ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪುತ್ತೂರು: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!
ರಾಜ್ಯ

ಪುತ್ತೂರು: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!

ಪುತ್ತೂರು: ಬೆಟ್ಟಂಪಾಡಿಯಲ್ಲಿ ಅಡಿಕೆ ಕೊಯ್ಯುವ ವೇಳೆ ಮರದಿಂದ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟ ವ್ಯಕ್ತಿ ನಿಡ್ನಳ್ಳಿ ಗ್ರಾಮದ ತಂಬುತ್ತಡ್ಕ ನಿವಾಸಿ ಸಯ್ಯದ್ (45) ಎಂದು ಗುರುತಿಸಲಾಗಿದೆ. ಸಯ್ಯದ್ ಬೆಟ್ಟಂಪಾಡಿ ಸಮೀಪದ ಕೃಷಿಕರೋರ್ವರ ಮನೆಗೆ ಅಡಿಕೆ ಕೊಯ್ಯಲು ತೆರಳಿದ್ದರು. ಅಡಿಕೆ ಕೊಯ್ಯುವ ವೇಳೆ ಕಾಲು ಜಾರಿ ಮರದಿಂದ ಕೆಳಗೆ…

NGO ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ರಾಜ್ಯ

NGO ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸೇವಾ ಸಂಸ್ಥೆ ಹೆಸರಿನಲ್ಲಿ ಹಣ ವಸೂಲಿ ದಂಧೆ ಮಾಡಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡುತ್ತಿದ್ದ ಇಬ್ಬರು ಯುವಕರ ವಿರುದ್ದ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಧನುಷ್‌ ಎಂಬವರು ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ. ಡಿ. 7 ರಂದು…

ಸುಳ್ಯ ಪುತ್ತೂರು ರಾಜ್ಯ ಹೆದ್ದಾರಿಯ ಅಡ್ಕಾರು ಸುಣ್ಣಮೂಲೆ ಎಂಬಲ್ಲಿ ಗ್ಯಾಸ್ ಲಾರಿ ಪಲ್ಟಿ: ರಸ್ತೆ ಸಂಚಾರದಲ್ಲಿ ವ್ಯತ್ಯಯ
ರಾಜ್ಯ

ಸುಳ್ಯ ಪುತ್ತೂರು ರಾಜ್ಯ ಹೆದ್ದಾರಿಯ ಅಡ್ಕಾರು ಸುಣ್ಣಮೂಲೆ ಎಂಬಲ್ಲಿ ಗ್ಯಾಸ್ ಲಾರಿ ಪಲ್ಟಿ: ರಸ್ತೆ ಸಂಚಾರದಲ್ಲಿ ವ್ಯತ್ಯಯ

ಸುಳ್ಯ ಪುತ್ತೂರು ರಾಜ್ಯ ಹೆದ್ದಾರಿಯ ಸುಣ್ಣಮೂಲೆ ಎಂಬಲ್ಲಿ ಗ್ಯಾಸ್ ಲಾರಿ ಪಲ್ಟಿಯಾಗಿ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ, ಸ್ಥಳಕ್ಕೆ ಧಾವಿಸಿರುವ ಪೋಲಿಸರು ಹಾಗೂ ಅಗ್ನಿಶಾಮಕ ದಳ ತುರ್ತುಸೇವೆಯನ್ನು ನೀಡುತ್ತಿದ್ದಾರೆ, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಮೂಲ್ಕಿ: ಲಾರಿ ಚಾಲಕನ ಅಜಾಗುರುಕತೆ: ಬೈಕ್ ಸವಾರ ಗಂಭೀರ: ರಿಕ್ಷಾಕ್ಕೆ ಹಾನಿ
ರಾಜ್ಯ

ಮೂಲ್ಕಿ: ಲಾರಿ ಚಾಲಕನ ಅಜಾಗುರುಕತೆ: ಬೈಕ್ ಸವಾರ ಗಂಭೀರ: ರಿಕ್ಷಾಕ್ಕೆ ಹಾನಿ

ಮುಲ್ಕಿಯಲ್ಲಿ ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಒಂದಕ್ಕೆ ಹಾನಿಯಾಗಿದೆ. ಮೈನ್ಸ್ ಲಾರಿ ಹೆದ್ದಾರಿ ಬಿಟ್ಟು ಸೀದಾ ಸರ್ವಿಸ್ ರಸ್ತೆಗೆ ನುಗ್ಗಿದೆ. ಈ ವೇಳೆ ಬೈಕ್ ಹಾಗೂ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ.…

ಕ್ಲಿನಿಕ್, ಲ್ಯಾಬ್‍ಗಳ ಮೇಲೆ ಆರೋಗ್ಯ ಇಲಾಖೆ ದಾಳಿ-ದಾಖಲೆಗಳ ಪರಿಶೀಲನೆ-ಅನಧಿಕೃತ ಸಂಸ್ಥೆಗಳಿಗೆ ಬೀಗ ಜಡಿದ ಅಧಿಕಾರಿಗಳು.
ರಾಜ್ಯ

ಕ್ಲಿನಿಕ್, ಲ್ಯಾಬ್‍ಗಳ ಮೇಲೆ ಆರೋಗ್ಯ ಇಲಾಖೆ ದಾಳಿ-ದಾಖಲೆಗಳ ಪರಿಶೀಲನೆ-ಅನಧಿಕೃತ ಸಂಸ್ಥೆಗಳಿಗೆ ಬೀಗ ಜಡಿದ ಅಧಿಕಾರಿಗಳು.

ಮಂಗಳೂರು: ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್,ಪ್ರಯೋಗಾಲಯಗಳ ವಿರುದ್ಧ ಇಂದು ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಜಡಿದಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿ, ನೋಂದಾವಣೆಯಾಗದೆ ಮೂಡುಶೆಡ್ಡೆ, ವಾಮಂಜೂರು ವ್ಯಾಪ್ತಿಯಲ್ಲಿ…

ಕಾರು – ಬೈಕ್ ಢಿಕ್ಕಿ : ಯುವಕ ಸಾವು
ರಾಜ್ಯ

ಕಾರು – ಬೈಕ್ ಢಿಕ್ಕಿ : ಯುವಕ ಸಾವು

ಬುಧವಾರ ರಾತ್ರಿ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ಕಳೆದ ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕನ ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ ದುರ್ಘಟನೆಯಲ್ಲಿ ಮೃತಪಟ್ಟ ಯುವಕ.ಪ್ರದೀಪ್…

ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಸವಾರ ಸಾವು –
ರಾಜ್ಯ

ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಸವಾರ ಸಾವು –

ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ಖಾಸಗಿ ಬಸ್ ಸ್ಕೂಟರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ನಡೆದಿದೆ. ಡಿ.6 ರಂದು ಸಂಜೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ಸ್ಕೂಟರ್‌ ಗೆ ಖಾಸಗಿ ಬಸ್…

ವಿದ್ಯುತ್ ಪ್ರವಹಿಸಿ ಪೇಂಟಿಂಗ್ ಮಾಡುತ್ತಿದ್ದ ವ್ಯಕ್ತಿ ಮೃತ್ಯು..!
Uncategorized ರಾಜ್ಯ

ವಿದ್ಯುತ್ ಪ್ರವಹಿಸಿ ಪೇಂಟಿಂಗ್ ಮಾಡುತ್ತಿದ್ದ ವ್ಯಕ್ತಿ ಮೃತ್ಯು..!

ಮಂಗಳೂರು: ಅಳಪೆ ಗ್ರಾಮದ ಶಿಲ್ಪ ಪಡ್ಡುವಿನಲ್ಲಿ ಏಣಿ ಮೇಲೆ ನಿಂತು ಪೇಂಟಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಫರಂಗಿಪೇಟೆ ಅರ್ಕುಳ ನಿವಾಸಿ ವಳಚ್ಚಿಲ್ ಪದವಿನ ಜೈನುದ್ದೀನ್ ಅಬ್ದುಲ್ ರೆಹಮಾನ್ (43) ಮೃತ ದುರ್ದೈವಿ. ಹೆನ್ರಿ ಡಿ’ಸೋಜಾ ಎಂಬವರ ಮನೆಯಲ್ಲಿ ಮೇಲ್ಟಾವಣಿ ಬಳಿ…

ಶಬರಿಮಲೆಗೆ ಮೊದಲ ಬಾರಿ ಭೇಟಿ ನೀಡಿ ಹರಕೆ ತೀರಿಸಿದ ಶತಾಯುಷಿ..!
ರಾಜ್ಯ

ಶಬರಿಮಲೆಗೆ ಮೊದಲ ಬಾರಿ ಭೇಟಿ ನೀಡಿ ಹರಕೆ ತೀರಿಸಿದ ಶತಾಯುಷಿ..!

ಶಬರಿಮಲೆ, ಡಿಸೆಂಬರ್ 07: ಕೇರಳದ ವಯನಾಡ್​ ಮೂಲದ ಶತಾಯುಷಿಯೊಬ್ಬರು 41 ದಿನಗಳ ಕಠಿಣ ವ್ತ ಕೈಗೊಂಡು ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ತಮ್ಮ ಹರಕೆಯನ್ನು ತೀರಿಸಿದ್ದಾರೆ. ಈ ಸುದ್ದಿ ಎಲ್ಲೆಡೆ ವೈರಲ್​ ಆಗಿದೆ. ಶತಾಯುಷಿ ವಯನಾಡಿನ ಮೂನ್ನನಕುಜಿಯ ಪಾರುಕುಟ್ಟಿಯಮ್ಮ 41 ದಿನಗಳ ವ್ರತವನ್ನು ಮಾಡಿ ತನ್ನ ಮಕ್ಕಳು…

ಡಿ.31 ರಂದು ದೆಹಲಿಯಿಂದ ನಡೆಯುವ 12 ನೇ ರಾಷ್ಟ್ರೀಯ ಸಮಿತಿ ಆಮ್ ಆದ್ಮಿ ಪಾರ್ಟಿ ಸಭೆಯಲ್ಲಿ ಭಾಗವಹಿಸಲು ಅಶೋಕ ಎಡಮಲೆ ಆಯ್ಕೆ.
ರಾಜ್ಯ

ಡಿ.31 ರಂದು ದೆಹಲಿಯಿಂದ ನಡೆಯುವ 12 ನೇ ರಾಷ್ಟ್ರೀಯ ಸಮಿತಿ ಆಮ್ ಆದ್ಮಿ ಪಾರ್ಟಿ ಸಭೆಯಲ್ಲಿ ಭಾಗವಹಿಸಲು ಅಶೋಕ ಎಡಮಲೆ ಆಯ್ಕೆ.

ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಕರ್ನಾಟಕ ದಿಂದ ಒಟ್ಟು 8 ರಾಷ್ಟ್ರೀಯ ಸಮಿತಿ ಸದಸ್ಯರಲ್ಲಿ ಓರ್ವರಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಅಧ್ಯಕ್ಷರಾಗಿದ್ದ ಅಶೋಕ ಎಡಮಲೆ ಅವರು ಇದೇ ಡಿಸೆಂಬರ್ 31, 2023 ರಂದು ದೆಹಲಿಯಿಂದ ನಡೆಯುವ 12 ನೇ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI