ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ಸುಳ್ಯದ ವಿದ್ಯಾರ್ಥಿ ತಸ್ಲೀಮ್ ಮೃತದೇಹ ಪತ್ತೆ.!.
ರಾಜ್ಯ

ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ಸುಳ್ಯದ ವಿದ್ಯಾರ್ಥಿ ತಸ್ಲೀಮ್ ಮೃತದೇಹ ಪತ್ತೆ.!.

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತಸ್ಲೀಮ್ ಮೃತ ದೇಹ ಸೋಮವಾರ ಮುಂಜಾನೆ ಪತ್ತೆಯಾಗಿದೆ.ಮಾಡಾವು ಕಟ್ಟತ್ತಾರು ನಿವಾಸಿ ಹಂಝರ ಪುತ್ರ ತಸ್ಲೀಮ್ (17) ಸುಳ್ಯದ ಅರಂತೋಡಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು ರಜೆಯಲ್ಲಿ ಊರಿಗೆ ಬಂದಿದ್ದ…

ಮಂಗಳೂರು – ವರ್ಲ್ಡ್ ಕಪ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟವಾಡುತ್ತಿದ್ದ ಇಬ್ಬರು ಅರೆಸ್ಟ್.
ರಾಜ್ಯ

ಮಂಗಳೂರು – ವರ್ಲ್ಡ್ ಕಪ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟವಾಡುತ್ತಿದ್ದ ಇಬ್ಬರು ಅರೆಸ್ಟ್.

ಮಂಗಳೂರು : ಕ್ರಿಕೆಟ್ ವರ್ಲ್ಡ್ ಕಪ್ ಹಂಗಾಮ ಪ್ರಾರಂಭವಾಗಿದ್ದು, ಇದರ ಬೆನ್ನಲ್ಲೇ ಇದೀಗ ಬೆಟ್ಟಿಂಗ್ ದಂಧೆಯೂ ನಡೆಯುತ್ತಿದೆ. ಇದೇ ರೀತಿಯ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನಿ ನಿರತವಾಗಿದ್ದ ಇಬ್ಬರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಬಂಧಿತರನ್ನು ದೀಪಕ್(33) ಮತ್ತು ಸಂದೀಪ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಆರೋಪಿಗಳು ಮಂಗಳೂರು ನಗರದ…

ಏಕದಿನ ವಿಶ್ವಕಪ್ : ಭಾರತಕ್ಕೆ ಪಾಕ್ ವಿರುದ್ಧ 192 ರನ್ ಗುರಿಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕ್
ರಾಜ್ಯ

ಏಕದಿನ ವಿಶ್ವಕಪ್ : ಭಾರತಕ್ಕೆ ಪಾಕ್ ವಿರುದ್ಧ 192 ರನ್ ಗುರಿ
ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕ್

ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಇದರ ಭಾರತ ಪಾಕ್ ಪಂದ್ಯದಲ್ಲಿ ಭಾರತಕ್ಕೆ 192ರನ್ ಗುರಿ. ಟಾಸ್ ಗೆದ್ದು ಬೌಲಿಂಗ್ ಆರಿಸಿದ ಭಾರತವು ಪಾಕಿಸ್ತಾನನವನ್ನು ಕಟ್ಟಿ ಹಾಕುವಲ್ಲಿ ಭಾರತೀಯ ಬೌಲಿಂಗ್ ಯಶಸ್ವಿ ಯಾಗಿದೆ.ಬುಮ್ರಾ, ಸಿರಾಜ್, ಪಾಂಡ್ಯ, ಜಡೇಜಾ, ಕುಲದೀಪ್ ತಲಾ 2…

ಒಮರ್ ಶರೀಫ್ ಗೆ ಬ್ಯುಸಿನೆಸ್ಸ್ ಎಕ್ಸಲೆನ್ಸ್ ಅವಾರ್ಡ್
ರಾಜ್ಯ

ಒಮರ್ ಶರೀಫ್ ಗೆ ಬ್ಯುಸಿನೆಸ್ಸ್ ಎಕ್ಸಲೆನ್ಸ್ ಅವಾರ್ಡ್

ಸಂಪಾಜೆ ಗ್ರಾಮದ ಕಲ್ಲುಗುಂಡಿ ನಿವಾಸಿ ಒಮರ್ ಶರೀಫ್ ಅವರಿಗೆ ದರ್ಶನ ಟಿ ವಿ ಇದರ 2023ನೇ ಸಾಲಿನ ಭಾರತ ಮತ್ತು ಸೌದಿ ಅರೇಬಿಯಾದಲ್ಲಿನ ವ್ಯಾಪಾರ ಕ್ಷೇತ್ರದ ಅಸಾಧಾರಣ ಸಾಧನೆಗಾಗಿ ಈ ಪ್ರಶಸ್ತಿ ಲಭಿಸಿದೆ.ಇವರು ವಾಲಿಸ್ಟಾರ್ ಎಂಬಾ ಬಟ್ಟೆ ಉದ್ಯಮವನ್ನು ನಡೆಸುತ್ತಿದ್ದಾರೆ.

ಹೆಜಮಾಡಿ ಕೋಡಿ ಬಂದರಿನಿಂದ ಕಬ್ಬಿಣದ ಸೊತ್ತು ಕಳವು – ಐವರು ಅರೆಸ್ಟ್.
ರಾಜ್ಯ

ಹೆಜಮಾಡಿ ಕೋಡಿ ಬಂದರಿನಿಂದ ಕಬ್ಬಿಣದ ಸೊತ್ತು ಕಳವು – ಐವರು ಅರೆಸ್ಟ್.

ಪಡುಬಿದ್ರಿ : ಹೆಜಮಾಡಿ ಕೋಡಿ ಬಂದರು ಪ್ರದೇಶದಲ್ಲಿದ್ದ ಕಬ್ಬಿಣದ ಶೀಟ್ ಮತ್ತು ರಾಡ್ ಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 21 ಲಕ್ಷ ರೂಪಾಯಿ ಮೊತ್ತದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ನಿವಾಸಿಗಳಾದ ಮೊಹಮ್ಮದ್‌ ಹಸೀಬ್‌, ನಿಜಾಮುದ್ದೀನ್‌, ಮೊಹಮ್ಮದ್‌ ಹಫೀಜ್‌, ಮೊಹಮ್ಮದ್‌ ಆಶಿರ್‌…

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ.
ರಾಜ್ಯ

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ.

ಬಂಟ್ವಾಳ : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿದೆ. ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್…

ಹಮಾಸ್ ಉಗ್ರರನ್ನ ದೇಶಪ್ರೇಮಿ ಅಂದ ಮಂಗಳೂರಿನ ಝಾಕಿರ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಲು ದೂರು.
ರಾಜ್ಯ

ಹಮಾಸ್ ಉಗ್ರರನ್ನ ದೇಶಪ್ರೇಮಿ ಅಂದ ಮಂಗಳೂರಿನ ಝಾಕಿರ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಲು ದೂರು.

ಮಂಗಳೂರು ಅಕ್ಟೋಬರ್ 14: ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ದ ನಡುವೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಹಮಾಸ್ ಉಗ್ರರನ್ನು ಬೆಂಬಲಿಸಿ ವಿಡಿಯೋ ಪೋಸ್ಟ್ ಮಾಡಿದ್ದು, ಇದೀಗ ಆ ವ್ಯಕ್ತಿ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.ಉಗ್ರ ಸಂಘಟನೆ ಹಮಾಸ್ ಪರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ…

ಮಡಿಕೇರಿ : ಕಂಟೈನರ್ ವಾಹನ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು.
ರಾಜ್ಯ

ಮಡಿಕೇರಿ : ಕಂಟೈನರ್ ವಾಹನ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು.

ಮಡಿಕೇರಿ ಅ.13 : ಕಂಟೈನರ್ ವಾಹನದಡಿಗೆ ಸಿಲುಕಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ರೆಸಾರ್ಟ್ ವೊಂದರ ಬಳಿ ನಡೆದಿದೆ.ಮೂಲತಃ ಕೆ.ಆರ್. ನಗರದ ಬೇರ್ಯ ಗ್ರಾಮದ ನಿವಾಸಿ ಬೈರವ(28) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಮಡಿಕೇರಿಯಿಂದ ಸುಮಾರು 5 ಕಿ.ಮೀ ದೂರದಲ್ಲಿ ಕಾರೊಂದರ ಹಿಂಬದಿಗೆ ಬೈಕ್…

ಬಜಪೆ ಪೊಲೀಸರ ಭರ್ಜರಿ ಕಾರ್ಯಚರಣೆ ಗಾಂಜಾ ಸೇವನೆ ಮಾಡುತ್ತಿದ್ದ ಐವರ ಬಂಧನ
ರಾಜ್ಯ

ಬಜಪೆ ಪೊಲೀಸರ ಭರ್ಜರಿ ಕಾರ್ಯಚರಣೆ ಗಾಂಜಾ ಸೇವನೆ ಮಾಡುತ್ತಿದ್ದ ಐವರ ಬಂಧನ

ಮಂಗಳೂರು: ಬಜಪೆ ಪೊಲೀಸ್ ಠಾಣೆಯ ವ್ಯಾಪ್ತಿಯ ಕೆಂಜಾರು, ಪೋರ್ಕೊಡಿ ಎಂಬಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಪೋರ್ಕೊಡಿ ನಿವಾಸಿ ಮೊಹಮ್ಮದ್ ಮುನಾಜ್ ಮತ್ತು ಕಸಬಾ ಬೆಂಗ್ರೆಯ ನಿವಾಸಿ ಮೊಹಮ್ಮದ್ ಆಫ್ರಾರ್ ಎಂಬವರನ್ನು ವಶಕ್ಕೆ ಪಡೆದು ತಪಾಸಣೆಗೈದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು ಇವರ ವಿರುದ್ಧ ಬಜಪೆ ಪೊಲೀಸ್…

ಸುಳ್ಯದಲ್ಲಿ ಮತ್ತೊಂದು ಆನ್ ಲೈನ್ ವಂಚನೆ: ಈ ಬಾರೀ ಮಹಿಳೆಗೆ ಉದ್ಯೋಗ ಕೊಡಿಸುವುದಾಗಿ 13 ಲಕ್ಷ ಹಣ ಪಡೆದು ವಂಚನೆ.
ರಾಜ್ಯ

ಸುಳ್ಯದಲ್ಲಿ ಮತ್ತೊಂದು ಆನ್ ಲೈನ್ ವಂಚನೆ: ಈ ಬಾರೀ ಮಹಿಳೆಗೆ ಉದ್ಯೋಗ ಕೊಡಿಸುವುದಾಗಿ 13 ಲಕ್ಷ ಹಣ ಪಡೆದು ವಂಚನೆ.

ವಿಸ್ತಾರ ಏರ್ಲೈನ್ಸ್ ಸಂಸ್ಥೆಯಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಂದ 13 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಪೀಕಿಸಿರುವ ಘಟನೆ ನಡೆದಿದ್ದು ವಂಚನೆಗೊಳಗಾದ ಮಹಿಳೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿ ಯಶ್ವಿನಿ ಕೆಬಿ ಎಂಬವರು ವಂಚನೆಗೆ ಒಳಗಾದವರು. ಅಪರಿಚಿತ ವ್ಯಕ್ತಿ ಜುಲೈ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI