ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸುರತ್ಕಲ್ : ಆಸ್ಪತ್ರೆಯಲ್ಲಿ ಬಾಲಕ ಮೃತ್ಯು, ವೈದ್ಯರ ನಿರ್ಲಕ್ಷ್ಯ ಆರೋಪ: ಆಸ್ಪತ್ರೆ ಎದುರು ಸಾರ್ವಜನಿಕರ ಪ್ರತಿಭಟನೆ..!
ರಾಜ್ಯ

ಸುರತ್ಕಲ್ : ಆಸ್ಪತ್ರೆಯಲ್ಲಿ ಬಾಲಕ ಮೃತ್ಯು, ವೈದ್ಯರ ನಿರ್ಲಕ್ಷ್ಯ ಆರೋಪ: ಆಸ್ಪತ್ರೆ ಎದುರು ಸಾರ್ವಜನಿಕರ ಪ್ರತಿಭಟನೆ..!

ಸುರತ್ಕಲ್ : ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿ ನಿವಾಸಿ ಅರ್ಫಾನ್ (16 ವ) ಎಂಬಾತ ಸುರತ್ಕಲ್ ಖಾಸಗಿ ಆಸ್ಪತ್ರೆ ಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ ಎಂದು ಕುಟುಂಬಸ್ಥರು ಹಾಗು ಗ್ರಾಮಸ್ಥರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಮುಕ್ಕದಲ್ಲಿ ಮಂಗಳವಾರ ರಾತ್ರಿ 8 ಗಂಟೆಯ…

ಮಂಗಳೂರು – ಲಾಡ್ಜ್ ರೂಮ್ ನಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ ಪತ್ತೆ..
ರಾಜ್ಯ

ಮಂಗಳೂರು – ಲಾಡ್ಜ್ ರೂಮ್ ನಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ ಪತ್ತೆ..

thmb - 1 ಮಂಗಳೂರು ನವೆಂಬರ್ 23: ಲಾಡ್ಜ್ ಒಂದರ ರೂಮ್ ನಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಬೆಂದೂರ್ ವೆಲ್ ಬಳಿಯ ಲಾಡ್ಜ್ ಒಂದರಲ್ಲಿ ನಡೆದಿದೆ. ಮೃತರನನ್ನು ಯಶ್ರಾಜ್ ಎಸ್.‌ಸುವರ್ಣ(43) ಎಂದು ಗುರುತಿಸಲಾಗಿದೆ.ನಗರದ ಬೆಂದೂರ್ ವೆಲ್ ನಲ್ಲಿರುವ ಲಾಡ್ಜ್ ಇದಾಗಿದ್ದು, ಮಧ್ಯರಾತ್ರಿ ವೇಳೆ ಬೆಂಕಿ…

ರಾಜ್ಯ ಮಟ್ಟದ ವೆಯ್ಟ್ ಲಿಪ್ಟಿಂಗ್ ನಲ್ಲಿ ಸುಳ್ಯಕೆವಿಜಿ ವಿದ್ಯಾರ್ಥಿನಿ ದಕ್ಷ ಆರ್ ಶೆಟ್ಟಿ ದ್ವಿತೀಯ.
ರಾಜ್ಯ

ರಾಜ್ಯ ಮಟ್ಟದ ವೆಯ್ಟ್ ಲಿಪ್ಟಿಂಗ್ ನಲ್ಲಿ ಸುಳ್ಯಕೆವಿಜಿ ವಿದ್ಯಾರ್ಥಿನಿ ದಕ್ಷ ಆರ್ ಶೆಟ್ಟಿ ದ್ವಿತೀಯ.

ಸುಳ್ಯ ಕೆವಿಜಿ ಯ ವಿದ್ಯಾರ್ಥಿನಿ ಧಕ್ಷ ಆರ್ ಶೆಟ್ಟಿ ಯವರು ರಾಜ್ಯ ವೆಯ್ಟ್ ಲಿಫ್ಟ್ರಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನಲ್ಲಿ ಜರಗಿದ 49 ಕೆಜಿ ವಿಭಾಗ ರಾಜ್ಯ ಮಟ್ಟದ ಸ್ಪರ್ಧೆ ಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.ಧಕ್ಷ ಶೆಟ್ಟಿ ಯವರು ಸುಳ್ಯ ಬೀರಮಂಗಲ ನಿವಾಸಿ ರವಿಕುಮಾರ್ ಶೆಟ್ಟಿ ಹಾಗೂ ಶೋಭಾ…

ಬೆಳ್ತಂಗಡಿಯ ಕುತ್ಲೂರು ಮನೆಗೆ ಬಂದಿದ್ದು ನಕ್ಸಲರಲ್ಲ..!
ರಾಜ್ಯ

ಬೆಳ್ತಂಗಡಿಯ ಕುತ್ಲೂರು ಮನೆಗೆ ಬಂದಿದ್ದು ನಕ್ಸಲರಲ್ಲ..!

ಬೆಳ್ತಂಗಡಿ: ಪೊಲೀಸರು ಮನೆಗೆ ಭೇಟಿ ನೀಡಿದ್ದನ್ನು ನಕ್ಸಲರು ಎಂದು ಭಾವಿಸಿದ ಘಟನೆ ಕುತ್ಲೂರಿನಲ್ಲಿ ನಡೆದಿದೆ.ರಾತ್ರಿ ವೇಳೆ ತಮ್ಮ ಮನೆಗೆ ಐದು ಜನ ಅಪರಿಚಿತರ ತಂಡವೊಂದು ಬಂದಿದ್ದು, ಮನೆಯ ಬಾಗಿಲು ಬಡಿದು ಈ ತಂಡ ವಿಚಾರಿಸಿದೆ. ಈ ತಂಡದಲ್ಲಿ ಮಹಿಳೆಯೊಬ್ಬರೂ ಇದ್ದರು. ಇದು ನಕ್ಸಲರ ತಂಡ ಆಗಿರಬಹುದು ಎಂದು ನಕ್ಸಲ್…

ಮೂಡುಬಿದರೆ: ಗೋವು ಅಕ್ರಮ ಸಾಗಾಟಕ್ಕೆ ವಿಫಲ ಯತ್ನ : 2 ಸೆರೆ, 3 ಪರಾರಿ..!
ರಾಜ್ಯ

ಮೂಡುಬಿದರೆ: ಗೋವು ಅಕ್ರಮ ಸಾಗಾಟಕ್ಕೆ ವಿಫಲ ಯತ್ನ : 2 ಸೆರೆ, 3 ಪರಾರಿ..!

ಮೂಡುಬಿದಿರೆ: ಅಕ್ರಮವಾಗಿ ದನ ಮತ್ತು ಕರುಗಳನ್ನು ವಾಹನದಲ್ಲಿ ತುಂಬಿಸಿ ಕಸಾಯಿಖಾನೆಗೆ ಸಾಗಿಸುವ ಪ್ರಯತ್ನವೊಂದನ್ನು ಮೂಡುಬಿದಿರೆ ಪೊಲೀಸರು ವಿಫಲಗೊಳಿಸಿದ್ದಾರೆ.ಮೂಡುಕೊಣಾಜೆ ಗ್ರಾಮದ ಕುಕ್ಕುದಕಟ್ಟೆಯಲ್ಲಿ ಮಂಗಳವಾರ ನಸುಕಿನ ಜಾವ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಎರಡು ಹಸು ಹಾಗೂ ಎರಡು ಕರುಗಳನ್ನು ರಕ್ಷಿಸಿದ್ದಾರೆ. ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೇಶ್‌ ಕುಮಾರ್‌ ನೇತೃತ್ವದ…

ತಂದೆಯ ಜೊತೆ ಸೇರಿ ಬೃಹತ್​ ಹೆಬ್ಬಾವು ಹಿಡಿದ ಹನ್ನೆರಡರ ಪೋರ..!
ರಾಜ್ಯ

ತಂದೆಯ ಜೊತೆ ಸೇರಿ ಬೃಹತ್​ ಹೆಬ್ಬಾವು ಹಿಡಿದ ಹನ್ನೆರಡರ ಪೋರ..!

ಉಡುಪಿ: ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ದೇವಾಡಿಗರಬೆಟ್ಟು ಗ್ರಾಮದಲ್ಲಿ ಬೃಹತ್​ ಹೆಬ್ಬಾವೊಂದು ಕಾಣಿಸಿಕೊಂಡಿದೆ.ಖ್ಯಾತ ಉರಗತಜ್ಞ ಸುಧೀಂದ್ರ ಐತಾಳ್ ಜೊತೆ ಮಗ ಧೀರಜ್ ಎಂಬಾತ ತಂದೆಯ ಜೊತೆ ಸೇರಿ ಹೆಬ್ಬಾವನ್ನು ಹಿಡಿದಿದ್ದಾನೆ. ಬಾಲಕನ ಸಾಹಸದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಇನ್ನು ಸುಧೀಂದ್ರ ಐತಾಳ್ ಅವರ ಮಗ ಧೀರಜ್ ಐತಾಳ್,…

ಸುಳ್ಯ ತಾಲ್ಲೂಕು ಕ್ರೀಡಾ ಕೂಟದ ಧನ್ಯತಾ ಸಮಾರಂಭ
ರಾಜ್ಯ

ಸುಳ್ಯ ತಾಲ್ಲೂಕು ಕ್ರೀಡಾ ಕೂಟದ ಧನ್ಯತಾ ಸಮಾರಂಭ

ಸುಳ್ಯ ತಾಲ್ಲೂಕು ಕ್ರೀಡಾ ಕೂಟವನ್ನು ಯಶಸ್ವಿ ಯಾಗಿ ನಡೆಸಿದ ಸಂತ ಜೋಸೆಫ್ ಶಾಲೆ ಯ ವತಿಯಿಂದ ಸಹಕಾರ ನೀಡಿ ದ ವಿವಿಧ ಸಮಿತಿ ಸದಸ್ಯರಿಗೆ, ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಾಲಾ ಸಿಬ್ಬಂದಿಗಳಿಗೆ ಕ್ರತಜ್ಞತೆ ಅರ್ಪಿಸುವ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಜರಗಿತು.ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ ವಿಕ್ಟರ್ ಡಿ…

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಈ 6 ಪ್ರದೇಶಗಳು ‘“ಹಾರ್ನ್ ನಿಷೇಧಿತ ಪ್ರದೇಶ”..!
ರಾಜ್ಯ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಈ 6 ಪ್ರದೇಶಗಳು ‘“ಹಾರ್ನ್ ನಿಷೇಧಿತ ಪ್ರದೇಶ”..!

ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಆರು ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಹಾರ್ನ್ ಬಳಕೆಯನ್ನು ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ.1) ಲೇಡಿಗೋಷನ್ ಆಸ್ಪತ್ರೆ, 2) ಹಂಪನಕಟ್ಟೆ ಜಂಕ್ಷನ್‌, 3) ಡಾ. ಅಂಬೇಡ್ಕರ್ ವೃತ್ತ, 4) ಕೆ.ಎಂ.ಸಿ ಆಸ್ಪತ್ರೆ ಅತ್ತಾವರ,5) ಕೆ.ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ…

ಕೋಡಿಂಬಾಳ ವಿದ್ಯುತ್ ಕಂಬಕ್ಕೆ ಬೊಲೇರೋ ಢಿಕ್ಕಿ :ತುಂಡಾಗಿ ಬಿದ್ದ ವಿದ್ಯುತ್ ಕಂಬ: ವಾಹನಸವಾರರಿಗೆ ಗಾಯ:
ರಾಜ್ಯ

ಕೋಡಿಂಬಾಳ ವಿದ್ಯುತ್ ಕಂಬಕ್ಕೆ ಬೊಲೇರೋ ಢಿಕ್ಕಿ :ತುಂಡಾಗಿ ಬಿದ್ದ ವಿದ್ಯುತ್ ಕಂಬ: ವಾಹನಸವಾರರಿಗೆ ಗಾಯ:

ಬೊಲೇರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದುಬಿದ್ದ ಘಟನೆ ಕಡಬ – ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಇಂದು ಮುಂಜಾನೆ ನಡೆದಿದೆ.ಸುಳ್ಯ ತಾಲೂಕು ಕಲ್ಲುಗುಂಡಿಯ ಚೇತನ್ ಎಂಬವರು ತನ್ನ ಕುಟುಂಬಸ್ಥರೊಂದಿಗೆ ಕಾರ್ಯಕ್ರಮದ ನಿಮಿತ್ತ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಕೋಡಿಂಬಾಳದಲ್ಲಿ…

ವಿಶ್ವಕಪ್ ಫೈನಲ್ | ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್‌ಇಡಿ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಿದ ರಾಜ್ಯ ಸರ್ಕಾರ
ರಾಜ್ಯ

ವಿಶ್ವಕಪ್ ಫೈನಲ್ | ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್‌ಇಡಿ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಿದ ರಾಜ್ಯ ಸರ್ಕಾರ

ಬಹುನಿರೀಕ್ಷಿತ ಏಕದಿನ ವಿಶ್ವಕಪ್​ನ ಇಂದಿನ ಫೈನಲ್ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಚಾಂಪಿಯನ್ ಪಟ್ಟಕ್ಕಾಗಿ ಪಂದ್ಯ ನಡೆಯಲಿದೆ.ದೇಶಾದ್ಯಂತ ಹಬ್ಬದ ವಾತಾವರಣ ಶನಿವಾರದಿಂದಲೇ ಶುರುವಾಗಿದೆ. ಈ ನಡುವೆ ರಾಜ್ಯದ ಕಾಂಗ್ರೆಸ್ ಸರ್ಕಾರವು, ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI