ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪಡೆದ ಡಾ. ಅನುರಾಧಾ ಕುರುಂಜಿಯವರಿಗೆ ಗೌರವಾರ್ಪಣೆ
ರಾಜ್ಯ

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪಡೆದ ಡಾ. ಅನುರಾಧಾ ಕುರುಂಜಿಯವರಿಗೆ ಗೌರವಾರ್ಪಣೆ

ಇತ್ತೀಚೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪಡೆದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ಸುಳ್ಯದ ಉದ್ಯಮಿ ಹನೀಫ್ ಬುಶ್ರಾ ರವರ ನಿವಾಸ "ಮೆಹಫಿಲ್" ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಚಲನಚಿತ್ರ…

ಕರಾವಳಿಯಲ್ಲಿ ಹಲವರ ವಿರುದ್ದ ಮತ್ತೆ ಗಡೀಪಾರು ಅಸ್ತ್ರ:
ರಾಜ್ಯ

ಕರಾವಳಿಯಲ್ಲಿ ಹಲವರ ವಿರುದ್ದ ಮತ್ತೆ ಗಡೀಪಾರು ಅಸ್ತ್ರ:

ನವೆಂಬರ್ 16: ನೈತಿಕ ಪೊಲೀಸ್ ಗಿರಿ ಸೇರಿದಂತೆ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ದ ಇದೀಗ ಪೊಲೀಸರು ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಿದ್ದು, ದಕ್ಷಿಣಕನ್ನಡ ಜಿಲ್ಲೆಯ 5 ಮಂದಿ ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್ ನೀಡಲಾಗಿದೆ. ಭಜರಂಗದಳ ಕಾರ್ಯಕರ್ತರಾದ ಲತೇಶ್ ಗುಂಡ್ಯ, ಪ್ರಜ್ವಲ್, ನಿಶಾಂತ್,…

ನೆಹರುನಗರದಲ್ಲಿ ರೈಲ್ವೇ ಮೇಲ್ಸೇತುವೆ ಪುನರ್‌ನಿರ್ಮಾಣ ಹಿನ್ನೆಲೆ:ಸಂಚಾರಕ್ಕೆ ತಾತ್ಕಾಲಿಕ ತಡೆ-ಮುರ ಪರ್ಯಾಯ ರಸ್ತೆ ಬಳಸಲು ಸೂಚನೆ.
ರಾಜ್ಯ

ನೆಹರುನಗರದಲ್ಲಿ ರೈಲ್ವೇ ಮೇಲ್ಸೇತುವೆ ಪುನರ್‌ನಿರ್ಮಾಣ ಹಿನ್ನೆಲೆ:ಸಂಚಾರಕ್ಕೆ ತಾತ್ಕಾಲಿಕ ತಡೆ-ಮುರ ಪರ್ಯಾಯ ರಸ್ತೆ ಬಳಸಲು ಸೂಚನೆ.

ಪುತ್ತೂರು: ಕಿ.ಮೀ 42/300-400 ಕಬಕ ಪುತ್ತೂರು – ನೇರಳಕಟ್ಟೆ ರೈಲು ನಿಲ್ದಾಣಗಳ ನಡುವೆ ಇರುವ ಮೇಲ್ಸೇತುವೆ ಸಂಖ್ಯೆ 520 ಇದರ ಪುನರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೆಹರುನಗರ ವಿವೇಕಾನಂದ ಕಾಲೇಜು ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ಸೌತ್ ವೆಸ್ಟರ್ನ್ ರೈಲ್ವೇ ಪ್ರಕಟಣೆಯಲ್ಲಿ ತಿಳಿಸಿದೆ.ರೈಲ್ವೇ ಮೇಲ್ಸೇತುವೆ ಪುನರ್‌ನಿರ್ಮಾಣಕ್ಕೆ ಸಂಬಂಧಿಸಿ ನ.15ರಿಂದ ಕಾಮಗಾರಿ…

ಉಪ್ಪಿನಂಗಡಿ: ಅಡಿಕೆ ಅಂಗಡಿಯಿಂದ 1ಲಕ್ಷ ರೂ. ಕಳ್ಳತನ.
ರಾಜ್ಯ

ಉಪ್ಪಿನಂಗಡಿ: ಅಡಿಕೆ ಅಂಗಡಿಯಿಂದ 1ಲಕ್ಷ ರೂ. ಕಳ್ಳತನ.

ಉಪ್ಪಿನಂಗಡಿ: ಇಲ್ಲಿನ ರಾಜಧಾನಿ ಟವರ್ಸ್ ವಾಣಿಜ್ಯ ಸಂಕೀರ್ಣದಲ್ಲಿರುವ ಅಡಿಕೆ ಮಾರಾಟ ಅಂಗಡಿಯಿಂದ ಹಾಡ ಹಗಲೇ ಒಂದು ಲಕ್ಷ ರೂಪಾಯಿ ಹಣವನ್ನು ಕದ್ದೊಯ್ದ ಘಟನೆ ನ.15ರಂದು ಸಂಭವಿಸಿದೆ.ಅಡಿಕೆ ವ್ಯಾಪಾರಿ ಮಧ್ಯಾಹ್ನ ಊಟಕ್ಕೆಂದು ಹೋಗುವ ವೇಳೆ ಕ್ಯಾಶ್ ಡ್ರಾವರ್ ಗೆ ಬೀಗ ಹಾಕಿ , ಅಂಗಡಿಯ ಶಟರ್ ನ್ನು ಅರ್ಧಾಂಶ ಎಳೆದು…

ವಿಶ್ವ ಕಫ್ ಕ್ರಿಕೆಟ್ ಫೈನಲ್‌ಗೆ ಭಾರತ : ಶಮಿ ದಾಳಿಗೆ ನಲುಗಿದ ನ್ಯೂಝಿಲ್ಯಾಂಡ್.
ಕ್ರೀಡೆ

ವಿಶ್ವ ಕಫ್ ಕ್ರಿಕೆಟ್ ಫೈನಲ್‌ಗೆ ಭಾರತ : ಶಮಿ ದಾಳಿಗೆ ನಲುಗಿದ ನ್ಯೂಝಿಲ್ಯಾಂಡ್.

ಮುಂಬೈ: ಇಲ್ಲಿನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡ ನ್ಯೂಝಿಲ್ಯಾಂಡ್ ವಿರುದ್ಧ 70 ರನ್ ಗಳ ಗೆಲುವು ಸಾಧಿಸಿದೆ.ಮುಹಮ್ಮದ್ ಶಮಿ ಶಿಸ್ತುಬದ್ದ ಬೌಲಿಂಗ್ ದಾಳಿ ವಿರಾಟ್ ಮತ್ತು ಶ್ರೇಯಸ್ ಅಮೋಘ ಶತಕದ ನೆರವಿನಿಂದ ಭಾರತ ಸೆಮಿಫೈನಲ್‌ನಲ್ಲಿ ನ್ಯೂಝಿಲ್ಯಾಂಡ್ ಮಣಿಸಿ ಕಳೆದ…

ನೇಜಾರು ನಾಲ್ವರ ಹತ್ಯೆ ಪ್ರಕರಣ – ಆರೋಪಿ ಪ್ರವೀಣ್‌ ಚೌಗಲೆ ಗೆ 14 ದಿನಗಳ ಪೊಲೀಸ್‌ ಕಸ್ಟಡಿ
ರಾಜ್ಯ

ನೇಜಾರು ನಾಲ್ವರ ಹತ್ಯೆ ಪ್ರಕರಣ – ಆರೋಪಿ ಪ್ರವೀಣ್‌ ಚೌಗಲೆ ಗೆ 14 ದಿನಗಳ ಪೊಲೀಸ್‌ ಕಸ್ಟಡಿ

ಮಂಗಳೂರು: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಪ್ರವೀಣ್‌ ಅರುಣ್‌ ಚೌಗಲೆ ಯನ್ನು 14 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಕರಣ ಕ್ಕೆ ಸಂಬಂಧ ಪಟ್ಟಂತೆ ಉಡುಪಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಆರೋಪಿ ಪ್ರವೀಣ್‌ ಅರುಣ್‌ ಚೌಗಲೆಯನ್ನು ಅಜೆಕಾರು ಪ್ರಾಥಮಿಕ…

ಉಡುಪಿಯ ನಾಲ್ವರ ಕೊಲೆ ಪ್ರಕರಣ: ಕುಡಚಿಯಲ್ಲಿ ಕೊಲೆ ಆರೋಪಿಯ ಬಂಧನ
ರಾಜ್ಯ

ಉಡುಪಿಯ ನಾಲ್ವರ ಕೊಲೆ ಪ್ರಕರಣ: ಕುಡಚಿಯಲ್ಲಿ ಕೊಲೆ ಆರೋಪಿಯ ಬಂಧನ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವ ಎಂದು ತಿಳಿದುಬಂದಿದೆ.ಶಂಕಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ(35)ಈತ ಸಿಆರ್‌ಪಿಎಫ್‌ ಸಿಬ್ಬಂದಿಯಾಗಿದ್ದ…

ಮಂಜೇಶ್ವರ – ಮನೆ ಅಂಗಳದಲ್ಲೇ ಕಾರಿನಡಿ ಸಿಲುಕಿದ ಪುಟ್ಟ ಬಾಲಕನ ಸಾವು..
Uncategorized ರಾಜ್ಯ

ಮಂಜೇಶ್ವರ – ಮನೆ ಅಂಗಳದಲ್ಲೇ ಕಾರಿನಡಿ ಸಿಲುಕಿದ ಪುಟ್ಟ ಬಾಲಕನ ಸಾವು..

ನವೆಂಬರ್ 13: ಮನೆಯ ಅಂಗಳದಲ್ಲೇ ಕಾರಿನಡಿಗೆ ಸಿಲುಕಿ ಪುಟ್ಟ ಮಗು ಸಾವನಪ್ಪಿದ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.ಮೃತ ಬಾಲಕನನ್ನು ಸೋಂಕಾಲ್ ಕೊಡಂಗೆಯ ನಿಸಾರ್ ರವರ ಪುತ್ರ ಒಂದೂವರೆ ವರ್ಷದ ಮಸ್ತುಲ್ ಜಿಶಾನ್ ಎಂದು ಗುರುತಿಸಲಾಗಿದೆ. ಜಿಶಾನ್ ನ…

ದೀಪ- ದೀಪಾವಳಿ
ಮನೋರಂಜನೆ

ದೀಪ- ದೀಪಾವಳಿ

ದೀಪ ಜ್ಯೋತಿಃ ಪರಬ್ರಹ್ಮದೀಪ ಜ್ಯೋತಿರ್ಜನಾರ್ದನಃದೀಪೋ ಹರತು ಮೇ ಪಾಪಂದೀಪ ಜ್ಯೋತಿರ್ನಮೋಸ್ತುತೇ ( ದೀಪದ ಬೆಳಕು ಪರಮ ಬ್ರಹ್ಮನನ್ನು ಪ್ರತಿನಿಧಿಸುತ್ತದೆ, ದೀಪದ ಬೆಳಕು ಜನಾರ್ದನ (ಶ್ರೀವಿಷ್ಣು) ನನ್ನು ಪ್ರತಿನಿಧಿಸುತ್ತದೆ, ದೀಪವು ಪಾಪಗಳನ್ನು ತೊಡೆದು ಹಾಕಲಿ, ದೀಪದ ಬೆಳಕಿಗೆ ನನ್ನ ನಮಸ್ಕಾರಗಳು) ದೀಪದಿಂದ ಹೊರಹೊಮ್ಮುವ ಬೆಳಕು ಕತ್ತಲೆ, ಅಜ್ಞಾನ ಮತ್ತು ದುಷ್ಟತನವನ್ನು…

ದೀಪ- ದೀಪಾವಳಿ
ರಾಜ್ಯ

ದೀಪ- ದೀಪಾವಳಿ

ದೀಪ ಜ್ಯೋತಿಃ ಪರಬ್ರಹ್ಮದೀಪ ಜ್ಯೋತಿರ್ಜನಾರ್ದನಃದೀಪೋ ಹರತು ಮೇ ಪಾಪಂದೀಪ ಜ್ಯೋತಿರ್ನಮೋಸ್ತುತೇ. ( ದೀಪದ ಬೆಳಕು ಪರಮ ಬ್ರಹ್ಮನನ್ನು ಪ್ರತಿನಿಧಿಸುತ್ತದೆ, ದೀಪದ ಬೆಳಕು ಜನಾರ್ದನ (ಶ್ರೀವಿಷ್ಣು) ನನ್ನು ಪ್ರತಿನಿಧಿಸುತ್ತದೆ, ದೀಪವು ಪಾಪಗಳನ್ನು ತೊಡೆದು ಹಾಕಲಿ, ದೀಪದ ಬೆಳಕಿಗೆ ನನ್ನ ನಮಸ್ಕಾರಗಳು) ದೀಪದಿಂದ ಹೊರಹೊಮ್ಮುವ ಬೆಳಕು ಕತ್ತಲೆ, ಅಜ್ಞಾನ ಮತ್ತು ದುಷ್ಟತನವನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI