ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಬಜಪೆ ಪೊಲೀಸರ ಭರ್ಜರಿ ಕಾರ್ಯಚರಣೆ ಗಾಂಜಾ ಸೇವನೆ ಮಾಡುತ್ತಿದ್ದ ಐವರ ಬಂಧನ
ರಾಜ್ಯ

ಬಜಪೆ ಪೊಲೀಸರ ಭರ್ಜರಿ ಕಾರ್ಯಚರಣೆ ಗಾಂಜಾ ಸೇವನೆ ಮಾಡುತ್ತಿದ್ದ ಐವರ ಬಂಧನ

ಮಂಗಳೂರು: ಬಜಪೆ ಪೊಲೀಸ್ ಠಾಣೆಯ ವ್ಯಾಪ್ತಿಯ ಕೆಂಜಾರು, ಪೋರ್ಕೊಡಿ ಎಂಬಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಪೋರ್ಕೊಡಿ ನಿವಾಸಿ ಮೊಹಮ್ಮದ್ ಮುನಾಜ್ ಮತ್ತು ಕಸಬಾ ಬೆಂಗ್ರೆಯ ನಿವಾಸಿ ಮೊಹಮ್ಮದ್ ಆಫ್ರಾರ್ ಎಂಬವರನ್ನು ವಶಕ್ಕೆ ಪಡೆದು ತಪಾಸಣೆಗೈದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು ಇವರ ವಿರುದ್ಧ ಬಜಪೆ ಪೊಲೀಸ್…

ಸುಳ್ಯದಲ್ಲಿ ಮತ್ತೊಂದು ಆನ್ ಲೈನ್ ವಂಚನೆ: ಈ ಬಾರೀ ಮಹಿಳೆಗೆ ಉದ್ಯೋಗ ಕೊಡಿಸುವುದಾಗಿ 13 ಲಕ್ಷ ಹಣ ಪಡೆದು ವಂಚನೆ.
ರಾಜ್ಯ

ಸುಳ್ಯದಲ್ಲಿ ಮತ್ತೊಂದು ಆನ್ ಲೈನ್ ವಂಚನೆ: ಈ ಬಾರೀ ಮಹಿಳೆಗೆ ಉದ್ಯೋಗ ಕೊಡಿಸುವುದಾಗಿ 13 ಲಕ್ಷ ಹಣ ಪಡೆದು ವಂಚನೆ.

ವಿಸ್ತಾರ ಏರ್ಲೈನ್ಸ್ ಸಂಸ್ಥೆಯಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಂದ 13 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಪೀಕಿಸಿರುವ ಘಟನೆ ನಡೆದಿದ್ದು ವಂಚನೆಗೊಳಗಾದ ಮಹಿಳೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿ ಯಶ್ವಿನಿ ಕೆಬಿ ಎಂಬವರು ವಂಚನೆಗೆ ಒಳಗಾದವರು. ಅಪರಿಚಿತ ವ್ಯಕ್ತಿ ಜುಲೈ…

ಸಿ.ಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ಆಹ್ವಾನ ನೀಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ
ರಾಜ್ಯ

ಸಿ.ಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ಆಹ್ವಾನ ನೀಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ನ.25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಅ.12 ರಂದು ಕಂಬಳ ಸಮಿತಿ ಅಧ್ಯಕ್ಷರಾದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ಕಂಬಳ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ…

ಸುಳ್ಯದ 52 ನೇ ವರ್ಷದ ಶಾರದಾಂಭ ಉತ್ಸವಕ್ಕೆ ವೀರಕೇಸರಿ ತಂಡದಿಂದ ಟ್ಯಾಬ್ಲೋ : ಕಾಯರ್ತೋಡಿ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ.
ರಾಜ್ಯ

ಸುಳ್ಯದ 52 ನೇ ವರ್ಷದ ಶಾರದಾಂಭ ಉತ್ಸವಕ್ಕೆ ವೀರಕೇಸರಿ ತಂಡದಿಂದ ಟ್ಯಾಬ್ಲೋ : ಕಾಯರ್ತೋಡಿ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ.

ಸುಳ್ಯದ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಹಾಗೂ ಸುಳ್ಯ ತಾಲೂಕು ದಸರಾ ಉತ್ಸವ ಸಮಿತಿ ಸಮಿತಿ ವತಿಯಿಂದ ನಡೆಸಲ್ಪಡುತ್ತಿರುವ 52ನೇ ವರ್ಷದ ಶಾರದಾಂಬಾ ಉತ್ಸವ ಸುಳ್ಯ ದಸರಾದ ಶೋಭಾಯಾತ್ರೆಯಲ್ಲಿ ಕಳೆದ 17 ವರ್ಷಗಳಿಂದ ಟ್ಯಾಬ್ಲೂ ಪ್ರದರ್ಶನ ಹಾಗೂ ಸಿಡಿಮದ್ದು ಪ್ರದರ್ಶನ ನೀಡುತ್ತಿರುವ ವೀರಕೇಸರಿ ವಿಷ್ಣು ಸರ್ಕಲ್‌ನ ವತಿಯಿಂದ ಈ…

ಬಂಟ್ವಾಳ: ಬಸ್‌ಗೆ ಲಾರಿ ಢಿಕ್ಕಿ ; ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ ಗಂಭೀರ
ರಾಜ್ಯ

ಬಂಟ್ವಾಳ: ಬಸ್‌ಗೆ ಲಾರಿ ಢಿಕ್ಕಿ ; ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ ಗಂಭೀರ

ಬಂಟ್ವಾಳ: ಬಸ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಪ್ರಯಾಣಿಕರೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಪದು ಗ್ರಾಮದ ಕಡೆಗೋಳಿ ಎಂಬಲ್ಲಿ ನಡೆದಿದೆ. ರಾಜೀವಿ ಎಂಬವರು ಗಾಯಗೊಂಡ ಮಹಿಳೆಯಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ…

ರಸ್ತೆ ದಾಟುತ್ತಿದ್ದ ವೇಳೆ ಯುವತಿಗೆ ಡಿಕ್ಕಿ ಹೊಡೆದ ಕಾರು : ಯುವತಿ ಸಾವು .
ರಾಜ್ಯ

ರಸ್ತೆ ದಾಟುತ್ತಿದ್ದ ವೇಳೆ ಯುವತಿಗೆ ಡಿಕ್ಕಿ ಹೊಡೆದ ಕಾರು : ಯುವತಿ ಸಾವು .

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಯುವತಿಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸಾವನ್ನಪ್ಪಿದ ಘಟನೆ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಚರಂಡಿಗೆ ಪಲ್ಟಿಯಾಗಿದ್ದು, ಮೃತ ಯುವತಿಯನ್ನು ವೀರಕಂಬ ಸಮೀಪದ ಶೇಖರ್ ಪೂಜಾರಿ ಅವರ ಮಗಳು…

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ…!
ರಾಜ್ಯ

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ…!

ಇದು ಜಾಹಿರಾತು ಆಗಿರುವುದು* ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ…

ಅನ್ಯಕೋಮಿನ ಯುವಕರೊಂದಿಗೆ ಯುವತಿ ಪತ್ತೆ :ಸ್ಥಳಕ್ಕೆ ಧಾವಿಸಿ ಬಂದ ಪೋಲೀಸ್ ಅಧಿಕಾರಿಗಳು ಮೂವರ ವಿಚಾರಣೆ.
ರಾಜ್ಯ

ಅನ್ಯಕೋಮಿನ ಯುವಕರೊಂದಿಗೆ ಯುವತಿ ಪತ್ತೆ :ಸ್ಥಳಕ್ಕೆ ಧಾವಿಸಿ ಬಂದ ಪೋಲೀಸ್ ಅಧಿಕಾರಿಗಳು ಮೂವರ ವಿಚಾರಣೆ.

ಬಂಟ್ವಾಳ: ಅನ್ಯಕೋಮಿನ ಯುವಕರ ಜೊತೆ ಯುವತಿಯೋರ್ವಳು ಪತ್ತೆಯಾದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಸಮೀಪ ನಡೆದಿದೆ.ಇಬ್ಬರು ಯುವಕರ ಜೊತೆಗೆ ಯುವತಿಯೋರ್ವಳು ತಿರುಗಾಡುತ್ತಿರುವ ಬಗ್ಗೆ ಸಂಶಯದಿಂದ ಸ್ಥಳೀಯರು ವಿಟ್ಲ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.ಮೂವರು ಬಸ್ಸೊಂದರಲ್ಲಿ ಬಂದು ಕುದ್ದುಪದವಿನಲ್ಲಿ ಬಸ್ಸಿಂದ ಇಳಿದು ಅಲ್ಲೇ ಪಕ್ಕದಲ್ಲಿದ್ದ ಬಸ್ಸು ತಂಗುದಾಣದಲ್ಲಿ ಕುಳಿತಿದ್ದರು.…

ಸಿಎಂ ವಿರುದ್ದ ಅವಹೇಳನಕಾರಿ ಪೋಸ್ಟ್ : ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ರಾಜ್ಯ

ಸಿಎಂ ವಿರುದ್ದ ಅವಹೇಳನಕಾರಿ ಪೋಸ್ಟ್ : ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬಂಟ್ವಾಳ: ಸಿಎಂ ಸಿದ್ದರಾಮಯ್ಯ ಅವರನ್ನು ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಆರೋಪಿಯ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆಆರೋಪಿ ಸೋಮನಗೌಡ ಎಂಬಾತ ಜೈ ಕರ್ನಾಟಕ ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿ ಚಿತ್ರಿಸಿ ಹರಿಯಬಿಟ್ತಿದ್ದಾನೆ ಎಂದು ಆರೋಪಿಸಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್…

ರಿಕ್ಷಾಕ್ಕೆ ತಗುಲಿ ಕೆಳಕ್ಕೆ ಬಿದ್ದ ಆಕ್ಟೀವಾ ಸವಾರನ ಮೈಮೇಲೆ ಹರಿದ ಕಾರು-ಸ್ಥಳದಲ್ಲೇ ಸಾವು
ರಾಜ್ಯ

ರಿಕ್ಷಾಕ್ಕೆ ತಗುಲಿ ಕೆಳಕ್ಕೆ ಬಿದ್ದ ಆಕ್ಟೀವಾ ಸವಾರನ ಮೈಮೇಲೆ ಹರಿದ ಕಾರು-ಸ್ಥಳದಲ್ಲೇ ಸಾವು

ಮಂಗಳೂರು: ವಿದ್ಯಾರ್ಥಿಯೊಬ್ಬರ ಮೇಲೆ ಕಾರು ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಮೃತ ಪಟ್ಟ ಘಟನೆ ಮಂಗಳೂರು ಕುಂಟಿಕಾನ ಎಜೆ ಆಸ್ಪತ್ರೆ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಾವೂರು ನಿವಾಸಿ ಕೌಶಿಕ್‌ (21) ಎಂದು ಗುರುತಿಸಲಾಗಿದೆ.ಎಜೆ ಆಸ್ಪತ್ರೆಯಿಂದ ಆಕ್ಟೀವಾದಲ್ಲಿ ಹೊರಬರುತ್ತಿದ್ದಂತೆಯೇ ರಿಕ್ಷಾವೊಂದಕ್ಕೆ ತಗುಲಿ ಆಕ್ಟೀವಾ ಸವಾರ ಕೌಶಿಕ್‌ ಕೆಳಕ್ಕೆ ಬಿದ್ದಿದ್ದಾರೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI