ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಕಾಣಿಯೂರಿನ ಯುವಕ ಅಭಿಷೇಕ್ ನಾಪತ್ತೆ..!
Uncategorized ರಾಜ್ಯ

ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಕಾಣಿಯೂರಿನ ಯುವಕ ಅಭಿಷೇಕ್ ನಾಪತ್ತೆ..!

ಕಾಣಿಯೂರು: ಬೆಂಗಡ್ಕ ನಿವಾಸಿಯಾಗಿರುವ ಅಭಿಷೇಕ್ ಎಂಬ ಯುವಕ ಕಾಣೆಯಾಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕಡಬ ತಾಲೂಕು ಕಾಣಿಯೂರು ಗ್ರಾಮದ ಬೆಂಗಡ್ಕ ಎಂಬಲ್ಲಿನ ನಿವಾಸಿ ಜತ್ತಪ್ಪ ಗೌಡ ಎಂಬವರ ಮಗ ಅಭಿಷೇಕ್ ನಿಂತಿಕಲ್ಲು ಪರಿವಾರ ಪಂಚಲಿಂಗೇಶ್ವರ ಐಟಿಐ ಕಾಲೇಜಿನಲ್ಲಿ ಐಟಿಐ ವಿದ್ಯಾಭ್ಯಾಸ ಮುಗಿಸಿ ಕಳೆದ ಒಂದು ವರ್ಷದಿಂದ…

ಬೆಳ್ತಂಗಡಿ ಎರಡು ಕರುಗಳನ್ನು ಕೊಂದು ತಿಂದ ಚಿರತೆ
ರಾಜ್ಯ

ಬೆಳ್ತಂಗಡಿ ಎರಡು ಕರುಗಳನ್ನು ಕೊಂದು ತಿಂದ ಚಿರತೆ

ಬೆಳ್ತಂಗಡಿ: ಮುಂಡೂರು ಗ್ರಾಮದ ಕೇರಿಯಾರ್‌ ಗುರುವಪ್ಪ ಸಾಲ್ಯಾನ್‌ ಅವರಿಗೆ ಸೇರಿದ ಎರಡು ದನದ ಕರುಗಳ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ರವಿವಾರ ರಾತ್ರಿ ಸಂಭವಿಸಿದೆ.ಗುರುವಪ್ಪ ತಮ್ಮ ಮನೆ ಸಮೀಪ ಕರುಗಳನ್ನು ಕಟ್ಟಿ ಹಾಕಿದ್ದರು. ರಾತ್ರಿ ಅಲ್ಲಿಗೆ ಆಗಮಿಸಿದ ಚಿರತೆ ಕರುಗಳ ಮೇಲೆ ದಾಳಿ ಮಾಡಿ…

ಸುಳ್ಯದ ಗ್ಯಾರೇಜ್ ನಲ್ಲಿ ಕೇರಳ ಮೂಲದ ಉದ್ಯೋಗಿ ಕುಸಿದು ಬಿದ್ದು ಮೃತ್ಯು.
ರಾಜ್ಯ

ಸುಳ್ಯದ ಗ್ಯಾರೇಜ್ ನಲ್ಲಿ ಕೇರಳ ಮೂಲದ ಉದ್ಯೋಗಿ ಕುಸಿದು ಬಿದ್ದು ಮೃತ್ಯು.

ಸುಳ್ಯ ಮೆಸ್ಕಾಂ ಕಚೇರಿಯ ಎದುರುಗಡೆ ಇರುವ ಭಗವತಿ ಗ್ಯಾರೇಜ್ ನಲ್ಲಿ ಉದ್ಯೋಗಿಯಾಗಿದ್ದ ಕೇರಳ ಕೊಲ್ಲಂ ನಿವಾಸಿ ಮಣಿ ಎಂಬವರು ತಾನು ಕೆಲಸ ಮಾಡುತ್ತಿದ್ದ ಗ್ಯಾರೇಜ್ ನಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಗ್ಯಾರೇಜ್ ನಲ್ಲಿ ಆರು ತಿಂಗಳ ಹಿಂದೆ ಪೈಂಟಿಂಗ್ ಕೆಲಸಕ್ಕೆ ಸೇರಿದ್ದರು.ಡಿ.3 ರಂದು ರಾತ್ರಿ ಕೆಲಸ…

ಸತತ 22 ವರ್ಷ ದಸರಾ ಮೆರವಣಿಗೆಯಲ್ಲಿ ಕಂಗೊಳಿಸಿದ್ದ ಕ್ಯಾಪ್ಟನ್ ಅರ್ಜುನ ಇನ್ನಿಲ್ಲ
ರಾಜ್ಯ

ಸತತ 22 ವರ್ಷ ದಸರಾ ಮೆರವಣಿಗೆಯಲ್ಲಿ ಕಂಗೊಳಿಸಿದ್ದ ಕ್ಯಾಪ್ಟನ್ ಅರ್ಜುನ ಇನ್ನಿಲ್ಲ

ಜಂಬೂ ಸವಾರಿಯಲ್ಲಿ ಸತತ 22 ವರ್ಷ ಭಾಗಿಯಾಗಿದ್ದ ಕ್ಯಾಪ್ಟನ್ ಅರ್ಜುನ ಇಂದು ಸಾವನ್ನಪ್ಪಿದ್ದಾನೆ. ಕಾಡಾನೆ ಜೊತೆ ಕಾದಾಡುತ್ತಾ ವೀರಮರಣವನ್ನಪ್ಪಿದ್ದಾನೆ.ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಇಂದು ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆದಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ನಾಲ್ಕು ಸಾಕಾನೆಗಳೊಂದಿಗೆ ಕಾಡಾನೆಗಳ ಕಾರ್ಯಾಚರಣೆ ಆರಂಭಿಸಿದ್ದರು.…

ಪುತ್ತೂರು: ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ  ಪತ್ತೆ..!
Uncategorized ರಾಜ್ಯ

ಪುತ್ತೂರು: ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

ಆರ್ಯಾಪು ಗ್ರಾಮದ ಸಂಪ್ಯ ಸಮೀಪದ ಮೇರ್ಲ ಎಂಬಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಆರ್ಯಾಪು ಗ್ರಾಮದ ಮೇರ್ಲ ನಿವಾಸಿ ಪ್ರಕಾಶ್ ಶೆಟ್ಟಿ(46) ಮೃತ ವ್ಯಕ್ತಿ. ಅವರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕಾಶ್‌ ಅವರು ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದು ಮನೆ…

ಚಿಕ್ಕಮಗಳೂರಿನಲ್ಲಿ ಯುವ ವಕೀಲ ಪ್ರೀತಂ ಮೇಲೆ ಪೋಲಿಸರಿಂದ ದೌರ್ಜನ್ಯ : ಘಟನೆ ಖಂಡಿಸಿ ಸುಳ್ಯದಲ್ಲಿ ವಕೀಲರಿಂದ ಪ್ರತಿಭಟನೆ .
ರಾಜ್ಯ

ಚಿಕ್ಕಮಗಳೂರಿನಲ್ಲಿ ಯುವ ವಕೀಲ ಪ್ರೀತಂ ಮೇಲೆ ಪೋಲಿಸರಿಂದ ದೌರ್ಜನ್ಯ : ಘಟನೆ ಖಂಡಿಸಿ ಸುಳ್ಯದಲ್ಲಿ ವಕೀಲರಿಂದ ಪ್ರತಿಭಟನೆ .

ಚಿಕ್ಕಮಗಳೂರಿನಲ್ಲಿ ಯುವ ವಕೀಲ ಪ್ರೀತಂ ಮೇಲೆ ಪೋಲಿಸ್ ದೌರ್ಜನ್್ಯ ನಡೆದು ಘಟನೆ ಖಂಡಿದಿ ವಕೀಲರು ಪ್ರತಿಭಟನೆ ನಡೆಸಿದ್ದರು, ಬಳಿಕ ಆರ ಮಂದಿ ಪೋಲಿಸರು ಅಮಾನತು ಆಗಿದ್ದರು ನಂತರದ ಬೆಳವಣಿಗೆಯಲ್ಲಿ ಪೋಲಿಸರು ಹಾಗೂ ಅವರ ಕುಟುಂಬಸ್ಥರಿಂದ ಪ್ರತಿಭಟನೆ ನಡೆದಿತ್ತು ಘಟನೆ ತೀವ್ರ ಸುದ್ದಿಯಲ್ಲಿರುವಾಗಲೇ ಸುಳ್ಯದಲ್ಲೂ ವಕೀಲರು ಪ್ರೀತಂ ಪರ ,…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಜನಸ್ತೋಮ.  ಪಾರ್ಕಿಂಗ್ ರಥಬೀದಿ ಎಲ್ಲೆಡೆ ಭಕ್ತರ ದಂಡು.
Uncategorized ರಾಜ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಜನಸ್ತೋಮ. ಪಾರ್ಕಿಂಗ್ ರಥಬೀದಿ ಎಲ್ಲೆಡೆ ಭಕ್ತರ ದಂಡು.

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಭಾರಿ ಪ್ರಮಾಣದ ಭಕ್ತರ ದಂಡೇ ಕಂಡುಬಂದಿತ್ತು.ಇಂದು ಆಶ್ಲೇಷ ನಕ್ಷತ್ರದ ಹಿನ್ನೆಲೆಯಲ್ಲಿ ಭಕ್ತರ ಸಮೂಹವೇ ಕಂಡು ಬಂದಿದ್ದು ಎಲ್ಲೆಂದರಲ್ಲಿ ಜನ ಜನ. ಪಾರ್ಕಿಂಗ್, ರಥಬೀದಿ ದೇವಸ್ಥಾನ ಎಲ್ಲೆಂದರಲ್ಲಿ ಜನ ಸಾಗರ ಕಂಡು ಬಂದಿದೆ.

ದ್ವಿಚಕ್ರ ವಾಹನ ಕಳ್ಳತನ; ಆರೋಪಿ ಅರೆಸ್ಟ್..!

ಕೊಣಾಜೆ ಪೊಲೀಸರು ದ್ವಿಚಕ್ರ ವಾಹನ ಕಳ್ಳನನ್ನು ಅರೆಸ್ಟ್ ಮಾಡಿದ್ದು, ಆರೋಪಿಯಿಂದ ಮೂರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಉಳ್ಳಾಲ ತಾಲೂಕಿನ ನಿತ್ಯಾನಂದ ನಗರ ಬೆಳ್ಮ ಕನಕೂರು ಸೈಟ್‌ ನಿವಾಸಿ ಹುಸೈನ್ ಜಾಹೀದ್ (24) ಎಂದು ಗುರುತಿಸಲಾಗಿದೆ.ಅಕ್ಟೋಬರ್ 22 ರಂದು ಆರೋಪಿ ಅಂಬ್ಲಮೊಗರು ಗ್ರಾಮದ ತಿಲಕನಗರ ಎಂಬಲ್ಲಿನ ಐಸಮ್ಮ…

ಉಳ್ಳಾಲ: ವಾಹನ ಕಳವು ಆರೋಪಿ ಸೆರೆ – ಮೂರು ದ್ವಿಚಕ್ರ ವಾಹನಗಳು ವಶಕ್ಕೆ.
ರಾಜ್ಯ

ಉಳ್ಳಾಲ: ವಾಹನ ಕಳವು ಆರೋಪಿ ಸೆರೆ – ಮೂರು ದ್ವಿಚಕ್ರ ವಾಹನಗಳು ವಶಕ್ಕೆ.

ಮಂಗಳೂರು: ವಾಹನ ಕಳವುಗೈದ ಪ್ರಕರಣದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿ ಆತನಿಂದ ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.ಬೆಳ್ಮ ಗ್ರಾಮದ ಕನಕೂರು ಸೈಟ್ ನಿವಾಸಿ ಹುಸೈನ್ ಜಾಹೀದ್ (24)ಬಂಧಿತ ಆರೋಪಿ.ಹುಸೈನ್ ಜಾಹೀದ್ ಉಳ್ಳಾಲ ತಾಲೂಕಿನ ಅಂಬ್ಲಮೊಗರು ಗ್ರಾಮದ ತಿಲಕನಗರ ಮತ್ತು ಬೆಳ್ಮ ಗ್ರಾಮದ ದೇರಳಕಟ್ಟೆಯ ಗ್ರೀನ್ ಗೌಂಡ್‌ನಲ್ಲಿ ಈ ಹಿಂದೆ ವಾಹನ…

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ: ಮೂರು ರಾಜ್ಯದಲ್ಲಿ ಬಿಜೆಪಿಗೆ ಗೆಲುವು : ಸುಳ್ಯದಲ್ಲಿ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ವಿಜಯೋತ್ಸವ.
ರಾಜ್ಯ

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ: ಮೂರು ರಾಜ್ಯದಲ್ಲಿ ಬಿಜೆಪಿಗೆ ಗೆಲುವು : ಸುಳ್ಯದಲ್ಲಿ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ವಿಜಯೋತ್ಸವ.

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸುಳ್ಯದಲ್ಲಿ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ವಿಜಯೋತ್ಸವ ಆಚರಿಸಿದೆ.ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತಿಸ್ ಗಡ ಸೇರಿದಂತೆ ಮೂರು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ, ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಪಕ್ಷದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI