ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಭಕ್ತರನ್ನು ಹೊತ್ತು ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ .
ರಾಜ್ಯ

ಭಕ್ತರನ್ನು ಹೊತ್ತು ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ .

ಕರ್ನಾಟಕದ ಭಕ್ತರನ್ನು ಹೊತ್ತು ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಒಟ್ಟು 17 ಮಂದಿ ಶಬರಿಮಲೆ ಯಾತ್ರಿಕರು ಗಾಯಗೊಂಡಿರುವ ಘಟನೆ ಕೇರಳದ ಅತ್ತಿವಲವುನ ಎರುಮೆಲಿನಲ್ಲಿ ನಡೆದಿದೆ. ಕೇರಳ ರಾಜ್ಯದ ಕೊಟ್ಟಾಯಂ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಒಟ್ಟು 17 ಮಂದಿ ಗಾಯಗೊಂಡಿದ್ದಾರೆ. ಶಬರಿಮಲೆ ಯಾತ್ರಿಕರನ್ನು ಹೊತ್ತ…

ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ. ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಹಾರಿದ..!
ರಾಜ್ಯ

ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ. ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಹಾರಿದ..!

ಬೆಂಗಳೂರು : ರಾಜಧಾನಿ ಬೆಂಗಳೂರಿನ ಕೋರ ಮಂಗಲದಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಅಡುಗೆ ಕೋಣೆಯಲ್ಲಿ ಕಾಣಿಸಿಕೊಂಡ ಬೆಂಕಿಗೆ ಪಬ್ ಆಹುತಿಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಕೋರಮಂಗಲ ಸಮೀಪದ ಮಡ್ ಪೈಪ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೇಲಂತಸ್ತು ಸಂಪೂರ್ಣ ಬೆಂಕಿಗಾಹುತಿಯಾಗಿದೆ.ಅಗ್ನಿ ಅವಘಡದಿಂದ ಸ್ಥಳದಲ್ಲಿ ದಟ್ಟ…

ಅರಣ್ಯಾಧಿಕಾರಿಗೆ ಅವಾಚ್ಯ ಶಬ್ಧ ಬಳಕೆ ; ಶಾಸಕ ಹರೀಶ್ ಪೂಂಜ ವಿರುದ್ಧ FIR ದಾಖಲು.
ರಾಜ್ಯ

ಅರಣ್ಯಾಧಿಕಾರಿಗೆ ಅವಾಚ್ಯ ಶಬ್ಧ ಬಳಕೆ ; ಶಾಸಕ ಹರೀಶ್ ಪೂಂಜ ವಿರುದ್ಧ FIR ದಾಖಲು.

ಬೆಳ್ತಂಗಡಿ: ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗ ಒತ್ತುವರಿ ಮಾಡಿ ನಿರ್ಮಿಸುತ್ತಿದ್ದ ಮನೆಯನ್ನು ತೆರವುಗೊಳಿಸಲು ತೆರಳಿದ್ದ ಉಪ್ಪಿನಂಗಡಿ ಅರಣ್ಯಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿರುವ ಆರೋಪದಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ…

ಭಕ್ತರ ಹರ್ಷೋದ್ಘಾರದ ನಡುವೆ ತಲಕಾವೇರಿಯಲ್ಲಿ ತೀರ್ಥೋದ್ಭವ
ರಾಜ್ಯ

ಭಕ್ತರ ಹರ್ಷೋದ್ಘಾರದ ನಡುವೆ ತಲಕಾವೇರಿಯಲ್ಲಿ ತೀರ್ಥೋದ್ಭವ

ಮಡಿಕೇರಿ ಅ.18 : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ನಿಗದಿಗಿಂತ ಒಂದು ನಿಮಿಷ ಮುಂಚಿತವಾಗಿ ನಸುಕಿನ 1.26 ಗಂಟೆಗೆ ಕರ್ಕಾಟಕ ಲಗ್ನದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವವಾಯಿತು. ಭಕ್ತರ ಜಯಘೋಷ, ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕುಂಡಿಕೆಯಲ್ಲಿ ತಾಯಿ ಕಾವೇರಿ ತೀರ್ಥರೂಪಿಣಿಯಾಗಿ ಕಾಣಿಸಿಕೊಂಡಳು. ಕೊಡಗು ಜಿಲ್ಲಾ…

ಉಪ್ಪಿನಂಗಡಿ ದೇವಳದ ನಾಪತ್ತೆಯಾಗಿದ್ದ ದೇವರ ಸರ ಪತ್ತೆ-ಬ್ಯಾಂಕಲ್ಲಿ ಅಡವಿಟ್ಟು ಸಾಲ ತೆಗೆದ ಅಧ್ಯಕ್ಷ..!
ರಾಜ್ಯ

ಉಪ್ಪಿನಂಗಡಿ ದೇವಳದ ನಾಪತ್ತೆಯಾಗಿದ್ದ ದೇವರ ಸರ ಪತ್ತೆ-ಬ್ಯಾಂಕಲ್ಲಿ ಅಡವಿಟ್ಟು ಸಾಲ ತೆಗೆದ ಅಧ್ಯಕ್ಷ..!

ಉಪ್ಪಿನಂಗಡಿ : ಉಪ್ಪಿನಂಗಡಿ ಪೆರ್ನೆಯ ಕಳೆಂಜ-ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರಿಗೆ ಸೇರಿದ ಆಭರಣಗಳು ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ಬ್ರಹ್ಮಕಲಶೋತ್ಸದ ವೇಳೆ ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರಿಗೆ ಸಮರ್ಪಿಸಲಾದ ಆಭರಣಗಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು…

ಪುತ್ತೂರು ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗ್ಳೂರಲ್ಲಿ ಆರೋಪಿ ಬಂಧನ..!
ರಾಜ್ಯ

ಪುತ್ತೂರು ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗ್ಳೂರಲ್ಲಿ ಆರೋಪಿ ಬಂಧನ..!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹೈಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನುಪುತ್ತೂರು ಮಹಿಳಾ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ಕಡಬದ ನಿವಾಸಿ ಯಜ್ಞೇಶ್‌ ಪೋಕ್ಸೊ ಕಾಯ್ದೆಯಡಿ ಬಂಧಿತನಾದ ಆರೋಪಿಯಾಗಿದ್ದಾನೆ.ಕೆಲ ತಿಂಗಳುಗಳ ಹಿಂದೆ ಆರೋಪಿಯು ಬಾಲಕಿಯನ್ನು ಮಡಿಕೇರಿಯ ಲಾಡ್ಜ್‌ ವೊಂದಕ್ಕೆ ಕರೆದುಕೊಂಡು ಹೋಗಿ ಈ…

ಪುತ್ತೂರಿನಲ್ಲಿ ಸಿಡಿಲಾಘಾತಕ್ಕೆ ಫೋಟೊ ಸ್ಟುಡಿಯೋಗೆ ಹಾನಿ: ಲಕ್ಷಾಂತರ ಮೌಲ್ಯ ನಷ್ಟ.
ರಾಜ್ಯ

ಪುತ್ತೂರಿನಲ್ಲಿ ಸಿಡಿಲಾಘಾತಕ್ಕೆ ಫೋಟೊ ಸ್ಟುಡಿಯೋಗೆ ಹಾನಿ: ಲಕ್ಷಾಂತರ ಮೌಲ್ಯ ನಷ್ಟ.

ಪುತ್ತೂರು : ಸಿಡಿಲಿನ ಹೊಡೆತಕ್ಕೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಫೋಟೊ ಸ್ಟೂಡಿಯೊಂದು ಸುಟ್ಟು ಭಸ್ಮವಾದ ಘಟನೆ ದ.ಕ. ಜಿಲ್ಲೆಯ ಪುತ್ತೂರಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.ಪುತ್ತೂರಿನ ಹೃದಯ ಭಾಗದಲ್ಲಿನ ಜಿಎಲ್ ಕಾಂಪ್ಲೆಕ್ಸ್ ನಲ್ಲಿರುವ ಅಡ್ಲ್ಯಾಬ್ ಭಸ್ಮವಾದ ಪೋಟೊ ಸ್ಟುಡಿಯೋವಾಗಿದೆ. ಸಿಡಿಲು ಬಡಿದು ಅಷ್ಟೊಂದು ದೊಡ್ಡ ಅಘಾತವಾದ್ರೂ ಅಲ್ಲೇ ಇದ್ದ ಸಿಬಂದಿ…

ಮಂಗಳೂರು : ಮನೆಗೆ ಸಿಡಿಲು ಬಡಿದು ಭಾರಿ ಹಾನಿ-ತಾಯಿ ಮಗುವಿಗೆ ಗಾಯ..!
ರಾಜ್ಯ

ಮಂಗಳೂರು : ಮನೆಗೆ ಸಿಡಿಲು ಬಡಿದು ಭಾರಿ ಹಾನಿ-ತಾಯಿ ಮಗುವಿಗೆ ಗಾಯ..!

ಮಂಗಳೂರು : ಸಿಡಿಲು ಬಡಿದ ಪರಿಣಾಮ ಮನೆಯಲ್ಲಿದ್ದ ತಾಯಿ ಮತ್ತು ಪುಟ್ಟ ಮಗು ಗಾಯಗೊಂಡ ಘಟನೆ ಮಂಗಳೂರು ನಗರದ ಹೊರವಲಯದ ವಾಮಾಂಜೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.ಸಿಡಿಲಿನ ಅಘಾತಕ್ಕೆ ಮನೆಗೂ ಭಾರಿ ಹಾನಿ ಸಂಭವಿಸಿದ್ದು, ಅಪಾರ ನಷ್ಟ ಸಂಭವಿಸಿದೆ.ವಾಮಂಜೂರು ಅಮೃತ ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ.ಗೋಪಾಲ ಪೂಜಾರಿ ಎಂಬುವವರ ಮನೆಗೆ…

ಮಳೆಗೆ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸರಣಿ ಅಪಘಾತ,9 ವಾಹನಗಳಿಗೆ ಹಾನಿ..!
ರಾಜ್ಯ

ಮಳೆಗೆ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸರಣಿ ಅಪಘಾತ,9 ವಾಹನಗಳಿಗೆ ಹಾನಿ..!

ಮಂಗಳೂರು:ಮಂಗಳೂರು ಹೊರವಲಯದ ರಾ.ಹೆ.66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ಸಂಜೆ ಸರಣಿ ಅಪಘಾತ ಸಂಭವಿಸಿದೆ.ಸರಣಿ ಅಪಘಾತದಲ್ಲಿ, ಬಸ್ಸ್, ನಾಲ್ಕು ಕಾರು, ಒಂದು ಲಾರಿ ಮತ್ತು ಆಟೋ ರಿಕ್ಷಾ, 2 ದ್ವಿಚಕ್ರವಾಹಗಳಿಗೆ ಹಾನಿಯಾಗಿವೆ. ಅದೃಷ್ಟವಶತ್ ಯಾರಿಗೂ ದೊಡ್ಡ ಪ್ರಮಾಣದ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.ನಿರಂತರವಾಗಿ ಸುರಿದ ಮಳೆಯಿಂದಾಗಿ ಚಾಲಕರ ನಿಯಂತ್ರಣ…

ಕಾರ್ಕಳ : ಕಾಣೆಯಾದ ಪರುಶುರಾಮನ ಮೂರ್ತಿ..! ರಾಜಕೀಯ ವಲಯದಲ್ಲಿ ತೀವ್ರ ಸಂಚಲನ.
ರಾಜ್ಯ

ಕಾರ್ಕಳ : ಕಾಣೆಯಾದ ಪರುಶುರಾಮನ ಮೂರ್ತಿ..! ರಾಜಕೀಯ ವಲಯದಲ್ಲಿ ತೀವ್ರ ಸಂಚಲನ.

ಕಾರ್ಕಳ : ಬೈಲೂರಿನ ವಿವಾದಿತ ಪರಶುರಾಮ ಮೂರ್ತಿಯ ಅಸಲಿ ಬಣ್ಣ ಇದೀಗ ಬಯಲಾಗಿದ್ದು, ಪರುಶುರಾಮ ಮೂರ್ತಿ ಇದೀಗ ಇದ್ದಕ್ಕಿದ್ದಂತೆ ಕಾಣೆಯಾಗಿದ್ದು, ಮೂರ್ತಿಯ ಸುತ್ತ ಕಪ್ಪು ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದ್ದು, ಇದೀಗ ಡ್ರೋಣ್ ಕ್ಯಾಮರಾದಲ್ಲಿ ಕಪ್ಪು ಪ್ಲ್ಯಾಸ್ಟಿಕ್ ಹೊದಿಕೆಯ ಒಳಗಿನ ಪರುಶುರಾಮ ಮುೂರ್ತಿ ಅಸಲಿ ಬಣ್ಣ ಬಯಲಾಗಿದ್ದು, ಇದೀಗ ಪರುಶುರಾಮನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI