ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಹಾಗೂ ಕಾಲಭೈರವೇಶ್ವರ ಗುಡಿ ನಿರ್ಮಾಣದ ಕೊಡುಗೆ ನೀಡುವುದಾಗಿ ಆಂಧ್ರಪ್ರದೇಶದ ಎ.ಎಂ.ಆರ್. ಗ್ರೂಪ್ ನ ಎ. ಮಹೇಶ್ ರೆಡ್ಡಿ ಘೋಷಣೆ.
ರಾಜ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಹಾಗೂ ಕಾಲಭೈರವೇಶ್ವರ ಗುಡಿ ನಿರ್ಮಾಣದ ಕೊಡುಗೆ ನೀಡುವುದಾಗಿ ಆಂಧ್ರಪ್ರದೇಶದ ಎ.ಎಂ.ಆರ್. ಗ್ರೂಪ್ ನ ಎ. ಮಹೇಶ್ ರೆಡ್ಡಿ ಘೋಷಣೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಆಶ್ಲೇಷ ನಕ್ಷತ್ರದ ಶುಭದಿನದಂದು ಶ್ರೀ ದೇವಳಕ್ಕೆ ಆಗಮಿಸಿದ ಹೈದರಾಬಾದ್ ಎ.ಎಂ.ಆರ್. ಇಂಡಿಯಾ ಲಿಮಿಟೆಡ್ನ ಎ. ಮಹೇಶ್ ರೆಡ್ಡಿ ಅವರು ಮುಂದಿನ ದಿನಗಳಲ್ಲಿ ದೇವಳದ ಸುತ್ತುಪೌಳಿ ನಿರ್ಮಾಣದ ಸಂದರ್ಭದಲ್ಲಿ ತಾನು ಕಾಲಭೈರವೇಶ್ವರ ಗುಡಿಯನ್ನು ನಿರ್ಮಿಸಿ ಕೊಡುವುದಾಗಿ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ…

ಭಾಸ್ಕರ್ ನಾಯ್ಕ್ ಮೇಲೆ ಹಲ್ಲೆ ಪ್ರಕರಣ – ಮಹೇಶ್ ಶೆಟ್ಟಿ ತಿಮರೋಡಿ  ಬಂಧಿಸದ ಕಾರಣ ಕೇಳಿ  ಎಸ್ಪಿಗೆ ನೋಟೀಸ್ …!!
ರಾಜ್ಯ

ಭಾಸ್ಕರ್ ನಾಯ್ಕ್ ಮೇಲೆ ಹಲ್ಲೆ ಪ್ರಕರಣ – ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸದ ಕಾರಣ ಕೇಳಿ ಎಸ್ಪಿಗೆ ನೋಟೀಸ್ …!!

ಬೆಳ್ತಂಗಡಿ ಸೆಪ್ಟೆಂಬರ್ 12 : ಭಾಸ್ಕರ್ ನಾಯ್ಕ್ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಅಟ್ರಾಸಿಟಿ ಕೇಸ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸಂಗಡಿಗರನ್ನು ಯಾಕೆ ಬಂಧಿಸಿಲ್ಲ ಎಂದು. ದಕ್ಷಿಣಕನ್ನಡ ಜಿಲ್ಲಾ ಎಸ್ಪಿಗೆ ಹೈಕೋರ್ಟ್ ನೋಟೀಸ್ ಮಾಡಿದೆ.ಮಹೇಶ್ ಶೆಟ್ಟಿ ತಿಮರೋಡಿಯ ಮಾಜಿ ಆಪ್ತ ಬಾಸ್ಕರ್…

ಸೌಜನ್ಯಾ ಮರು ತನಿಖೆಗೆ ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ..!
ರಾಜ್ಯ

ಸೌಜನ್ಯಾ ಮರು ತನಿಖೆಗೆ ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ..!

ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯೂ ಮಣಿಪುರ ವಾಗಬಹುದು: ಚಂದ್ರಾ ಕೋಲ್ಚಾರ್. ಮಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಮರುತನಿಖೆ ಮಾಡುವಂತೆ ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ’ಯ ನೇತೃತ್ವದಲ್ಲಿ ಎರಡು ದಿನಗಳ ಧರಣಿ ಕಾರ್ಯಕ್ರಮ ಮಂಗಳೂರಿನಲ್ಲಿ ಆರಂಭವಾಗಿದೆ. ಮಂಗಳೂರು ನಗರದ ಮಿನಿ ವಿಧಾನ…

ಕನಕಮಜಲು: ಬೈಕ್ ಗೆ -ಕಾರು ಡಿಕ್ಕಿ :ಬೈಕ್ ಸವಾರನಿಗೆ ಗಂಭೀರ ಗಾಯ: ನಿಲ್ಲಿಸದೆ ಪರಾರಿಯಾದ ಕಾರು ಚಾಲಕ.
ರಾಜ್ಯ

ಕನಕಮಜಲು: ಬೈಕ್ ಗೆ -ಕಾರು ಡಿಕ್ಕಿ :ಬೈಕ್ ಸವಾರನಿಗೆ ಗಂಭೀರ ಗಾಯ: ನಿಲ್ಲಿಸದೆ ಪರಾರಿಯಾದ ಕಾರು ಚಾಲಕ.

ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ,ವಿದ್ಯಾರ್ಥಿ ಗಂಬೀರ ಗಾಯಗೊಂಡ ಘಟನೆ ಹಾಗೂ ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿರುವ ಘಟನೆ ನಡೆದಿದೆ. ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಗೆ ಕನಕಮಜಲು ಗ್ರಾಮ ಪಂಚಾಯತ್ ಬಳಿ ಢಿಕ್ಕಿ ಹೊಡೆದು, ಕಾರು ಚಾಲಕ…

ಕೇರಳದಲ್ಲಿ ʻನಿಪಾ ವೈರಸ್ʼ ಭೀತಿ: ಎರಡು ಸಾವಿನ ನಂತರ ಆರೋಗ್ಯ ಇಲಾಖೆಯಿಂದ ಕಟ್ಟಿನಿಟ್ಟಿನ ಕ್ರಮ
ರಾಜ್ಯ

ಕೇರಳದಲ್ಲಿ ʻನಿಪಾ ವೈರಸ್ʼ ಭೀತಿ: ಎರಡು ಸಾವಿನ ನಂತರ ಆರೋಗ್ಯ ಇಲಾಖೆಯಿಂದ ಕಟ್ಟಿನಿಟ್ಟಿನ ಕ್ರಮ

ತಿರುವನಂತಪುರಂ, ಸೆಪ್ಟೆಂಬರ್ 12: ನಿಪಾ ವೈರಸ್ (Nipah virus) ಸೋಂಕಿನಿಂದ ಶಂಕಿತ ಎರಡು ಅಸ್ವಾಭಾವಿಕ ಸಾವುಗಳ ನಂತರ ಕೇರಳದ ಆರೋಗ್ಯ ಇಲಾಖೆ ಸೋಮವಾರ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಆರೋಗ್ಯ ಎಚ್ಚರಿಕೆ ನೀಡಿದೆ.ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದಾರೆ ಎಂದು ಆರೋಗ್ಯ…

ಪುತ್ತೂರಿನ ಸರ್ವೆ ಬಳಿ ಚರಂಡಿಗೆ ಉರುಳಿದ ಬಸ್ : ಮಹಿಳೆಗೆ ಗಾಯ.
ರಾಜ್ಯ

ಪುತ್ತೂರಿನ ಸರ್ವೆ ಬಳಿ ಚರಂಡಿಗೆ ಉರುಳಿದ ಬಸ್ : ಮಹಿಳೆಗೆ ಗಾಯ.

ಪುತ್ತೂರು ಸವಣೂರು ಸಂಪರ್ಕದ ಕೆ ಎಸ್ ಆರ್ ಟಿ ಸಿ ಬಸ್ ಕಾರಿಗೆ ಸೈಡ್ ಕೊಡುವ ಬರದಲ್ಲಿ ಚರಂಡಿಗೆ ಜಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆಗೆ ಗಾಯವಾದ ಘಟನೆ ನಡೆದಿದೆ ,ಸಂಜೆ ೪ ಗಂಟೆ ವೇಳೆಗೆ ಶಾಲಾ ಮಕ್ಕಳು ಸೇರಿದಂತೆ ಪ್ರಯಾಣಿಕರನ್ನು ಹೇರಿಕೊಂಡು ಪುತ್ತೂರಿನಿಂದ ಸವಣೂರು ಕಡೆ ತೆರಳುತ್ತಿದ್ದ…

ಎಸ್.ಜೆ.ಬಿ. ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ಜೆ ನೇಮಕ.
ರಾಜ್ಯ

ಎಸ್.ಜೆ.ಬಿ. ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ಜೆ ನೇಮಕ.

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು, ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಶನ್ ಕಮಿಟಿ ಅಧ್ಯಕ್ಷರು, ಆರ್.ವಿ. ಇಂಜಿನಿಯರಿಂಗ್ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರು ಅಲ್ಲದೆ ಎಲ್.ಐ.ಸಿ. ಚೇರ್‌ಮೆನ್/ಸದಸ್ಯರು, ವಿ.ಟಿ.ಯು. ಬೆಳಗಾವಿ ಆಗಿರುವ ಡಾ.…

ಮಿತ್ರ ವೃಂದ ಬಾಂಜಿಕೋಡಿ ಇದರ ವತಿಯಿಂದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ.
Uncategorized ರಾಜ್ಯ

ಮಿತ್ರ ವೃಂದ ಬಾಂಜಿಕೋಡಿ ಇದರ ವತಿಯಿಂದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ.

ಮಿತ್ರ ವೃಂದ ಬಾಂಜಿಕೋಡಿ ಇದರ ವತಿಯಿಂದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ದಿನಾಂಕ 10.09.2023 ರಂದು ಬಾಂಜಿಕೋಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜೃಂಭಣೆಯಿಂದ ನಡೆಯಿತು. ನಿವೃತ್ತ ಪ್ರಾಧ್ಯಾಪಕರಾದ ನಾರಾಯಣ ಸ್ವಾಮಿ ಮಾಸ್ತರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೀಲಾವತಿ ಕುತ್ಯಾಡಿ…

ಮಡಿಕೇರಿ : ಬಂಗಾಳ ಮೂಲದ ದಂಪತಿಗಳ ನಡುವೆ ಕಲಹ: ಕ್ಷುಲ್ಲಕ ಕಾರಣಕ್ಕೆ ಪತ್ನಿಗೆ ಕತ್ತಿಯಿಂದ ಕಡಿದು ಕೊಲೆ: ಪತಿಯ ಬಂಧನ.
ರಾಜ್ಯ

ಮಡಿಕೇರಿ : ಬಂಗಾಳ ಮೂಲದ ದಂಪತಿಗಳ ನಡುವೆ ಕಲಹ: ಕ್ಷುಲ್ಲಕ ಕಾರಣಕ್ಕೆ ಪತ್ನಿಗೆ ಕತ್ತಿಯಿಂದ ಕಡಿದು ಕೊಲೆ: ಪತಿಯ ಬಂಧನ.

ಮಡಿಕೇರಿ ಸೆ.11 : ಪತಿ, ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಮಡಿಕೇರಿ ನಗರದ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ.ಪಶ್ಚಿಮ ಬಂಗಾಳದ ರಾಧಿಕ (40) ಮೃತ ಮಹಿಳೆಯಾಗಿದ್ದು, ಇದೇ ರಾಜ್ಯದ ಪತಿ ರೋಷನ್ (30) ಬಂಧಿತ ಆರೋಪಿಯಾಗಿದ್ದಾನೆ. ನಗರದ ಖಾಸಗಿ ವಸತಿಗೃಹದಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ಕೈಗಾರಿಕಾ ಬಡಾವಣೆಯಲ್ಲಿ…

ರಾಜ್ಯದಲ್ಲಿ 7 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣ : ಎಚ್ಚರ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ರಾಜ್ಯ

ರಾಜ್ಯದಲ್ಲಿ 7 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣ : ಎಚ್ಚರ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು ಸೆ.11 : ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.ತಮ್ಮ ಫೆಸ್‍ಬುಕ್ ಪೋಸ್ಟ್ ಮೂಲಕ ಮಾಹಿತಿ ನೀಡಿರುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI