ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ನೆಲ್ಯಾಡಿ: ಬೈಕ್ – ಕ್ಯಾಂಟರ್ ನಡುವೆ ಢಿಕ್ಕಿ:  ಸವಾರ ಸ್ಥಳದಲ್ಲೇ ಮೃತ್ಯು.
ರಾಜ್ಯ

ನೆಲ್ಯಾಡಿ: ಬೈಕ್ – ಕ್ಯಾಂಟರ್ ನಡುವೆ ಢಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು.

ನೆಲ್ಯಾಡಿ, ನ.01. ಬೈಕ್ ಹಾಗೂ ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮ ಪಂಚಾಯತ್ ಬಳಿ ಬುಧವಾರ ರಾತ್ರಿ ಸಂಭವಿಸಿದೆ. ಮೃತರನ್ನು ಉತ್ತರ ಪ್ರದೇಶ ನಿವಾಸಿ ಕಳೆದ ಹಲವು ವರ್ಷಗಳಿಂದ ನೆಲ್ಯಾಡಿ ಪರಿಸರದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ…

ಮಂಗಳೂರು: ವಿದ್ಯುತ್ ತಗುಲಿ ಕಾರ್ಮಿಕ ಮೃತ್ಯು
ರಾಜ್ಯ

ಮಂಗಳೂರು: ವಿದ್ಯುತ್ ತಗುಲಿ ಕಾರ್ಮಿಕ ಮೃತ್ಯು

ಮಂಗಳೂರು: ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮೂಡುಶೆಡ್ಡೆ ಎಂಬಲ್ಲಿ ನಡೆದಿದೆ. ಸೋನ್ ಸಿಂಗ್ (22) ಮೃತಪಟ್ಟ ದುರ್ದೈವಿ.ಯುವರಾಜ್ ಶಿವ ಕೃಪ ಏರೇಂಜರ್ಸ್ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ. ಸೋನ್ ಸಿಂಗ್ ಶಿವ ಕೃಪ ಏರೇಂಜರ್ಸ್ ಗೋಡನ್‌ನಲ್ಲಿ ಕೆಲಸ ಮಾಡುತ್ತಿರುವ ವೇಳೆ ಗೋಡನ್‌ ಶಟರ್ ನಲ್ಲಿ ವಿದ್ಯುತ್…

ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತ್ಯು
ರಾಜ್ಯ

ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತ್ಯು

ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ. ಜೀವನ ಕಟ್ಟಿಕೊಳ್ಳಲು ಬಂದ ಕಾರ್ಮಿಕರು ಮಡಿಕೇರಿಯಲ್ಲಿ ಬದುಕನ್ನೇ ಕಳೆದುಕೊಂಡಿದ್ದಾರೆ. ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ ಪರಿಣಾಮ ಮೂವರು ಕೂಲಿ…

ಎನ್ನೆಂಸಿಯಲ್ಲಿ ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ”ದ ಆಚರಣೆ
ರಾಜ್ಯ

ಎನ್ನೆಂಸಿಯಲ್ಲಿ ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ”ದ ಆಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ವಿಭಾಗ, ಕನ್ನಡ ಸಂಘ ಹಾಗೂ ಆಂತರಿಕ ಗುಣಮಟ್ಟ ಖಾತರಿಕೋಶದ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ "ಕರ್ನಾಟಕ ಸುವರ್ಣ ಸಂಭ್ರಮ" ಆಚರಣೆಯನ್ನು ನವೆಂಬರ್ ಒಂದರಂದು ಕಾಲೇಜಿನ ಷಷ್ಠ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಎಂ ಬಾಲಚಂದ್ರ ಗೌಡ ದೀಪ ಪ್ರಜ್ವಲನೆ…

ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ ಬಾಲಕಿ ಆತ್ಮಹತ್ಯೆಗೆ ಯತ್ನ: ಯುವಕನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು.
ರಾಜ್ಯ

ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ ಬಾಲಕಿ ಆತ್ಮಹತ್ಯೆಗೆ ಯತ್ನ: ಯುವಕನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು.

ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಬಳಿಕ ಯವಕ ವಂಚಿಸಿದನೆಂದು ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಯುವಕನ ವಿರುದ್ದ ಇದೀಗ ಪ್ರಕರಣ ದಾಖಲಾಗಿದೆ.ಬೆಳ್ಳಾರೆಯ ಅಟೋ ಚಾಲಕನೋರ್ವ ಪಂಜದ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದನೆಂಬ ಆರೋಪದಡಿಯಲ್ಲಿ ಆ ಯುವಕನ ಮೇಲೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ…

ಉಡುಪಿ ಪೊಲೀಸರ ಕಾರ್ಯಾಚರಣೆ,ಅಂತರ್ ಜಿಲ್ಲಾ ಕಳ್ಳ ಸೆರೆ- 46.67 ಲಕ್ಷ ರೂ. ಮೌಲ್ಯದ ಸೊತ್ತು ವಶ..!
ರಾಜ್ಯ

ಉಡುಪಿ ಪೊಲೀಸರ ಕಾರ್ಯಾಚರಣೆ,ಅಂತರ್ ಜಿಲ್ಲಾ ಕಳ್ಳ ಸೆರೆ- 46.67 ಲಕ್ಷ ರೂ. ಮೌಲ್ಯದ ಸೊತ್ತು ವಶ..!

ಉಡುಪಿ: ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಮನೆಗಳನ್ನೇ ಟಾರ್ಗೆಟ್ ಮಾಡಿ ಕದಿಯುತಿದ್ದ ಅಂತರ್ ಜಿಲ್ಲಾ ಕಳ್ಳನ್ನು ಬಂಧಿಸಿದ್ದಾರೆ. ಬಂಧಿತನಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಬಂಧಿತ ಆರೋಪಿಯಾಗಿದ್ದು 60ಕ್ಕೂ ಹೆಚ್ಚು ಪ್ರಕರಣಗಳು ಈತನ ಮೇಲಿವೆ. ಈ ಕುರಿತು ಉಡುಪಿ…

ಆಭರಣ ಜ್ಯುವೆಲರ್ಸ್‌ನ ಶೋರೂಂಗಳಲ್ಲಿ ಐಟಿ ದಾಳಿ
ರಾಜ್ಯ

ಆಭರಣ ಜ್ಯುವೆಲರ್ಸ್‌ನ ಶೋರೂಂಗಳಲ್ಲಿ ಐಟಿ ದಾಳಿ

ಕರಾವಳಿಯ ಹೆಸರಾಂತ ಚಿನ್ನಾಭರಣ ಮಳಿಗೆ ಆಭರಣ ಜ್ಯುವೆಲರ್ಸ್‌ನ ಶೋರೂಂಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.ಉಡುಪಿ ನಗರದಲ್ಲಿರುವ ಪ್ರಮುಖ ಮಳಿಗೆ, ಅಲ್ಲೇ ಸಮೀಪ ಇರುವ ಆಭರಣ ತಯಾರಿಕಾ ಘಟಕ, ಬ್ರಹ್ಮಾವರ, ಮಂಗಳೂರಿನ ಕದ್ರಿ ಬಳಿಯ ಶಿವಭಾಗ್ ನಲ್ಲಿರುವ ಮಳಿಗೆಗಳಿಗೆ ಏಕಕಾಲದಲ್ಲಿ ದಾಳಿ ನಡೆದಿರುವುದು ತಿಳಿದುಬಂದಿದೆ. ದಾಳಿಯ ಹಿನ್ನೆಲೆಯಲ್ಲಿ…

ಜ್ಞಾನದೀಪ : ಉಚಿತ ಕಂಪ್ಯೂಟರ್ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ.
ರಾಜ್ಯ

ಜ್ಞಾನದೀಪ : ಉಚಿತ ಕಂಪ್ಯೂಟರ್ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ.

ಜ್ಞಾನದೀಪ ಶಿಕ್ಷಣ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ ಇದರ ವತಿಯಿಂದ 2023-24ನೇ ಸಾಲಿನಲ್ಲಿ ತಾಲ್ಲೂಕಿನ ಅರ್ಹ ಬಡ ಯುವತಿಯರಿಗೆ ಬೆಳ್ಳಾರೆಯ ಬಸ್ ನಿಲ್ದಾಣದ ಬಳಿ ಟ್ರಸ್ಟ್ ಆಡಳಿತದಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಒಂದು ವರ್ಷದ ಉಚಿತ ಡಿಪ್ಲೋಮ ಇನ್ ಕಂಪ್ಯೂಟರ್ ಟೀಚರ್…

ವರ್ಷ ಕಳೆದರೂ ವಿದೇಶದಲ್ಲಿ ಇನ್ನೂ ಬಂಧನದಲ್ಲಿರುವ ಕಡಬದ ಯುವಕ:
ರಾಜ್ಯ

ವರ್ಷ ಕಳೆದರೂ ವಿದೇಶದಲ್ಲಿ ಇನ್ನೂ ಬಂಧನದಲ್ಲಿರುವ ಕಡಬದ ಯುವಕ:

ಹ್ಯಾಕರ್ ಗಳ ಕೈಗೆ ಸಿಲುಕಿ ವಿದೇಶದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರೋ ಮಂಗಳೂರಿನ ವ್ಯಕ್ತಿಯನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಡುಗಡೆಗೊಳಿಸುವಂತೆ ದ‌.ಕ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿ ಬಳಿಕ ಸಂಸದ ‌ನಳೀನ್ ಕುಮಾರ್ ಕಟೀಲ್ ಭರವಸೆ ನೀಡಿದರಾದರೂ ಯುವಕ ಇನ್ನೂ ಊರಿಗೆ ಮರುಳದೆ ಮನೆಯವರು ಆತಂಕದಲ್ಲಿದ್ದಾರೆ. ದ.ಕ ಜಿಲ್ಲೆಯ…

ಮನೆಯ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ಕಳವು.
ರಾಜ್ಯ

ಮನೆಯ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ಕಳವು.

ಬಂಟ್ವಾಳ: ಮನೆಯ ಬೀಗ ತೆಗೆದು ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ ಮತ್ತು ನಗದು ಕಳ್ಳತನ ಮಾಡಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಬಿಸಿರೋಡಿನಲ್ಲಿ ನಡೆದಿದೆ.ವೀಕ್ಷಿತ್ ಎಂಬವರ ಮನೆಯಿಂದ 3 ಲಕ್ಷ 40 ಸಾವಿರ ರೂ ಮೌಲ್ಯದ ಚಿನ್ನಾಭರಣ ಹಾಗೂ 5…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI