ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಗುತ್ತಿಗಾರಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ:ತಂದೆ ಕಾಣೆಯಾಗಿ ಎರಡು ತಿಂಗಳಾದರೂ ಪತ್ತೆಯಾಗದ ಹಿನ್ನಲೆ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ
ರಾಜ್ಯ

ಗುತ್ತಿಗಾರಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ:
ತಂದೆ ಕಾಣೆಯಾಗಿ ಎರಡು ತಿಂಗಳಾದರೂ ಪತ್ತೆಯಾಗದ ಹಿನ್ನಲೆ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಗುತ್ತಿಗಾರು ಪ್ರಗತಿ ಪರ ಕೃಷಿಕ ಸಿರಿಯಾಕ್ ಮ್ಯಾಥ್ಯೂ ರವರ ಮಗ ಸೈಬಿನ್ ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ ಆತನಿಗೆ ೩೫ ವರ್ಷ ವಯಸ್ಸಾಗಿತ್ತು. ಈತನ ತಂದೆ ಸಿರಿಯಾಕ್ ಮಾಥ್ಯು ನಾಪತ್ತೆಯಾಗಿ ಎರಡು ತಿಂಗಳು ಕಳೆದಿದ್ದು ಇನ್ನು ಪತ್ತೆಯಾಗಿರಲಿಲ್ಲ , ಈ ಕಾರಣಕ್ಕೆ…

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ – ಪಡಂಗಡಿಯ ನೌಷಾದ್ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಎನ್.ಐ.ಎ
ರಾಜ್ಯ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ – ಪಡಂಗಡಿಯ ನೌಷಾದ್ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಎನ್.ಐ.ಎ

ಮಂಗಳೂರು: ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನೌಷಾದ್ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ‌ ಬಹುಮಾನ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.2022 ಜುಲೈ 26ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ…

ಆಸ್ಪತ್ರೆಗೆ ಅಡ್ಮಿಟ್ ಆಗಿದ್ದೇನೆ ಹಣ ಬೇಕು ಎಂದು ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ವಾಟ್ಸಪ್ ಮೆಸೆಜ್..
ರಾಜ್ಯ

ಆಸ್ಪತ್ರೆಗೆ ಅಡ್ಮಿಟ್ ಆಗಿದ್ದೇನೆ ಹಣ ಬೇಕು ಎಂದು ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ವಾಟ್ಸಪ್ ಮೆಸೆಜ್..

ಮಂಗಳೂರು ಅಕ್ಟೋಬರ್ 27: ಮಂಗಳೂರಿನ ಪೊಲೀಸ್ ಕಮಿಷನರ್ ಅವರ ವಾಟ್ಸ್ ಪ್ ಪ್ರೊಪೈಲ್ ಪೋಟೋ ಬಳಿಸಿಕೊಂಡು ಆಯುಕ್ತರ ಪರಿಚಯಸ್ಥರಿಗೆ ಮೇಸೆಜ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ವಾಟ್ಸ್ ಆ್ಯಪ್ ಪ್ರೊಫೈಲ್ ಪೊಟೋ ಬಳಸಿರುವ ಕಿಡಿಗೇಡಿಗಳು ನಾನು ಪೊಲೀಸ್ ಆಯುಕ್ತ…

ಬಂಟ್ವಾಳ – ಎರಡು ತಂಡಗಳ ನಡುವಿನ ಮನಸ್ತಾಪ – ಮೂವರಿಗೆ ಚೂರಿ ಇರಿತ.
ರಾಜ್ಯ

ಬಂಟ್ವಾಳ – ಎರಡು ತಂಡಗಳ ನಡುವಿನ ಮನಸ್ತಾಪ – ಮೂವರಿಗೆ ಚೂರಿ ಇರಿತ.

ಬಂಟ್ವಾಳ : ಎರಡು ತಂಡಗಳ ನಡುವೆ ನಡೆದ ಸಣ್ಣ ಜಗಳ ಇದೀಗ ಚೂರಿ ಇರಿತದ ಹಂತದವರೆಗೂ ಹೋದ ಘಟನೆ ಬಂಟ್ವಾಳದ ಮೆಲ್ಕಾರ್ ನಲ್ಲಿ ನಡೆದಿದೆ. ಮೂವರ ಮೇಲೆ ಗುರುವಾರ ರಾತ್ರಿ ತಂಡವೊಂದು ದಾಳಿ ನಡೆಸಿದ ಚೂರಿ ಇರಿದು ಪರಾರಿಯಾಗಿದೆ. ಘಟನೆಯಿಂದ ಮೂವರು ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

ನಗರ ಪಂಚಾಯತ್ ಉದ್ಯೋಗಿಯ ಕೊರಳಲ್ಲಿ ಹುಲಿ ಉಗುರಿನ ಮಾದರಿಯ ಪೆಂಡೆಂಟ್..! ಪೋಟೊ ವೈರಲ್
ರಾಜ್ಯ

ನಗರ ಪಂಚಾಯತ್ ಉದ್ಯೋಗಿಯ ಕೊರಳಲ್ಲಿ ಹುಲಿ ಉಗುರಿನ ಮಾದರಿಯ ಪೆಂಡೆಂಟ್..! ಪೋಟೊ ವೈರಲ್

ರಾಜ್ಯದಲ್ಲಿ ಇದೀಗ ಹುಲಿ ಉಗುರಿನ ಪೆಂಡೆಂಟ್ ಬಗ್ಗೆಯೇ ಸುದ್ದಿ, ಬಿಗ್ ಬಾಸ್ ಕಾರ್ಯಕ್ರಮದ ನಡುವೆಯೇ ದೊಡ್ಮನೆಯಿಂದ ವರ್ತೂರ್ ಸಂತೋಷ್ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು ಹುಲಿ ಉಗುರಿನ ಸರ ಕೊರಳಲ್ಲಿ ದರಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿದ್ದರು, ಇದರ ಬೆನ್ನಲ್ಲೇ ಸಿನಿಮಾ ನಟರ ಮತ್ತು ರಾಜಕೀಯ ವ್ಯಕ್ತಿಗಳ, ಸ್ವಾಮೀಜಿಗಳ ಹೆಸರು ಕೇಳಿಬಂದ…

ಕುಕ್ಕೆಯಲ್ಲಿ ದೇವರ ಆರತಿ ಸಂದರ್ಭ ಮಹಿಳೆಯ ಕರಿಮಣಿಗೆ ಕೈ ಹಾಕಿದ ಖದೀಮ..!.
ರಾಜ್ಯ

ಕುಕ್ಕೆಯಲ್ಲಿ ದೇವರ ಆರತಿ ಸಂದರ್ಭ ಮಹಿಳೆಯ ಕರಿಮಣಿಗೆ ಕೈ ಹಾಕಿದ ಖದೀಮ..!.

ಸುಬ್ರಹ್ಮಣ್ಯ : ಪ್ರಸಿದ್ದ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು ಭಕ್ತರು ಆತಂಕ್ಕೀಡಾಗಿದ್ದಾರೆ, ಇದಕ್ಕೆ ಪೂರಕ ಎಂಬಂತೆ ದೇವರ ದರ್ಶನ ಪಡೆದು ಆರತಿ ತೆಗೆದುಕೊಳ್ಳುವ ಸಮಯ ಮಹಿಳೆಯೊಬ್ಬರ 1.4 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರ ಕಳ್ಳರು ಎಗರಿಸಿದ್ದಾರೆ.ಕಡಬದ ಇಚ್ಲಂಪಾಡಿ ಬರೆಮೇಲು ಭಾರತಿ…

ಪೈಂಬೆಚ್ಚಾ ಲು ಸರ್ಕಾರಿ ಶಾಲೆ ಕಚೇರಿಯಲ್ಲಿರುವ ಸಾಮಗ್ರಿಗಳು ಹಾನಿ:ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯ ಅಕ್ರೋಶ: ಪೋಲಿಸ್ ದೂರು.
ರಾಜ್ಯ

ಪೈಂಬೆಚ್ಚಾ ಲು ಸರ್ಕಾರಿ ಶಾಲೆ ಕಚೇರಿಯಲ್ಲಿರುವ ಸಾಮಗ್ರಿಗಳು ಹಾನಿ:ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯ ಅಕ್ರೋಶ: ಪೋಲಿಸ್ ದೂರು.

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಪೈಂಬೆಚ್ಚಾಲು ಸರ್ಕಾರಿ ಶಾಲೆಯಲ್ಲಿ ಕಿಡಿಗೇಡಿಗಳು ಕಚೇರಿಯ ಕಿಡಿಕಿ ಮೂಲಕ ಸಲಾಕೆ ಇನ್ನಿತರ ವಸ್ತುಗಳಿಂದ ಕಚೇರಿಯಲ್ಲಿರುವ ಸಾಮಾಗ್ರಿಗಳನ್ನು ಹಾನಿಗೊಳಿಸಿರುವ ಘಟನೆ ಅ.೩೫ ರಂದು ವರದಿಯಾಗಿದೆ. ಘಟನೆಯಿಂದ ಕಚೇರಿಯಲ್ಲಿದ್ದ ಪುಸ್ತಕಗಳು,ಮೇಜು ಮುಂತಾದ ಸಾಮಗ್ರಿಗಳಿಗೆ ಹಾನಿಯಾಗಿದೆ. ಈ ಬಗ್ಗೆ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಪರಿಶೀಲನೆಗೆ…

ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿದ್ದ ‘ಸೌಜನ್ಯ’ ಪರ ಟ್ಯಾಬ್ಲೋ ವಶಪಡಿಸಿದ ಪೊಲೀಸರು, ಸಾರ್ವಜನಿಕರಿಂದ ಆಕ್ರೋಶ..!
ರಾಜ್ಯ

ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿದ್ದ ‘ಸೌಜನ್ಯ’ ಪರ ಟ್ಯಾಬ್ಲೋ ವಶಪಡಿಸಿದ ಪೊಲೀಸರು, ಸಾರ್ವಜನಿಕರಿಂದ ಆಕ್ರೋಶ..!

ಮಂಗಳೂರು : ಮಂಗಳೂರು ದಸರಾದ ಶೋಭಾಯಾತ್ರೆಯಲ್ಲಿ ಧರ್ಮಸ್ಥಳದಲ್ಲಿ ಕೊಲೆಯಾದ ಸೌಜನ್ಯಳ ಭಾವ ಚಿತ್ರ ವಿರುವ ಟ್ಯಾಬ್ಲೋ ಗೆ ಅನುಮತಿ ನಿರಾಕರಿಸಿ ವಶಕ್ಕೆ ಪಡೆದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ದಸರಾ ಸಮಿತಿಯಿಂದ ಟ್ಯಾಬ್ಲೋ ಬಗ್ಗೆ ಆಕ್ಷೇಪ ಬಂದ ಕಾರಣ ಟ್ಯಾಬ್ಲೋವನ್ನು ಉರ್ವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಿಂದ ಕೆಲಕಾಲ…

ಮಗುಚಿ ಬಿದ್ದ ಟ್ರಾಕ್ಟರ್‌ – ಮಡಿಕೇರಿ ದಸರಾ ಶೋಭಾಯಾತ್ರೆ ವೇಳೆ ಅವಘಡ – ಮೂವರಿಗೆ ಗಾಯ.
ರಾಜ್ಯ

ಮಗುಚಿ ಬಿದ್ದ ಟ್ರಾಕ್ಟರ್‌ – ಮಡಿಕೇರಿ ದಸರಾ ಶೋಭಾಯಾತ್ರೆ ವೇಳೆ ಅವಘಡ – ಮೂವರಿಗೆ ಗಾಯ.

ಮಡಿಕೇರಿ: ಮಡಿಕೇರಿ ದಸರಾ ದಶಮಂಟಪಗಳ ಶೋಭಾಯಾತ್ರೆ ವೇಳೆ ಮಂಟಪವೊಂದರ ಟ್ರಾಕ್ಟರ್ ಮುಗುಚಿ ಬಿದ್ದಿದ್ದು, ಮೂವರಿಗೆ ಗಾಯಗಳಾಗಿವೆ.ಶೋಭಾಯಾತ್ರೆ ಆರಂಭವಾದ ಬಳಿಕ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇಗುಲ ಸಮಿತಿಯ ಮಂಟಪವು ದೇಗುಲದಿಂದ ಮೆರವಣಿಗೆಯಲ್ಲಿ ಹೊರಟಿತ್ತು. ಡಿಸಿಸಿ ಬ್ಯಾಂಕ್ ಸಮೀಪ ಇಳಿಜಾರಿನ ರಸ್ತೆಯಲ್ಲಿ ಮಂಟಪ ಇರಿಸಲಾಗಿದ್ದ ಟ್ರಾಕ್ಟರ್ ನಸುಕಿನ ವೇಳೆ ಮುಗುಚಿದೆ.…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿ ಲಾಕರ್​ನಲ್ಲಿದ್ದ ಕೋಟ್ಯಾಂತರ ರೂ. ಕಳವು .
ರಾಜ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿ ಲಾಕರ್​ನಲ್ಲಿದ್ದ ಕೋಟ್ಯಾಂತರ ರೂ. ಕಳವು .

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿ ಲಾಕರ್​ನಲ್ಲಿದ್ದ ಹಣ ಕಳ್ಳತನವಾದ ಘಟನೆ ಹುಬ್ಬಳ್ಳಿ ಮತ್ತು ಧಾರವಾಡ ನಡುವೆ ಇರುವ ರಾಯಾಪುರ‌ ಬಡಾವಣೆ ಕಚೇರಿಯಲ್ಲಿ ನಡೆದಿದೆ. ವಿಜಯದಶಮಿ ಹಿನ್ನಲೆ ಬ್ಯಾಂಕ್ ರಜೆ ಸ್ವಸಹಾಯ ಸಂಘದ ಹಣ ಕಛೇರಿಯಲ್ಲೇ ಇತ್ತು, ಇದನ್ನೇ ಅವಕಾಶ ಮಾಡಿಕೊಂಡಿರುವ ಖದೀಮರು ಕಚೇರಿಯ ಶೌಚಾಲಯದ ಕಿಟಕಿ ಒಡೆದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI