ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಕಾಣಿಯೂರಿನ ಯುವಕ ಅಭಿಷೇಕ್ ನಾಪತ್ತೆ..!
Uncategorized ರಾಜ್ಯ

ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಕಾಣಿಯೂರಿನ ಯುವಕ ಅಭಿಷೇಕ್ ನಾಪತ್ತೆ..!

ಕಾಣಿಯೂರು: ಬೆಂಗಡ್ಕ ನಿವಾಸಿಯಾಗಿರುವ ಅಭಿಷೇಕ್ ಎಂಬ ಯುವಕ ಕಾಣೆಯಾಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕಡಬ ತಾಲೂಕು ಕಾಣಿಯೂರು ಗ್ರಾಮದ ಬೆಂಗಡ್ಕ ಎಂಬಲ್ಲಿನ ನಿವಾಸಿ ಜತ್ತಪ್ಪ ಗೌಡ ಎಂಬವರ ಮಗ ಅಭಿಷೇಕ್ ನಿಂತಿಕಲ್ಲು ಪರಿವಾರ ಪಂಚಲಿಂಗೇಶ್ವರ ಐಟಿಐ ಕಾಲೇಜಿನಲ್ಲಿ ಐಟಿಐ ವಿದ್ಯಾಭ್ಯಾಸ ಮುಗಿಸಿ ಕಳೆದ ಒಂದು ವರ್ಷದಿಂದ…

ಬೆಳ್ತಂಗಡಿ ಎರಡು ಕರುಗಳನ್ನು ಕೊಂದು ತಿಂದ ಚಿರತೆ
ರಾಜ್ಯ

ಬೆಳ್ತಂಗಡಿ ಎರಡು ಕರುಗಳನ್ನು ಕೊಂದು ತಿಂದ ಚಿರತೆ

ಬೆಳ್ತಂಗಡಿ: ಮುಂಡೂರು ಗ್ರಾಮದ ಕೇರಿಯಾರ್‌ ಗುರುವಪ್ಪ ಸಾಲ್ಯಾನ್‌ ಅವರಿಗೆ ಸೇರಿದ ಎರಡು ದನದ ಕರುಗಳ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ರವಿವಾರ ರಾತ್ರಿ ಸಂಭವಿಸಿದೆ.ಗುರುವಪ್ಪ ತಮ್ಮ ಮನೆ ಸಮೀಪ ಕರುಗಳನ್ನು ಕಟ್ಟಿ ಹಾಕಿದ್ದರು. ರಾತ್ರಿ ಅಲ್ಲಿಗೆ ಆಗಮಿಸಿದ ಚಿರತೆ ಕರುಗಳ ಮೇಲೆ ದಾಳಿ ಮಾಡಿ…

ಸುಳ್ಯದ ಗ್ಯಾರೇಜ್ ನಲ್ಲಿ ಕೇರಳ ಮೂಲದ ಉದ್ಯೋಗಿ ಕುಸಿದು ಬಿದ್ದು ಮೃತ್ಯು.
ರಾಜ್ಯ

ಸುಳ್ಯದ ಗ್ಯಾರೇಜ್ ನಲ್ಲಿ ಕೇರಳ ಮೂಲದ ಉದ್ಯೋಗಿ ಕುಸಿದು ಬಿದ್ದು ಮೃತ್ಯು.

ಸುಳ್ಯ ಮೆಸ್ಕಾಂ ಕಚೇರಿಯ ಎದುರುಗಡೆ ಇರುವ ಭಗವತಿ ಗ್ಯಾರೇಜ್ ನಲ್ಲಿ ಉದ್ಯೋಗಿಯಾಗಿದ್ದ ಕೇರಳ ಕೊಲ್ಲಂ ನಿವಾಸಿ ಮಣಿ ಎಂಬವರು ತಾನು ಕೆಲಸ ಮಾಡುತ್ತಿದ್ದ ಗ್ಯಾರೇಜ್ ನಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಗ್ಯಾರೇಜ್ ನಲ್ಲಿ ಆರು ತಿಂಗಳ ಹಿಂದೆ ಪೈಂಟಿಂಗ್ ಕೆಲಸಕ್ಕೆ ಸೇರಿದ್ದರು.ಡಿ.3 ರಂದು ರಾತ್ರಿ ಕೆಲಸ…

ಸತತ 22 ವರ್ಷ ದಸರಾ ಮೆರವಣಿಗೆಯಲ್ಲಿ ಕಂಗೊಳಿಸಿದ್ದ ಕ್ಯಾಪ್ಟನ್ ಅರ್ಜುನ ಇನ್ನಿಲ್ಲ
ರಾಜ್ಯ

ಸತತ 22 ವರ್ಷ ದಸರಾ ಮೆರವಣಿಗೆಯಲ್ಲಿ ಕಂಗೊಳಿಸಿದ್ದ ಕ್ಯಾಪ್ಟನ್ ಅರ್ಜುನ ಇನ್ನಿಲ್ಲ

ಜಂಬೂ ಸವಾರಿಯಲ್ಲಿ ಸತತ 22 ವರ್ಷ ಭಾಗಿಯಾಗಿದ್ದ ಕ್ಯಾಪ್ಟನ್ ಅರ್ಜುನ ಇಂದು ಸಾವನ್ನಪ್ಪಿದ್ದಾನೆ. ಕಾಡಾನೆ ಜೊತೆ ಕಾದಾಡುತ್ತಾ ವೀರಮರಣವನ್ನಪ್ಪಿದ್ದಾನೆ.ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಇಂದು ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆದಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ನಾಲ್ಕು ಸಾಕಾನೆಗಳೊಂದಿಗೆ ಕಾಡಾನೆಗಳ ಕಾರ್ಯಾಚರಣೆ ಆರಂಭಿಸಿದ್ದರು.…

ಪುತ್ತೂರು: ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ  ಪತ್ತೆ..!
Uncategorized ರಾಜ್ಯ

ಪುತ್ತೂರು: ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

ಆರ್ಯಾಪು ಗ್ರಾಮದ ಸಂಪ್ಯ ಸಮೀಪದ ಮೇರ್ಲ ಎಂಬಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಆರ್ಯಾಪು ಗ್ರಾಮದ ಮೇರ್ಲ ನಿವಾಸಿ ಪ್ರಕಾಶ್ ಶೆಟ್ಟಿ(46) ಮೃತ ವ್ಯಕ್ತಿ. ಅವರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕಾಶ್‌ ಅವರು ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದು ಮನೆ…

ಚಿಕ್ಕಮಗಳೂರಿನಲ್ಲಿ ಯುವ ವಕೀಲ ಪ್ರೀತಂ ಮೇಲೆ ಪೋಲಿಸರಿಂದ ದೌರ್ಜನ್ಯ : ಘಟನೆ ಖಂಡಿಸಿ ಸುಳ್ಯದಲ್ಲಿ ವಕೀಲರಿಂದ ಪ್ರತಿಭಟನೆ .
ರಾಜ್ಯ

ಚಿಕ್ಕಮಗಳೂರಿನಲ್ಲಿ ಯುವ ವಕೀಲ ಪ್ರೀತಂ ಮೇಲೆ ಪೋಲಿಸರಿಂದ ದೌರ್ಜನ್ಯ : ಘಟನೆ ಖಂಡಿಸಿ ಸುಳ್ಯದಲ್ಲಿ ವಕೀಲರಿಂದ ಪ್ರತಿಭಟನೆ .

ಚಿಕ್ಕಮಗಳೂರಿನಲ್ಲಿ ಯುವ ವಕೀಲ ಪ್ರೀತಂ ಮೇಲೆ ಪೋಲಿಸ್ ದೌರ್ಜನ್್ಯ ನಡೆದು ಘಟನೆ ಖಂಡಿದಿ ವಕೀಲರು ಪ್ರತಿಭಟನೆ ನಡೆಸಿದ್ದರು, ಬಳಿಕ ಆರ ಮಂದಿ ಪೋಲಿಸರು ಅಮಾನತು ಆಗಿದ್ದರು ನಂತರದ ಬೆಳವಣಿಗೆಯಲ್ಲಿ ಪೋಲಿಸರು ಹಾಗೂ ಅವರ ಕುಟುಂಬಸ್ಥರಿಂದ ಪ್ರತಿಭಟನೆ ನಡೆದಿತ್ತು ಘಟನೆ ತೀವ್ರ ಸುದ್ದಿಯಲ್ಲಿರುವಾಗಲೇ ಸುಳ್ಯದಲ್ಲೂ ವಕೀಲರು ಪ್ರೀತಂ ಪರ ,…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಜನಸ್ತೋಮ.  ಪಾರ್ಕಿಂಗ್ ರಥಬೀದಿ ಎಲ್ಲೆಡೆ ಭಕ್ತರ ದಂಡು.
Uncategorized ರಾಜ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಜನಸ್ತೋಮ. ಪಾರ್ಕಿಂಗ್ ರಥಬೀದಿ ಎಲ್ಲೆಡೆ ಭಕ್ತರ ದಂಡು.

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಭಾರಿ ಪ್ರಮಾಣದ ಭಕ್ತರ ದಂಡೇ ಕಂಡುಬಂದಿತ್ತು.ಇಂದು ಆಶ್ಲೇಷ ನಕ್ಷತ್ರದ ಹಿನ್ನೆಲೆಯಲ್ಲಿ ಭಕ್ತರ ಸಮೂಹವೇ ಕಂಡು ಬಂದಿದ್ದು ಎಲ್ಲೆಂದರಲ್ಲಿ ಜನ ಜನ. ಪಾರ್ಕಿಂಗ್, ರಥಬೀದಿ ದೇವಸ್ಥಾನ ಎಲ್ಲೆಂದರಲ್ಲಿ ಜನ ಸಾಗರ ಕಂಡು ಬಂದಿದೆ.

ದ್ವಿಚಕ್ರ ವಾಹನ ಕಳ್ಳತನ; ಆರೋಪಿ ಅರೆಸ್ಟ್..!

ಕೊಣಾಜೆ ಪೊಲೀಸರು ದ್ವಿಚಕ್ರ ವಾಹನ ಕಳ್ಳನನ್ನು ಅರೆಸ್ಟ್ ಮಾಡಿದ್ದು, ಆರೋಪಿಯಿಂದ ಮೂರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಉಳ್ಳಾಲ ತಾಲೂಕಿನ ನಿತ್ಯಾನಂದ ನಗರ ಬೆಳ್ಮ ಕನಕೂರು ಸೈಟ್‌ ನಿವಾಸಿ ಹುಸೈನ್ ಜಾಹೀದ್ (24) ಎಂದು ಗುರುತಿಸಲಾಗಿದೆ.ಅಕ್ಟೋಬರ್ 22 ರಂದು ಆರೋಪಿ ಅಂಬ್ಲಮೊಗರು ಗ್ರಾಮದ ತಿಲಕನಗರ ಎಂಬಲ್ಲಿನ ಐಸಮ್ಮ…

ಉಳ್ಳಾಲ: ವಾಹನ ಕಳವು ಆರೋಪಿ ಸೆರೆ – ಮೂರು ದ್ವಿಚಕ್ರ ವಾಹನಗಳು ವಶಕ್ಕೆ.
ರಾಜ್ಯ

ಉಳ್ಳಾಲ: ವಾಹನ ಕಳವು ಆರೋಪಿ ಸೆರೆ – ಮೂರು ದ್ವಿಚಕ್ರ ವಾಹನಗಳು ವಶಕ್ಕೆ.

ಮಂಗಳೂರು: ವಾಹನ ಕಳವುಗೈದ ಪ್ರಕರಣದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿ ಆತನಿಂದ ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.ಬೆಳ್ಮ ಗ್ರಾಮದ ಕನಕೂರು ಸೈಟ್ ನಿವಾಸಿ ಹುಸೈನ್ ಜಾಹೀದ್ (24)ಬಂಧಿತ ಆರೋಪಿ.ಹುಸೈನ್ ಜಾಹೀದ್ ಉಳ್ಳಾಲ ತಾಲೂಕಿನ ಅಂಬ್ಲಮೊಗರು ಗ್ರಾಮದ ತಿಲಕನಗರ ಮತ್ತು ಬೆಳ್ಮ ಗ್ರಾಮದ ದೇರಳಕಟ್ಟೆಯ ಗ್ರೀನ್ ಗೌಂಡ್‌ನಲ್ಲಿ ಈ ಹಿಂದೆ ವಾಹನ…

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ: ಮೂರು ರಾಜ್ಯದಲ್ಲಿ ಬಿಜೆಪಿಗೆ ಗೆಲುವು : ಸುಳ್ಯದಲ್ಲಿ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ವಿಜಯೋತ್ಸವ.
ರಾಜ್ಯ

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ: ಮೂರು ರಾಜ್ಯದಲ್ಲಿ ಬಿಜೆಪಿಗೆ ಗೆಲುವು : ಸುಳ್ಯದಲ್ಲಿ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ವಿಜಯೋತ್ಸವ.

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸುಳ್ಯದಲ್ಲಿ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ವಿಜಯೋತ್ಸವ ಆಚರಿಸಿದೆ.ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತಿಸ್ ಗಡ ಸೇರಿದಂತೆ ಮೂರು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ, ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಪಕ್ಷದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI