ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಮರ್ಕಂಜದ ಸೇವಾಜೆ ಎಂಬಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅಯ್ಯಪ್ಪ ಮಾಲಾಧಾರಿಯ  ಮೃತದೇಹ ಪತ್ತೆ ..!
ರಾಜ್ಯ

ಮರ್ಕಂಜದ ಸೇವಾಜೆ ಎಂಬಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅಯ್ಯಪ್ಪ ಮಾಲಾಧಾರಿಯ ಮೃತದೇಹ ಪತ್ತೆ ..!

ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ಮರ್ಕಂಜದ ಸೇವಾಜೆ ಎಂಬಲ್ಲಿ ವರದಿಯಾಗಿದೆ.,ಮೃತ ವ್ಯಕ್ತಿಯನ್ನು ಪದ್ಮನಾಭ ಎಂದು ಗುರುತಿಸಲಾಗಿದೆ, ಮೃತ ವ್ಯಕ್ತಿ ಅಯ್ಯಪ್ಪ ಮಾಲಾಧಾರಿಯಾಗಿದ್ದು ಆತ್ಮಹತ್ಯೆಗೆ ಕಾರಣ ನಿಗೂಡವಾಗಿದೆ .ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇನ್ನೂ ಮೃತದೇಹದ ತೊಡೆಯ ಭಾಗದಲ್ಲಿ ರಕ್ತ ಸೋರಿಕೆಯಾಗುತ್ತಿದ್ದದು…

ಬೈಕ್‌ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಮೀನಿನ ಲಾರಿ-ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.
ರಾಜ್ಯ

ಬೈಕ್‌ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಮೀನಿನ ಲಾರಿ-ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಮೀನಿನ ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ಡಿ.21ರ ಮಧ್ಯಾಹ್ನ‌ ನಡೆದಿದೆ.ಸುರತ್ಕಲ್ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಮೃತಪಟ್ಟವರು. ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಬೈಕ್ ನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಮೀನು ಸಾಗಾಟದ ಲಾರಿ ಢಿಕ್ಕಿಯಾಗಿದೆ.…

ಬೆಳ್ಳಾರೆ : ಮಹಿಳೆಗೆ ಅವಾಚ್ಯವಾಗಿ ಬೈದು, ಜಾತಿನಿಂದನೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು
ರಾಜ್ಯ

ಬೆಳ್ಳಾರೆ : ಮಹಿಳೆಗೆ ಅವಾಚ್ಯವಾಗಿ ಬೈದು, ಜಾತಿನಿಂದನೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

ಬೆಳ್ಳಾರೆ : ಮಹಿಳೆಯೋರ್ವರಿಗೆ ಅವಾಚ್ಯವಾಗಿ ಬೈದು, ಜಾತಿನಿಂದನೆ ಮಾಡಿ, ಜೀವ ಬೆದರಿಕೆ ಹಾಕಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಮುರುಳ್ಯ ನಿವಾಸಿ ಚೋಮಣ್ಣ ನಾಯ್ಕ ಎಂಬವರು ನೀಡಿರುವ ದೂರಿನ ಮೇರೆಗೆ ತಿಮ್ಮಪ್ಪ ಗೌಡ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಚೋಮಣ್ಣ ನಾಯ್ಕ ಎಂಬವರ…

ಪುತ್ತೂರು : ಓಮ್ನಿ- ಕಾರು ಡಿಕ್ಕಿ, ಯಕ್ಷಗಾನ ಕಲಾವಿದರು ಸಹಿತ ನಾಲ್ವರಿಗೆ ಗಾಯ..!
ರಾಜ್ಯ

ಪುತ್ತೂರು : ಓಮ್ನಿ- ಕಾರು ಡಿಕ್ಕಿ, ಯಕ್ಷಗಾನ ಕಲಾವಿದರು ಸಹಿತ ನಾಲ್ವರಿಗೆ ಗಾಯ..!

ಪುತ್ತೂರು ನೆಹರುನಗರದ ಕಲ್ಲೇಗದಲ್ಲಿ ತಡ ರಾತ್ರಿ ಮಾರುತಿ ಓಮ್ನಿ ಮತ್ತು ಆಲ್ಟೋ ಕಾರು ನಡುವೆ ಅಪಘಾತ ಸಂಭವಿಸಿ ಯಕ್ಷಗಾನ ಕಲಾವಿದರು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಯಕ್ಷಗಾನ ಕಾರ್ಯಕ್ರಮ ಮುಗಿಸಿ ಪುತ್ತೂರಿಗೆ ಬರುತ್ತಿದ್ದ ಕಲಾವಿದರು ಇದ್ದ ಮಾರುತಿ ಓಮ್ನಿ ಮತ್ತು ವಿರುದ್ಧ ಧಿಕ್ಕಿನಿಂದ ಮಂಗಳೂರು ತೆರಳುತ್ತಿದ್ದ ಆಲ್ಟೋ…

ನೈಜ ಆದರ್ಶದಡಿಯಲ್ಲಿ ಜೀವಿಸಿ: ಬೆಳ್ಳಾರೆ ಸುನ್ನೀ ಆದರ್ಶ ಸಮ್ಮೇಳನದಲ್ಲಿ ವಹಾಬ್ ಸಕಾಫಿ ಮಂಬಾಡ್ ಕರೆ
ರಾಜ್ಯ

ನೈಜ ಆದರ್ಶದಡಿಯಲ್ಲಿ ಜೀವಿಸಿ: ಬೆಳ್ಳಾರೆ ಸುನ್ನೀ ಆದರ್ಶ ಸಮ್ಮೇಳನದಲ್ಲಿ ವಹಾಬ್ ಸಕಾಫಿ ಮಂಬಾಡ್ ಕರೆ

ಜನಸಾಮಾನ್ಯರ ನಡುವೆ ನೂತನವಾದಗಳನ್ನು ತುರುಕಿಸಿ ಇಸ್ಲಾಮಿನ ಭವ್ಯ ಪರಂಪರೆಗೆ ಮಸಿ ಬಳಿದು ಇಸ್ಲಾಮಿನ ಹೆಸರನ್ನು ಕೆಡಿಸುವ ಶಕ್ತಿಗಳು ನಮ್ಮ ನಡುವೆ ಇದ್ದು ಅವೆಲ್ಲವನ್ನು ಬದಿಗಿಟ್ಟು ಸುನ್ನತ್ ಜಮಾಅತ್ ನ ನೈಜ ಆದರ್ಶದಡಿಯಲ್ಲಿ ನಾವು ಜೀವಿಸಬೇಕೆಂದು ಖ್ಯಾತ ವಾಗ್ಮಿ ವಹಾಬ್ ಸಕಾಫಿ ಮಂಬಾಡ್ ಕರೆ ನೀಡಿದ್ದಾರೆ. ಅವರು ಬೆಳ್ಳಾರೆಯಲ್ಲಿ ದ.20…

ಬೆಳ್ತಂಗಡಿ – ಕರಿಮಣಿ ಸರ ಕದ್ದ ಇಬ್ಬರು ಕಳ್ಳಿಯರು ಅರೆಸ್ಟ್.
ರಾಜ್ಯ

ಬೆಳ್ತಂಗಡಿ – ಕರಿಮಣಿ ಸರ ಕದ್ದ ಇಬ್ಬರು ಕಳ್ಳಿಯರು ಅರೆಸ್ಟ್.

ಬೆಳ್ತಂಗಡಿ ಡಿಸೆಂಬರ್ 21: ಸರಕಾರಿ ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ಕರಿಮಣಿ ಸರಕಳ್ಳತನ ಮಾಡಿದ್ದ ಇಬ್ಬರು ಕಳ್ಳಿಯರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ತಿರುಪುರ್‌ ಜಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30) ಎಂದು ಗುರುತಿಸಲಾಗಿದೆ.ಆರೋಪಿಗಳು ಡಿಸೆಂಬರ್ 12ರಂದು ವಾರಿಜಾ ಅವರು…

ನಾಳೆ ಪೆರಾಜೆ ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮ ಕ್ಷೇತ್ರದಲ್ಲಿ ಕೊರಗ ತನಿಯ ದೈವದ ವರ್ಷವಾದಿ ಕೋಲ, ಹರಕೆ ಕೋಲ ಹಾಗೂ ರಾಶಿ ಅಗೇಲು ಸೇವೆ.
ರಾಜ್ಯ

ನಾಳೆ ಪೆರಾಜೆ ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮ ಕ್ಷೇತ್ರದಲ್ಲಿ ಕೊರಗ ತನಿಯ ದೈವದ ವರ್ಷವಾದಿ ಕೋಲ, ಹರಕೆ ಕೋಲ ಹಾಗೂ ರಾಶಿ ಅಗೇಲು ಸೇವೆ.

ಪೆರಾಜೆ ಗ್ರಾಮದ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ಕ್ಷೇತ್ರದಲ್ಲಿ ಡಿ.22ರಂದು ಕ್ಷೇತ್ರ ಪಾಲಕ ಶ್ರೀ ಸ್ವಾಮಿ ಕೊರಗ ತನಿಯ ದೈವದ ವರ್ಷವಾದಿ ಕೋಲ, ಹರಕೆ ಕೋಲ ಹಾಗೂ ರಾಶಿ ಅಗೇಲು ಸೇವೆನಡೆಯಲಿದೆ ಎಂದು ಬೆಟ್ಟದಪುರ ಮಹಕಾಳಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಲೋಲಾಕ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ, ಶುಕ್ರವಾರ…

ಕುಮಾರ ಪರ್ವತದ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದು ಪರಿಚಿತರಾಗಿದ್ದ ಮಹಾಲಿಂಗ ಭಟ್ ನಿಧನ.
ರಾಜ್ಯ

ಕುಮಾರ ಪರ್ವತದ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದು ಪರಿಚಿತರಾಗಿದ್ದ ಮಹಾಲಿಂಗ ಭಟ್ ನಿಧನ.

ಕಡಬ ತಾಲ್ಲೂಕ್ ಕುಮಾರ ಪರ್ವತ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದೇ ಪರಿಚಿತರಾಗಿದ್ದ ಮಹಾಲಿಂಗ ಭಟ್ ಇಂದು ನಿಧನ ಹೊಂದಿದರು.ಕುಕ್ಕೆ ಸುಬ್ರಹ್ಮಣ್ಯ ಕುಮಾರ ಪರ್ವತ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದೇ ಪರಿಚಿತರಾಗಿದ್ದ ಇವರು ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಗಿರಿಗದ್ದೆ ನಿವಾಸಿ ಮಹಾಲಿಂಗ ಭಟ್ (67) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.…

ಪುತ್ತೂರುನಲ್ಲಿ ಸ್ನೇಕ್ ತೇಜಸ್ ಅವರಿಂದ  ಡಾಂಬರ್ ನಲ್ಲಿ ಸಿಲುಕಿದ್ದ ನಾಗರಹಾವಿನ ರಕ್ಷಣೆ.
ರಾಜ್ಯ

ಪುತ್ತೂರುನಲ್ಲಿ ಸ್ನೇಕ್ ತೇಜಸ್ ಅವರಿಂದ ಡಾಂಬರ್ ನಲ್ಲಿ ಸಿಲುಕಿದ್ದ ನಾಗರಹಾವಿನ ರಕ್ಷಣೆ.

ಪುತ್ತೂರಿನಲ್ಲಿ ಡಾಂಬರ್ ನಲ್ಲಿ ಸಿಲುಕಿ ಸಾವು ಬದುಕಿನೊಂದಿಗೆ ಹೋರಾಡುತ್ತಿದ್ದ ನಾಗರಹಾವೊಂದನ್ನು ಪುತ್ತೂರಿನ ಉರಗಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿರುವ ಘಟನೆ ನಡೆದಿದೆ. ಪುತ್ತೂರಿನ ನೆಹರೂನಗರದಲ್ಲಿ ಮನೆಯೊಂದರಲ್ಲಿ ಡಾಂಬರ್ ಡಬ್ಬಿಗಳನ್ನು ಶೇಖರಿಸಿಟ್ಟ ಪ್ರದೇಶದಲ್ಲಿ ನಾಗರಹಾವು ಪತ್ತೆಯಾಗಿತ್ತು. ಸ್ಥಳೀಯರು ನಾಗರಹಾವು ಡಾಂಬರ್ ನಲ್ಲಿ ಒದ್ದಾಡುತ್ತಿರುವುದನ್ನು ಗಮನಿಸಿ ಉರಗಪ್ರೇಮಿ ತೇಜಸ್…

ಶಿಶಿಲ: ಪತ್ನಿ ಮತ್ತು ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ಬಂಧನ
ರಾಜ್ಯ

ಶಿಶಿಲ: ಪತ್ನಿ ಮತ್ತು ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ಬಂಧನ

ಶಿಶಿಲ: ವ್ಯಕ್ತಿಯೊಬ್ಬರು ತನ್ನ ಪತ್ನಿ ಮತ್ತು ಮಕ್ಕಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಎಂಬಲ್ಲಿ ನಡೆದಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಸುರೇಶ್ ಎಂಬವರು ತನ್ನ ಹೆಂಡತಿಯ ಮುಖದ ಭಾಗಕ್ಕೆ ಕಚ್ಚಿ ಮಾಂಸ ಹೊರತೆಗೆದು ಕಣ್ಣಿಗೆ ಕೂಡ ಕೋಲಿನಿಂದ ಹೊಡೆದು ಎಡ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI