ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕುಂಭಾಶಿ ಅನೆಗುಡ್ಡೆ ದೇವಸ್ಥಾನದಲ್ಲಿ ಕಾಂತಾರ 2 ಮುಹೂರ್ತ….!!
ರಾಜ್ಯ

ಕುಂಭಾಶಿ ಅನೆಗುಡ್ಡೆ ದೇವಸ್ಥಾನದಲ್ಲಿ ಕಾಂತಾರ 2 ಮುಹೂರ್ತ….!!

ಕುಂದಾಪುರ ನವೆಂಬರ್ 27: ಭಾರೀ ಕುತೂಹಲಕ್ಕೆ ಕಾರಣವಾಗಿರುವ ಕಾಂತಾರ 2 ಚಿತ್ರದ ಮುಹೂರ್ತಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಇಂದು ಕುಂಬಾಷಿಯ ಅನೆಗುಡ್ಡೆ ದೇವಸ್ಥಾನದಲ್ಲಿ ಮುಹೂರ್ತ ನಡೆಯಲಿದ್ದು, ದೇವಸ್ಥಾನವನ್ನು ಹೂಗಳಿಂದ ಸಿಂಗರಿಸಲಾಗಿದೆ.ಕಾಂತಾರ ಚಿತ್ರದ ಮೊದಲ ಅಧ್ಯಾಯ ಅಂದರೆ ಕಾಂತಾರ 2 ಚಿತ್ರಕ್ಕೆ ಇಂದು ಮುಹೂರ್ತ ನಡೆಯಲಿದೆ. ಅಲ್ಲದೆ ಇಂದು ಕಾಂತಾರದ ಫಸ್ಟ್…

ಉಚಿತ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗೆ ಅರ್ಜಿ ಅಹ್ವಾನ ।
ರಾಜ್ಯ

ಉಚಿತ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗೆ ಅರ್ಜಿ ಅಹ್ವಾನ ।

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ಕರ್ನಾಟಕ ಸರ್ಕಾರ ಸದ್ಯದಲ್ಲೇ ನೇಮಕಾತಿ ನಡೆಸಲಿರುವ FDA/SDA/PDO/PANCHAYATH SECRETARY/ SECOND GRADE ACCOUNT ASST ಇತ್ಯಾದಿ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. ಉದ್ಯೋಗ ಮಾರ್ಗದರ್ಶನದೊಂದಿಗೆ ಗುಣಮಟ್ಟದ ತರಬೇತಿಗೆ…

ಬೆಂಗಳೂರು ಕಂಬಳಕ್ಕೆ ಸುಳ್ಯ ತಾಲೂಕಿನಿಂದ ಹೊರಟ ಓಟದ ಕೋಣಗಳಿಗೆ ಸುಳ್ಯ ನಗರದಲ್ಲಿ ಗೌರವ.
ರಾಜ್ಯ

ಬೆಂಗಳೂರು ಕಂಬಳಕ್ಕೆ ಸುಳ್ಯ ತಾಲೂಕಿನಿಂದ ಹೊರಟ ಓಟದ ಕೋಣಗಳಿಗೆ ಸುಳ್ಯ ನಗರದಲ್ಲಿ ಗೌರವ.

ಬೆಂಗಳೂರಿನಲ್ಲಿ ನಡೆಯುತ್ತಿರುವ ತುಳುನಾಡ ಕ್ರೀಡೆ ಕಂಬಳಕ್ಕೆ ರಾಜ್ಯದ ನಾನಾ ಕಡೆಗಳಿಂದ ಓಟದ ಕೋಣಗಳನ್ನು ಕೊಂಡೊಯ್ಯಲಾಗುತ್ತಿದ್ದು ಸುಳ್ಯದ ಕೃಷಿಕರ ಕೋಣವೂ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು ಅದರಂತೆ ಸುಳ್ಯದ ಕಾಂತಮಂಗಲದ ಜಗದೀಶ್ ರಾವ್ ಮಾಲಕತ್ವದ ಓಟದ ಕೋಣಗಳನ್ನು ಬೆಂಗಳೂರು ಕಂಬಳಕ್ಕೆ ಕರೆದೊಯ್ಯಲಾಗುತ್ತಿದ್ದು ಇದೇ ಸಂದರ್ಭದಲ್ಲಿ ವಿವಿಧ ಸಮಿತಿಗಳ ಪದಾದಿಕಾರಿಗಳು ಕೋಣಗಳ ಗೆಲುವಿಗೆ ಪ್ರಾರ್ಥಿಸಿ…

ಬೆಳ್ತಂಗಡಿ: ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು
ರಾಜ್ಯ

ಬೆಳ್ತಂಗಡಿ: ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ: ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಉಜಿರೆಯಲ್ಲಿ ನಡೆದಿದೆ.ಕಲ್ಮಂಜ ಗ್ರಾಮದ ಕರಿಯನೆಲ ಆನಂದ ಗೌಡರ ಪುತ್ರ, ಉಜಿರೆಯ ಎಸ್.ಡಿ.ಎಮ್ ಡಿಪ್ಲೊಮಾ ವಿದ್ಯಾರ್ಥಿ ದಿಕ್ಷೀತ್ (20) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.ಗುರುವಾರ ಕಾಲೇಜಿಗೆ ಮರಳುತ್ತಿರುವಾಗ ಘಟನೆ ನಡೆದಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ಅವರು…

ಕಾಂತಮಂಗಲದಲ್ಲಿ ಬಸ್ – ಜೀಪು ಅಪಘಾತ
ರಾಜ್ಯ

ಕಾಂತಮಂಗಲದಲ್ಲಿ ಬಸ್ – ಜೀಪು ಅಪಘಾತ

ಅಜ್ಜಾವರ ಗ್ರಾಮದ ಕಾಂತಮಂಗಲದಲ್ಲಿ ಜೀಪು ಹಾಗೂ ಬಸ್ ಅಪಘಾತ ವಾಗಿರುವುದಾಗಿ ತಿಳಿದುಬಂದಿದೆ.ಸುಳ್ಯ ದಿಂದ ಮಂಡೆಕೋಲಿಗೆ ಹೋಗುವ ಬಸ್ ಹಾಗೂ ಕಾಂತಮಂಗಲ ದಿಂದ ಸುಳ್ಯಕ್ಕೆ ಬರುವ ಸದಾನಂದ ಎಂಬವರ ಜೀಪು ಅಪಘಾತವಾಯಿತು. ಪರಿಣಾಮ ಜೀಪು ಜಖಂ ಗೊಂಡಿರುವುದಾಗಿ ತಿಳಿದುಬಂದಿದೆ

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಬಂದ ಬಾಲಕಿಗೆ ಕಚ್ಚಿದ ಹಾವು.
ರಾಜ್ಯ

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಬಂದ ಬಾಲಕಿಗೆ ಕಚ್ಚಿದ ಹಾವು.

ಶಬರಿಮಲೆ ನವೆಂಬರ್ 23: ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಬಂದ 6 ವರ್ಷ ಬಾಲಕಿಗೆ ಹಾವು ಕಚ್ಚಿದ ಘಟನೆ ವರದಿಯಾಗಿದ್ದು, ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.ಕೇರಳ ರಾಜ್ಯದ ತಿರುವನಂತಪುರಂ ಜಿಲ್ಲೆಯ ಆರು ವರ್ಷದ ಬಾಲಕಿ ನಿರಂಜನ ತನ್ನ ಕುಟುಂಬ ಸದಸ್ಯರೊಂದಿಗೆ…

ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗೌರವ..!
ರಾಜ್ಯ

ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗೌರವ..!

ಮಂಗಳೂರು : ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರನ್ನು ಏರ್ ಇಂಡಿಯಾ ಸಿಬಂದಿ ಗೌರವಿಸಿದೆ. ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿನಿಂದ ದಮ್ಮಾಮ್ ಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ…

ಸುರತ್ಕಲ್ : ಆಸ್ಪತ್ರೆಯಲ್ಲಿ ಬಾಲಕ ಮೃತ್ಯು, ವೈದ್ಯರ ನಿರ್ಲಕ್ಷ್ಯ ಆರೋಪ: ಆಸ್ಪತ್ರೆ ಎದುರು ಸಾರ್ವಜನಿಕರ ಪ್ರತಿಭಟನೆ..!
ರಾಜ್ಯ

ಸುರತ್ಕಲ್ : ಆಸ್ಪತ್ರೆಯಲ್ಲಿ ಬಾಲಕ ಮೃತ್ಯು, ವೈದ್ಯರ ನಿರ್ಲಕ್ಷ್ಯ ಆರೋಪ: ಆಸ್ಪತ್ರೆ ಎದುರು ಸಾರ್ವಜನಿಕರ ಪ್ರತಿಭಟನೆ..!

ಸುರತ್ಕಲ್ : ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿ ನಿವಾಸಿ ಅರ್ಫಾನ್ (16 ವ) ಎಂಬಾತ ಸುರತ್ಕಲ್ ಖಾಸಗಿ ಆಸ್ಪತ್ರೆ ಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ ಎಂದು ಕುಟುಂಬಸ್ಥರು ಹಾಗು ಗ್ರಾಮಸ್ಥರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಮುಕ್ಕದಲ್ಲಿ ಮಂಗಳವಾರ ರಾತ್ರಿ 8 ಗಂಟೆಯ…

ಮಂಗಳೂರು – ಲಾಡ್ಜ್ ರೂಮ್ ನಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ ಪತ್ತೆ..
ರಾಜ್ಯ

ಮಂಗಳೂರು – ಲಾಡ್ಜ್ ರೂಮ್ ನಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ ಪತ್ತೆ..

thmb - 1 ಮಂಗಳೂರು ನವೆಂಬರ್ 23: ಲಾಡ್ಜ್ ಒಂದರ ರೂಮ್ ನಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಬೆಂದೂರ್ ವೆಲ್ ಬಳಿಯ ಲಾಡ್ಜ್ ಒಂದರಲ್ಲಿ ನಡೆದಿದೆ. ಮೃತರನನ್ನು ಯಶ್ರಾಜ್ ಎಸ್.‌ಸುವರ್ಣ(43) ಎಂದು ಗುರುತಿಸಲಾಗಿದೆ.ನಗರದ ಬೆಂದೂರ್ ವೆಲ್ ನಲ್ಲಿರುವ ಲಾಡ್ಜ್ ಇದಾಗಿದ್ದು, ಮಧ್ಯರಾತ್ರಿ ವೇಳೆ ಬೆಂಕಿ…

ರಾಜ್ಯ ಮಟ್ಟದ ವೆಯ್ಟ್ ಲಿಪ್ಟಿಂಗ್ ನಲ್ಲಿ ಸುಳ್ಯಕೆವಿಜಿ ವಿದ್ಯಾರ್ಥಿನಿ ದಕ್ಷ ಆರ್ ಶೆಟ್ಟಿ ದ್ವಿತೀಯ.
ರಾಜ್ಯ

ರಾಜ್ಯ ಮಟ್ಟದ ವೆಯ್ಟ್ ಲಿಪ್ಟಿಂಗ್ ನಲ್ಲಿ ಸುಳ್ಯಕೆವಿಜಿ ವಿದ್ಯಾರ್ಥಿನಿ ದಕ್ಷ ಆರ್ ಶೆಟ್ಟಿ ದ್ವಿತೀಯ.

ಸುಳ್ಯ ಕೆವಿಜಿ ಯ ವಿದ್ಯಾರ್ಥಿನಿ ಧಕ್ಷ ಆರ್ ಶೆಟ್ಟಿ ಯವರು ರಾಜ್ಯ ವೆಯ್ಟ್ ಲಿಫ್ಟ್ರಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನಲ್ಲಿ ಜರಗಿದ 49 ಕೆಜಿ ವಿಭಾಗ ರಾಜ್ಯ ಮಟ್ಟದ ಸ್ಪರ್ಧೆ ಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.ಧಕ್ಷ ಶೆಟ್ಟಿ ಯವರು ಸುಳ್ಯ ಬೀರಮಂಗಲ ನಿವಾಸಿ ರವಿಕುಮಾರ್ ಶೆಟ್ಟಿ ಹಾಗೂ ಶೋಭಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI