ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಬೆಳ್ತಂಗಡಿ: ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ರೂ. 3,87,500 ಮೌಲ್ಯದ ನಗ-ನಗದು ಕಳ್ಳತನ..!
ರಾಜ್ಯ

ಬೆಳ್ತಂಗಡಿ: ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ರೂ. 3,87,500 ಮೌಲ್ಯದ ನಗ-ನಗದು ಕಳ್ಳತನ..!

ಬೆಳ್ತಂಗಡಿಯಲ್ಲಿ ಯಾರು ಇಲ್ಲದ ವೇಳೆ ಯಾರೋ ಕಳ್ಳರು ಮನೆ ಒಳಪ್ರವೇಶಿಸಿ ಕಳ್ಳತನ ಮಾಡಿದ ಘಟನೆ ನಡೆದಿದೆ. ಕುವೆಟ್ಟು ಗ್ರಾಮ ಬೆಳ್ತಂಗಡಿ ನಿವಾಸಿ ಸುಲೈಮಾನ್ (56) ಇವರ ಮನೆಯಲ್ಲಿ ಸಂಜೆಯ ಅವಧಿಯಲ್ಲಿ ಯಾರು ಇಲ್ಲದ ವೇಳೆ ಯಾರೋ ಕಳ್ಳರು ಮನೆಯ ಎದುರಿನ ಬಾಗಿಲಿನ ಲಾಕ್ ನ್ನು ಮುರಿದು ಒಳಪ್ರವೇಶಿಸಿ ಬೆಡ್…

ಮಾಜಿ ಯೋಧನಿಗೆ ಮದುವೆ ಮಾಡಿಸುದಾಗಿ ಬ್ಲ್ಯಾಕ್‌ಮೇಲ್,10 ಲಕ್ಷ ರೂ. ವಂಚನೆ; ಮೂವರು ಅರೆಸ್ಟ್..!
ರಾಜ್ಯ

ಮಾಜಿ ಯೋಧನಿಗೆ ಮದುವೆ ಮಾಡಿಸುದಾಗಿ ಬ್ಲ್ಯಾಕ್‌ಮೇಲ್,10 ಲಕ್ಷ ರೂ. ವಂಚನೆ; ಮೂವರು ಅರೆಸ್ಟ್..!

ನಿವೃತ್ತ ಸೇನಾಧಿಕಾರಿಗೆ ಮದುವೆ ಮಾಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ನಡೆದಿದ್ದು, ವಂಚನೆ ಪ್ರಕರಣ ಸಂಬಂಧ ಮಡಿಕೇರಿ ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದ.ಕ. ಜಿಲ್ಲೆಯ ಬಂಟ್ವಾಳದ ನಿವಾಸಿ ಅಬ್ದುಲ್ ಬಶೀರ್ (29) ಕಡಬದ ನಿವಾಸಿ ಸಾಧಿಕ್, (30) ಫೈಸುಲ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಕೇರಳದ…

ಬಂಟ್ವಾಳ ಗ್ರಾಮಾಂತರ ಪೋಲೀಸರಿಂದ ಲಕ್ಷಾಂತರ ಮೌಲ್ಯದ ಡಾಮರು ಕಳ್ಳತನದ ಜಾಲ ಪತ್ತೆ- ಆರೋಪಿಗಳ ಬಂಧನ
ರಾಜ್ಯ

ಬಂಟ್ವಾಳ ಗ್ರಾಮಾಂತರ ಪೋಲೀಸರಿಂದ ಲಕ್ಷಾಂತರ ಮೌಲ್ಯದ ಡಾಮರು ಕಳ್ಳತನದ ಜಾಲ ಪತ್ತೆ- ಆರೋಪಿಗಳ ಬಂಧನ

ಡಾಮರು ಕಳ್ಳತನದ ಜಾಲವನ್ನು ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳ ಸಹಿತ ಆರೋಪಿಗಳನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಅಮೈ ಎಂಬಲ್ಲಿನಡೆದಿದೆ. ಅಕ್ರಮವಾಗಿ ಡಾಮರು ಕಳ್ಳತನ ನಡೆಯುತ್ತಿದ್ದು, ಪೋಲೀಸರು ದಾಳಿ ನಡೆಸಿ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ವಿಜಯಕುಮಾರ್ ಶೆಟ್ಟಿ,…

ಕಲ್ಲುಗುಂಡಿ : ಕಡೆಪಾಲ ಬಳಿ ಕಂಟೈನರ್ ಪಲ್ಟಿ, ಚಾಲಕ ಪಾರು
ರಾಜ್ಯ

ಕಲ್ಲುಗುಂಡಿ : ಕಡೆಪಾಲ ಬಳಿ ಕಂಟೈನರ್ ಪಲ್ಟಿ, ಚಾಲಕ ಪಾರು

ಮಾಣಿ ಮೈಸೂರು ಹೆದ್ದಾರಿ ಬದಿಯಲ್ಲಿ ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುತ್ತಿದ್ದ ಕಂಟೇನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಲ್ಲುಗುಂಡಿ ಸಮೀಪ ಕಡಪ್ಪಾಲ ಬಳಿ ಪಲ್ಟಿಯಾದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ಘಟನೆಯಿಂದ ವಾಹನ ಜಖಂಗೊಂಡಿದ್ದು ಚಾಲಕ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ನಾಪೊಕ್ಲು‌ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ಆಯ್ಕೆ
ರಾಜ್ಯ

ನಾಪೊಕ್ಲು‌ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ಆಯ್ಕೆ

ನಾಪೊಕ್ಲು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ನೇಮಕಗೊಂಡಿದ್ದಾರೆ. ಪೆರಾಜೆ ವಲಯದ ಪುತ್ಯ ಪೆರಾಜೆ ಬೂತ್ ಮಟ್ಟದ ಸಭೆ ಡಿ.10ರಂದು ನಡೆಯಿತು.ಸಭೆಯಲ್ಲಿ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್ ಕೆ .ಎ, ಮುಖಂಡರಾದ ಟಿ .ಪಿ ರಮೇಶ ಮಡಿಕೇರಿ,ಬೇಕಲ್ ರಮಾನಾಥ್ ಕರಿಕೆ, ಶೌಕತ್ ಅಲಿ ಕುಂಜಿಲ, ರಾಜೇಶ್ವರಿ ಕೊಯಿನಾಡು, ಚುನಾವಣಾ…

ಉಪ್ಪಿನಂಗಡಿ: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!
ರಾಜ್ಯ

ಉಪ್ಪಿನಂಗಡಿ: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳ ಜೋಡಿಯನ್ನು ತಡೆ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಈ ಘಟನೆಯು ಕೆಲವು ವಾರಗಳ ಹಿಂದೆ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದ ಮುಸ್ಲಿಂ ಸಮುದಾಯದವರೇ…

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿ ಅಪ್ಪಾಚಿಮೇಡು ಬೆಟ್ಟದಲ್ಲಿ ಕುಸಿದು ಬಿದ್ದು ಮೃತ್ಯು..!
ರಾಜ್ಯ

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿ ಅಪ್ಪಾಚಿಮೇಡು ಬೆಟ್ಟದಲ್ಲಿ ಕುಸಿದು ಬಿದ್ದು ಮೃತ್ಯು..!

ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಬಾಲಕಿಯನ್ನು ತಮಿಳುನಾಡಿನ ಪದ್ಮಶ್ರೀ ಎಂದು ಗುರುತಿಸಲಾಗಿದ್ದು, ಶಬರಿಮಲೆಯ ದೇವಸ್ಥಾನದ ಅಪ್ಪಾಚಿಮೇಡು ಪ್ರದೇಶದಲ್ಲಿ ಕುಸಿದು ಬಿದ್ದಿದ್ದಾರೆ. ಪದ್ಮಶ್ರೀ ಅವರಿದ್ದ ಗುಂಪು ಮಧ್ಯಾಹ್ನದ ಹೊತ್ತಿಗೆ ಬೆಟ್ಟವನ್ನು ಏರಲು ಪ್ರಾರಂಭಿಸಿತು. ಅಪ್ಪಾಚಿಮೇಡು ತಲುಪಿದಾಗ ಆಕೆ…

ಕಿಡ್ನಾಪ್ ಆಗಿದ್ದ ಜೆಸಿಬಿ ಆಪರೇಟರ್ ನ ಶವ ಆಗುಂಬೆ ಘಾಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ.
ರಾಜ್ಯ

ಕಿಡ್ನಾಪ್ ಆಗಿದ್ದ ಜೆಸಿಬಿ ಆಪರೇಟರ್ ನ ಶವ ಆಗುಂಬೆ ಘಾಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ.

ಅನೈತಿಕ ಸಂಬಂಧದ ಕಾರಣದಿಂದಜೆಸಿಬಿ ಆಪರೇಟರ್‌ನನ್ನು ಕಿಡ್ನಾಪ್ ಮಾಡಿ,ಕೊಲೆಗೈದು ಆಗುಂಬೆ ಘಾಟ್‌ ನಲ್ಲಿ ಬೀಸಾಡಿದ್ದು, ಮೃತದೇಹವು ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ.ಹತ್ತಕ್ಕೂ ಅಧಿಕ ಜೆಸಿಬಿ ಹೊಂದಿರುವ ಕುಂಬ್ರದ ಉದ್ಯಮಿಯೋರ್ವರ ಜೆಸಿಬಿ ಆಪರೇಟರ್‌ ಮೃತ ದುರ್ದೈವಿ. ಕುಂಬ್ರ ಮೂಲದ ಜೆಸಿಬಿ ಮಾಲಕ, ಉದ್ಯಮಿ ಮೋಹನ್‌ದಾಸ್ ರೈ ಜೊತೆ ಜೇಸಿಬಿ ಆಪರೇಟರ್ ಆಗಿ…

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳ್ಳತನ..!
ರಾಜ್ಯ

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳ್ಳತನ..!

ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳ್ಳತನ ನಡೆದಿದೆ. ಕಳ್ಳರು ಇಲ್ಲಿನ ಹೊಟೇಲ್, ಸಹಕಾರಿ ಸಂಘಗಳ ಕಚೇರಿ ಸಹಿತ ಮತ್ತಿತರ ಅಂಗಡಿಗಳಿಗೆ ನುಗ್ಗಿ ಹಣ ಕಳವು ನಡೆಸಿದ್ದಾರೆ.ಶನಿವಾರ ರಾತ್ರಿ ವೇಳೆ ಭಾರಿ ಮಳೆ ಇದ್ದು ಈ ಅವಕಾಶವನ್ನು ಕಳ್ಳರು ಉಪಯೋಗಿಸಿಕೊಂಡಿದ್ದಾರೆ ಎನ್ನಲಾಗಿದೆ. ಕೈಕಂಬ ಪರಿಸರದ ವ್ಯಾಪಾರಿಗಳು ಆತಂಕಗೊಂಡಿದ್ದು ಪೊಲೀಸ್ ಇಲಾಖೆ ತಕ್ಷಣ…

ಕಾಸರಗೋಡು: ಲಾರಿಯಡಿಗೆ ಸಿಲುಕಿ ಚಾಲಕ ಸಾವು..!
ರಾಜ್ಯ

ಕಾಸರಗೋಡು: ಲಾರಿಯಡಿಗೆ ಸಿಲುಕಿ ಚಾಲಕ ಸಾವು..!

ಬದಿಯಡ್ಕ ಸಮೀಪದ ನೀರ್ಚಾಲ್ ಗೋಳಿಯಡ್ಕ ದಲ್ಲಿ ಲಾರಿಯಡಿಗೆ ಸಿಲುಕಿ ಚಾಲಕ ಮೃತ ಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕ ಪಾಡಿ ಉತ್ತರತ್ತೋಡಿಯ ಮುಹಮ್ಮದ್ ನೌಫಲ್ (23) ಎಂದು ಗುರುತಿಸಲಾಗಿದೆ.ಲಾರಿಯನ್ನು ಸ್ಟಾರ್ಟ್ನಲ್ಲಿರಿಸಿ ಗೇಟ್ ತೆರೆಯಲು ಹೋದ ಸಂದರ್ಭದಲ್ಲಿ ಅದೇ ಲಾರಿ ಮುಂದಕ್ಕೆ ಸಂಚರಿಸಿ ಲಾರಿಯಡಿಗೆ ಸಿಲುಕಿ ಈ ಘಟನೆ ನಡೆದಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI