ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಉಪ್ಪಿನಂಗಡಿ: ಅಡಿಕೆ ಅಂಗಡಿಯಿಂದ 1ಲಕ್ಷ ರೂ. ಕಳ್ಳತನ.
ರಾಜ್ಯ

ಉಪ್ಪಿನಂಗಡಿ: ಅಡಿಕೆ ಅಂಗಡಿಯಿಂದ 1ಲಕ್ಷ ರೂ. ಕಳ್ಳತನ.

ಉಪ್ಪಿನಂಗಡಿ: ಇಲ್ಲಿನ ರಾಜಧಾನಿ ಟವರ್ಸ್ ವಾಣಿಜ್ಯ ಸಂಕೀರ್ಣದಲ್ಲಿರುವ ಅಡಿಕೆ ಮಾರಾಟ ಅಂಗಡಿಯಿಂದ ಹಾಡ ಹಗಲೇ ಒಂದು ಲಕ್ಷ ರೂಪಾಯಿ ಹಣವನ್ನು ಕದ್ದೊಯ್ದ ಘಟನೆ ನ.15ರಂದು ಸಂಭವಿಸಿದೆ.ಅಡಿಕೆ ವ್ಯಾಪಾರಿ ಮಧ್ಯಾಹ್ನ ಊಟಕ್ಕೆಂದು ಹೋಗುವ ವೇಳೆ ಕ್ಯಾಶ್ ಡ್ರಾವರ್ ಗೆ ಬೀಗ ಹಾಕಿ , ಅಂಗಡಿಯ ಶಟರ್ ನ್ನು ಅರ್ಧಾಂಶ ಎಳೆದು…

ವಿಶ್ವ ಕಫ್ ಕ್ರಿಕೆಟ್ ಫೈನಲ್‌ಗೆ ಭಾರತ : ಶಮಿ ದಾಳಿಗೆ ನಲುಗಿದ ನ್ಯೂಝಿಲ್ಯಾಂಡ್.
ಕ್ರೀಡೆ

ವಿಶ್ವ ಕಫ್ ಕ್ರಿಕೆಟ್ ಫೈನಲ್‌ಗೆ ಭಾರತ : ಶಮಿ ದಾಳಿಗೆ ನಲುಗಿದ ನ್ಯೂಝಿಲ್ಯಾಂಡ್.

ಮುಂಬೈ: ಇಲ್ಲಿನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡ ನ್ಯೂಝಿಲ್ಯಾಂಡ್ ವಿರುದ್ಧ 70 ರನ್ ಗಳ ಗೆಲುವು ಸಾಧಿಸಿದೆ.ಮುಹಮ್ಮದ್ ಶಮಿ ಶಿಸ್ತುಬದ್ದ ಬೌಲಿಂಗ್ ದಾಳಿ ವಿರಾಟ್ ಮತ್ತು ಶ್ರೇಯಸ್ ಅಮೋಘ ಶತಕದ ನೆರವಿನಿಂದ ಭಾರತ ಸೆಮಿಫೈನಲ್‌ನಲ್ಲಿ ನ್ಯೂಝಿಲ್ಯಾಂಡ್ ಮಣಿಸಿ ಕಳೆದ…

ನೇಜಾರು ನಾಲ್ವರ ಹತ್ಯೆ ಪ್ರಕರಣ – ಆರೋಪಿ ಪ್ರವೀಣ್‌ ಚೌಗಲೆ ಗೆ 14 ದಿನಗಳ ಪೊಲೀಸ್‌ ಕಸ್ಟಡಿ
ರಾಜ್ಯ

ನೇಜಾರು ನಾಲ್ವರ ಹತ್ಯೆ ಪ್ರಕರಣ – ಆರೋಪಿ ಪ್ರವೀಣ್‌ ಚೌಗಲೆ ಗೆ 14 ದಿನಗಳ ಪೊಲೀಸ್‌ ಕಸ್ಟಡಿ

ಮಂಗಳೂರು: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಪ್ರವೀಣ್‌ ಅರುಣ್‌ ಚೌಗಲೆ ಯನ್ನು 14 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಕರಣ ಕ್ಕೆ ಸಂಬಂಧ ಪಟ್ಟಂತೆ ಉಡುಪಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಆರೋಪಿ ಪ್ರವೀಣ್‌ ಅರುಣ್‌ ಚೌಗಲೆಯನ್ನು ಅಜೆಕಾರು ಪ್ರಾಥಮಿಕ…

ಉಡುಪಿಯ ನಾಲ್ವರ ಕೊಲೆ ಪ್ರಕರಣ: ಕುಡಚಿಯಲ್ಲಿ ಕೊಲೆ ಆರೋಪಿಯ ಬಂಧನ
ರಾಜ್ಯ

ಉಡುಪಿಯ ನಾಲ್ವರ ಕೊಲೆ ಪ್ರಕರಣ: ಕುಡಚಿಯಲ್ಲಿ ಕೊಲೆ ಆರೋಪಿಯ ಬಂಧನ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವ ಎಂದು ತಿಳಿದುಬಂದಿದೆ.ಶಂಕಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ(35)ಈತ ಸಿಆರ್‌ಪಿಎಫ್‌ ಸಿಬ್ಬಂದಿಯಾಗಿದ್ದ…

ಮಂಜೇಶ್ವರ – ಮನೆ ಅಂಗಳದಲ್ಲೇ ಕಾರಿನಡಿ ಸಿಲುಕಿದ ಪುಟ್ಟ ಬಾಲಕನ ಸಾವು..
Uncategorized ರಾಜ್ಯ

ಮಂಜೇಶ್ವರ – ಮನೆ ಅಂಗಳದಲ್ಲೇ ಕಾರಿನಡಿ ಸಿಲುಕಿದ ಪುಟ್ಟ ಬಾಲಕನ ಸಾವು..

ನವೆಂಬರ್ 13: ಮನೆಯ ಅಂಗಳದಲ್ಲೇ ಕಾರಿನಡಿಗೆ ಸಿಲುಕಿ ಪುಟ್ಟ ಮಗು ಸಾವನಪ್ಪಿದ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.ಮೃತ ಬಾಲಕನನ್ನು ಸೋಂಕಾಲ್ ಕೊಡಂಗೆಯ ನಿಸಾರ್ ರವರ ಪುತ್ರ ಒಂದೂವರೆ ವರ್ಷದ ಮಸ್ತುಲ್ ಜಿಶಾನ್ ಎಂದು ಗುರುತಿಸಲಾಗಿದೆ. ಜಿಶಾನ್ ನ…

ದೀಪ- ದೀಪಾವಳಿ
ಮನೋರಂಜನೆ

ದೀಪ- ದೀಪಾವಳಿ

ದೀಪ ಜ್ಯೋತಿಃ ಪರಬ್ರಹ್ಮದೀಪ ಜ್ಯೋತಿರ್ಜನಾರ್ದನಃದೀಪೋ ಹರತು ಮೇ ಪಾಪಂದೀಪ ಜ್ಯೋತಿರ್ನಮೋಸ್ತುತೇ ( ದೀಪದ ಬೆಳಕು ಪರಮ ಬ್ರಹ್ಮನನ್ನು ಪ್ರತಿನಿಧಿಸುತ್ತದೆ, ದೀಪದ ಬೆಳಕು ಜನಾರ್ದನ (ಶ್ರೀವಿಷ್ಣು) ನನ್ನು ಪ್ರತಿನಿಧಿಸುತ್ತದೆ, ದೀಪವು ಪಾಪಗಳನ್ನು ತೊಡೆದು ಹಾಕಲಿ, ದೀಪದ ಬೆಳಕಿಗೆ ನನ್ನ ನಮಸ್ಕಾರಗಳು) ದೀಪದಿಂದ ಹೊರಹೊಮ್ಮುವ ಬೆಳಕು ಕತ್ತಲೆ, ಅಜ್ಞಾನ ಮತ್ತು ದುಷ್ಟತನವನ್ನು…

ದೀಪ- ದೀಪಾವಳಿ
ರಾಜ್ಯ

ದೀಪ- ದೀಪಾವಳಿ

ದೀಪ ಜ್ಯೋತಿಃ ಪರಬ್ರಹ್ಮದೀಪ ಜ್ಯೋತಿರ್ಜನಾರ್ದನಃದೀಪೋ ಹರತು ಮೇ ಪಾಪಂದೀಪ ಜ್ಯೋತಿರ್ನಮೋಸ್ತುತೇ. ( ದೀಪದ ಬೆಳಕು ಪರಮ ಬ್ರಹ್ಮನನ್ನು ಪ್ರತಿನಿಧಿಸುತ್ತದೆ, ದೀಪದ ಬೆಳಕು ಜನಾರ್ದನ (ಶ್ರೀವಿಷ್ಣು) ನನ್ನು ಪ್ರತಿನಿಧಿಸುತ್ತದೆ, ದೀಪವು ಪಾಪಗಳನ್ನು ತೊಡೆದು ಹಾಕಲಿ, ದೀಪದ ಬೆಳಕಿಗೆ ನನ್ನ ನಮಸ್ಕಾರಗಳು) ದೀಪದಿಂದ ಹೊರಹೊಮ್ಮುವ ಬೆಳಕು ಕತ್ತಲೆ, ಅಜ್ಞಾನ ಮತ್ತು ದುಷ್ಟತನವನ್ನು…

ಕೊಡಗಿನಲ್ಲಿ ನಿಧಿ ಪತ್ತೆ: ಕಾಫಿ ತೋಟದಲ್ಲಿ ಕಾರ್ಮಿಕರ ಕಣ್ಣಿಗೆ ಬಿತ್ತು ಪುರಾತನ ಕಾಲದ ಚಿನ್ನಾಭರಣ!.
ರಾಜ್ಯ

ಕೊಡಗಿನಲ್ಲಿ ನಿಧಿ ಪತ್ತೆ: ಕಾಫಿ ತೋಟದಲ್ಲಿ ಕಾರ್ಮಿಕರ ಕಣ್ಣಿಗೆ ಬಿತ್ತು ಪುರಾತನ ಕಾಲದ ಚಿನ್ನಾಭರಣ!.

ಕೊಡಗು, ನವೆಂಬರ್ 13: ಪುರಾತನ ಕಾಲದ ಚಿನ್ನಾಭರಣವುಳ್ಳ ನಿಧಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರದ ಅಮ್ಮತಿ ಮುಖ್ಯ ರಸ್ತೆಯಲ್ಲಿರುವ ಆನಂದಪುರ ಗ್ರಾಮದಲ್ಲಿ ನಡೆದಿದೆ.ಆನಂದಪುರ ಗ್ರಾಮದಲ್ಲಿ ಟಾಟಾ ಕಾಫಿ ಸಂಸ್ಥೆಗೆ ಸೇರಿದ ತೋಟದಲ್ಲಿ ಪುರಾತನಕಾಲದ ಈಶ್ವರ ದೇವಸ್ಥಾನವಿದ್ದು, ಕಾರ್ಮಿಕರು ದೇವಾಲಯ ಸಮೀಪ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಭೂಮಿಯ ಅಡಿಯಲ್ಲಿ…

ಸುಳ್ಯ ತಾಲೂಕು ಬಂಟರ ಸಂಘದ ವತಿಯಿಂದ ಸಂಸದ ಕಟೀಲ್ ಅವರಿಗೆ ಸನ್ಮಾನ
ರಾಜ್ಯ

ಸುಳ್ಯ ತಾಲೂಕು ಬಂಟರ ಸಂಘದ ವತಿಯಿಂದ ಸಂಸದ ಕಟೀಲ್ ಅವರಿಗೆ ಸನ್ಮಾನ

ದ.ಕ. ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅವರು ನ.11ರಂದು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುಳ್ಯದ ಬಂಟರ ಭವನಕ್ಕೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಸುಳ್ಯ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಪ್ರಕಾಶ್ ರೈ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ…

ಅನಂತಪದ್ಮನಾಭಸ್ವಾಮಿ ಕ್ಷೇತ್ರದ ಕೆರೆಯಲ್ಲಿ ಮೊಸಳೆ ಪತ್ತೆ : ‘ಬಬಿಯಾ’ ಅಗಲಿ ಒಂದೇ ವರ್ಷಕ್ಕೆ ಪವಾಡ
ರಾಜ್ಯ

ಅನಂತಪದ್ಮನಾಭಸ್ವಾಮಿ ಕ್ಷೇತ್ರದ ಕೆರೆಯಲ್ಲಿ ಮೊಸಳೆ ಪತ್ತೆ : ‘ಬಬಿಯಾ’ ಅಗಲಿ ಒಂದೇ ವರ್ಷಕ್ಕೆ ಪವಾಡ

ಕಾಸರಗೋಡು: ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದೆ.ಶತಮಾನಗಳಿಂದ ದೇವಾಲಯದ ಕೊಳದಲ್ಲಿ ಮೊಸಳೆಯೊಂದು ಸಾರ್ವಜನಿಕರಿಗೆ ಕಾಣಿಸಿಕೊಳ್ಳುತ್ತಿತ್ತು. “ಬಬಿಯಾ’ ಎಂಬ ಹೆಸರಿನಿಂದ ಅದನ್ನು ಕರೆಯುತ್ತಿದ್ದರು. ಬ್ರಿಟಿಷರ ಆಡಳಿತವಿದ್ದಾಗ ಅಧಿಕಾರಿಯೊಬ್ಬ ಅದನ್ನು ಗುಂಡಿಟ್ಟು ಕೊಂದಿದ್ದ. ಬಳಿಕ ಎರಡನೇ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI