ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಕ್ರೀಡೆ

ತಾಯಿಯಿಂದಲೇ ಮಗಳ ಮೇಲೆ ಮಚ್ಚಿನಿಂದ ಹಲ್ಲೆ: ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ
ಅಪರಾಧ ರಾಜ್ಯ

ತಾಯಿಯಿಂದಲೇ ಮಗಳ ಮೇಲೆ ಮಚ್ಚಿನಿಂದ ಹಲ್ಲೆ: ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ

ಬೆಂಗಳೂರು, (ನವೆಂಬರ್ 20): ನಗರದ ದೇವಾಲಯವೊಂದರಲ್ಲಿ ನಿನ್ನೆ (ಬುಧವಾರ) ತಾಯಿ–ಮಗಳ ಮಧ್ಯೆ ನಡೆದ ಭೀಕರ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. 25 ವರ್ಷದ ಯುವತಿಯನ್ನು ಆಕೆಯ ತಾಯಿಯೇ ಮಚ್ಚಿನಿಂದ ದಾಳಿ ಮಾಡಿದ ಪ್ರಕರಣದಲ್ಲಿ ನರ ಬಲಿ ಶಂಕೆ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ತಾಯಿ ತನ್ನ ಮಗಳೊಂದಿಗೆ ಬೆಳಿಗ್ಗೆ ದೇವಾಲಯಕ್ಕೆ ಬಂದಿದ್ದು,…

ಮಂದಾರ್ತಿ ಮೇಳದ ಮಹಿಷಾಸುರ ಪಾತ್ರಧಾರಿ ಹೃದಯಾಘಾತದಿಂದ ನಿಧನ
ಮನೋರಂಜನೆ ರಾಜ್ಯ

ಮಂದಾರ್ತಿ ಮೇಳದ ಮಹಿಷಾಸುರ ಪಾತ್ರಧಾರಿ ಹೃದಯಾಘಾತದಿಂದ ನಿಧನ

ಮಂದಾರ್ತಿ ಮೇಳದ ಮಹಿಷಾಸುರ ಪಾತ್ರಧಾರಿಯಾಗಿದ್ದ ಈಶ್ವರ ಗೌಡ ಅವರು ನಿನ್ನೆ ರಾತ್ರಿ ಯಕ್ಷಗಾನ ಪಾತ್ರ ಮಾಡುವಾಗಲೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಯಕ್ಷ ಧ್ರುವ ಪಟ್ಲ ಸತೀಶ್ ಶೆಟ್ಟಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

ಹಾವೇರಿ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ನವಜಾತ ಶಿಶು ನೆಲಕ್ಕೆ ಬಿದ್ದು ಸಾವು – ತನಿಖೆಗೆ ಆದೇಶ
ಅಪರಾಧ ರಾಜ್ಯ

ಹಾವೇರಿ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ನವಜಾತ ಶಿಶು ನೆಲಕ್ಕೆ ಬಿದ್ದು ಸಾವು – ತನಿಖೆಗೆ ಆದೇಶ

ಹಾವೇರಿ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ನವಜಾತ ಶಿಶು ನೆಲಕ್ಕೆ ಬಿದ್ದು ಸಾವು – ತನಿಖೆಗೆ ಆದೇಶಹಾವೇರಿ: ಹಾವೇರಿ ಜಿಲ್ಲಾ ಆಸ್ಪತ್ರೆಗೆ ಹೆರಿಗೆ ನೋವಿನಿಂದ ಬಂದ ಮಹಿಳೆಗೆ ಸರಿಯಾದ ಸಮಯಕ್ಕೆ ದಾಖಲಾತಿ ನೀಡದ ಪರಿಣಾಮ, ಹೆರಿಗೆ ಹೊರಗಡೆ ನಡೆದಿದ್ದು, ನವಜಾತ ಶಿಶು ನೆಲಕ್ಕೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ…

ಮುಖ್ಯಮಂತ್ರಿಯಾಗಿ ಮುಂದುವರೆಯುವ ಸೂಚನೆ ನೀಡಿದ ಸಿದ್ಧರಾಮಯ್ಯ:“ಮುಂದಿನ ವರ್ಷ 17ನೇ ಬಜೆಟ್ ಮಂಡಿಸುವೆ”
ರಾಜ್ಯ

ಮುಖ್ಯಮಂತ್ರಿಯಾಗಿ ಮುಂದುವರೆಯುವ ಸೂಚನೆ ನೀಡಿದ ಸಿದ್ಧರಾಮಯ್ಯ:“ಮುಂದಿನ ವರ್ಷ 17ನೇ ಬಜೆಟ್ ಮಂಡಿಸುವೆ”

ಬೆಂಗಳೂರು, (ನ. 20): ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಾವು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಸ್ಪಷ್ಟ ಸಂದೇಶ ನೀಡಿದ್ದಾರೆ. “ಮುಂದಿನ ವರ್ಷ ನಾನು ನನ್ನ ದಾಖಲೆ 17ನೇ ಬಜೆಟ್‌ನ್ನು ಮಂಡಿಸುವೆ,” ಎಂದು ಅವರು ಬುಧವಾರ ಘೋಷಿಸಿದರು. ಸಿದ್ಧರಾಮಯ್ಯ ಅವರು ಹಣಕಾಸು ಸಚಿವು ಸ್ಥಾನವನ್ನೂ ವಹಿಸಿಕೊಂಡಿದ್ದು ಈ ವರ್ಷದ ಮಾರ್ಚ್‌ನಲ್ಲಿ 16ನೇ…

ಯಕ್ಷಗಾನ ಕಲಾವಿದರು ಸಲಿಂಗಿಗಳು ಎಂದು ಹೇಳಿ ವಿವಾದ ಕೆರಳಿಸಿದ ಡಾ. ಪುರುಷೋತ್ತಮ ಬಿಳಿಮಲೆ
ಅಪರಾಧ ರಾಜ್ಯ ರಾಷ್ಟ್ರೀಯ

ಯಕ್ಷಗಾನ ಕಲಾವಿದರು ಸಲಿಂಗಿಗಳು ಎಂದು ಹೇಳಿ ವಿವಾದ ಕೆರಳಿಸಿದ ಡಾ. ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ ಪುರುಷೋತ್ತಮ ಬಿಳಿಮಲೆ ಹೊಸ ವಿವಾದವೊಂದನ್ನು ತಲೆಮೇಲೆ ಎಳೆದುಕೊಂಡಿದ್ದಾರೆ. ಖಾಸಗಿ ವಾಹಿನಿಯೊಂದರಲ್ಲಿ ಯಕ್ಷಗಾನ ಕಲಾವಿದರ ಜೀವನದ ಬಗ್ಗೆ ಮಾತನಾಡಿದ ಅವರು ದೀರ್ಘ ಕಾಲ ತಮ್ಮ ಹೆಂಡತಿಯನ್ನು ಬಿಟ್ಟು ಮೇಳದೊಂದಿಗೆ ಇರುವ ಯಕ್ಷಗಾನ ಕಲಾವಿದರು ಸಲಿಂಗ ಕಾಮದಲ್ಲಿ ತೊಡಗುವುದು ಸಾಮಾನ್ಯ ಮತ್ತು…

ಸರಕಾರಿ ಅಧಿಕಾರಿಗಳಂತೆ ನಟಿಸಿ ನಗದು ವ್ಯಾನ್ ದೋಚಿದ ದುಷ್ಕರ್ಮಿಗಳು: ಬೆಂಗಳೂರಿನಲ್ಲಿ ಹಾಡುಹಗಲೇ ರೂ.7 ಕೋಟಿ ದರೋಡೆ
ಅಪರಾಧ ರಾಜ್ಯ

ಸರಕಾರಿ ಅಧಿಕಾರಿಗಳಂತೆ ನಟಿಸಿ ನಗದು ವ್ಯಾನ್ ದೋಚಿದ ದುಷ್ಕರ್ಮಿಗಳು: ಬೆಂಗಳೂರಿನಲ್ಲಿ ಹಾಡುಹಗಲೇ ರೂ.7 ಕೋಟಿ ದರೋಡೆ

BENGALURU: (Nov 19)ಬೆಂಗಳೂರಿನಲ್ಲಿ ಹಾಡುಹಗಲೇ ನಡೆದ ದರೋಡೆ ಪ್ರಕರಣದಲ್ಲಿ, ಕೇಂದ್ರ ಸರ್ಕಾರದ ಅಧಿಕಾರಿಗಳಂತೆ ನಟಿಸಿದ ಅಪರಿಚಿತರು ನಗದು ಸಾಗಿಸುತ್ತಿದ್ದ ವ್ಯಾನ್ ಅನ್ನು ತಡೆದು, ಸುಮಾರು ರೂ. 7 ಕೋಟಿಯ ಹಣವನ್ನು ಕದ್ದೊಯ್ದ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಈ ಘಟನೆ ಅಶೋಕ ಪಿಲ್ಲರ್ ಬಳಿ ನಡೆದಿದೆ. ಜೆಪಿ ನಗರದಲ್ಲಿರುವ…

ಮಗನ ಹೆಸರನ್ನು ಮುದ್ದಾದ ಫೋಟೋದೊಂದಿಗೆ ಬಹಿರಂಗ ಪಡಿಸಿದ ನಟಿ ಪರಿಣೀತಿ ಛೋಪ್ರಾ ಮತ್ತು ರಾಘವ್ ಚಡ್ಡಾ ದಂಪತಿ
ಮನೋರಂಜನೆ ರಾಷ್ಟ್ರೀಯ

ಮಗನ ಹೆಸರನ್ನು ಮುದ್ದಾದ ಫೋಟೋದೊಂದಿಗೆ ಬಹಿರಂಗ ಪಡಿಸಿದ ನಟಿ ಪರಿಣೀತಿ ಛೋಪ್ರಾ ಮತ್ತು ರಾಘವ್ ಚಡ್ಡಾ ದಂಪತಿ

ಬಾಲಿವುಡ್ ನಟಿ ಪರಿಣೀತಿ ಛೋಪ್ರಾ ಮತ್ತು ರಾಜಕಾರಣಿ ರಾಘವ್ ಚಡ್ಡಾ, ಅಕ್ಟೋಬರ್ 19 ರಂದು ಜನಿಸಿದ ತಮ್ಮ ಮಗನ ಹೆಸರನ್ನು ಇಂದು ಅಧಿಕೃತವಾಗಿ ಪ್ರಕಟಿಸಿದ್ದಾರೆ. ದಂಪತಿ ಮೊಟ್ಟಮೊದಲ ಬಾರಿಗೆ ತಮ್ಮ ಮಗುವಿನೊಂದಿಗೆ ತೆಗೆದ ಚಿತ್ರಗಳನ್ನು ಹಂಚಿಕೊಂಡು, ಮಗನಿಗೆ “ನೀರ್"(Neer) ಎಂಬ ಹೆಸರು ಇಟ್ಟಿರುವುದಾಗಿ ಅಭಿಮಾನಿಗಳಿಗೆ ತಿಳಿಸಿದ್ದಾರೆ. ತಮ್ಮ ಸಾಮಾಜಿಕ…

ಚಳಿಯಿಂದ ರಕ್ಷಿಸಿಕೊಳ್ಳಲು ಕಲ್ಲಿದ್ದಲಿಗೆ ಹಚ್ಚಿದ ಬೆಂಕಿ – ಮೂರು ಜೀವಗಳನ್ನು ಬಲಿ ತೆಗೆದ ದಾರುಣ ಘಟನೆ
ರಾಜ್ಯ

ಚಳಿಯಿಂದ ರಕ್ಷಿಸಿಕೊಳ್ಳಲು ಕಲ್ಲಿದ್ದಲಿಗೆ ಹಚ್ಚಿದ ಬೆಂಕಿ – ಮೂರು ಜೀವಗಳನ್ನು ಬಲಿ ತೆಗೆದ ದಾರುಣ ಘಟನೆ

ಬೆಳಗಾವಿ, ನವೆಂಬರ್ 19: ಚಳಿಯನ್ನು ತಪ್ಪಿಸಿಕೊಳ್ಳಲು ಕೊಠಡಿಯಲ್ಲಿ ಹಚ್ಚಿದ್ದ ಕಲ್ಲಿದ್ದಲು ಸ್ಟೌವ್ ನಿಂದ ಹೊರಬಂದ ಕಾರ್ಬನ್ ಮಾನಾಕ್ಸೈಡ್ ವಿಷವಾಯು ಉಸಿರಾಟದಿಂದ ಮೂವರು ಯುವಕರು ಮೃತರಾಗಿರುವ ದುರ್ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮತ್ತೊಬ್ಬ ಯುವಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರಾದವರು ರೇಹಾನ್ ಮೊಟ್ಟೆ (22), ಮೊಹೀನ್ ನಲಬಾಂದ್ (23) ಮತ್ತು…

Cloudflare apologises for outage down: ಕ್ಲೌಡ್‌ಫ್ಲೇರ್ ದೋಷದಿಂದ ಅನೇಕ ಪ್ರಮುಖ ವೆಬ್‌ಸೈಟ್‌ಗಳು ಸ್ಥಗಿತ — ಜಾಗತಿಕ ಮಟ್ಟದಲ್ಲಿ ಸೇವೆಗಳು ವ್ಯತ್ಯಯ
ಅಂತರಾಷ್ಟ್ರೀಯ ತಂತ್ರಜ್ಞಾನ

Cloudflare apologises for outage down: ಕ್ಲೌಡ್‌ಫ್ಲೇರ್ ದೋಷದಿಂದ ಅನೇಕ ಪ್ರಮುಖ ವೆಬ್‌ಸೈಟ್‌ಗಳು ಸ್ಥಗಿತ — ಜಾಗತಿಕ ಮಟ್ಟದಲ್ಲಿ ಸೇವೆಗಳು ವ್ಯತ್ಯಯ

ಮಂಗಳವಾರ ಮಧ್ಯಾಹ್ನ ಕ್ಲೌಡ್‌ಫ್ಲೇರ್ ಮೂಲಸೌಕರ್ಯದಲ್ಲಿ ಉಂಟಾದ ದೊಡ್ಡ ಮಟ್ಟದ ತಾಂತ್ರಿಕ ದೋಷದಿಂದ, ವಿಶ್ವದಾದ್ಯಂತ ಹಲವಾರು ಜನಪ್ರಿಯ ವೆಬ್‌ಸೈಟ್‌ಗಳು ಮತ್ತು ಆನ್‌ಲೈನ್ ಸೇವೆಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡವು.ಡೌನ್‌ಡಿಟೆಕ್ಟರ್‌ನಲ್ಲಿ ಸಾವಿರಾರು ಬಳಕೆದಾರರು ಒಂದೇ ಸಮಯದಲ್ಲಿ ಪ್ರವೇಶ ತೊಂದರೆಗಳನ್ನು ವರದಿ ಮಾಡಿದರು. ಕ್ಲೌಡ್‌ಫ್ಲೇರ್ ತನ್ನ ಪ್ರಕಟಣೆಯಲ್ಲಿ ತಿಳಿಸಿದಂತೆ,“ಸೈಬರ್ ಬೆದರಿಕೆ ಟ್ರಾಫಿಕ್‌ನ್ನು ನಿಯಂತ್ರಿಸುವ ಕಾನ್ಫಿಗರೇಶನ್ ಫೈಲ್…

ಸಿಸಿಬಿ ಭಾರೀ ಕಾರ್ಯಾಚರಣೆ: ಬೆಂಗಳೂರು ನಗರದಲ್ಲಿ ₹7.7 ಕೋಟಿಯ ಮೌಲ್ಯದ ಡ್ರಗ್ಸ್ ಜಪ್ತಿ, 14 ವಿದೇಶಿಗರು ಸೇರಿ 19 ಮಂದಿ ಬಂಧನ
ಅಪರಾಧ ರಾಜ್ಯ ರಾಷ್ಟ್ರೀಯ

ಸಿಸಿಬಿ ಭಾರೀ ಕಾರ್ಯಾಚರಣೆ: ಬೆಂಗಳೂರು ನಗರದಲ್ಲಿ ₹7.7 ಕೋಟಿಯ ಮೌಲ್ಯದ ಡ್ರಗ್ಸ್ ಜಪ್ತಿ, 14 ವಿದೇಶಿಗರು ಸೇರಿ 19 ಮಂದಿ ಬಂಧನ

ಬೆಂಗಳೂರು, ನವೆಂಬರ್ 18:ನಗರದಲ್ಲಿ ಮಾದಕ ವಸ್ತುಗಳ ಅಕ್ರಮ ಚಟುವಟಿಕೆಗಳ ವಿರುದ್ಧ ಬಿರುಸು ಕಾರ್ಯಾಚರಣೆ ನಡೆಸಿದ ಕೇಂದ್ರ ಅಪರಾಧ ಶಾಖೆಯ (CCB) ನಾರ್ಕೋಟಿಕ್ಸ್ ವಿಭಾಗವು ಒಟ್ಟು ₹7.7 ಕೋಟಿಯ ಮೌಲ್ಯದ ಡ್ರಗ್ಸ್‌ಗಳನ್ನು ವಶಪಡಿಸಿಕೊಂಡಿದ್ದು, ಒಟ್ಟು 19 ಆರೋಪಿಗಳನ್ನು — ಅವರಲ್ಲಿ 14 ವಿದೇಶಿ ಪ್ರಜೆಗಳು — ಬಂಧಿಸಿದೆ ಎಂದು ಪೊಲೀಸರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI