ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ದೇವರ ಮನೆ ಪ್ರವಾಸಕ್ಕೆ ತೆರಳಿ ನಾಪತ್ತೆಯಾಗಿದ್ದ ಬೆಳ್ತಂಗಡಿಯ ಯುವಕ ದೀಕ್ಷಿತ್ ಪತ್ತೆ..
ರಾಜ್ಯ

ದೇವರ ಮನೆ ಪ್ರವಾಸಕ್ಕೆ ತೆರಳಿ ನಾಪತ್ತೆಯಾಗಿದ್ದ ಬೆಳ್ತಂಗಡಿಯ ಯುವಕ ದೀಕ್ಷಿತ್ ಪತ್ತೆ..

ಬೆಳ್ತಂಗಡಿ ಅಕ್ಟೋಬರ್ 11: ಸ್ನೇಹಿತರೊಂದಿಗೆ ಮೂಡಿಗೆರೆ ದೇವರ ಮನೆ ಪ್ರವಾಸಕ್ಕೆ ತೆರಳಿ ನಾಪತ್ತೆಯಾಗಿದ್ದ ಬೆಳ್ತಂಗಡಿಯ ಯುವಕ ಪತ್ತೆಯಾಗಿದ್ದು, ಇದೀಗ ಮನೆ ಸೇರಿದ್ದಾನೆ.ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾದ ಯುವಕ, ಇತ ತನ್ನ ಸ್ನೇಹಿತರೊಂದಿಗೆ ದೇವರ ಮನೆ ಪ್ರವಾಸಕ್ಕೆ ತೆರಳಿದ್ದರು. ಬಳಿಕ ಹಿಂದಿರುಗಿ ಬರುವಾಗ ರಸ್ತೆ ಮದ್ಯೆ…

ನಿವೃತ್ತ ಎಸ್.ಐ. ಗೋಪಾಲ ಎಂ. ನಿಧನ.
ರಾಜ್ಯ

ನಿವೃತ್ತ ಎಸ್.ಐ. ಗೋಪಾಲ ಎಂ. ನಿಧನ.

ಪೋಲೀಸ್ ಇಲಾಖೆಯಲ್ಲಿ ಹಲವಾರು ವರ್ಷಗಳ ಕಾಲ‌ ಸೇವೆ ಸಲ್ಲಿಸಿ ಎಸ್.ಐ.ಯಾಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಿವೃತ್ತಿ ಹೊಂದಿದ್ದ ಮುಪ್ಪೇರ್ಯದ ಎಂ.ಗೋಪಾಲ ರವರು ಇಂದು ಮುಂಜಾನೆ ಪುತ್ತೂರಿನ ಅವರ ಮನೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರಿ ಮತ್ತು ಪುತ್ರ, ಮೂವರು ಸಹೋದರರು, ಇಬ್ಬರು ಸಹೋದರಿಯರು ಸೇರಿದಂತೆ ಕುಟುಂಬಸ್ಥರು, ಬಂಧು…

ಅ. 12. ರಂದು ಮಾದಕ ವ್ಯಸನದ ವಿರುದ್ದ ಪೆರಾಜೆಯಿಂದ ಕನ್ಯಾಕುಮಾರಿಯವರೆಗೆ ಅಲ್ ಅಮೀನ್ ಚಾರಿಟಬಲ್ ಟ್ರಸ್ಟ್ ಪೆರಾಜೆ ವತಿಯಿಂದ ಜನಜಾಗೃತಿ ಯಾತ್ರೆ.
ರಾಜ್ಯ

ಅ. 12. ರಂದು ಮಾದಕ ವ್ಯಸನದ ವಿರುದ್ದ ಪೆರಾಜೆಯಿಂದ ಕನ್ಯಾಕುಮಾರಿಯವರೆಗೆ ಅಲ್ ಅಮೀನ್ ಚಾರಿಟಬಲ್ ಟ್ರಸ್ಟ್ ಪೆರಾಜೆ ವತಿಯಿಂದ ಜನಜಾಗೃತಿ ಯಾತ್ರೆ.

ಪೆರಾಜೆ ಅಲ್ ಅಮೀನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾದಕ ವ್ಯಸನದ ವಿರುದ್ದ ಭಾರತದಾದ್ಯ ಜನಜಾಗೃತಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ಆರಂಭವಾಗಿ ಅ. 12ರಂದು ಪೆರಾಜೆಯಿಂದ ಕನ್ಯಾಕುಮಾರಿ ವರೆಗೆ ಮಾದಕ ವ್ಯಸನದ ವಿರುದ್ದ ಜನಜಾಗೃತಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಟ್ರಸ್ಟ್‌ ನ ಅಧ್ಯಕ್ಷರಾದ ಉನೈಸ್ ಪೆರಾಜೆ ಹೇಳಿದ್ದಾರೆ. ಅವರು ಇಂದು…

ಮೀನಿನ ಲಾರಿಯ ಹಠಾತ್ ಬ್ರೇಕ್ ಗೆ ಜೀವ ಕಳೆದುಕೊಂಡ ಯುವಕ…!!.
ರಾಜ್ಯ

ಮೀನಿನ ಲಾರಿಯ ಹಠಾತ್ ಬ್ರೇಕ್ ಗೆ ಜೀವ ಕಳೆದುಕೊಂಡ ಯುವಕ…!!.

ಮಂಗಳೂರು ಅಕ್ಟೋಬರ್ 11: ಎದುರುಗಡೆ ಚಲಿಸುತ್ತಿದ್ದ ವಾಹನವೊಂದು ಸಡನ್ ಬ್ರೇಕ್ ಹಾಕಿದ ಪರಿಣಾಮ ವಾಹನದ ಹಿಂದೆ ಇದ್ದ ಸ್ಕೂಟರ್ ಸವಾರ ನಿಂತ್ರಣ ತಪ್ಪಿ ಬಿದ್ದು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸಕ್ತ ಕೋಟೆಕಾರ್‌ನಲ್ಲಿ ನೆಲೆಸುತ್ತಿದ್ದ…

ಕುಕ್ಕೆ ಸುಬ್ರಹ್ಮಣ್ಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಕಳ್ಳತನ: ಆರೋಪಿಗಳ ಹೆಡೆಮುರಿಗಟ್ಟಿದ  ಸುಬ್ರಹ್ಮಣ್ಯ ಪೋಲಿಸರು
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಕಳ್ಳತನ: ಆರೋಪಿಗಳ ಹೆಡೆಮುರಿಗಟ್ಟಿದ ಸುಬ್ರಹ್ಮಣ್ಯ ಪೋಲಿಸರು

ಸುಬ್ರಹ್ಮಣ್ಯ ಯಾತ್ರಾರ್ಥಿಯ ಕಾರಿನಿಂದ ಕಳವು ಪ್ರಕರಣ ದಾಖಲಾದ ತಕ್ಷಣ ಸುಬ್ರಹ್ಮಣ್ಯ ಪೊಲೀಸ್ ಠಾಣಾಅಧಿಕಾರಿ ಕಾರ್ತಿಕ್ ಹಾಗೂ ಮುರಳಿಧರ ನಾಯಕ್, ಕರುಣಾಕರ ಹಾಗೂ ಸಿಬ್ಬಂಧಿಗಳ ಎರಡು ತಂಡ ರಚಿಸಿಆರೋಪಿಯನ್ನು ಸುಭ್ರಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ಆರೋಪಿ ಪ್ರಭಾಕರ ಹೊನ್ನವಳ್ಳಿ ಎಂಬ ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕುಕ್ಕೆ…

ಬಿಜೆಪಿ ಟಿಕೆಟ್‌ ಡೀಲ್ ಪ್ರಕರಣ – ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ನೋಟಿಸ್‌ ಜಾರಿ..
ರಾಜ್ಯ

ಬಿಜೆಪಿ ಟಿಕೆಟ್‌ ಡೀಲ್ ಪ್ರಕರಣ – ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ನೋಟಿಸ್‌ ಜಾರಿ..

ಸುಳ್ಯ : ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬೈಂದೂರಿನ ಬಿಜೆಪಿ ಟಿಕೆಟ್‌ ನೀಡುವ ವಿಚಾರವಾಗಿ ನಡೆದ ಡೀಲ್‌ ಗೆ ಸಂಬಂಧಪಟ್ಟಂತೆ ಚೈತ್ರಾ ಮತ್ತು ಹಾಲಶ್ರೀ ಸ್ವಾಮೀಜಿ ಬಂಧನದ ಬಳಿಕ ತನಿಖೆ ಮುಂದುವರಿಸಿರುವ ಸಿಸಿಬಿ ಪೊಲೀಸರು ಮಂಗಳೂರಿನ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌…

ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಡಾ. ಅನುರಾಧಾ ಕುರುಂಜಿ
ರಾಜ್ಯ

ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಡಾ. ಅನುರಾಧಾ ಕುರುಂಜಿ

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಬೆಂಗಳೂರು ಇವರು ಅಕ್ಟೋಬರ್ 14 ಮತ್ತು 15 ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಬೆಸೆಂಟ್ ಪಾರ್ಕ್ ನಲ್ಲಿ ಹಮ್ಮಿಕೊಂಡ “ನಾನೂ,,,,,,ನಾಯಕ-23” ಎಂಬ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿದದಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾರೆ.…

ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ರಾಜ್ಯಸರಾಕರ ಹೊಸ ನಿಯಮ ಜಾರಿ:ಮದುವೆ ರಾಜಕೀಯ ಸಮಾರಂಭ ಸಮಾವೇಶಗಳಲ್ಲಿ ಪಟಾಕಿ ಬ್ಯಾನ್ -ಸಿಎಂ ಸಿದ್ದರಾಮಯ್ಯ.
ರಾಜ್ಯ

ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ರಾಜ್ಯಸರಾಕರ ಹೊಸ ನಿಯಮ ಜಾರಿ:ಮದುವೆ ರಾಜಕೀಯ ಸಮಾರಂಭ ಸಮಾವೇಶಗಳಲ್ಲಿ ಪಟಾಕಿ ಬ್ಯಾನ್ -ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ರಾಜಕೀಯ ಸಮಾರಂಭ, ಸಮಾವೇಶ, ಕಾರ್ಯಕ್ರಮಗಳಲ್ಲಿ ಪಟಾಕಿ ಬ್ಯಾನ್ ಮಾಡಲಾಗಿದೆ. ಮದುವೆ, ಗಣೇಶ ಉತ್ಸವ, ಎಲ್ಲ ಮೆರವಣಿಗೆಗಳಲ್ಲಿ ಇನ್ಮುಂದೆ ಪಟಾಕಿ ನಿಷೇಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ರಾಜ್ಯಸರಾಕರ ಹೊಸ ನಿಯಮ ಜಾರಿ ಮಾಡಿದ್ದು, ರಾಜ್ಯದಲ್ಲಿ ಪಟಾಕಿ ಮಾರಾಟಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ…

ಇನ್ನು ಮುಂದೆ ಕಾವೇರಿ ತೀರ್ಥೋದ್ಭವ ಸಂದರ್ಭ ತೀರ್ಥ ಕೊಂಡಯ್ಯಲು ಪ್ಲ್ಯಾಸ್ಟಿಕ್ ಪ್ಲಾಸ್ಟಿಕ್ ಕ್ಯಾನ್ ಬಳಸುವಂತಿಲ್ಲ..
ರಾಜ್ಯ

ಇನ್ನು ಮುಂದೆ ಕಾವೇರಿ ತೀರ್ಥೋದ್ಭವ ಸಂದರ್ಭ ತೀರ್ಥ ಕೊಂಡಯ್ಯಲು ಪ್ಲ್ಯಾಸ್ಟಿಕ್ ಪ್ಲಾಸ್ಟಿಕ್ ಕ್ಯಾನ್ ಬಳಸುವಂತಿಲ್ಲ..

ಮಡಿಕೇರಿ ಅ.10 : ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಅ.17 ರಂದು ರಾತ್ರಿ 1.27 ನಿಮಿಷಕ್ಕೆ (18 ರ ಬೆಳಗ್ಗೆ) “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ಜರುಗಲಿದ್ದು, ಈ ಸಮಯದಲ್ಲಿ ದೇವಾಲಯಕ್ಕೆ ಬರುವ ಭಕ್ತಾದಿಗಳು / ಯಾಥ್ರಾರ್ತಿಗಳು ಶ್ರೀ ಕಾವೇರಿಯ ಪವಿತ್ರ ತೀರ್ಥವನ್ನು ಶೇಖರಿಸಿಕೊಂಡು…

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚಿನ್ನಮ್ಮ ಅವರು ಭೇಟಿ ನೀಡಿದ್ದಾರೆ.
ರಾಜ್ಯ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚಿನ್ನಮ್ಮ ಅವರು ಭೇಟಿ ನೀಡಿದ್ದಾರೆ.

ನಿನ್ನೆ ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ಅವರು ಆ.9ರ ಸೋಮವಾರ ಬೆಳಗ್ಗೆ ಶ್ರೀ ದೇವರ ದರ್ಶನ ಪಡೆದರು. ಕ್ಷೇತ್ರದಲ್ಲಿ ಇಂದು ವಿವಿಧ ಸೇವೆ ನೆರವೇರಿಸಲಿದ್ದಾರೆ. ದೇವೇಗೌಡರು ನಿನ್ನೆ ಮಧ್ಯಾಹ್ನ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ, ಸಕಲೇಶಪುರ ಮತ್ತು ಕುಕ್ಕೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI