ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸುಸಮೃದ್ಧ ಆರೋಗ್ಯಪೂರ್ಣ ನಾಳೆಗೆ ಗ್ರಾಮೀಣ ಮಣ್ಣಿನ ಕ್ರೀಡೆ ಅತ್ಯಗತ್ಯ: ತಾಲೂಕು ಮಟ್ಟದ ಪ.ಪೂ ಕಾಲೇಜು ವಿಭಾಗದ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಶ್ರೀವತ್ಸ ಬೆಂಗಳೂರು ಅಭಿಮತ
ರಾಜ್ಯ

ಸುಸಮೃದ್ಧ ಆರೋಗ್ಯಪೂರ್ಣ ನಾಳೆಗೆ ಗ್ರಾಮೀಣ ಮಣ್ಣಿನ ಕ್ರೀಡೆ ಅತ್ಯಗತ್ಯ: ತಾಲೂಕು ಮಟ್ಟದ ಪ.ಪೂ ಕಾಲೇಜು ವಿಭಾಗದ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಶ್ರೀವತ್ಸ ಬೆಂಗಳೂರು ಅಭಿಮತ

ಸುಬ್ರಹ್ಮಣ್ಯ: ನಮ್ಮ ದೇಶದ ಗ್ರಾಮೀಣ ಮಣ್ಣಿನ ಕ್ರೀಡೆಯಾದ ಕಬ್ಬಡಿಯು ಯುವ ಜನಾಂಗಕ್ಕೆ ಹೆಚ್ಚಿನ ಸ್ಪೂರ್ತಿಯನ್ನು ನೀಡುತ್ತದೆ ಸುಸಮೃದ್ಧ ಆರೋಗ್ಯಪೂರ್ಣ ನಾಳೆಗೆ ಗ್ರಾಮೀಣ ಮಣ್ಣಿನ ಕ್ರೀಡೆಯ ಪಾತ್ರ ಅನನ್ಯ.ಆದುದರಿಂದ ಯುವ ವಿದ್ಯಾರ್ಥಿಗಳು ಕಬಡ್ಡಿಯತ್ತ ಹೆಚ್ಚು ಆಕರ್ಷಿತರಾಗಬೇಕು.ಆಧುನಿಕ ಯುಗದಲ್ಲಿ ಮೊಬೈಲ್‌ನ ಗೀಳನ್ನು ಬಿಟ್ಟು ಕ್ರೀಡಾ ಕ್ಷೇತ್ರದತ್ತ ವಿದ್ಯಾರ್ಥಿಗಳು ಆಕರ್ಷಿತರಾದರೆ ಬದುಕು ಉತ್ಕೃಷ್ಠವಾಗುತ್ತದೆ…

ರಾಜ್ಯ ಸರಕಾರದ ಮಹತ್ವದ ಆದೇಶ – ಸರಕಾರಿ ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್, ಲೋಟ ನಿಷೇಧ..!
ರಾಜ್ಯ

ರಾಜ್ಯ ಸರಕಾರದ ಮಹತ್ವದ ಆದೇಶ – ಸರಕಾರಿ ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್, ಲೋಟ ನಿಷೇಧ..!

ಮಂಗಳೂರು(ಬೆಂಗಳೂರು): ಸರ್ಕಾರದ ಅಧಿಕೃತ ಸಭೆ, ಸಮಾರಂಭ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಮತ್ತು ಲೋಟಗಳನ್ನು ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.2018ರಲ್ಲಿ ಮಾಡಿದ್ದ ಆದೇಶ ಪಾಲನೆ ಮಾಡದ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಂದ ಈ ಆದೇಶ ಹೊರಬಿದ್ದಿದೆ. ಪ್ರಸ್ತಾವನೆಯಲ್ಲಿ ವಿವರಿಸಲಾಗಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ…

ಪತಿಯ ಮೈಗೆ ಮೆಣಸಿನಹುಡಿ ಮಿಶ್ರಿತ ಕುದಿಯುವ ನೀರು ಎರಚಿದ ಪತ್ನಿ :  ಮೈ ಸುಟ್ಟುಕೊಂಡ ಪತಿಯಿಂದ ಪೋಲಿಸ್ ದೂರು…
ರಾಜ್ಯ

ಪತಿಯ ಮೈಗೆ ಮೆಣಸಿನಹುಡಿ ಮಿಶ್ರಿತ ಕುದಿಯುವ ನೀರು ಎರಚಿದ ಪತ್ನಿ : ಮೈ ಸುಟ್ಟುಕೊಂಡ ಪತಿಯಿಂದ ಪೋಲಿಸ್ ದೂರು…

ಮಂಗಳೂರು(ಕಾಪು): ಉಡುಪಿಯ ಕಟಪಾಡಿ ಸಮೀಪದ ಮಣಿಪುರದಲ್ಲಿ ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ್ದು ಪತಿ ,ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಪತಿ ಮೊಹಮ್ಮದ್ ಅಶ್ರಫ್ ಪತ್ನಿ ಅಫ್ರೀನ್, ಅತ್ತೆ, ಮಾವ ಮತ್ತಿತರರು ಸೇರಿ ಈ ಕೃತ್ಯ ಎಸಗಿದ್ದಾರೆ. ಮೊಹಮ್ಮದ್‌ ಆಸೀಫ್‌…

ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿಯ ದರ್ಶನಾರ್ಥಿ ಸುಳ್ಯದ ವಕೀಲರ ತಂಡದಿಂದ ಶಬರಿಮಲೆ ಪಂಪಾ ನದಿ ಯಲ್ಲಿ ಸ್ವಚತಾ ಕಾರ್ಯಕ್ರಮ.
ರಾಜ್ಯ

ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿಯ ದರ್ಶನಾರ್ಥಿ ಸುಳ್ಯದ ವಕೀಲರ ತಂಡದಿಂದ ಶಬರಿಮಲೆ ಪಂಪಾ ನದಿ ಯಲ್ಲಿ ಸ್ವಚತಾ ಕಾರ್ಯಕ್ರಮ.

ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿಯ ದರ್ಶನಾರ್ಥಿ ಸುಳ್ಯದ ವಕೀಲರ ತಂಡದಿಂದ ಶಬರಿಮಲೆ ಯಾತ್ರೆಯ ಭಾಗವಾದ ಪವಿತ್ರ ಪಂಪಾ ನದಿಯಲ್ಲಿ ಭಕ್ತಾದಿಗಳು ಬಿಸಾಡಿದ ಪ್ಲಾಸ್ಟಿಕ್ ಚೀಲ, ಬಾಟಲಿಗಳು, ಬಟ್ಟೆಗಳು ಮುಂತಾದವುಗಳನ್ನು ಸ್ವಚ್ಛಗೊಳಿಸುವ ಸೇವಾ ಕಾರ್ಯ ನಡೆಸಿದರು. ಗುರುಸ್ವಾಮಿ ಹಿರಿಯ ನ್ಯಾಯವಾದಿ ರಾಮಕೃಷ್ಣ ಅಮೈ ಅವರು ಈ ಕುರಿತು ಮಾತನಾಡಿ ನಮ್ಮ ಧಾರ್ಮಿಕ…

ಕನ್ನಡದಲ್ಲಿ ಕಮಾಲ್ ಮಾಡಲು ಬರುತ್ತಿದೆ ಮತ್ತೊಂದು ಕರಾವಳಿಗರ ಚಿತ್ರ “ರವಿಕೆ ಪ್ರಸಂಗ”
ರಾಜ್ಯ

ಕನ್ನಡದಲ್ಲಿ ಕಮಾಲ್ ಮಾಡಲು ಬರುತ್ತಿದೆ ಮತ್ತೊಂದು ಕರಾವಳಿಗರ ಚಿತ್ರ “ರವಿಕೆ ಪ್ರಸಂಗ”

ಹೌದು ಇದೀಗ ಕನ್ನಡಾ ಸಿನಿಮಾ ಇಂಡಸ್ಟ್ರೀಸ್ ನಲ್ಲಿ ಸದ್ದು ಮಾಡುತ್ತಿರುವ ಚಿತ್ರ ಬಹುಪಾಲು ಕರಾವಳಿಗರದ್ದೇ.ಚಾರ್ಲಿ777, ಗರುಡಗಮನ ವೃಷಭ ವಾಹನ, ಕಾಂತಾರ, ಟೋಬಿ ಹೀಗೆ ಸಾಲು ಸಾಲು ಸೂಪರ್ ಹಿಟ್ ಚಿತ್ರಗಳನ್ನು ಕನ್ನಡ ಚಿತ್ರ ರಂಗಕ್ಕೆ ಕೊಡುಗೆಯಾಗಿ ನೀಡಿದ ಕೀರ್ತಿ ಕರಾವಳಿಗರದ್ದು, ಒಂದು ಕಾಲದಲ್ಲಿ ಸಿನಿಮಾ ಸಕ್ಸ್ಸಸ್ ಬಿಡಿ ಸಿನಿಮಾ…

ಬಂಟ್ವಾಳ ಮನೆಗೆ ನುಗ್ಗಿ ಕಳವು ಪ್ರಕರಣ; ಲಕ್ಷಾಂತರ ರೂ. ಮೌಲ್ಯದ ಕಳವುಗೈದ ಸೊತ್ತು ವಶ : ಆರೋಪಿಗಳ ಬಂಧನ.
ರಾಜ್ಯ

ಬಂಟ್ವಾಳ ಮನೆಗೆ ನುಗ್ಗಿ ಕಳವು ಪ್ರಕರಣ; ಲಕ್ಷಾಂತರ ರೂ. ಮೌಲ್ಯದ ಕಳವುಗೈದ ಸೊತ್ತು ವಶ : ಆರೋಪಿಗಳ ಬಂಧನ.

ಬಂಟ್ವಾಳ : ಇಲ್ಲಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಗಲು ಹೊತ್ತು ಕಳ್ಳತನ ನಡೆಸಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ನಗರ ಪೊಲೀಸರು ಬಂದಿತರಿಂದ ಒಟ್ಟು 15.56 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಮಂಗಳೂರು ತಾಲೂಕು ಬೆಂಗ್ರೆ ಕಸಬಾ ನಿವಾಸಿ ಪರಾಜ್ (27) ಹಾಗೂ ಮಂಗಳೂರು ತಾಲೂಕು…

ಬಹುಕೋಟಿ ವಂಚನೆ ಆರೋಪಿ ಚೈತ್ರ ಕುಂದಾಪುರ ವಿರುದ್ದ ಮತ್ತೊಂದು ವಂಚನೆ ಕೇಸು ದಾಖಲು :ಬಟ್ಟೆ ಅಂಗಡಿ ತೆರಸಿ ಕೊಡುವುದಾಗಿ ಹಣ ಪಡೆದ ಆರೋಪ
ರಾಜ್ಯ

ಬಹುಕೋಟಿ ವಂಚನೆ ಆರೋಪಿ ಚೈತ್ರ ಕುಂದಾಪುರ ವಿರುದ್ದ ಮತ್ತೊಂದು ವಂಚನೆ ಕೇಸು ದಾಖಲು :ಬಟ್ಟೆ ಅಂಗಡಿ ತೆರಸಿ ಕೊಡುವುದಾಗಿ ಹಣ ಪಡೆದ ಆರೋಪ

ಉಡುಪಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ೭ ಕೋಟಿ ರೂ ವಂಚಿಸಿರುವ ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ವಿರುದ್ದ ಮತ್ತೊಂದು ವಂಚನಾ ಕೇಸು ದಾಖಲಾಗಿದೆ…! , ಉಡುಪಿ ಬ್ರಹ್ಮಾವರ ಸಮೀಪದ ಸುದೀನ ಎನ್ನುವವರು ಈ ಬಗ್ಗೆ ದೂರು ನೀಡಿದ್ದು ,೨೦೧೮ ರಲ್ಲಿ ಬಟ್ಟೆ ಅಂಗಡಿ ಮಾಡಿ…

ಮಾಕುಟ್ಟದಲ್ಲಿ ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ರೀತಿಯಲ್ಲಿ ಶವ ಪತ್ತೆ..! ವ್ಯಕ್ತಿಯ ಕೊಲೆ ಮಾಡಿ ಶವವನ್ನು ಟ್ರಾಲಿ ಬ್ಯಾಗ್ ನಲ್ಲಿ ತುಂಬಿಸಿ ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ.
ರಾಜ್ಯ

ಮಾಕುಟ್ಟದಲ್ಲಿ ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ರೀತಿಯಲ್ಲಿ ಶವ ಪತ್ತೆ..! ವ್ಯಕ್ತಿಯ ಕೊಲೆ ಮಾಡಿ ಶವವನ್ನು ಟ್ರಾಲಿ ಬ್ಯಾಗ್ ನಲ್ಲಿ ತುಂಬಿಸಿ ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ.

ಅಪರಿಚಿತ ವ್ಯಕ್ತಿಯ ಮೃತ ದೇಹ ಕೊಡಗು-ಕೇರಳ ಗಡಿಭಾಗದ ಮಾಕುಟ್ಟ ಚಕ್ ಪೊಸ್ಟ್ ಬಳಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಮಾಕುಟ್ಟ ಬಳಿ ಕೊಳೆತ ಸ್ಥಿತಿಯಲ್ಲಿ‌ ಮೃತದೇಹ ಪತ್ತೆಯಾಗಿದ್ದು, ಕೊಲೆಮಾಡಿ ಟ್ರಾಲಿ ಬ್ಯಾಗ್ ನಲ್ಲಿ ಎಸೆದು ಹೊಗಿರುವ ಶಂಕೆ ವ್ಯಕ್ತವಾಗಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಗಸ್ತು ತಿರುಗುವ ವೇಳೆ…

ಅಕ್ರಮ ಗೋ ಸಾಗಾಟ : ಆರೋಪಿಗಳು ಸೆರೆ.
ರಾಜ್ಯ

ಅಕ್ರಮ ಗೋ ಸಾಗಾಟ : ಆರೋಪಿಗಳು ಸೆರೆ.

ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಸೆ. 18ರಂದು ಕುತ್ಲೂರು ಗ್ರಾಮದ ಕುತ್ಲೂರು ಎಂಬಲ್ಲಿ ಪತ್ತೆ ಹಚ್ಚಿರುವ ವೇಣೂರು ಠಾಣಾ ಪೊಲೀಸರು ಈರ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಯಾವುದೇ ಪರವಾನಿಗೆ ಇಲ್ಲದೆ ಗೋವಧೆ ನಡೆಸಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜೀಪಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಪತ್ತೆ…

ಮಡಿಕೇರಿ ದಸರಾ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಅಜಿ೯ ಆಹ್ವಾನ
ರಾಜ್ಯ

ಮಡಿಕೇರಿ ದಸರಾ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಅಜಿ೯ ಆಹ್ವಾನ

ಮಡಿಕೇರಿ ಅ.17 :  ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ವತಿಯಿಂದ ಅಕ್ಟೋಬರ್ 16 ರಿಂದ 24 ರವರೆಗೆ ನಗರದ ಗಾಂಧಿ ಮೈದಾವದ  ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿತ ದಸರಾ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಕಲಾವಿದರು, ಕಲಾತಂಡಗಳಿಂದ ಅಜಿ೯ ಆಹ್ವಾನಿಸಲಾಗಿದೆ.ಕಲಾವಿದರು, ಕಲಾತಂಡಗಳು ಅಜಿ೯  ನಮೂನೆಯನ್ನು  madikeridasara.com  ವೆಬ್ ಸೈಟ್ ನಿಂದ ಪಡೆದುಕೊಂಡು ಸೆಪ್ಟಂಬರ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI