ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸುಳ್ಯದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಕೊಡಗು ಸೋಮವಾರಪೇಟೆಯ ನಿವಾಸಿಯ ಬಂಧನ.
ರಾಜ್ಯ

ಸುಳ್ಯದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಕೊಡಗು ಸೋಮವಾರಪೇಟೆಯ ನಿವಾಸಿಯ ಬಂಧನ.

ಸುಳ್ಯ ಪೊಲೀಸ್ ಠಾಣಾ ವ್ಯಾಪ್ರಿಯಲ್ಲಿ ಸೆ.16. ರಂದು ದಾಖಲಾಗಿದ್ದ ಮೋಟರ್ ಸೈಕಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೋಲಿಸರು, ಕೊಡಗು ಸೋಮವಾರಪೇಟೆ ಬಸವನಹಳ್ಳಿ ನಿವಾಸಿಯಾದ ಆರೋಪಿ ಸುಬ್ರಮಣಿ (26) ಎಂಬಾತನನ್ನು ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಪಂಜ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ…

ಶಾಲೆಗೆಂದು ತೆರಳಿದ ಹಾಸ್ಟೆಲ್ ವಿದ್ಯಾರ್ಥಿಗಳು: ಬೆಂಗಳೂರಿನಲ್ಲಿ ಪತ್ತೆ
ರಾಜ್ಯ

ಶಾಲೆಗೆಂದು ತೆರಳಿದ ಹಾಸ್ಟೆಲ್ ವಿದ್ಯಾರ್ಥಿಗಳು
: ಬೆಂಗಳೂರಿನಲ್ಲಿ ಪತ್ತೆ

ಪೆರಾಜೆ ಪ್ರೌಢ ಶಾಲೆಯಲ್ಲಿ ವ್ಯಾಸಂಗಕ್ಕೆಂದು ಬಂದು ಹಾಸ್ಟೆಲ್ ನಲ್ಲಿದ್ದು ವಿದ್ಯಾಭ್ಯಾಸ ಪಡೆಯುತ್ತಿದ್ದ ಮೂವರು ಬಾಲಕರು ಶನಿವಾರ ಹಾಸ್ಟೆಲ್ ನಿಂದ ಶಾಲೆಗೆಂದು ಹೋದವರು ಶಾಲೆಗೆ ತೆರಳದೆ ನಾಪತ್ತೆಯಾಗಿದ್ದವರು ಇದೀಗ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.ಬಾಲಕರು ನಾಪತ್ತೆಯಾದ ಬಗ್ಗೆ ಶನಿವಾರ ಮದ್ಯಾಹ್ನದ ವೇಳೆಗೆ ಹಾಸ್ಟೆಲ್ ವಾರ್ಡನ್ ಗಮನಕ್ಕೆ ಬಂದು ಅವರು…

ಚೈತ್ರಾ ಕುಂದಾಪುರ ಹೆಸರಿನಲ್ಲಿ ಕೋಟಿ ಕೋಟಿ ಮೌಲ್ಯದ ಸೊತ್ತು ಪತ್ತೆ…!
ರಾಜ್ಯ

ಚೈತ್ರಾ ಕುಂದಾಪುರ ಹೆಸರಿನಲ್ಲಿ ಕೋಟಿ ಕೋಟಿ ಮೌಲ್ಯದ ಸೊತ್ತು ಪತ್ತೆ…!

ಮಂಗಳೂರು (ಬೆಂಗಳೂರು): ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಚೈತ್ರ ಮತ್ತು ತಂಡದ ಒಂದೊಂದೇ ಪ್ರಕರಣ ಬೆಳಕಿಗೆ ಬರಿತ್ತಿದ್ದು, ಬೆಂಗಳೂರು ಸಿಸಿಬಿ ಪೊಲೀಸರು ಚೈತ್ರಾಗೆ ಸೇರಿದ ಕೋಟ್ಯಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.‌ಸರ್ಚ್‌ ವಾರೆಂಟ್‌ ಪಡೆದು ಶೋಧ ಕಾರ್ಯ…

ಅಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ ಸುಳ್ಯದ ವ್ಯಕ್ತಿಯ ಬಂಧನ.
ರಾಜ್ಯ

ಅಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ ಸುಳ್ಯದ ವ್ಯಕ್ತಿಯ ಬಂಧನ.

ಅಟೋರಿಕ್ಷಾವೊಂದರಲ್ಲಿ ಅಕ್ರಮವಾಗಿ ನಿಷೇದಿತ ಮಾದಕ ವಸ್ತುವಾದ ಗಾಂಜಾ ಸಾಗಾಟ ಮಾಡುತ್ತಿದ್ದ ಕಾರಣಕ್ಕೆ ಸುಳ್ಯದ ವ್ಯಕ್ತಿಯನ್ನು ಅಟೊರಿಕ್ಷಾ ಹಾಗೂ 6 ಕೆ ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಸೆ.16 ರಂದು ವಿಟ್ಲ ಸಮೀಪ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ, KA-21-B-7248 ನಂಬರಿನ ಅಟೋರಿಕ್ಷಾವೊಂದರಲ್ಲಿ ಅದರ ಚಾಲಕ ಆರೋಪಿ…

ಸುಳ್ಯ 10 ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಚಾಲನೆ : ಅದ್ಧೂರಿಯ ಶೋಭಾಯಾತ್ರೆ: ಗಮನ ಸೆಳೆದ ಬೃಹತ್ ಬೊಂಬೆಗಳುಡಿ.ಜೆ ಅಬ್ಬರಕ್ಕೆ ಹಜ್ಜೆ ಹಾಕಿದ ಯುವಪಡೆ
ರಾಜ್ಯ

ಸುಳ್ಯ 10 ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಚಾಲನೆ : ಅದ್ಧೂರಿಯ ಶೋಭಾಯಾತ್ರೆ: ಗಮನ ಸೆಳೆದ ಬೃಹತ್ ಬೊಂಬೆಗಳು
ಡಿ.ಜೆ ಅಬ್ಬರಕ್ಕೆ ಹಜ್ಜೆ ಹಾಕಿದ ಯುವಪಡೆ

ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನಾಚರಣೆಯ ಅಂಗವಾಗಿ 10ನೇ ವರುಷದ ಸುಳ್ಯ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಗೆ ಚೆನ್ನಕೇಶವ ದೇವಸ್ಥಾನದ ಬಳಿ ಚಾಲನೆ ನೀಡಲಾಯಿತು.ನಗರದ ಪ್ರಮುಖ ಬೀದಿಯಲ್ಲಿ ಸಾಗಿದ ಉತ್ಸವದ ಶೋಭಾಯಾತ್ರೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡದ ವಿವಿಧ ಪದಾಧಿಕಾರಿಗಳು ಹಾಗೂ ಮೊಸರುಕುಡಿಕೆ ಸ್ಪರ್ಧಾಳುಗಳು ನೂರಾರು…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ.
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ.

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿ ಯು ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಸಲಾಯಿತು.ಕಾರ್ಯಕ್ರಮದಲ್ಲಿ ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಅವರಿಂದ ದಿಕ್ಸುಚಿ ಭಾಷಣ ಮಾಡಲಾಯಿತು.ಪೋಷಕರಿಗೆ ವಿದ್ಯಾರ್ಥಿಗಳ ಮುಂದಿನ ವಿದ್ಯಾಬ್ಯಾಸ, ಕೆರಿಯರ್ ಗೈಡೆನ್ಸ್…

ಮುಲ್ಕಿ – ಕಾರು ಮತ್ತು ಬೈಕ್ ಅಪಘಾತ – ಬೈಕ್ ನಲ್ಲಿದ್ದ ಯುವತಿ ಸಾವು
ರಾಜ್ಯ

ಮುಲ್ಕಿ – ಕಾರು ಮತ್ತು ಬೈಕ್ ಅಪಘಾತ – ಬೈಕ್ ನಲ್ಲಿದ್ದ ಯುವತಿ ಸಾವು

: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ.ಮೃತರನ್ನು ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ (21) ಎಂದು ಗುರುತಿಸಲಾಗಿದ್ದು ಗಾಯಾಳು ಬೈಕ್ ಸವಾರನನ್ನು ಬಾಳೆಪುಣಿ ನಿವಾಸಿ…

ಬೆಳ್ತಂಗಡಿ ಕಳವಾಗಿದ್ದ ಚಿನ್ನಾಭರಣ ಮನೆಯಂಗಳದಲ್ಲೇ ಪತ್ತೆ .
ರಾಜ್ಯ

ಬೆಳ್ತಂಗಡಿ ಕಳವಾಗಿದ್ದ ಚಿನ್ನಾಭರಣ ಮನೆಯಂಗಳದಲ್ಲೇ ಪತ್ತೆ .

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಡಂಬಳ್ಳಿ ವಾಳ್ಯದ ಮನೆಯೊಂದರ ನೆಲಮಾಳಿಗೆಯಲ್ಲಿ ಇರಿಸಲಾಗಿದ್ದ ಚಿನ್ನಾಭರಣ ಕಳವಾಗಿರುವ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಿದ ಎರಡೇ ದಿನಗಳಲ್ಲಿ ದೂರುದಾರರ ಮನೆಯಂಗಳದಲ್ಲೇ ಕಳವಾದ ಎಲ್ಲ ಚಿನ್ನಾಭರಣ ಪತ್ತೆಯಾಗಿದೆ. ಪ್ರಮೋದ ವಿ. ಭಿಡೆ ಅವರು ತಮ್ಮ ಮನೆಯ ಸಾರಣೆ ಹಾಗೂ ಪೈಂಟಿಂಗ್‌ ಕೆಲಸವನ್ನು ಕಾರ್ಮಿಕರ ಮೂಲಕ…

ಪುತ್ತೂರು ಶಾಸಕ ಅಶೋಕ್ ಕುಮಾರ್ ವಾರ್ನಿಂಗ್ ಬೆನ್ನಲ್ಲೇ ಬೀಡಿ ಕಾರ್ಮಿಕ ಮಹಿಳೆಯ ಮನೆಗೇ ತೆರಳಿ ಲಂಚದ ಹಣ ಮರು ಪಾವತಿಸಿದ ಉಗ್ರಾಣಿ.
ರಾಜ್ಯ

ಪುತ್ತೂರು ಶಾಸಕ ಅಶೋಕ್ ಕುಮಾರ್ ವಾರ್ನಿಂಗ್ ಬೆನ್ನಲ್ಲೇ ಬೀಡಿ ಕಾರ್ಮಿಕ ಮಹಿಳೆಯ ಮನೆಗೇ ತೆರಳಿ ಲಂಚದ ಹಣ ಮರು ಪಾವತಿಸಿದ ಉಗ್ರಾಣಿ.

ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಲು ಮಹಿಳೆಯೊಬ್ಬರಿಂದ ಲಂಚ ಪಡೆದಿದ್ದ ಹಣವನ್ನು ಉಗ್ರಾಣಿಯೊಬ್ಬರು ಮಹಿಳೆಯ ಮನೆಗೇ ತೆರಳಿ ಮರಳಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟಮಿ ಕಾರ್ಯಕ್ರಮದ ಪ್ರಯುಕ್ತ ಶಾಸಕರಾದ ಅಶೋಕ್ ಕುಮಾರ್‌ ರೈ ಯಯವರು ಕುಂಡಡ್ಕ ದೇವಸ್ಥಾನಕ್ಕೆ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿಗೆ ಬಂದಿದ್ದ ಕುಳಗ್ರಾಮದ ಮಹಿಳೆ ಚಂದ್ರಾವತಿ…

ಶೂ ಒಳಗೆ ಬುಸುಗುಟ್ಟಿದ ನಾಗರ: ಪಾದರಕ್ಷೆ ಮತ್ತಿತರ ವಸ್ತುಗಳನ್ನು ಬಳಸುವಾಗ ಇರಲಿ ಎಚ್ಚರಿಕೆ.
ರಾಜ್ಯ

ಶೂ ಒಳಗೆ ಬುಸುಗುಟ್ಟಿದ ನಾಗರ: ಪಾದರಕ್ಷೆ ಮತ್ತಿತರ ವಸ್ತುಗಳನ್ನು ಬಳಸುವಾಗ ಇರಲಿ ಎಚ್ಚರಿಕೆ.

ಮಡಿಕೇರಿ ಸೆ.15 : ಶೂ ಒಳಗೆ ಸೇರಿಕೊಂಡಿದ್ದ ನಾಗರಹಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವಲ್ಲಿ ಉರಗ ರಕ್ಷಕ ಸ್ನೇಕ್ ಸುರೇಶ್ ಪೂಜಾರಿ ಯಶಸ್ವಿಯಾಗಿದ್ದಾರೆ.ಸಿದ್ದಾಪುರ ಸಮೀಪದ ನೆಲ್ಯಹುದಿಕೇರಿ ಗ್ರಾಮದ ಶಾಲಿ ಎಂಬುವವರು ಮನೆಯ ಹೊರ ಭಾಗದಲ್ಲಿ ಇಟ್ಟಿದ್ದ ಶೂ ಒಳಗೆ ಹಾವು ಸೇರಿಕೊಂಡಿತ್ತು. ಇಂದು ಬೆಳಗ್ಗೆ ಕೆಲಸಕ್ಕೆಂದು ತೆರಳಲು ಶೂ ತೆಗೆದಾಗ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI