ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬೆಳ್ತಂಗಡಿಯ ಕುತ್ಲೂರು ಮನೆಗೆ ಬಂದಿದ್ದು ನಕ್ಸಲರಲ್ಲ..!
ರಾಜ್ಯ

ಬೆಳ್ತಂಗಡಿಯ ಕುತ್ಲೂರು ಮನೆಗೆ ಬಂದಿದ್ದು ನಕ್ಸಲರಲ್ಲ..!

ಬೆಳ್ತಂಗಡಿ: ಪೊಲೀಸರು ಮನೆಗೆ ಭೇಟಿ ನೀಡಿದ್ದನ್ನು ನಕ್ಸಲರು ಎಂದು ಭಾವಿಸಿದ ಘಟನೆ ಕುತ್ಲೂರಿನಲ್ಲಿ ನಡೆದಿದೆ.ರಾತ್ರಿ ವೇಳೆ ತಮ್ಮ ಮನೆಗೆ ಐದು ಜನ ಅಪರಿಚಿತರ ತಂಡವೊಂದು ಬಂದಿದ್ದು, ಮನೆಯ ಬಾಗಿಲು ಬಡಿದು ಈ ತಂಡ ವಿಚಾರಿಸಿದೆ. ಈ ತಂಡದಲ್ಲಿ ಮಹಿಳೆಯೊಬ್ಬರೂ ಇದ್ದರು. ಇದು ನಕ್ಸಲರ ತಂಡ ಆಗಿರಬಹುದು ಎಂದು ನಕ್ಸಲ್…

ಮೂಡುಬಿದರೆ: ಗೋವು ಅಕ್ರಮ ಸಾಗಾಟಕ್ಕೆ ವಿಫಲ ಯತ್ನ : 2 ಸೆರೆ, 3 ಪರಾರಿ..!
ರಾಜ್ಯ

ಮೂಡುಬಿದರೆ: ಗೋವು ಅಕ್ರಮ ಸಾಗಾಟಕ್ಕೆ ವಿಫಲ ಯತ್ನ : 2 ಸೆರೆ, 3 ಪರಾರಿ..!

ಮೂಡುಬಿದಿರೆ: ಅಕ್ರಮವಾಗಿ ದನ ಮತ್ತು ಕರುಗಳನ್ನು ವಾಹನದಲ್ಲಿ ತುಂಬಿಸಿ ಕಸಾಯಿಖಾನೆಗೆ ಸಾಗಿಸುವ ಪ್ರಯತ್ನವೊಂದನ್ನು ಮೂಡುಬಿದಿರೆ ಪೊಲೀಸರು ವಿಫಲಗೊಳಿಸಿದ್ದಾರೆ.ಮೂಡುಕೊಣಾಜೆ ಗ್ರಾಮದ ಕುಕ್ಕುದಕಟ್ಟೆಯಲ್ಲಿ ಮಂಗಳವಾರ ನಸುಕಿನ ಜಾವ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಎರಡು ಹಸು ಹಾಗೂ ಎರಡು ಕರುಗಳನ್ನು ರಕ್ಷಿಸಿದ್ದಾರೆ. ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೇಶ್‌ ಕುಮಾರ್‌ ನೇತೃತ್ವದ…

ತಂದೆಯ ಜೊತೆ ಸೇರಿ ಬೃಹತ್​ ಹೆಬ್ಬಾವು ಹಿಡಿದ ಹನ್ನೆರಡರ ಪೋರ..!
ರಾಜ್ಯ

ತಂದೆಯ ಜೊತೆ ಸೇರಿ ಬೃಹತ್​ ಹೆಬ್ಬಾವು ಹಿಡಿದ ಹನ್ನೆರಡರ ಪೋರ..!

ಉಡುಪಿ: ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ದೇವಾಡಿಗರಬೆಟ್ಟು ಗ್ರಾಮದಲ್ಲಿ ಬೃಹತ್​ ಹೆಬ್ಬಾವೊಂದು ಕಾಣಿಸಿಕೊಂಡಿದೆ.ಖ್ಯಾತ ಉರಗತಜ್ಞ ಸುಧೀಂದ್ರ ಐತಾಳ್ ಜೊತೆ ಮಗ ಧೀರಜ್ ಎಂಬಾತ ತಂದೆಯ ಜೊತೆ ಸೇರಿ ಹೆಬ್ಬಾವನ್ನು ಹಿಡಿದಿದ್ದಾನೆ. ಬಾಲಕನ ಸಾಹಸದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಇನ್ನು ಸುಧೀಂದ್ರ ಐತಾಳ್ ಅವರ ಮಗ ಧೀರಜ್ ಐತಾಳ್,…

ಸುಳ್ಯ ತಾಲ್ಲೂಕು ಕ್ರೀಡಾ ಕೂಟದ ಧನ್ಯತಾ ಸಮಾರಂಭ
ರಾಜ್ಯ

ಸುಳ್ಯ ತಾಲ್ಲೂಕು ಕ್ರೀಡಾ ಕೂಟದ ಧನ್ಯತಾ ಸಮಾರಂಭ

ಸುಳ್ಯ ತಾಲ್ಲೂಕು ಕ್ರೀಡಾ ಕೂಟವನ್ನು ಯಶಸ್ವಿ ಯಾಗಿ ನಡೆಸಿದ ಸಂತ ಜೋಸೆಫ್ ಶಾಲೆ ಯ ವತಿಯಿಂದ ಸಹಕಾರ ನೀಡಿ ದ ವಿವಿಧ ಸಮಿತಿ ಸದಸ್ಯರಿಗೆ, ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಾಲಾ ಸಿಬ್ಬಂದಿಗಳಿಗೆ ಕ್ರತಜ್ಞತೆ ಅರ್ಪಿಸುವ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಜರಗಿತು.ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ ವಿಕ್ಟರ್ ಡಿ…

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಈ 6 ಪ್ರದೇಶಗಳು ‘“ಹಾರ್ನ್ ನಿಷೇಧಿತ ಪ್ರದೇಶ”..!
ರಾಜ್ಯ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಈ 6 ಪ್ರದೇಶಗಳು ‘“ಹಾರ್ನ್ ನಿಷೇಧಿತ ಪ್ರದೇಶ”..!

ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಆರು ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಹಾರ್ನ್ ಬಳಕೆಯನ್ನು ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ.1) ಲೇಡಿಗೋಷನ್ ಆಸ್ಪತ್ರೆ, 2) ಹಂಪನಕಟ್ಟೆ ಜಂಕ್ಷನ್‌, 3) ಡಾ. ಅಂಬೇಡ್ಕರ್ ವೃತ್ತ, 4) ಕೆ.ಎಂ.ಸಿ ಆಸ್ಪತ್ರೆ ಅತ್ತಾವರ,5) ಕೆ.ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ…

ಕೋಡಿಂಬಾಳ ವಿದ್ಯುತ್ ಕಂಬಕ್ಕೆ ಬೊಲೇರೋ ಢಿಕ್ಕಿ :ತುಂಡಾಗಿ ಬಿದ್ದ ವಿದ್ಯುತ್ ಕಂಬ: ವಾಹನಸವಾರರಿಗೆ ಗಾಯ:
ರಾಜ್ಯ

ಕೋಡಿಂಬಾಳ ವಿದ್ಯುತ್ ಕಂಬಕ್ಕೆ ಬೊಲೇರೋ ಢಿಕ್ಕಿ :ತುಂಡಾಗಿ ಬಿದ್ದ ವಿದ್ಯುತ್ ಕಂಬ: ವಾಹನಸವಾರರಿಗೆ ಗಾಯ:

ಬೊಲೇರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದುಬಿದ್ದ ಘಟನೆ ಕಡಬ – ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಇಂದು ಮುಂಜಾನೆ ನಡೆದಿದೆ.ಸುಳ್ಯ ತಾಲೂಕು ಕಲ್ಲುಗುಂಡಿಯ ಚೇತನ್ ಎಂಬವರು ತನ್ನ ಕುಟುಂಬಸ್ಥರೊಂದಿಗೆ ಕಾರ್ಯಕ್ರಮದ ನಿಮಿತ್ತ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಕೋಡಿಂಬಾಳದಲ್ಲಿ…

ವಿಶ್ವಕಪ್ ಫೈನಲ್ | ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್‌ಇಡಿ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಿದ ರಾಜ್ಯ ಸರ್ಕಾರ
ರಾಜ್ಯ

ವಿಶ್ವಕಪ್ ಫೈನಲ್ | ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್‌ಇಡಿ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಿದ ರಾಜ್ಯ ಸರ್ಕಾರ

ಬಹುನಿರೀಕ್ಷಿತ ಏಕದಿನ ವಿಶ್ವಕಪ್​ನ ಇಂದಿನ ಫೈನಲ್ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಚಾಂಪಿಯನ್ ಪಟ್ಟಕ್ಕಾಗಿ ಪಂದ್ಯ ನಡೆಯಲಿದೆ.ದೇಶಾದ್ಯಂತ ಹಬ್ಬದ ವಾತಾವರಣ ಶನಿವಾರದಿಂದಲೇ ಶುರುವಾಗಿದೆ. ಈ ನಡುವೆ ರಾಜ್ಯದ ಕಾಂಗ್ರೆಸ್ ಸರ್ಕಾರವು, ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ…

ನಾಪತ್ತೆಯಾಗಿದ್ದ 8ನೇ ತರಗತಿಯ ಬಾಲಕ ಮೈಸೂರಿನಲ್ಲಿ ಪತ್ತೆ
ರಾಜ್ಯ

ನಾಪತ್ತೆಯಾಗಿದ್ದ 8ನೇ ತರಗತಿಯ ಬಾಲಕ ಮೈಸೂರಿನಲ್ಲಿ ಪತ್ತೆ

ಬೆಳ್ಳಾರೆ: ಎರಡು ದಿನಗಳ ಹಿಂದೆ ಅಂಗಡಿಗೆ ತೆರಳುವುದಾಗಿ ತೆರಳಿ ಬಳಿಕ ನಾಪತ್ತೆಯಾಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಶನಿವಾರ ಮೈಸೂರಿನಲ್ಲಿ ಪತ್ತೆಯಾಗಿದ್ದಾನೆ.ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನ.16ರಂದು…

ಸುಳ್ಯ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಎರಡನೆ ದಿನದ ಮಹಿಳಾ ಕಬಡ್ಡಿ
ರಾಜ್ಯ

ಸುಳ್ಯ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಎರಡನೆ ದಿನದ ಮಹಿಳಾ ಕಬಡ್ಡಿ

ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ‌ ಸಂಘ ಸುಳ್ಯ ಹಾಗೂ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸಂಘಟನಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರೀಯ ಅಮೆಚೂರ್ ಕಬಡ್ಡಿ ಫೆಡರೇಷನ್ ಮತ್ತು ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ 3 ದಿನಗಳ ಪುರುಷರ ಮತ್ತು ಮಹಿಳೆಯರ ಪ್ರೊ ಮಾದರಿಯ ರಾಷ್ಟ್ರೀಯ…

ಸುಳ್ಯ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಎರಡನೆ ದಿನದ ಮಹಿಳಾ ಕಬಡ್ಡಿ : ಟಿ ಎಂ ಸಿ ಗೆಲುವಿನ ಓಟ: ಕನ್ಯಾಕುಮಾರಿ ತಂಡದ ಕಳಪೆ ಆಟ.
ಕ್ರೀಡೆ

ಸುಳ್ಯ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಎರಡನೆ ದಿನದ ಮಹಿಳಾ ಕಬಡ್ಡಿ : ಟಿ ಎಂ ಸಿ ಗೆಲುವಿನ ಓಟ: ಕನ್ಯಾಕುಮಾರಿ ತಂಡದ ಕಳಪೆ ಆಟ.

ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ‌ ಸಂಘ ಸುಳ್ಯ ಹಾಗೂ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸಂಘಟನಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರೀಯ ಅಮೆಚೂರ್ ಕಬಡ್ಡಿ ಫೆಡರೇಷನ್ ಮತ್ತು ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ 3 ದಿನಗಳ ಪುರುಷರ ಮತ್ತು ಮಹಿಳೆಯರ ಪ್ರೊ ಮಾದರಿಯ ರಾಷ್ಟ್ರೀಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI