ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಬೆಳ್ತಂಗಡಿ : ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು
ರಾಜ್ಯ

ಬೆಳ್ತಂಗಡಿ : ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಉಪ್ಪಿನಂಗಡಿ: ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ ವ್ಯಕ್ತಿಯೋರ್ವರು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ಸೋಮವಾರ ನಡೆದಿದೆ. ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಸಗುಣ ಎಂದು ಗುರುತಿಸಲಾಗಿದೆ. ಪೆದಮಲೆಯ ಜಯಂತ ಕುಮಾರ್ ಎಂಬವರ ಮನೆಗೆ ಕೆಲಸಕ್ಕೆಂದು ಬಂದಿದ್ದ ಇವರು, ಸಮೀಪದ…

ಗೂನಡ್ಕದಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ: ಇಬ್ಬರಿಗೆ ಗಂಬೀರ ಗಾಯ
ರಾಜ್ಯ

ಗೂನಡ್ಕದಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ: ಇಬ್ಬರಿಗೆ ಗಂಬೀರ ಗಾಯ

ಗೂನಡ್ಕದ ಪೆಲ್ತಡ್ಕ ಪಯಸ್ವಿನಿ ಸ್ಟೋರ್ ಸಮೀಪ ಕಾರು ಮತ್ತು ಬೈಕ್ ಡಿಕ್ಕಿಯಾದ ಬಗ್ಗೆ ವರದಿಯಾಗಿದೆ.ಬೈಕ್ ನಲ್ಲಿದ್ದ ಇಬ್ಬರು ಯುವಕರಿಗೆ ತೀವ್ರ ಸ್ವರೂಪದ ಗಾಯಗಾಳಾಗಿವೆಬೈಕ್ ನಲ್ಲಿದ್ದ ಇಬ್ಬರು ಕಾಸರಗೋಡು ಮೂಲದವರೆಂದು ತಿಳಿದು ಬಂದಿದೆ.

ಪ್ರವೀಣ್ ಜೋಷಿ ಎಚ್.ಎಸ್. ರಿಗೆ ಪಿಹೆಚ್‌.ಡಿ. ಪದವಿ
ರಾಜ್ಯ

ಪ್ರವೀಣ್ ಜೋಷಿ ಎಚ್.ಎಸ್. ರಿಗೆ ಪಿಹೆಚ್‌.ಡಿ. ಪದವಿ

ಬೀದರ್ ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 16ನೇ ಅಕ್ಟೋಬರ್ ದಂದು ನಡೆದ 13ನೇ ಘಟಿಕೋತ್ಸವದಲ್ಲಿ ಪ್ರವೀಣ್ ಜೋಷಿ ಎಚ್.ಎಸ್. ರವರಿಗೆ ಪಿಹೆಚ್.ಡಿ. ಪದವಿ ನೀಡಿ ಗೌರವಿಸಿದೆ. ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಜಲ ಪರಿಸರ ನಿರ್ವಹಣೆ ವಿಭಾಗದಲ್ಲಿ ಸೇವೆ ಸಲ್ಲಸುತ್ತಿರುವ…

ಸ್ಕೂಟಿ – ಆಟೋ ರಿಕ್ಷಾ ನಡುವೆ ಅಪಘಾತ : ಆಟೋ ಪ್ರಯಾಣಿಕ ಮೃತ್ಯು.
ರಾಜ್ಯ

ಸ್ಕೂಟಿ – ಆಟೋ ರಿಕ್ಷಾ ನಡುವೆ ಅಪಘಾತ : ಆಟೋ ಪ್ರಯಾಣಿಕ ಮೃತ್ಯು.

ವಿಟ್ಲ: ಪೆರುವಾಯಿ ಬೆರಿಪದವು ರಸ್ತೆಯಲ್ಲಿ ಸ್ಕೂಟರ್ ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು, ರಿಕ್ಷಾ ಪ್ರಯಾಣಿಕರೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾರೆ.ಬಾಯಾರು ಪೆರುವೋಡಿ ನಿವಾಸಿ ಸುರೇಶ್ ಭಟ್ ಪುತ್ರ ನಾಗೇಶ್ ಭಟ್ (೪೭) ನಿಧನರಾಗಿದ್ದಾರೆ. ವಿನೋದ್ ಹಾಗೂ ಅಣ್ಣು ಎಂಬವರು ಗಾಯಗೊಂಡು ಚಿಕಿತ್ಸೆಯನ್ನು ಪಡೆದಿದ್ದಾರೆ.ವಾಹನವನ್ನು ಹಿಂದಿಕ್ಕುವ ಸಂದರ್ಭದಲ್ಲಿ ರಿಕ್ಷಾ ಹಾಗೂ…

ನಾಪತ್ತೆಯಾಗಿದ್ದ ಹೆಡ್‌ಕಾನ್‌ಸ್ಟೇಬಲ್‌ ಶೃತಿನ್ ಶೆಟ್ಟಿ ಮೃತದೇಹ ಪುಲ್ಕೇರಿಯ ಸಾರ್ವಜನಿಕ ಬಾವಿಯಲ್ಲಿ ಪತ್ತೆ.
ರಾಜ್ಯ

ನಾಪತ್ತೆಯಾಗಿದ್ದ ಹೆಡ್‌ಕಾನ್‌ಸ್ಟೇಬಲ್‌ ಶೃತಿನ್ ಶೆಟ್ಟಿ ಮೃತದೇಹ ಪುಲ್ಕೇರಿಯ ಸಾರ್ವಜನಿಕ ಬಾವಿಯಲ್ಲಿ ಪತ್ತೆ.

ಕಾರ್ಕಳ: ಕಾರ್ಕಳ ನಗರ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶೃತಿನ್ ಶೆಟ್ಟಿ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದು ,ಇಂದು ಅವರ ಮೃತದೇಹ ಕಾರ್ಕಳದ ಪುಲ್ಕೇರಿಯ ಸಾರ್ವಜನಿಕ ಬಾವಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಶೃತಿನ್ ಶೆಟ್ಟಿ ಕಾಣೆಯಾಗಿರುವ ಕುರಿತು ಅವರ ಪತ್ನಿ ದೂರು ದಾಖಲಿಸಿದ್ದರು. ಕಾಪು…

ಸುಳ್ಯದಲ್ಲಿ IRCMD ಶಿಕ್ಷಣ ಸಂಸ್ಥೆಯ ಆಫೀಸ್ ನಲ್ಲಿ ಅಸಿಸ್ಟೆಂಟ್ / ಟ್ರೈನೆರ್ಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ. ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರು ಇಂದೇ ಅರ್ಜಿ ಸಲ್ಲಿಸಿ.

ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ IRCMD ಶಿಕ್ಷಣ ಸಂಸ್ಥೆಯ ಸುಳ್ಯ ಕಚೇರಿಗೆ ಆಫೀಸ್ ಅಸಿಸ್ಟೆಂಟ್ / ಟ್ರೈನೆರ್ಸ್ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : B.Com With M.Com/MBA or B.Sc with M.Sc. ಆಸಕ್ತ ಅಭ್ಯರ್ಥಿಗಳು ದಿನಾಂಕ…

ಕಲ್ಲುಗುಂಡಿ: ಕಾರುಗಳ ಮಧ್ಯೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ
ರಾಜ್ಯ

ಕಲ್ಲುಗುಂಡಿ: ಕಾರುಗಳ ಮಧ್ಯೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ಕಲ್ಲುಗುಂಡಿ ಮುಖ್ಯರಸ್ತೆಯಲ್ಲಿ ನಡೆದಿದೆ. ಇಂದು ಎರಡು ಕಾರುಗಳ ಮಧ್ಯೆ ಪರಸ್ಪರ ಅಪಘಾತ ಸಂಭವಿಸಿದ್ದು, ಕಾರಿನ ಹಿಂಬದಿಯಿದ್ದ ಬೈಕ್ ಗೂ ಢಿಕ್ಕಿ ಹೊಡೆದಿದ್ದು, ಮೂರು ವಾಹನಗಳು ಜಖಂಗೊಂಡಿದ್ದು, ಬೈಕ್ ಸವಾರನಿಗೆ ಗಾಯವಾಗಿರುವುದಾಗಿ…

ಡಾ. ಅನುರಾಧಾ ಕುರುಂಜಿಯವರಿಗೆ ಕಾಸರಗೋಡು ದಸರಾ ಸಾಧಕ ಸನ್ಮಾನ ಗೌರವ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ ಕಾಸರಗೋಡು ದಸರಾ ಸಾಧಕ ಸನ್ಮಾನ ಗೌರವ

ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ -2023 ಕಾರ್ಯಕ್ರಮರಲ್ಲಿ “ಹಾಸರಗೋಡು ದಸರಾ ಸಾಧಕ ಸನ್ಮಾನ “ ನೀಡಿ ಗೌರವಿಸಲಾಯಿತು. ಶ್ರೀಮದ್ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಶಾಲು, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ…

ಮಂಗಳೂರು ಬ್ಯಾಂಕ್ ಖಾತೆಯಿಂದ 2.48 ಲಕ್ಷ ರೂ. ಅಪರಿಚಿತ ವ್ಯಕ್ತಿಗಳ ಖಾತೆಗೆ ವರ್ಗಾವಣೆ .
ರಾಜ್ಯ

ಮಂಗಳೂರು ಬ್ಯಾಂಕ್ ಖಾತೆಯಿಂದ 2.48 ಲಕ್ಷ ರೂ. ಅಪರಿಚಿತ ವ್ಯಕ್ತಿಗಳ ಖಾತೆಗೆ ವರ್ಗಾವಣೆ .

ಮಂಗಳೂರು: ಯಾವುದೇ ಮಾಹಿತಿ ಇಲ್ಲದೆ ತನ್ನ ಬ್ಯಾಂಕ್ ಖಾತೆಯಿಂದ ಅಪಾರ ಮೌಲ್ಯದ ನಗದು ಕಡಿತಗೊಂಡು ಇತರ ಯಾರೋ ಅಪರಿಚಿತ ವ್ಯಕ್ತಿಗಳಿಗೆ ಹಣ ವರ್ಗಾವಣೆಗೊಂಡಿರುವುದಾಗಿ ಹಣ ಕಳೆದುಕೊಂಡಿರುವ ವ್ಯಕ್ತಿ ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರುದಾರರಾದ ಅಬ್ದುಲ್ ಸಲೀಂ ಅವರ ಕೆನರಾ ಬ್ಯಾಂಕ್ ನರಿಂಗಾನ ಶಾಖೆ, ಕೆನರಾ ಬ್ಯಾಂಕ್‌ನ ಫಿಷರಿಸ್…

ಬೆಳ್ಳಾರೆ ಪಾಲ್ತಾಡಿನಲ್ಲಿ ವ್ಯಾನ್ ಪಲ್ಟಿ: ಮದುವೆ ದಿಬ್ಬಣಕ್ಕೆಂದು ಹೋದವರು ಆಸ್ಪತ್ರೆಗೆ ದಾಖಲು.
ರಾಜ್ಯ

ಬೆಳ್ಳಾರೆ ಪಾಲ್ತಾಡಿನಲ್ಲಿ ವ್ಯಾನ್ ಪಲ್ಟಿ: ಮದುವೆ ದಿಬ್ಬಣಕ್ಕೆಂದು ಹೋದವರು ಆಸ್ಪತ್ರೆಗೆ ದಾಖಲು.

ಬೆಳ್ಳಾರೆ ಸಮೀಪದ ಪಾಲ್ತಾಡಿನಲ್ಲಿ ವ್ಯಾನೊಂದು ಪಲ್ಟಿಯಾಗಿದ್ದು ಪ್ರಯಾಣಿಕರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ.ವ್ಯಾನಿನಲ್ಲಿ 19 ಜನ ಪ್ರಯಾಣಿಸುತ್ತಿದ್ದು ವ್ಯಾನ್ ಬೆಳ್ಳಾರೆಯ ಮಣಿಕ್ಕಾರದಿಂದ ಈಶ್ವರಮಂಗಲ ಕಡೆಗೆ ಹೋಗುತ್ತಿತ್ತೆನ್ನಲಾಗಿದೆ. ಗಾಯಗೊಂಡವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.ವ್ಯಾನ್ ರಸ್ತೆಗೆ ಅಡ್ಡಲಾಗಿ ಪಲ್ಟಿಯಾದ ಪರಿಣಾಮ ವಾಹನ ಸಂಚಾರ ಹಲವು ಗಂಟೆಗಳ ಕಾಲ ಸ್ಥಗಿತಗೊಂಡಿತು ಬಳಿಕ ಕ್ರೈನ್ ಮುಖಾಂತರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI