ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಡಾ. ಅನುರಾಧಾ ಕುರುಂಜಿಯವರಿಗೆ ಎನ್ಎಸ್ಎಸ್ ಸೇವಾ ಸಂಗಮದಿಂದ ಸನ್ಮಾನ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ ಎನ್ಎಸ್ಎಸ್ ಸೇವಾ ಸಂಗಮದಿಂದ ಸನ್ಮಾನ

ಇತ್ತೀಚೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ ಪಡೆದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್. ಎಸ್. ಸೇವಾ ಸಂಗಮದ ವತಿಯಿಂದ ಸನ್ಮಾನಿಸಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾವು…

ಖಾಸಗಿ ಬಸ್ ಕಂಡೆಕ್ಟರ್ ನಿಂದ  ರಿಕ್ಷಾ ಚಾಲಕನ ಮೇಲೆ ಹಲ್ಲೆ ಆರೋಪ :  ಠಾಣೆ ಮಂದೆ ರಿಕ್ಷಾ ಚಾಲಕರ ಜಮಾವಣೆ
ರಾಜ್ಯ

ಖಾಸಗಿ ಬಸ್ ಕಂಡೆಕ್ಟರ್ ನಿಂದ ರಿಕ್ಷಾ ಚಾಲಕನ ಮೇಲೆ ಹಲ್ಲೆ ಆರೋಪ : ಠಾಣೆ ಮಂದೆ ರಿಕ್ಷಾ ಚಾಲಕರ ಜಮಾವಣೆ

ಮಂಡೆಕೋಲು ತೆರಳುವ ಖಾಸಗಿ ಬಸ್ ಕಂಡೆಕ್ಟರ್ ರಿಕ್ಷಾ ಚಾಲಕನಿಗೆ ಸುಳ್ಯದಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ರಿಕ್ಷಾ ಚಾಲಕ ಠಾಣೆಗೆ ದೂರು ನೀಡಿದ್ದು , ಸುಳ್ಯ ಪೋಲಿಸ್ ಠಾಣೆ ಮುಂದೆ ರಿಕ್ಷಾ ಚಾಲಕನ ಮೇಲೆ ಹಲ್ಲೆ ಖಂಡಿಸಿ ಜಮಾವಣೆಯಾಗಿದ್ದಾರೆ.ಮಂಡೆಕೋಲು ತೆರಳುವ ಮಹಾಲಕ್ಷ್ಮಿ ಬಸ್ ಕಂಡಕ್ಟರ್ ಸುಳ್ಯದ ತುದಿಯಡ್ಕದ ರಿಕ್ಷಾ ಚಾಲಕ…

ಸುಳ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಮತ್ತು ಖಾಸಗಿ ಉದ್ಯೋಗ ಸಂದರ್ಶನಗಳ ಮಾಹಿತಿ ಉಚಿತ ತರಬೇತಿ ಕಾರ್ಯಗಾರಕ್ಕೆ ನೋಂದಣಿ ಪ್ರಾರಂಭ.
ರಾಜ್ಯ

ಸುಳ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಮತ್ತು ಖಾಸಗಿ ಉದ್ಯೋಗ ಸಂದರ್ಶನಗಳ ಮಾಹಿತಿ ಉಚಿತ ತರಬೇತಿ ಕಾರ್ಯಗಾರಕ್ಕೆ ನೋಂದಣಿ ಪ್ರಾರಂಭ.

ಪಿಯುಸಿ/ ಡಿಗ್ರಿ/ ಸ್ನಾತಕೋತ್ತರ ಪದವಿ ಮುಗಿಸಿದ ನಂತರ ಮುಂದೇನು ಎನ್ನುವುದಕ್ಕೆ ಇಲ್ಲಿದೆ ಉತ್ತರ. ವಿದ್ಯಾಭ್ಯಾಸದ ನಂತರ ನಾವೇನು ಮಾಡಬೇಕು? ಎಂಬುದಕ್ಕೆ ಉತ್ತರವಾಗಿ ಇದೇ ಬರುವ ದಿನಾಂಕ 15/10/2೦23 ಭಾನುವಾರದಂದು ಬೆಳಿಗ್ಗೆ 9:30ರಿಂದ ಮಧ್ಯಾಹ್ನ 3:30ರ ವರೆಗೆ ಐಎಎಸ್/ ಕೆಎಎಸ್/ ಬ್ಯಾಂಕಿಂಗ್/ ಎಸ್.ಡಿ .ಎ ಮತ್ತು ಎಫ್.ಡಿ.ಎ ಇತ್ಯಾದಿ ವಿವಿಧ…

ರಸ್ತೆಗಳಲ್ಲಿ ವೀಲಿಂಗ್ ಮಾಡುವವರ ಬೈಕ್ ಗಳನ್ನು ಸುಟ್ಟು ಹಾಕಿ – ಮದ್ರಾಸ್ ಹೈಕೋರ್ಟ್
ರಾಜ್ಯ

ರಸ್ತೆಗಳಲ್ಲಿ ವೀಲಿಂಗ್ ಮಾಡುವವರ ಬೈಕ್ ಗಳನ್ನು ಸುಟ್ಟು ಹಾಕಿ – ಮದ್ರಾಸ್ ಹೈಕೋರ್ಟ್

ಚೆನ್ನೈ : ಬೈಕ್ ವೀಲಿಂಗ್ ಮಾಡಿ ಪ್ರಕರಣದಲ್ಲಿ ಬಂಧಿತನಾಗಿರುವ ವ್ಯಕ್ತಿಯೊಬ್ಬನ ಜಾಮೀನು ಅರ್ಜಿ ವಿಚಾರಣೆ ವೇಳೆ ಗರಂ ಆದ ಮದ್ರಾಸ್ ಹೈಕೋರ್ಟ್ ರಸ್ತೆಗಳಲ್ಲಿ ಬೈಕ್‌ನಲ್ಲಿ ವೀಲಿಂಗ್‌ ಮಾಡುವವರ ಬೈಕ್‌ಗಳನ್ನು ಸುಟ್ಟು ಹಾಕಬೇಕು ಎಂದು ಅಭಿಪ್ರಾಯಪಟ್ಟಿದೆ. ಬೈಕಿಂಗ್ ವಿಡಿಯೋಗಳಿಗೆ ಹೆಸರುವಾಸಿಯಾಗಿರುವ ಯುಟ್ಯೂಬರ್ ಟಿಟಿಎಫ್ ವಾಸನ್ ಚೆನ್ನೈ-ವೆಲ್ಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್…

ಕುಶಾಲನಗರಕ್ಕೆ ತಲುಪಿದ ಶೌರ್ಯ ಜಾಗರಣ ರಥಯಾತ್ರೆ : ಚೆಂಡೆ ಕುಣಿತ ಮೂಲಕ ಶೌರ್ಯ ಜಾಗರಣ ರಥಯಾತ್ರೆಗೆ ಭರ್ಜರಿ ಸ್ವಾಗತ .
ರಾಜ್ಯ

ಕುಶಾಲನಗರಕ್ಕೆ ತಲುಪಿದ ಶೌರ್ಯ ಜಾಗರಣ ರಥಯಾತ್ರೆ : ಚೆಂಡೆ ಕುಣಿತ ಮೂಲಕ ಶೌರ್ಯ ಜಾಗರಣ ರಥಯಾತ್ರೆಗೆ ಭರ್ಜರಿ ಸ್ವಾಗತ .

: ರಾಜ್ಯಾದ್ಯಂತ ಸಂಚಾರ ಆರಂಭಿಸಿರುವ ಶೌರ್ಯ ಜಾಗರಣ ರಥಯಾತ್ರೆ ಕುಶಾಲನಗರಕ್ಕೆ ತಲುಪಿದೆ.ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಲವ್ ಜಿಹಾದ್, ಗೋಹತ್ಯೆ, ಮತಾಂತರ, ಹಿಂದೂ ದೇವಾಲಯಗಳು, ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಎನ್ನುವ ದ್ಯೇಯದದಿಗೆ ರಾಜ್ಯಾದ್ಯಂತ ಸಂಚಾರ ಆರಂಭಿಸಿ ಕುಶಾಲನಗರ ತಲುಪಿದ ಜಾಗರಣ ರಥಯಾತ್ರೆಗೆ ಕುಶಾಲನಗರದ ಶ್ರೀ ಆಂಜನೇಯ…

ವಿಮಾನದಲ್ಲಿ ಬಂದು ಮಂಗಳೂರು ತೆರಳುವ ರೈಲಿನಲ್ಲಿ ಕಳ್ಳತನ : ಆರೋಪಿಗಳ ಬಂಧನ.
ರಾಜ್ಯ

ವಿಮಾನದಲ್ಲಿ ಬಂದು ಮಂಗಳೂರು ತೆರಳುವ ರೈಲಿನಲ್ಲಿ ಕಳ್ಳತನ : ಆರೋಪಿಗಳ ಬಂಧನ.

ಮಂಗಳೂರು: ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ.ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯರಾಜ್‌ ಸಿಂಗ್ ಹಾಗೂ ರಾಜ್ ಪುರದ ಹರಿಶಂಕರ್ ಬಂಧಿತ ಆರೋಪಿಗಳು. ಒಬ್ಬ ಆರೋಪಿ ಪರಾರಿಯಾಗಿದ್ದಾನೆ. ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ…

ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
ರಾಜ್ಯ

ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಸಂಭಂದಿಸಿ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ ಎಂದು ತಿಳಿದು ಬಂದಿದೆ.2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ…

ನವೋದಯ ಶಾಲೆಯ 2ನೇ ಸುತ್ತಿನ ಆಯ್ಕೆ ಪಟ್ಟಿ ಪ್ರಕಟ: ಬೆಳ್ಳಾರೆ ಜ್ಞಾನದೀಪ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಆಯ್ಕೆ

ಜವಾಹರ್ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಯ 2ನೇ ಸುತ್ತಿನ ಆಯ್ಕೆ ಪಟ್ಟಿ ಪ್ರಕಟಗೊಂಡಿದ್ದು, ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಿಂದ ತರಬೇತಿ ಪಡೆದ ಮೂವರು ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. 2022-23ನೇ ಸಾಲಿನಲ್ಲಿ ಸಂಸ್ಥೆಯಿಂದ ಒಟ್ಟು 16 ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ.ಪುತ್ತೂರು ತಾಲೂಕು ಅರಿಯಡ್ಕ…

ಕೆ.ವಿ.ಜಿ.ಪಾಲಿಟೆಕ್ನಿಕ್ : ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ ನಿಂದ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ
ರಾಜ್ಯ

ಕೆ.ವಿ.ಜಿ.ಪಾಲಿಟೆಕ್ನಿಕ್ : ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ ನಿಂದ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ

ಕೆವಿಜಿ ಪಾಲಿಟೆಕ್ನಿಕ್ ನ ಎನ್‌ ಎಸ್‌ ಎಸ್ ಹಿರಿಯ ವಿದ್ಯಾರ್ಥಿಗಳ ಸಂಘ "ಸೇವಾ ಸಂಗಮ ಟ್ರಸ್ಟ್ (ರಿ.) ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನಡೆಯಿತು. ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ…

ಸೂರಿಕುಮೇರು : ಪಲ್ಟಿಯಾಗಿ ಚರಂಡಿಗೆ ಬಿದ್ದ ಬಾಳೆಹಣ್ಣು ಸಾಗಾಟದ ಪಿಕಪ್.
ರಾಜ್ಯ

ಸೂರಿಕುಮೇರು : ಪಲ್ಟಿಯಾಗಿ ಚರಂಡಿಗೆ ಬಿದ್ದ ಬಾಳೆಹಣ್ಣು ಸಾಗಾಟದ ಪಿಕಪ್.

ವಿಟ್ಲ ಅಕ್ಟೋಬರ್ 4: ಬಾಳೆ ಹಣ್ಣು ಸಾಗಾಟದ ಪಿಕಪ್ ಒಂದು ಪಲ್ಟಿಯಾಗಿ ಚರಂಡಿಗೆ ಬಿದ್ದ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರಿನಲ್ಲಿಸೂರಿಕುಮೇರ್ ಬದ್ರಿಯಾ ಜುಮಾ ಮಸೀದಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯ ಹೊಸ ರಸ್ತೆಯಲ್ಲಿ ತಮಿಳುನಾಡು ನೋಂದಾಯಿತ ಬಾಳೆಹಣ್ಣು ಸಾಗಾಟದ ಪಿಕಪ್ ವಾಹನವು ಪಲ್ಟಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI