ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ವಿಶ್ವಕಪ್ :ಭಾರತಕ್ಕೆ ಅಫ್ಘಾನ್ ವಿರುದ್ಧ 8 ವಿಕೆಟ್, ರೋಹಿತ್ ಶತಕ, ಕೊಹ್ಲಿ ಅರ್ಧಶತಕ.
ಕ್ರೀಡೆ

ವಿಶ್ವಕಪ್ :ಭಾರತಕ್ಕೆ ಅಫ್ಘಾನ್ ವಿರುದ್ಧ 8 ವಿಕೆಟ್, ರೋಹಿತ್ ಶತಕ, ಕೊಹ್ಲಿ ಅರ್ಧಶತಕ.

ಡೆಲ್ಲಿ : ಇಂದು ಅಫ್ಘಾನ್ ವಿರುದ್ಧದ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಅಫ್ಘಾನ್ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 272 ರನ್ ಗಳಿಸಿತು.ಅಫ್ಘಾನ್ ಪರ ಕ್ಯಾಪ್ಟನ್ ಶಾಹಿದಿ 80 ರನ್, ಹಾಗೂ…

ಕಡಬ ಬ್ಲಾಕ್ ಕಾಂಗ್ರೇಸ್ ಸಮಿತಿ ಅದ್ಯಕ್ಷರಾಗಿ ಸರ್ವೋತ್ತಮ ಗೌಡ ನೇಮಕ.
ರಾಜ್ಯ

ಕಡಬ ಬ್ಲಾಕ್ ಕಾಂಗ್ರೇಸ್ ಸಮಿತಿ ಅದ್ಯಕ್ಷರಾಗಿ ಸರ್ವೋತ್ತಮ ಗೌಡ ನೇಮಕ.

ಕಡಬ ಬ್ಲಾಕ್ ಕಾಂಗ್ರೇಸ್ ಸಮಿತಿ ಅದ್ಯಕ್ಷರಾಗಿ ಸರ್ವೋತ್ತಮ ಗೌಡ ನೇಮಕಮಾಡಲಾಗಿದೆ ಎಂದು ತಿಳಿದು ಬಂದಿದೆ, ಇದೀಗ ಸರ್ವೋತ್ತಮ ಗೌಡರನ್ನು ಬ್ಲಾಕ್ ಸಮಿತಿ ನೇಮಕ ಮಾಡಿ ಜಿಲ್ಲಾ ಮುಖಂಡರ ಸಹಯೋಗದಲ್ಲಿ ಸ್ಥಳಿಯ ಮುಖಂಡರ ಸಹಕಾರದಲ್ಲಿ ಪಕ್ಷ ಸಂಘಟನೆಗೆ ತೊಡಗಿಕೊಳ್ಳುವಂತೆ ಡಿ ಕೆ ಶಿವಕುಮಾರ್ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ದೇವರ ಮನೆ ಪ್ರವಾಸಕ್ಕೆ ತೆರಳಿ ನಾಪತ್ತೆಯಾಗಿದ್ದ ಬೆಳ್ತಂಗಡಿಯ ಯುವಕ ದೀಕ್ಷಿತ್ ಪತ್ತೆ..
ರಾಜ್ಯ

ದೇವರ ಮನೆ ಪ್ರವಾಸಕ್ಕೆ ತೆರಳಿ ನಾಪತ್ತೆಯಾಗಿದ್ದ ಬೆಳ್ತಂಗಡಿಯ ಯುವಕ ದೀಕ್ಷಿತ್ ಪತ್ತೆ..

ಬೆಳ್ತಂಗಡಿ ಅಕ್ಟೋಬರ್ 11: ಸ್ನೇಹಿತರೊಂದಿಗೆ ಮೂಡಿಗೆರೆ ದೇವರ ಮನೆ ಪ್ರವಾಸಕ್ಕೆ ತೆರಳಿ ನಾಪತ್ತೆಯಾಗಿದ್ದ ಬೆಳ್ತಂಗಡಿಯ ಯುವಕ ಪತ್ತೆಯಾಗಿದ್ದು, ಇದೀಗ ಮನೆ ಸೇರಿದ್ದಾನೆ.ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾದ ಯುವಕ, ಇತ ತನ್ನ ಸ್ನೇಹಿತರೊಂದಿಗೆ ದೇವರ ಮನೆ ಪ್ರವಾಸಕ್ಕೆ ತೆರಳಿದ್ದರು. ಬಳಿಕ ಹಿಂದಿರುಗಿ ಬರುವಾಗ ರಸ್ತೆ ಮದ್ಯೆ…

ನಿವೃತ್ತ ಎಸ್.ಐ. ಗೋಪಾಲ ಎಂ. ನಿಧನ.
ರಾಜ್ಯ

ನಿವೃತ್ತ ಎಸ್.ಐ. ಗೋಪಾಲ ಎಂ. ನಿಧನ.

ಪೋಲೀಸ್ ಇಲಾಖೆಯಲ್ಲಿ ಹಲವಾರು ವರ್ಷಗಳ ಕಾಲ‌ ಸೇವೆ ಸಲ್ಲಿಸಿ ಎಸ್.ಐ.ಯಾಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಿವೃತ್ತಿ ಹೊಂದಿದ್ದ ಮುಪ್ಪೇರ್ಯದ ಎಂ.ಗೋಪಾಲ ರವರು ಇಂದು ಮುಂಜಾನೆ ಪುತ್ತೂರಿನ ಅವರ ಮನೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರಿ ಮತ್ತು ಪುತ್ರ, ಮೂವರು ಸಹೋದರರು, ಇಬ್ಬರು ಸಹೋದರಿಯರು ಸೇರಿದಂತೆ ಕುಟುಂಬಸ್ಥರು, ಬಂಧು…

ಅ. 12. ರಂದು ಮಾದಕ ವ್ಯಸನದ ವಿರುದ್ದ ಪೆರಾಜೆಯಿಂದ ಕನ್ಯಾಕುಮಾರಿಯವರೆಗೆ ಅಲ್ ಅಮೀನ್ ಚಾರಿಟಬಲ್ ಟ್ರಸ್ಟ್ ಪೆರಾಜೆ ವತಿಯಿಂದ ಜನಜಾಗೃತಿ ಯಾತ್ರೆ.
ರಾಜ್ಯ

ಅ. 12. ರಂದು ಮಾದಕ ವ್ಯಸನದ ವಿರುದ್ದ ಪೆರಾಜೆಯಿಂದ ಕನ್ಯಾಕುಮಾರಿಯವರೆಗೆ ಅಲ್ ಅಮೀನ್ ಚಾರಿಟಬಲ್ ಟ್ರಸ್ಟ್ ಪೆರಾಜೆ ವತಿಯಿಂದ ಜನಜಾಗೃತಿ ಯಾತ್ರೆ.

ಪೆರಾಜೆ ಅಲ್ ಅಮೀನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾದಕ ವ್ಯಸನದ ವಿರುದ್ದ ಭಾರತದಾದ್ಯ ಜನಜಾಗೃತಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ಆರಂಭವಾಗಿ ಅ. 12ರಂದು ಪೆರಾಜೆಯಿಂದ ಕನ್ಯಾಕುಮಾರಿ ವರೆಗೆ ಮಾದಕ ವ್ಯಸನದ ವಿರುದ್ದ ಜನಜಾಗೃತಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಟ್ರಸ್ಟ್‌ ನ ಅಧ್ಯಕ್ಷರಾದ ಉನೈಸ್ ಪೆರಾಜೆ ಹೇಳಿದ್ದಾರೆ. ಅವರು ಇಂದು…

ಮೀನಿನ ಲಾರಿಯ ಹಠಾತ್ ಬ್ರೇಕ್ ಗೆ ಜೀವ ಕಳೆದುಕೊಂಡ ಯುವಕ…!!.
ರಾಜ್ಯ

ಮೀನಿನ ಲಾರಿಯ ಹಠಾತ್ ಬ್ರೇಕ್ ಗೆ ಜೀವ ಕಳೆದುಕೊಂಡ ಯುವಕ…!!.

ಮಂಗಳೂರು ಅಕ್ಟೋಬರ್ 11: ಎದುರುಗಡೆ ಚಲಿಸುತ್ತಿದ್ದ ವಾಹನವೊಂದು ಸಡನ್ ಬ್ರೇಕ್ ಹಾಕಿದ ಪರಿಣಾಮ ವಾಹನದ ಹಿಂದೆ ಇದ್ದ ಸ್ಕೂಟರ್ ಸವಾರ ನಿಂತ್ರಣ ತಪ್ಪಿ ಬಿದ್ದು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸಕ್ತ ಕೋಟೆಕಾರ್‌ನಲ್ಲಿ ನೆಲೆಸುತ್ತಿದ್ದ…

ಕುಕ್ಕೆ ಸುಬ್ರಹ್ಮಣ್ಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಕಳ್ಳತನ: ಆರೋಪಿಗಳ ಹೆಡೆಮುರಿಗಟ್ಟಿದ  ಸುಬ್ರಹ್ಮಣ್ಯ ಪೋಲಿಸರು
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಕಳ್ಳತನ: ಆರೋಪಿಗಳ ಹೆಡೆಮುರಿಗಟ್ಟಿದ ಸುಬ್ರಹ್ಮಣ್ಯ ಪೋಲಿಸರು

ಸುಬ್ರಹ್ಮಣ್ಯ ಯಾತ್ರಾರ್ಥಿಯ ಕಾರಿನಿಂದ ಕಳವು ಪ್ರಕರಣ ದಾಖಲಾದ ತಕ್ಷಣ ಸುಬ್ರಹ್ಮಣ್ಯ ಪೊಲೀಸ್ ಠಾಣಾಅಧಿಕಾರಿ ಕಾರ್ತಿಕ್ ಹಾಗೂ ಮುರಳಿಧರ ನಾಯಕ್, ಕರುಣಾಕರ ಹಾಗೂ ಸಿಬ್ಬಂಧಿಗಳ ಎರಡು ತಂಡ ರಚಿಸಿಆರೋಪಿಯನ್ನು ಸುಭ್ರಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ಆರೋಪಿ ಪ್ರಭಾಕರ ಹೊನ್ನವಳ್ಳಿ ಎಂಬ ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕುಕ್ಕೆ…

ಬಿಜೆಪಿ ಟಿಕೆಟ್‌ ಡೀಲ್ ಪ್ರಕರಣ – ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ನೋಟಿಸ್‌ ಜಾರಿ..
ರಾಜ್ಯ

ಬಿಜೆಪಿ ಟಿಕೆಟ್‌ ಡೀಲ್ ಪ್ರಕರಣ – ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ನೋಟಿಸ್‌ ಜಾರಿ..

ಸುಳ್ಯ : ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬೈಂದೂರಿನ ಬಿಜೆಪಿ ಟಿಕೆಟ್‌ ನೀಡುವ ವಿಚಾರವಾಗಿ ನಡೆದ ಡೀಲ್‌ ಗೆ ಸಂಬಂಧಪಟ್ಟಂತೆ ಚೈತ್ರಾ ಮತ್ತು ಹಾಲಶ್ರೀ ಸ್ವಾಮೀಜಿ ಬಂಧನದ ಬಳಿಕ ತನಿಖೆ ಮುಂದುವರಿಸಿರುವ ಸಿಸಿಬಿ ಪೊಲೀಸರು ಮಂಗಳೂರಿನ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌…

ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಡಾ. ಅನುರಾಧಾ ಕುರುಂಜಿ
ರಾಜ್ಯ

ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಡಾ. ಅನುರಾಧಾ ಕುರುಂಜಿ

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಬೆಂಗಳೂರು ಇವರು ಅಕ್ಟೋಬರ್ 14 ಮತ್ತು 15 ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಬೆಸೆಂಟ್ ಪಾರ್ಕ್ ನಲ್ಲಿ ಹಮ್ಮಿಕೊಂಡ “ನಾನೂ,,,,,,ನಾಯಕ-23” ಎಂಬ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿದದಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾರೆ.…

ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ರಾಜ್ಯಸರಾಕರ ಹೊಸ ನಿಯಮ ಜಾರಿ:ಮದುವೆ ರಾಜಕೀಯ ಸಮಾರಂಭ ಸಮಾವೇಶಗಳಲ್ಲಿ ಪಟಾಕಿ ಬ್ಯಾನ್ -ಸಿಎಂ ಸಿದ್ದರಾಮಯ್ಯ.
ರಾಜ್ಯ

ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ರಾಜ್ಯಸರಾಕರ ಹೊಸ ನಿಯಮ ಜಾರಿ:ಮದುವೆ ರಾಜಕೀಯ ಸಮಾರಂಭ ಸಮಾವೇಶಗಳಲ್ಲಿ ಪಟಾಕಿ ಬ್ಯಾನ್ -ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ರಾಜಕೀಯ ಸಮಾರಂಭ, ಸಮಾವೇಶ, ಕಾರ್ಯಕ್ರಮಗಳಲ್ಲಿ ಪಟಾಕಿ ಬ್ಯಾನ್ ಮಾಡಲಾಗಿದೆ. ಮದುವೆ, ಗಣೇಶ ಉತ್ಸವ, ಎಲ್ಲ ಮೆರವಣಿಗೆಗಳಲ್ಲಿ ಇನ್ಮುಂದೆ ಪಟಾಕಿ ನಿಷೇಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ರಾಜ್ಯಸರಾಕರ ಹೊಸ ನಿಯಮ ಜಾರಿ ಮಾಡಿದ್ದು, ರಾಜ್ಯದಲ್ಲಿ ಪಟಾಕಿ ಮಾರಾಟಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI