ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಎನ್ನೆಂಸಿಯಲ್ಲಿ ಬಿ.ಸಿ.ಎ ವಿಭಾಗದ ನೂತನ ಘಟಕ ಟೆಕ್ ಕೆಡೆಟ್ ಮತ್ತು ವಾರ್ಷಿಕ ಕಾರ್ಯ ಚಟುವಟಿಕೆಗಳಿಗೆ ಚಾಲನೆ
ರಾಜ್ಯ

ಎನ್ನೆಂಸಿಯಲ್ಲಿ ಬಿ.ಸಿ.ಎ ವಿಭಾಗದ ನೂತನ ಘಟಕ ಟೆಕ್ ಕೆಡೆಟ್ ಮತ್ತು ವಾರ್ಷಿಕ ಕಾರ್ಯ ಚಟುವಟಿಕೆಗಳಿಗೆ ಚಾಲನೆ

ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನೂತನವಾಗಿ ಆರಂಭವಾದ ಬಿ.ಸಿ.ಎ ಕೋರ್ಸ್ ನ ಘಟಕ ಟೆಕ್ ಕೆಡೆಟ್ ಮತ್ತು ವಾರ್ಷಿಕ ಕಾರ್ಯ ಚಟುವಟಿಕೆಗಳಿಗೆ ಸೆಪ್ಟೆಂಬರ್ 30ರ ಶನಿವಾರದಂದು ಕಾಲೇಜು ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.ಬಿ.ಸಿ.ಎ ಕೋರ್ಸ್ ನ ನೂತನ ಘಟಕಕ್ಕೆ "ಟೆಕ್ ಕೆಡೆಟ್" ನಾಮಾಂಕಿತ ನೀಡಿದ ವೀಡಿಯೋ ಕ್ಲಿಕ್ ಮಾಡುವುದರ ಮೂಲಕ…

ಕೆವಿಜಿ ಪಾಲಿಟೆಕ್ನಿಕ್ : ಸ್ವಚ್ಛತೆಯೆ ಸೇವೆ ಕಾರ್ಯಕ್ರಮ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : ಸ್ವಚ್ಛತೆಯೆ ಸೇವೆ ಕಾರ್ಯಕ್ರಮ

ಕುರಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ವಿದ್ಯಾ ರ್ಥಿ ಸಂಘದ ವತಿಯಿಂದ ಸ್ವಚ್ಛತತಯೇ ಸೇವೆ ಕಾರ್ಯಕ್ರಮ ನಡೆಯಿತು.ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳುಕಾಲೇಜಿನ ಆವರಣ ಹಾಗೂ ಆಟದ ಮೈದಾನವನ್ನು ಸ್ವಚ್ಛಗೊಳಿಸಿದರು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ್…

ಪೆರಾಜೆ ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲದ ವತಿಯಿಂದ ಸ್ವಚ್ಚತಾ ಅಭಿಯಾನ
ರಾಜ್ಯ

ಪೆರಾಜೆ ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲದ ವತಿಯಿಂದ ಸ್ವಚ್ಚತಾ ಅಭಿಯಾನ

ಪ್ರಧಾನಿ ಮೋದಿಯವರ ಸ್ವಚ್ಛ ಭಾರತ್ ಕಲ್ಪನೆಯಂತೆ, ಗಾಂದೀ ಜಯಂತಿ ಅಂಗವಾಗಿ ಪೆರಾಜೆ ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲದ ವತಿಯಿಂದ ಸ್ವಚ್ಚತಾ ಅಭಿಯಾನವನ್ನು ಹಮ್ಮಿ ಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಭುವನ್ ಕುಂಬಳಚೇರಿ, ಉಪಾಧ್ಯಕ್ಷ ಪ್ರದೀಪ್ ಕುಂಬಳಚೇರಿ, ಕಾರ್ಯದರ್ಶಿ ಜೀವನ್ ಮಜಿಕೋಡಿ, ಖಜಾಂಜಿ ಪ್ರವೀಣ್…

ಮಂಗಳೂರು: ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೆಟ್ಟಿ ಆತ್ಮಹತ್ಯೆಗೆ ಶರಣು..
ರಾಜ್ಯ

ಮಂಗಳೂರು: ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೆಟ್ಟಿ ಆತ್ಮಹತ್ಯೆಗೆ ಶರಣು..

ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕ ತಾನು ಇರುವ ಅಪಾರ್ಟ್ ಮೆಂಟ್ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕದ್ರಿ ಕಂಬಳದಲ್ಲಿ ನಡೆದಿದೆ. ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೆಟ್ಟಿ (40) ಎಂದು ಗುರುತಿಸಲಾಗಿದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳ ಖಾಸಗಿ ಬಸ್‌ ಸೇವೆಯಲ್ಲಿ ತನ್ನದೇ ಸ್ಥಾನ…

ಪೊನ್ನಪೇಟೆಯಲ್ಲಿ ವಿದ್ಯುತ್ ಆಘಾತ : 5 ಹಸುಗಳ ಸಾವು
ರಾಜ್ಯ

ಪೊನ್ನಪೇಟೆಯಲ್ಲಿ ವಿದ್ಯುತ್ ಆಘಾತ : 5 ಹಸುಗಳ ಸಾವು

ವಿದ್ಯುತ್ ಮಾರ್ಗದ ತಂತಿ ತುಂಡಾಗಿ ಬಿದ್ದ ಪರಿಣಾಮ ಒಂದು ಕರು ಸಹಿತ ಐದು ಹಸುಗಳು ಸಾವನ್ನಪ್ಪಿರುವ ಘಟನೆ ಪೊನ್ನಂಪೇಟೆ ಸಮೀಪದ ಮತ್ತೂರು ಗ್ರಾಮದಲ್ಲಿ ನಡೆದಿದೆ.ಗ್ರಾಮದ ಆಲೆಮಾಡ ನಾಣಯ್ಯ ಅವರಿಗೆ ಸೇರಿದ ಹಸುಗಳನ್ನು ಭಾನುವಾರ ಮಧ್ಯಾಹ್ನ ಮೇಯಲು ಬಿಡಲಾಗಿತ್ತು. ಗದ್ದೆಯಲ್ಲಿ ವಿದ್ಯುತ್ ಮಾರ್ಗದ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರಿಂದ ಮತ್ತು…

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ
ರಾಜ್ಯ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ
ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ

ಅಕ್ಟೋಬರ್ 1.ರಂದು ಗಾಂಧಿ ಜಯಂತಿ ಪ್ರಯುಕ್ತ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ, ಗ್ರಾಮ ಪಂಚಾಯತ್ ಪೆರಾಜೆ ಸಹಯೋಗದೊಂದಿಗೆ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರು ಉಪಾಧ್ಯಕ್ಷರಾದ ಶ್ರೀ ಅಶೋಕ ಪಿ ಎಂ ಇವರು ಗ್ರಾಮ ಪಂಚಾಯತ್ ಪಿಡಿಒ…

ಪ್ರಾಂಶುಪಾಲ ಕುಂದಲ್ಪಾಡಿ ದಿವಾಕರ ರವರಿಗೆ ನೇಷನ್ ಬಿಲ್ಡರ್ ಅವಾರ್ಡ್
ರಾಜ್ಯ

ಪ್ರಾಂಶುಪಾಲ ಕುಂದಲ್ಪಾಡಿ ದಿವಾಕರ ರವರಿಗೆ ನೇಷನ್ ಬಿಲ್ಡರ್ ಅವಾರ್ಡ್

ಮಡಿಕೇರಿಯ ರೋಟರಿ ವುಡ್ಸ್ ವತಿಯಿಂದ ನೀಡಲಾಗುವ ನೇಷನ್ ಬಿಲ್ಡರ್ಸ್ ಪ್ರಶಸ್ತಿಗೆ ಶ್ರಿ ಕಾವೇರಿ ಪದವಿ ಪೂರ್ವ ಕಾಲೇಜು ಭಾಗಮಂಡಲದ ಪ್ರಾಂಶುಪಾಲ ಶ್ರೀ ಕುಂದಲ್ಪಾಡಿ ದಿವಾಕರ ರವರು ಭಾಜನರಾಗಿದ್ದಾರೆ.ಕಳೆದ 30ವರ್ಷಗಳಿಂದ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿ 2021ರಿಂದ ಪ್ರಾಂಶುಪಾಲರಾಗಿ ಭಡ್ತಿ ಹೊಂದಿ ಸೇವೆ ಸಲ್ಲಿಸುತಿರುವ ದಿವಾಕರ ರವರು ಅರ್ಥಶಾಸ್ತ್ರ ಪಠ್ಯಪುಸ್ತಕ ರಚನಾ…

ಸುಳ್ಯದಲ್ಲಿ ತೀವ್ರಗೊಂಡ ವಿದ್ಯುತ್ ಸಮಸ್ಯೆ 110 ಕೆವಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತ ಗೊಳಿಸಲು ಇಂಧನ ಸಚಿವ ಕೆ ಜೆ ಜಾರ್ಜ್ ಗೆ ಮನವಿ.
ರಾಜ್ಯ

ಸುಳ್ಯದಲ್ಲಿ ತೀವ್ರಗೊಂಡ ವಿದ್ಯುತ್ ಸಮಸ್ಯೆ 110 ಕೆವಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತ ಗೊಳಿಸಲು ಇಂಧನ ಸಚಿವ ಕೆ ಜೆ ಜಾರ್ಜ್ ಗೆ ಮನವಿ.

ಸುಳ್ಯ ದಲ್ಲಿ ಹಲವು ದಶಕಗಳಿಂದ ವಿದ್ಯುತ್ ಸಮಸ್ಯೆಯಿದ್ದು, ಕೈಗಾರಿಕೆಗಳು, ಕುಡಿಯುವ ನೀರು,ಸಮಸ್ಯೆಗಳಿಂದಾಗಿ ಸುಳ್ಯ ಅಭಿವೃದ್ಧಿ ಕುಂಠಿತವಾಗಿದ್ದು,110 ಕೆವಿ ವಿದ್ಯುತ್ ಲೈನಿನ ಕಾಮಗಾರಿ ಹಲವು ಅಡೆ ತಡೆಗಳಿಂದ, ರಾಜಕೀಯ ಮೇಲಾಟದಿಂದ ನೆನೆಗುದಿಗೆ ಬಿದ್ದಿರುತ್ತದೆ, ಆದ್ದರಿಂದ ತಕ್ಷಣ ಕಾಮಗಾರಿ ಪೂರ್ತಿಗೊಳಿ ಸುವಂತೆ ಇಂಧನ ಸಚಿವರಾದ ಕೆ. ಜೆ. ಜಾರ್ಜ್ ರವರನ್ನು ಬೆಂಗಳೂರಿನಲ್ಲಿ…

ಮಡಿಕೇರಿ ಅರಣ್ಯಭವನದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಎ. ಟಿ ಪೂವಯ್ಯರಿಗೆ ಬೀಳ್ಕೊಡುಗೆ ಸಮಾರಂಭ:
ರಾಜ್ಯ

ಮಡಿಕೇರಿ ಅರಣ್ಯಭವನದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಎ. ಟಿ ಪೂವಯ್ಯರಿಗೆ ಬೀಳ್ಕೊಡುಗೆ ಸಮಾರಂಭ:

ಮಡಿಕೇರಿ ಅರಣ್ಯ ಭವನದ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾದ ಎ.ಟಿ ಪೂವಯ್ಯರಿಗೆ ಬೀಳ್ಕೊಡುಗೆ ಸಮಾರಂಭ ಇಂದು ನಡೆಯಿತು ಈ ಸಂದರ್ಭದಲ್ಲಿ ಆರ್ .ಎಫ್. ಓ ಅನನ್ಯ ಕುಮಾರ್, ಪ್ರಪುಲ್ ಹಾಗೂ ಆನೆ ಹಾವಳಿ ತಡೆ ಕಾರ್ಯಪಡೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಆರ್ ಆರ್ ಟಿ…

ಸೇತುವೆಗೆ ಡಿಕ್ಕಿ ಹೊಡೆದು 40 ಅಡಿ ಆಳದ ಹೊಳೆಗೆ ಬಿದ್ದ ಬೈಕ್ ಸವಾರ: ರಕ್ಷಣೆ ಮಾಡಿದ ಸ್ಥಳೀಯ ಯುವಕರು.
ರಾಜ್ಯ

ಸೇತುವೆಗೆ ಡಿಕ್ಕಿ ಹೊಡೆದು 40 ಅಡಿ ಆಳದ ಹೊಳೆಗೆ ಬಿದ್ದ ಬೈಕ್ ಸವಾರ: ರಕ್ಷಣೆ ಮಾಡಿದ ಸ್ಥಳೀಯ ಯುವಕರು.

ವಿಟ್ಲ : ಸೇತುವೆಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ 40 ಅಡಿ ಆಳದ ಹೊಳೆಗೆ ಬಿದ್ದಿದ್ದು, ಸ್ಥಳೀಯರು ರಕ್ಷಣೆ ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ. ಹೊಳೆಗೆ ಬಿದ್ದ ವ್ಯಕ್ತಿಯನ್ನು ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಹರ್ಷವರ್ಧನ್ ಭಟ್(55) ಎಂದು ಗುರುತಿಸಲಾಗಿದೆ. ಹರ್ಷವರ್ಧನ್ ಮಂಜಾನೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI