ಸಿ ಯು-20 ಏಷ್ಯನ್ ಕಪ್ ಅರ್ಹತಾ ಟೂರ್ನಿಯ ಗ್ರೂಪ್ 'ಬಿ' ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 3-0 ಗೋಲುಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ 20 ವರ್ಷಗಳ ನಂತರ ಪ್ರಮುಖ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಅರ್ಹತೆಯ ಹಾದಿ ಹೀಗಿತ್ತು? ​ಈ ಪಂದ್ಯದ ಗೆಲುವಿನೊಂದಿಗೆ ಭಾರತ ಗ್ರೂಪ್ 'ಬಿ' ಹಂತದಲ್ಲಿ ಆಡಿದ 3 ಪಂದ್ಯಗಳಿಂದ ಒಟ್ಟು 6 ಅಂಕಗಳನ್ನು ಕಲೆಹಾಕಿತು. ಸಿರಿಯಾ ವಿರುದ್ಧ ನಡೆದ…

ರಾಜ್ಯ

ಧಾರ್ಮಿಕ

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಬದಲಾಗುವ ಆಧುನಿಕ ವಿಜ್ಞಾನದ ಬೆನ್ನೇರಿ ಅಪಾಯವನ್ನು ಆಹ್ವಾನಿಸದಿರಿ ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವ ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ ಭೋವಿ ಸಮಾಜದಿಂದ ಸ್ವರ್ಣಪಾದುಕಾಪೂಜೆ ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು ನೀಡುವ ಜೊತೆಗೆ ಔಷಧೀಯ ಗುಣಗಳನ್ನು ತುಂಬುತ್ತದೆ ಹಾಗೂ ವಾಯುವಿನಿಂದಾಗಿ ನೀರು ಸ್ವಯಂ ಶುದ್ಧಿಯನ್ನು…

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ
ಧಾರ್ಮಿಕ ಪ್ರಾದೇಶಿಕ ಮನೋರಂಜನೆ ರಾಜ್ಯ

ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ

100 ಕ್ಕೂ ಹೆಚ್ಚು ಮುದ್ದು ಕೃಷ್ಣರು ಭಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ವರ್ಣಂ ಜ್ಯುವೆಲ್ಸ್‌ ಹಾಗೂ ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಸಹಯೋಗದಲ್ಲಿ ಪುಟಾಣಿ ಮಕ್ಕಳಿಗಾಗಿ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ ಸೆ.06ರಂದು ಸ್ವರ್ಣಂ ಜ್ಯುವೆಲ್ಲರಿಯ ಆವರಣದಲ್ಲಿ ನಡೆಯಿತು. ಸೂಂತೋಡು ಡೆಂಟಲ್‌ ಕ್ಲಿನಿಕ್‌ ನ ವೈದ್ಯೆ ಡಾ. ಶ್ರಮಿಕಾ ಸೂಂತೋಡು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ದ.ಕ. ಜಿಲ್ಲಾ ಗೌರವಾಧ್ಯಕ್ಷ ಹರೀಶ್‌ ಬಂಟ್ವಾಳ್‌ ಗೌರವ ಉಪಸ್ಥಿತರಿದ್ದು ಮಕ್ಕಳಿಗೆ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ

ಮನುಷ್ಯನ ಆಯಾಸ, ಗಾಬರಿ ನೀಗಿಸುವ ಶಕ್ತಿ ನೀರಿಗಿದೆ ಸಮಾಧಾನ ನೀಡುವಲ್ಲಿ ನೀರಿಗೆ ಸಾಟಿಯಿಲ್ಲ ಮಳೆನೀರಿಗಿದೆ ಅಪರಿಮಿತ ಚೈತನ್ಯ ಗೋಕರ್ಣ: ಹಿಂದೆ ರಾಜರು ಮಳೆಯ ನೀರನ್ನೇ ಸುಯೋಗ್ಯವಾಗಿ ಸಂಗ್ರಹಿಸಿ ಕುಡಿಯುತ್ತಿದ್ದರು. ಸಮರ್ಪಕವಾಗಿ ಮಳೆ ನೀರನ್ನು ಸಂಗ್ರಹಿಸಿದಾಗ ಅದು ವರ್ಷಗಳ ಕಾಲ ಹಾಳಾಗದೇ ಸೇವನೆಗೆ ಯೋಗ್ಯವಾಗಿರುತ್ತದೆ. ನಮಗಿಂದು ಮಳೆ ನೀರೆಂಬ ಅಮೃತ ಜಲದ ಬಗ್ಗೆ ಯಾವುದೇ ಜ್ಞಾನ ಇಲ್ಲದಂತಾಗಿದೆ. ಮಳೆನೀರನ್ನು ಸುಯೋಗ್ಯವಾಗಿ ಸಂಗ್ರಹಿಸುವುದರ ಬದಲು, ಅದನ್ನು ಚರಂಡಿಯಲ್ಲಿ ಹರಿದು ಹೋಗಲು ಬಿಡುತ್ತಿದ್ದೇವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ

ನೀರು ಎಂಬುದು ಪ್ರಾಣಿಗಳ ಪ್ರಾಣ; ಅಮೃತ ಸಮ ಜಲವನ್ನು ವಿಷವಾಗಿಸದಿರಿ ಗುಣ-ಕರ್ಮಗಳಿಗೆ ಅನುಗುಣವಾಗಿ ಆಹಾರ ಸೇವನೆ ಭಾರತೀಯ ಪರಂಪರೆಯ ಪರಿಕಲ್ಪನೆ ಗಾಣಿಗ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನೀರು ಎಂಬುದು ಪ್ರಾಣಿಗಳ ಪ್ರಾಣವೇ ಆಗಿದೆ. ಸಂಸ್ಕೃತದಲ್ಲಿ ನೀರಿಗೆ ಜೀವನ ಎಂಬುದೇ ಪರ್ಯಾಯ ಪದವಾಗಿದೆ. ಇದು ನೀರಿಗಿರುವ ಮಹತ್ವವನ್ನು ಸಾರಿ ಹೇಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 06.09.2026…

ಕ್ರೀಡೆ

ಮನೋರಂಜನೆ

ಕಾವೇರಿ ವಿವಾದ: “ನೆರೆ ರಾಜ್ಯಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಒಂದು ಹನಿ ನೀರನ್ನೂ ನಿರಾಕರಿಸಲ್ಲ” – ಸಚಿವ ಪ್ರಿಯಾಂಕ್ ಖರ್ಗೆ
ರಾಜಕೀಯ ರಾಜ್ಯ ರಾಷ್ಟ್ರೀಯ

ಕಾವೇರಿ ವಿವಾದ: “ನೆರೆ ರಾಜ್ಯಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಒಂದು ಹನಿ ನೀರನ್ನೂ ನಿರಾಕರಿಸಲ್ಲ” – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಸರ್ಕಾರವು ದೇಶದ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಿದೆ. ನೆರೆ ರಾಜ್ಯಗಳಿಗೆ ನ್ಯಾಯಯುತವಾಗಿ ಸೇರಬೇಕಾದ "ಒಂದು ಹನಿ ನೀರನ್ನು" ಸಹ ಕರ್ನಾಟಕ ನಿರಾಕರಿಸುವುದಿಲ್ಲ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಸುಪ್ರೀಂ…

FIH Hockey World Cup 2026: ಅರ್ಜೆಂಟೀನಾ ವಿರುದ್ಧ 3-5 ಅಂತರದ ಸೋಲು; ವಿಶ್ವಕಪ್‌ನಿಂದ ಭಾರತ ಹೊರಕ್ಕೆ, ಮ್ಯಾನೇಜ್‌ಮೆಂಟ್ ವಿರುದ್ಧ ಶ್ರೀಜೇಶ್ ತೀವ್ರ ಆಕ್ರೋಶ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

FIH Hockey World Cup 2026: ಅರ್ಜೆಂಟೀನಾ ವಿರುದ್ಧ 3-5 ಅಂತರದ ಸೋಲು; ವಿಶ್ವಕಪ್‌ನಿಂದ ಭಾರತ ಹೊರಕ್ಕೆ, ಮ್ಯಾನೇಜ್‌ಮೆಂಟ್ ವಿರುದ್ಧ ಶ್ರೀಜೇಶ್ ತೀವ್ರ ಆಕ್ರೋಶ!

ಎಫ್‌ಐಎಚ್ ಪುರುಷರ ಹಾಕಿ ವಿಶ್ವಕಪ್ 2026ರಲ್ಲಿ ಭಾರತದ ಪಯಣ ಅಂತ್ಯಗೊಂಡಿದೆ. ಸೋಮವಾರ ನಡೆದ ಸೆಮಿಫೈನಲ್ ಪ್ರವೇಶದ ನಿರ್ಣಾಯಕ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ 3-5 ಗೋಲುಗಳ ಅಂತರದಿಂದ ಸೋಲನುಭವಿಸಿದ ಹರ್ಮನ್‌ಪ್ರೀತ್ ಸಿಂಗ್ ಪಡೆ ಕೂಟದಿಂದ ನಿರ್ಗಮಿಸಿದೆ. ಈ ಸೋಲಿನೊಂದಿಗೆ ಹಾಕಿ ವಿಶ್ವಕಪ್‌ನಲ್ಲಿ ಪದಕ ಗೆಲ್ಲುವ ಭಾರತದ 51 ವರ್ಷಗಳ ಕಾಯುವಿಕೆ…

ಯೋಗಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಪಕ್ಷಪಾತವಿಲ್ಲ, ಕಾಳಜಿಯಷ್ಟೇ ಇದೆ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ

ಯೋಗಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಪಕ್ಷಪಾತವಿಲ್ಲ, ಕಾಳಜಿಯಷ್ಟೇ ಇದೆ – ರಾಘವೇಶ್ವರ ಶ್ರೀ

ಯೋಗ ಸೂಕ್ಷ್ಮ ಸಿದ್ಧಿಸಿಕೊಂಡವನಿಗೆ ಸರ್ಪದ ವಿಷವೂ ಏನೂ ಮಾಡದು ಮಹಿಳೆಯರು ಎಲ್ಲಾ ಯೋಗ ಪ್ರಕ್ರಿಯೆಗಳನ್ನು ಮಾಡಬಾರದು ಏಕೆ?? Zzz. Z. Z z z. Z z . ಯುನೈಟೆಡ್ ಕಿಂಕಡಮ್ (UK) ವಲಯದಿಂದ ಭಿಕ್ಷಾಸೇವೆ - ಖಾರ್ವಿ ಸಮಾಜದಿಂದ ಪಾದುಕಾ ಪೂಜೆ ಗೋಕರ್ಣ: ಔಷಧಿಯ ಅಂಗಡಿಯಲ್ಲಿ ಎಲ್ಲಾ…

FIH Women’s Hockey World Cup  ಹಾಕಿ ವಿಶ್ವಕಪ್‌ನಿಂದ ಭಾರತ ಔಟ್: ಆಸ್ಟ್ರೇಲಿಯಾ ವಿರುದ್ಧ ಡ್ರಾ ಆದರೂ ಸಿಗದ ಸೆಮಿಫೈನಲ್ ಟಿಕೆಟ್!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

FIH Women’s Hockey World Cup
ಹಾಕಿ ವಿಶ್ವಕಪ್‌ನಿಂದ ಭಾರತ ಔಟ್: ಆಸ್ಟ್ರೇಲಿಯಾ ವಿರುದ್ಧ ಡ್ರಾ ಆದರೂ ಸಿಗದ ಸೆಮಿಫೈನಲ್ ಟಿಕೆಟ್!

ಆಮ್‌ಸ್ಟರ್‌ವೀನ್ (ನೆದರ್‌ಲ್ಯಾಂಡ್ಸ್):ಎಫ್‌ಐಎಚ್ (FIH) ಮಹಿಳಾ ಹಾಕಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಮಹಿಳಾ ತಂಡದ ಪ್ರಯಾಣ ಅಂತ್ಯಗೊಂಡಿದೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಅಂತಿಮ ಗುಂಪು ಹಂತದ ಪಂದ್ಯದಲ್ಲಿ 0-0 ಶೂನ್ಯ ಡ್ರಾ ಸಾಧಿಸಿದ ಭಾರತ, ಸೆಮಿಫೈನಲ್ ಪ್ರವೇಶಿಸುವ ಸುವರ್ಣ ಅವಕಾಶದಿಂದ ವಂಚಿತವಾಗಿದೆ. ​ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ಭಾರತ ತಂಡಕ್ಕೆ ಈ…

ಯೋಗಸಾಧನೆಯ ಅಮೃತಪಾನದಿಂದ ಮುಪ್ಪು-ಸಾವುಗಳನ್ನು ಮೀರಬಹುದು – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಯೋಗಸಾಧನೆಯ ಅಮೃತಪಾನದಿಂದ ಮುಪ್ಪು-ಸಾವುಗಳನ್ನು ಮೀರಬಹುದು – ರಾಘವೇಶ್ವರ ಶ್ರೀ

• ಯೋಗಿಗಳು ಪಾನಮಾಡುವ ಅಮೃತ ಅಂಗಡಿಯಲ್ಲಿ ಸಿಗುವಂಥದ್ದಲ್ಲ ಗೋಕರ್ಣ: ದೇವರಿಗೆ ಅಮೃತವನ್ನೇ ಊಟ ಮಾಡುವವರು ಎಂಬ ವಿಶೇಷಣವಿದೆ. ಈ ಲೋಕದ ಊಟವನ್ನು ಮಾಡುತ್ತಾ ಹೋದಂತೆ ಸಾಕು ಎನಿಸುತ್ತದೆ. ಆದರೆ ಅಮೃತವನ್ನು ಸವಿದಷ್ಟೂ ಬೇಕು ಎನಿಸುವಷ್ಟು ಸವಿ ಅದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ…

ಭಾರತ vs ಶ್ರೀಲಂಕಾ 2ನೇ ಟೆಸ್ಟ್: ದೇವದತ್ ಪಡಿಕ್ಕಲ್ ಶ್ರೇಷ್ಠ ಶತಕ; ಮೊದಲ ದಿನದಾಟದ ಅಂತ್ಯಕ್ಕೆ ಭಾರತ 300/5
ಅಂತರಾಷ್ಟ್ರೀಯ ಕ್ರೀಡೆ

ಭಾರತ vs ಶ್ರೀಲಂಕಾ 2ನೇ ಟೆಸ್ಟ್: ದೇವದತ್ ಪಡಿಕ್ಕಲ್ ಶ್ರೇಷ್ಠ ಶತಕ; ಮೊದಲ ದಿನದಾಟದ ಅಂತ್ಯಕ್ಕೆ ಭಾರತ 300/5

​ಕೊಲಂಬೋದ ಐತಿಹಾಸಿಕ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC) ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಭಾರತೀಯ ಬ್ಯಾಟರ್‌ಗಳು ಸಂಪೂರ್ಣ ಮೇಲುಗೈ ಸಾಧಿಸಿದ್ದಾರೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡ, ಮೊದಲ ದಿನದ ಆಟದ ಅಂತ್ಯಕ್ಕೆ 85…

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!
ರಾಜ್ಯ ರಾಷ್ಟ್ರೀಯ ಹವಾಮಾನ ವರದಿ

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!

​ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಒಡಿಶಾ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿರುವುದರಿಂದ ಹವಾಮಾನ ಇಲಾಖೆಯು ಇಂದಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಇದರೊಂದಿಗೆ ಕರ್ನಾಟಕ, ಪೂರ್ವ…

ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ! – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ! – ರಾಘವೇಶ್ವರ ಶ್ರೀ

ಸಾಮಾನ್ಯನೂ ಪಂಚ ಭೂತಗಳ ಮೇಲೆ ನಿಯಂತ್ರಣವನ್ನು ಸಾಧಿಸಬಹುದು ಮಹಾನ್ ವ್ಯಕ್ತಿಗಳಿಗೂ ಕಷ್ಟಗಳು ಸಹಜ ಶ್ರೀಕ್ಷೇತ್ರ ಹಟ್ಟಿಯಂಗಡಿಯ ಧರ್ಮದರ್ಶಿಗಳಿಂದ ಗುರುಭಿಕ್ಷಾ ಸೇವೆ - ನಾಮಧಾರಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ : ಪಂಚ ಭೂತಗಳ ಮೇಲೆ ನಾವೂ ನಿಯಂತ್ರಣವನ್ನು ಸಾಧಿಸಬಹುದು. ಪ್ರಕೃತಿ ನಮಗೆ ಕೊಟ್ಟದ್ದನ್ನು ಕಾಲ ಹಾಗೂ ದೇಶಕ್ಕೆ ತಕ್ಕಂತೆ…

ಸೀತೆಯ ಅಗ್ನಿಜಯಕ್ಕೆ ಆಕೆಯ ಆಹಾರ ಕ್ರಮವೇ ಕಾರಣ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಸೀತೆಯ ಅಗ್ನಿಜಯಕ್ಕೆ ಆಕೆಯ ಆಹಾರ ಕ್ರಮವೇ ಕಾರಣ – ರಾಘವೇಶ್ವರ ಶ್ರೀ

ಒಬ್ಬರ ಎಂಜಲನ್ನು ಮತ್ತೊಬ್ಬರು ಏಕೆ ತಿನ್ನಬಾರದು? ಅಡುಗೆ ಮಾಡುವಾಗ ಸೌಟನ್ನು ಎಡದಿಂದ ಬಲಕ್ಕೆ ತಿರುಗಿಸಿ: ಗೃಹ್ಯಸೂತ್ರದ ಉಲ್ಲೇಖ ಶ್ರೀಗಳ ಆಶೀರ್ವಾದ ಪಡೆದ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ.ಶ್ಯಾಮ್ ಭಟ್ - ಗುನಗ ಸಮಾಜದಿಂದ ಪಾದುಕಾ ಪೂಜೆ ಗೋಕರ್ಣ: ಊಟವು ಯಜ್ಞ ಸ್ವರೂಪವಾಗಿದ್ದು, ಊಟವನ್ನು ಮಾಡುವಾಗ…

‘ಮೇಡ್ ಇನ್ ಕರ್ನಾಟಕ’: ಬೆಂಗಳೂರು ಎಂಜಿನಿಯರ್‌ಗಳಿಂದ ಕೈಗೆಟುಕುವ ದರದ AI PC ‘KEO’ ನಿರ್ಮಾಣ!
ತಂತ್ರಜ್ಞಾನ ರಾಜ್ಯ ರಾಷ್ಟ್ರೀಯ

‘ಮೇಡ್ ಇನ್ ಕರ್ನಾಟಕ’: ಬೆಂಗಳೂರು ಎಂಜಿನಿಯರ್‌ಗಳಿಂದ ಕೈಗೆಟುಕುವ ದರದ AI PC ‘KEO’ ನಿರ್ಮಾಣ!

​ಬೆಂಗಳೂರು: ದೇಶದ ತಂತ್ರಜ್ಞಾನ ರಾಜಧಾನಿ ಬೆಂಗಳೂರು ಮತ್ತೊಂದು ಮಹತ್ವದ ತಾಂತ್ರಿಕ ಮೈಲಿಗಲ್ಲಿಗೆ ಸಾಕ್ಷಿಯಾಗಿದೆ. "ಮೇಡ್ ಇನ್ ಕರ್ನಾಟಕ" (Made in Karnataka) ಪರಿಕಲ್ಪನೆಯಡಿಯಲ್ಲಿ ಬೆಂಗಳೂರಿನ ಪ್ರತಿಭಾವಂತ ಎಂಜಿನಿಯರ್‌ಗಳು ಅತ್ಯಂತ ಕೈಗೆಟುಕುವ ದರದ ಕೃತಕ ಬುದ್ಧಿಮತ್ತೆ (Artificial Intelligence - AI) ಚಾಲಿತ ಪರ್ಸನಲ್ ಕಂಪ್ಯೂಟರ್ ‘KEO’ ಅನ್ನು ಅಭಿವೃದ್ಧಿಪಡಿಸಿದ್ದಾರೆ.​…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI