ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಗುತ್ತಿಗಾರಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ:ತಂದೆ ಕಾಣೆಯಾಗಿ ಎರಡು ತಿಂಗಳಾದರೂ ಪತ್ತೆಯಾಗದ ಹಿನ್ನಲೆ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ
ರಾಜ್ಯ

ಗುತ್ತಿಗಾರಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ:
ತಂದೆ ಕಾಣೆಯಾಗಿ ಎರಡು ತಿಂಗಳಾದರೂ ಪತ್ತೆಯಾಗದ ಹಿನ್ನಲೆ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಗುತ್ತಿಗಾರು ಪ್ರಗತಿ ಪರ ಕೃಷಿಕ ಸಿರಿಯಾಕ್ ಮ್ಯಾಥ್ಯೂ ರವರ ಮಗ ಸೈಬಿನ್ ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ ಆತನಿಗೆ ೩೫ ವರ್ಷ ವಯಸ್ಸಾಗಿತ್ತು. ಈತನ ತಂದೆ ಸಿರಿಯಾಕ್ ಮಾಥ್ಯು ನಾಪತ್ತೆಯಾಗಿ ಎರಡು ತಿಂಗಳು ಕಳೆದಿದ್ದು ಇನ್ನು ಪತ್ತೆಯಾಗಿರಲಿಲ್ಲ , ಈ ಕಾರಣಕ್ಕೆ…

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ – ಪಡಂಗಡಿಯ ನೌಷಾದ್ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಎನ್.ಐ.ಎ
ರಾಜ್ಯ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ – ಪಡಂಗಡಿಯ ನೌಷಾದ್ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಎನ್.ಐ.ಎ

ಮಂಗಳೂರು: ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನೌಷಾದ್ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ‌ ಬಹುಮಾನ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.2022 ಜುಲೈ 26ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ…

ಆಸ್ಪತ್ರೆಗೆ ಅಡ್ಮಿಟ್ ಆಗಿದ್ದೇನೆ ಹಣ ಬೇಕು ಎಂದು ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ವಾಟ್ಸಪ್ ಮೆಸೆಜ್..
ರಾಜ್ಯ

ಆಸ್ಪತ್ರೆಗೆ ಅಡ್ಮಿಟ್ ಆಗಿದ್ದೇನೆ ಹಣ ಬೇಕು ಎಂದು ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ವಾಟ್ಸಪ್ ಮೆಸೆಜ್..

ಮಂಗಳೂರು ಅಕ್ಟೋಬರ್ 27: ಮಂಗಳೂರಿನ ಪೊಲೀಸ್ ಕಮಿಷನರ್ ಅವರ ವಾಟ್ಸ್ ಪ್ ಪ್ರೊಪೈಲ್ ಪೋಟೋ ಬಳಿಸಿಕೊಂಡು ಆಯುಕ್ತರ ಪರಿಚಯಸ್ಥರಿಗೆ ಮೇಸೆಜ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ವಾಟ್ಸ್ ಆ್ಯಪ್ ಪ್ರೊಫೈಲ್ ಪೊಟೋ ಬಳಸಿರುವ ಕಿಡಿಗೇಡಿಗಳು ನಾನು ಪೊಲೀಸ್ ಆಯುಕ್ತ…

ಬಂಟ್ವಾಳ – ಎರಡು ತಂಡಗಳ ನಡುವಿನ ಮನಸ್ತಾಪ – ಮೂವರಿಗೆ ಚೂರಿ ಇರಿತ.
ರಾಜ್ಯ

ಬಂಟ್ವಾಳ – ಎರಡು ತಂಡಗಳ ನಡುವಿನ ಮನಸ್ತಾಪ – ಮೂವರಿಗೆ ಚೂರಿ ಇರಿತ.

ಬಂಟ್ವಾಳ : ಎರಡು ತಂಡಗಳ ನಡುವೆ ನಡೆದ ಸಣ್ಣ ಜಗಳ ಇದೀಗ ಚೂರಿ ಇರಿತದ ಹಂತದವರೆಗೂ ಹೋದ ಘಟನೆ ಬಂಟ್ವಾಳದ ಮೆಲ್ಕಾರ್ ನಲ್ಲಿ ನಡೆದಿದೆ. ಮೂವರ ಮೇಲೆ ಗುರುವಾರ ರಾತ್ರಿ ತಂಡವೊಂದು ದಾಳಿ ನಡೆಸಿದ ಚೂರಿ ಇರಿದು ಪರಾರಿಯಾಗಿದೆ. ಘಟನೆಯಿಂದ ಮೂವರು ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

ನಗರ ಪಂಚಾಯತ್ ಉದ್ಯೋಗಿಯ ಕೊರಳಲ್ಲಿ ಹುಲಿ ಉಗುರಿನ ಮಾದರಿಯ ಪೆಂಡೆಂಟ್..! ಪೋಟೊ ವೈರಲ್
ರಾಜ್ಯ

ನಗರ ಪಂಚಾಯತ್ ಉದ್ಯೋಗಿಯ ಕೊರಳಲ್ಲಿ ಹುಲಿ ಉಗುರಿನ ಮಾದರಿಯ ಪೆಂಡೆಂಟ್..! ಪೋಟೊ ವೈರಲ್

ರಾಜ್ಯದಲ್ಲಿ ಇದೀಗ ಹುಲಿ ಉಗುರಿನ ಪೆಂಡೆಂಟ್ ಬಗ್ಗೆಯೇ ಸುದ್ದಿ, ಬಿಗ್ ಬಾಸ್ ಕಾರ್ಯಕ್ರಮದ ನಡುವೆಯೇ ದೊಡ್ಮನೆಯಿಂದ ವರ್ತೂರ್ ಸಂತೋಷ್ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು ಹುಲಿ ಉಗುರಿನ ಸರ ಕೊರಳಲ್ಲಿ ದರಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿದ್ದರು, ಇದರ ಬೆನ್ನಲ್ಲೇ ಸಿನಿಮಾ ನಟರ ಮತ್ತು ರಾಜಕೀಯ ವ್ಯಕ್ತಿಗಳ, ಸ್ವಾಮೀಜಿಗಳ ಹೆಸರು ಕೇಳಿಬಂದ…

ಕುಕ್ಕೆಯಲ್ಲಿ ದೇವರ ಆರತಿ ಸಂದರ್ಭ ಮಹಿಳೆಯ ಕರಿಮಣಿಗೆ ಕೈ ಹಾಕಿದ ಖದೀಮ..!.
ರಾಜ್ಯ

ಕುಕ್ಕೆಯಲ್ಲಿ ದೇವರ ಆರತಿ ಸಂದರ್ಭ ಮಹಿಳೆಯ ಕರಿಮಣಿಗೆ ಕೈ ಹಾಕಿದ ಖದೀಮ..!.

ಸುಬ್ರಹ್ಮಣ್ಯ : ಪ್ರಸಿದ್ದ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು ಭಕ್ತರು ಆತಂಕ್ಕೀಡಾಗಿದ್ದಾರೆ, ಇದಕ್ಕೆ ಪೂರಕ ಎಂಬಂತೆ ದೇವರ ದರ್ಶನ ಪಡೆದು ಆರತಿ ತೆಗೆದುಕೊಳ್ಳುವ ಸಮಯ ಮಹಿಳೆಯೊಬ್ಬರ 1.4 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರ ಕಳ್ಳರು ಎಗರಿಸಿದ್ದಾರೆ.ಕಡಬದ ಇಚ್ಲಂಪಾಡಿ ಬರೆಮೇಲು ಭಾರತಿ…

ಪೈಂಬೆಚ್ಚಾ ಲು ಸರ್ಕಾರಿ ಶಾಲೆ ಕಚೇರಿಯಲ್ಲಿರುವ ಸಾಮಗ್ರಿಗಳು ಹಾನಿ:ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯ ಅಕ್ರೋಶ: ಪೋಲಿಸ್ ದೂರು.
ರಾಜ್ಯ

ಪೈಂಬೆಚ್ಚಾ ಲು ಸರ್ಕಾರಿ ಶಾಲೆ ಕಚೇರಿಯಲ್ಲಿರುವ ಸಾಮಗ್ರಿಗಳು ಹಾನಿ:ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯ ಅಕ್ರೋಶ: ಪೋಲಿಸ್ ದೂರು.

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಪೈಂಬೆಚ್ಚಾಲು ಸರ್ಕಾರಿ ಶಾಲೆಯಲ್ಲಿ ಕಿಡಿಗೇಡಿಗಳು ಕಚೇರಿಯ ಕಿಡಿಕಿ ಮೂಲಕ ಸಲಾಕೆ ಇನ್ನಿತರ ವಸ್ತುಗಳಿಂದ ಕಚೇರಿಯಲ್ಲಿರುವ ಸಾಮಾಗ್ರಿಗಳನ್ನು ಹಾನಿಗೊಳಿಸಿರುವ ಘಟನೆ ಅ.೩೫ ರಂದು ವರದಿಯಾಗಿದೆ. ಘಟನೆಯಿಂದ ಕಚೇರಿಯಲ್ಲಿದ್ದ ಪುಸ್ತಕಗಳು,ಮೇಜು ಮುಂತಾದ ಸಾಮಗ್ರಿಗಳಿಗೆ ಹಾನಿಯಾಗಿದೆ. ಈ ಬಗ್ಗೆ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಪರಿಶೀಲನೆಗೆ…

ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿದ್ದ ‘ಸೌಜನ್ಯ’ ಪರ ಟ್ಯಾಬ್ಲೋ ವಶಪಡಿಸಿದ ಪೊಲೀಸರು, ಸಾರ್ವಜನಿಕರಿಂದ ಆಕ್ರೋಶ..!
ರಾಜ್ಯ

ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿದ್ದ ‘ಸೌಜನ್ಯ’ ಪರ ಟ್ಯಾಬ್ಲೋ ವಶಪಡಿಸಿದ ಪೊಲೀಸರು, ಸಾರ್ವಜನಿಕರಿಂದ ಆಕ್ರೋಶ..!

ಮಂಗಳೂರು : ಮಂಗಳೂರು ದಸರಾದ ಶೋಭಾಯಾತ್ರೆಯಲ್ಲಿ ಧರ್ಮಸ್ಥಳದಲ್ಲಿ ಕೊಲೆಯಾದ ಸೌಜನ್ಯಳ ಭಾವ ಚಿತ್ರ ವಿರುವ ಟ್ಯಾಬ್ಲೋ ಗೆ ಅನುಮತಿ ನಿರಾಕರಿಸಿ ವಶಕ್ಕೆ ಪಡೆದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ದಸರಾ ಸಮಿತಿಯಿಂದ ಟ್ಯಾಬ್ಲೋ ಬಗ್ಗೆ ಆಕ್ಷೇಪ ಬಂದ ಕಾರಣ ಟ್ಯಾಬ್ಲೋವನ್ನು ಉರ್ವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಿಂದ ಕೆಲಕಾಲ…

ಮಗುಚಿ ಬಿದ್ದ ಟ್ರಾಕ್ಟರ್‌ – ಮಡಿಕೇರಿ ದಸರಾ ಶೋಭಾಯಾತ್ರೆ ವೇಳೆ ಅವಘಡ – ಮೂವರಿಗೆ ಗಾಯ.
ರಾಜ್ಯ

ಮಗುಚಿ ಬಿದ್ದ ಟ್ರಾಕ್ಟರ್‌ – ಮಡಿಕೇರಿ ದಸರಾ ಶೋಭಾಯಾತ್ರೆ ವೇಳೆ ಅವಘಡ – ಮೂವರಿಗೆ ಗಾಯ.

ಮಡಿಕೇರಿ: ಮಡಿಕೇರಿ ದಸರಾ ದಶಮಂಟಪಗಳ ಶೋಭಾಯಾತ್ರೆ ವೇಳೆ ಮಂಟಪವೊಂದರ ಟ್ರಾಕ್ಟರ್ ಮುಗುಚಿ ಬಿದ್ದಿದ್ದು, ಮೂವರಿಗೆ ಗಾಯಗಳಾಗಿವೆ.ಶೋಭಾಯಾತ್ರೆ ಆರಂಭವಾದ ಬಳಿಕ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇಗುಲ ಸಮಿತಿಯ ಮಂಟಪವು ದೇಗುಲದಿಂದ ಮೆರವಣಿಗೆಯಲ್ಲಿ ಹೊರಟಿತ್ತು. ಡಿಸಿಸಿ ಬ್ಯಾಂಕ್ ಸಮೀಪ ಇಳಿಜಾರಿನ ರಸ್ತೆಯಲ್ಲಿ ಮಂಟಪ ಇರಿಸಲಾಗಿದ್ದ ಟ್ರಾಕ್ಟರ್ ನಸುಕಿನ ವೇಳೆ ಮುಗುಚಿದೆ.…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿ ಲಾಕರ್​ನಲ್ಲಿದ್ದ ಕೋಟ್ಯಾಂತರ ರೂ. ಕಳವು .
ರಾಜ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿ ಲಾಕರ್​ನಲ್ಲಿದ್ದ ಕೋಟ್ಯಾಂತರ ರೂ. ಕಳವು .

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿ ಲಾಕರ್​ನಲ್ಲಿದ್ದ ಹಣ ಕಳ್ಳತನವಾದ ಘಟನೆ ಹುಬ್ಬಳ್ಳಿ ಮತ್ತು ಧಾರವಾಡ ನಡುವೆ ಇರುವ ರಾಯಾಪುರ‌ ಬಡಾವಣೆ ಕಚೇರಿಯಲ್ಲಿ ನಡೆದಿದೆ. ವಿಜಯದಶಮಿ ಹಿನ್ನಲೆ ಬ್ಯಾಂಕ್ ರಜೆ ಸ್ವಸಹಾಯ ಸಂಘದ ಹಣ ಕಛೇರಿಯಲ್ಲೇ ಇತ್ತು, ಇದನ್ನೇ ಅವಕಾಶ ಮಾಡಿಕೊಂಡಿರುವ ಖದೀಮರು ಕಚೇರಿಯ ಶೌಚಾಲಯದ ಕಿಟಕಿ ಒಡೆದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI