ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಕೊಲ್ಲಂ – ಕರುಳು ಹಿಂಡುವ ದೃಶ್ಯ…ಹಿರಿಯ ಜೀವದ ಮೇಲೆ ಅಮಾನುಷ ಹಲ್ಲೆ..ಮನುಷ್ಯತ್ವ ಮರೆತ ಸೊಸೆ
ರಾಜ್ಯ

ಕೊಲ್ಲಂ – ಕರುಳು ಹಿಂಡುವ ದೃಶ್ಯ…ಹಿರಿಯ ಜೀವದ ಮೇಲೆ ಅಮಾನುಷ ಹಲ್ಲೆ..ಮನುಷ್ಯತ್ವ ಮರೆತ ಸೊಸೆ

ಕೇರಳ ಡಿಸೆಂಬರ್ 15: ಸೊಸೆಯೊಬ್ಬಳು ತನ್ನ ವಯೋವೃದ್ದ ಅತ್ತೆ ಮೇಲೆ ಅಮಾನುಷವಾಗಿ ಹಲ್ಲೆ ಮಾಡುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ನಡೆದಿದ್ದು, ಕೇರಳದ ಕೊಲ್ಲಂ ಜಿಲ್ಲೆಯಲ್ಲಿ 42 ವರ್ಷದ ಮಹಿಳೆಯೊಬ್ಬಳು ತನ್ನ ಅತ್ತೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ…

ಸುಳ್ಯದ ಒಡಬಾಯಿಯಲ್ಲಿ ಪ್ರಥಮ ಸಿ ಎನ್ ಜಿ ಪಂಪ್ ಉದ್ಘಾಟನೆ.ಎಲ್ಲಾ ತರದ ವಾಹನಗಳು ಕಡಿಮೆ ಖರ್ಚಿನಲ್ಲಿ ಹೆಚ್ಚು ದೂರ ಕ್ರಮಿಸಲು ಸಹಕಾರಿಯಾಗಬಲ್ಲ ಏಕೈಕ ಹಸಿರು ಇಂಧನ ಸಿ ಎನ್ ಜಿ.
ರಾಜ್ಯ

ಸುಳ್ಯದ ಒಡಬಾಯಿಯಲ್ಲಿ ಪ್ರಥಮ ಸಿ ಎನ್ ಜಿ ಪಂಪ್ ಉದ್ಘಾಟನೆ.
ಎಲ್ಲಾ ತರದ ವಾಹನಗಳು ಕಡಿಮೆ ಖರ್ಚಿನಲ್ಲಿ ಹೆಚ್ಚು ದೂರ ಕ್ರಮಿಸಲು ಸಹಕಾರಿಯಾಗಬಲ್ಲ ಏಕೈಕ ಹಸಿರು ಇಂಧನ ಸಿ ಎನ್ ಜಿ.

ಸುಳ್ಯದ ಒಡಬಾಯಿ ಪೆಟ್ರೋಲ್ ಪಂಪ್ ನಲ್ಲಿ ಇದೀಗ ಸಿ ಎನ್ ಜಿ ಇಂಧನ ಲಭ್ಯವಾಗಲಿದೆ .ಡಿ ೧೫ ರಂದು ಸುಳ್ಯ ಒಡಬಾಯಿ ಲಕ್ಷ್ಮಿ ನಾರಾಯಣ ಎಂಟರ್ಪ್ರೈಸಸ್ ನಲ್ಲಿ ಸುಳ್ಯದಲ್ಲಿ ಮೊದಲ ಬಾರಿಗೆ ಸಿ ಎನ್ ಜಿ ಇಂಧನ ಕೇಂದ್ರ ಉದ್ಘಾಟನೆಯಾಗಿದೆ. ಸುಳ್ಯ ತಾಲೂಕಿನ ಸಿ ಎನ್ ಜಿ ಅಳವಡಿತ…

ಸುಳ್ಯ ಕೆ ವಿ ಜಿ ಆಡಳಿತ ಮಂಡಳಿಯಿಂದ ಉಪನ್ಯಾಸಕರ ಅಮಾನತು: ಕಾಲೇಜು ಎಕೌಂಟ್ ಪ್ರೀಝ್: ಸಂಬಳ ಬಾರದೆ ತರಗತಿ ನಡೆಸದ ಉಪನ್ಯಾಸಕರು: ವಿದ್ಯಾರ್ಥಿಗಳಿಂದ ಪ್ರತಿಭಟನೆ.
ರಾಜ್ಯ

ಸುಳ್ಯ ಕೆ ವಿ ಜಿ ಆಡಳಿತ ಮಂಡಳಿಯಿಂದ ಉಪನ್ಯಾಸಕರ ಅಮಾನತು: ಕಾಲೇಜು ಎಕೌಂಟ್ ಪ್ರೀಝ್: ಸಂಬಳ ಬಾರದೆ ತರಗತಿ ನಡೆಸದ ಉಪನ್ಯಾಸಕರು: ವಿದ್ಯಾರ್ಥಿಗಳಿಂದ ಪ್ರತಿಭಟನೆ.

ಸುಳ್ಯದ ಪ್ರತಿಷ್ಠಿತ ಶಿಕ್ಷಣ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಬೀದಿಗಿಳಿದ ಪ್ರತಿಭಟನೆ ನಡೆಸಿರುವ ವಿದ್ಯಮಾನಡಿ. ೧೫ ರಂದು ನಡೆದಿದೆ, ಕೆ.ವಿ ಜಿ ಶಿಕ್ಷಣ ಸಂಸ್ಥೆಗೆ ಒಳಪಡುವ ಡೆಂಟಲ್ ಕಾಲೇಜು, ಇಂಜಿನಿಯರಿಂಗ್, ಹಾಗೂ ಐಟಿಐ ವಿದ್ಯಾರ್ಥಿಗಳು ಸಾಮೂಹಿಕವಾಗಿ ಬೀದಿಗಿಳಿದು ತಮ್ಮ ಹಕ್ಕೊತ್ತಾಯ ಮಂಡಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿಯಲ್ಲಿನ ಆಂತರಿಕ ಗೊಂದಲದಿಂದಾಗಿ ,…

ಮಂಗಳೂರು: ತಾಯಿ ಜೊತೆ ಮೂರು ವರ್ಷದ ಮಗು ನಾಪತ್ತೆ..!
ರಾಜ್ಯ

ಮಂಗಳೂರು: ತಾಯಿ ಜೊತೆ ಮೂರು ವರ್ಷದ ಮಗು ನಾಪತ್ತೆ..!

ವ್ಯಕ್ತಿಯೋರ್ವರು ಬಜಪೆ ಪೊಲೀಸ್‌ ಠಾಣೆಯಲ್ಲಿ ಪತ್ನಿ ಹಾಗೂ ಮೂರು ವರ್ಷದ ಪುತ್ರ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ. ಕಾಣೆಯಾದವರು ಬಜ್ಪೆಯ ಕೆ.ಪಿ. ನಗರದ ಶಾಹಿಸ್ತಾ ಮಂಜೀಲ್‌ನ ಅಹ್ಮದ್‌ ಮಕ್ಸೂದ್‌ ಅವರ ಪತ್ನಿ ಶರೀನಾ ವೈ. (24) ಮತ್ತು ಮಗ ಮಹ್ಮದ್‌ ತೋಹಾರ್‌ (3) ಎಂದು ಗುರತಿಸಲಾಗಿದೆ. ಅಹ್ಮದ್‌ ಮಕ್ಸೂದ್‌…

ಎಲಿಮಲೆಯಲ್ಲಿ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಆತ್ಮಹತ್ಯೆ no
ರಾಜ್ಯ

ಎಲಿಮಲೆಯಲ್ಲಿ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಆತ್ಮಹತ್ಯೆ no

ಎಲಿಮಲೆಯಲ್ಲಿ ಕಳೆದ ವರ್ಷ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಶಮಂತ್ ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇವರು ಚೊಕ್ಕಾಡಿಯವರಾಗಿದ್ದು, ಪ್ರಸ್ತುತ ನೆಲ್ಲೂರು ಕೆಮ್ರಾಜೆ ಗ್ರಾಮದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಎಂಬವರ ಪುತ್ರ, ಶಮಂತ್ ಎಲಿಮಲೆ ಸರಕಾರಿ ಪ್ರೌಡಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ. ಇಂದು…

ಮಂಗಳೂರಿನಿಂದ ಹೊರಟ ಸರಕು ಹಡಗಿನ ಮೇಲೆ ಕ್ಷಿಪಣಿ ದಾಳಿ
ರಾಜ್ಯ

ಮಂಗಳೂರಿನಿಂದ ಹೊರಟ ಸರಕು ಹಡಗಿನ ಮೇಲೆ ಕ್ಷಿಪಣಿ ದಾಳಿ

ಮಂಗಳೂರು: ಮಂಗಳೂರಿನಿಂದ ಶೆಲ್‌ ಕಂಪೆನಿಯ ವೈಮಾನಿಕ ಇಂಧನವನ್ನು ಹೊತ್ತು ನೆದರ್ಲೆಂಡ್‌ಗೆ ತೆರಳುತ್ತಿದ್ದ ಸರಕು ಹಡಗಿನ ಮೇಲೆ ಯೆಮೆನ್‌ ಸಮೀಪ ಕಡಲ್ಗಳ್ಳರು ಕ್ಷಿಪಣಿ ದಾಳಿ ನಡೆಸಿದ್ದಾರೆ. ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಉತ್ಪಾದನೆಯಾದ ವೈಮಾನಿಕ ಇಂಧನವನ್ನು ಶೆಲ್‌ ಕಂಪೆನಿಯು ಖರೀದಿಸಿ ಡಿ.6 ರಂದು ನೆದರ್ಲೆಂಡ್‌ಗೆ ಸಾಗಾಟ ಮಾಡುತ್ತಿತ್ತು. ಈ ವೇಳೆ ಕಡಲ್ಗಳ್ಳರು ದಾಳಿ…

ಸಂಸತ್ ದಾಳಿಯ ಮಾಸ್ಟರ್ ಮೈಂಡ್‌ ಲಲಿತ್ ಝಾ ಬಂಧನ
ರಾಷ್ಟ್ರೀಯ

ಸಂಸತ್ ದಾಳಿಯ ಮಾಸ್ಟರ್ ಮೈಂಡ್‌ ಲಲಿತ್ ಝಾ ಬಂಧನ

ನವದೆಹಲಿ: ಸಂಸತ್ ದಾಳಿಯ ಮಾಸ್ಟರ್ ಮೈಂಡ್ ಕೋಲ್ಜತಾ ಮೂಲದ ಲಲಿತ್ ಝಾನನ್ನು ದೆಹಲಿಯಲ್ಲಿ ಗುರುವಾರ ರಾತ್ರಿ ಬಂಧಿಸಿದ್ದಾರೆ. ಕಳೆದ ಬುಧವಾರ ಲೋಕಸಭೆಗೆ ನುಗ್ಗಿ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಝಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲೋಕಸಭೆ ಕಲಾಪದ ವೇಳೆ ಹೊಗೆಬಾಂಬ್ ಸಿಡಿಸುವ…

ಲೋಕಸಭೆಯಲ್ಲಿ ಸಂಸದರ ಪಾಸ್ ಪಡೆದು ಒಳ ನುಗ್ಗಿದ ಆಗಂತುಕರು..! ಹಿಂದಿನ ಸಂಸತ್ ಭವನ ಧಾಳಿಯ ದಿನವೇ ಭಾರೀ ಭದ್ರತಾ ಲೋಪ:
ರಾಜ್ಯ

ಲೋಕಸಭೆಯಲ್ಲಿ ಸಂಸದರ ಪಾಸ್ ಪಡೆದು ಒಳ ನುಗ್ಗಿದ ಆಗಂತುಕರು..! ಹಿಂದಿನ ಸಂಸತ್ ಭವನ ಧಾಳಿಯ ದಿನವೇ ಭಾರೀ ಭದ್ರತಾ ಲೋಪ:

ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಭಾರಿ ಭದ್ರತಾ ಲೋಪ ಸಂಭವಿಸಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದ ವೇಳೆ ಯುವಕನೊಬ್ಬ ವೀಕ್ಷಕರು ಕೂರುವ ಗ್ಯಾಲರಿಯಿಂದ ಸದನದೊಳಗೆ ಜಿಗಿದಿದ್ದಾನೆ. ಇದರಿಂದ ಕಲಾಪಕ್ಕೆ ಅಡ್ಡಿಯಾಯಿತು. ಕೂಡಲೇ ಆತನನ್ನು ವಶಕ್ಕೆ ಪಡೆಯಲಾಗಿದೆ. ಹೀಗಾಗಿ ಕಲಾಪ ಮುಂದೂಡಲಾಗಿದೆ.ದಿಢೀರ್ ಗ್ಯಾಲರಿಯಿಂದ ಜಿಗಿದ ಯುವಕನೊಬ್ಬ ಸ್ಮೋಕ್ ಕ್ರ‍್ಯಾಕರ್‌ವೊಂದನ್ನು ಸ್ಪ್ರೇ…

ಉಳ್ಳಾಲ: ಅಕ್ರಮ ಸಾರಾಯಿ ಘಟಕಕ್ಕೆ ಅಬಕಾರಿ ಪೊಲೀಸರಿಂದ ದಾಳಿ
ರಾಜ್ಯ

ಉಳ್ಳಾಲ: ಅಕ್ರಮ ಸಾರಾಯಿ ಘಟಕಕ್ಕೆ ಅಬಕಾರಿ ಪೊಲೀಸರಿಂದ ದಾಳಿ

ಉಳ್ಳಾಲ ಠಾಣೆ ವ್ಯಾಪ್ತಿಯ ಕಿನ್ಯಾ ಗ್ರಾಮದ ಸಾಂತ್ಯಗುತ್ತು ಬಳಿ ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿ 2240 ಲೀಟರ್ ಸ್ಪಿರಿಟ್ ಮತ್ತು 222 ಲೀಟರ್ ನಕಲಿ ಲಿಕ್ಕರ್ ವಶಪಡಿಸಿಕೊಂಡ ಘಟನೆ ನಡೆದಿದೆ. ಸಾಂತ್ಯಗುತ್ತು ನಿವಾಸಿ ನಿತ್ಯಾನಂದ ಭಂಡಾರಿ ಎಂಬಾತನ ಮನೆಗೆ ದಾಳಿ ನಡೆದಿದೆ.ಕಿನ್ಯಾದಲ್ಲಿ ಸ್ಪಿರಿಟ್…

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ – 60 ಲಕ್ಷ ಮೌಲ್ಯದ ಚಿನ್ನ ವಶಕ್ಕೆ
ರಾಜ್ಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ – 60 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ 969 ಗ್ರಾಂ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಮೂರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಇಂಡಿಯನ್ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದ ಪ್ರಯಾಣಿಕರ ತಪಾಸಣೆ ವೇಳೆ ಈ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ. ಮೂವರು ಪ್ರಯಾಣಿಕರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI