ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಎಸ್.ಕೆ.ಪಿ.ಎ ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷರಾಗಿ ಆನಂದ್ ಎನ್. ಬಂಟ್ವಾಳ ಆಯ್ಕೆ
ರಾಜ್ಯ

ಎಸ್.ಕೆ.ಪಿ.ಎ ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷರಾಗಿ ಆನಂದ್ ಎನ್. ಬಂಟ್ವಾಳ ಆಯ್ಕೆ

ಸುಳ್ಯ : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್‌ನ ಕಟ್ಟಡ ಸಮಿತಿ ಅಧ್ಯಕ್ಷರಾಗಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಆನಂದ್ ಎನ್. ಬಂಟ್ವಾಳ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಂಗಳೂರಿನ ಸೆಬೆಸ್ಟಿನ್‌ ಹಾಲ್‌ನಲ್ಲಿ ನಡೆದ ಅಸೋಸಿಯೇಷನ್‌ನ ಕಾರ್ಯಕಾರಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿತ್ತು

ಗಾಂಧಿನಗರ ಮೀಲಾದ್ ಸಮಾವೇಶಕ್ಕೆ ಚಾಲನೆ  :ಸರ್ವ ಧರ್ಮ ಸಾಮರಸ್ಯ, ತಂದೆ -ತಾಯಿಯ ಮತ್ತು ಬಡವರ ಸೇವೆಯ ಪ್ರವಾದಿಯವರ ಆದರ್ಶದ ಅನುಕರಣೆ ನಮ್ಮ ಪ್ರತಿಜ್ಞೆ ಯಾಗಲಿ :ಕೆ. ಎಂ. ಮುಸ್ತಫ
ರಾಜ್ಯ

ಗಾಂಧಿನಗರ ಮೀಲಾದ್ ಸಮಾವೇಶಕ್ಕೆ ಚಾಲನೆ :ಸರ್ವ ಧರ್ಮ ಸಾಮರಸ್ಯ, ತಂದೆ -ತಾಯಿಯ ಮತ್ತು ಬಡವರ ಸೇವೆಯ ಪ್ರವಾದಿಯವರ ಆದರ್ಶದ ಅನುಕರಣೆ ನಮ್ಮ ಪ್ರತಿಜ್ಞೆ ಯಾಗಲಿ :ಕೆ. ಎಂ. ಮುಸ್ತಫ

ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫ (ಸ. ಅ ) ರವರ ಜನ್ಮದಿನಾಚರಣೆಯ ಅಂಗವಾಗಿ 6 ದಿನಗಳ ಮದರಸ, ದರ್ಸ್ ವಿದ್ಯಾರ್ಥಿಗಳಕನ್ಸೋಲಿಯಂ ವಿದ್ಯಾರ್ಥಿ ಫೆಸ್ಟ್ ಸಮಾರೋಪ ಮತ್ತು ಈದ್ ಮೀಲಾದ್ ಸಮಾವೇಶ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಮದರಸ ವಠಾರದಲ್ಲಿ ಚಾಲನೆ ನೀಡಲಾಯಿತು. ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಕೆ. ಎಂ.…

ಮೊಗರ್ಪಣೆ ಜುಮ್ಮಾ ಮಸ್ಜಿದ್ ನಲ್ಲಿ ಈದ್ ಮಿಲಾದ್ ಆಚರಣೆ ಮತ್ತು ಆಕರ್ಷಕ ಕಾಲ್ನಡಿಗೆ ಜಾಥಾ
ರಾಜ್ಯ

ಮೊಗರ್ಪಣೆ ಜುಮ್ಮಾ ಮಸ್ಜಿದ್ ನಲ್ಲಿ ಈದ್ ಮಿಲಾದ್ ಆಚರಣೆ ಮತ್ತು ಆಕರ್ಷಕ ಕಾಲ್ನಡಿಗೆ ಜಾಥಾ

ಪೈಗಂಬರ್ ಮುಹಮ್ಮದ್ ರವರ ಜನ್ಮದಿನಾಚರಣೆಯ ಅಂಗವಾಗಿ ಈದ್ ಮಿಲಾದ್ ಕಾರ್ಯಕ್ರಮ ಹಾಗೂ ಆಕರ್ಷಕ ಕಾಲ್ನಡಿಗೆ ಜಾಥಾ ಇಂದು ಮೊಗರ್ಪಣೆ ಮುಹಿಯ್ಯದ್ದೀನ್ ಜುಮಾ ಮಸ್ಜಿದ್ ವಠಾರದಲ್ಲಿ ನಡೆಯಿತು. ಮೊಗರ್ಪಣೆ ದರ್ಗಾದಲ್ಲಿ ಝಿಯಾರತ್ ನೆರವೇರಿಸಿ ಸ್ಥಳೀಯ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಕಾಫಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಎಚ್ ಐ ಜೆ ಕಮಿಟಿ…

ದಶಕಗಳ ಹಿಂದಿನ ಸುಳ್ಯ ಪ್ರಿನ್ಸಿಪಾಲ್ ಎ ಎಸ್‌ ರಾಮಕೃಷ್ಣ ಕೊಲೆ ಪ್ರಕರಣ 6 ಮಂದಿ ದೋಷಿಗಳು ಎಂದು ಹೈ ಕೋರ್ಟ್ ಆದೇಶ.
ರಾಜ್ಯ

ದಶಕಗಳ ಹಿಂದಿನ ಸುಳ್ಯ ಪ್ರಿನ್ಸಿಪಾಲ್ ಎ ಎಸ್‌ ರಾಮಕೃಷ್ಣ ಕೊಲೆ ಪ್ರಕರಣ 6 ಮಂದಿ ದೋಷಿಗಳು ಎಂದು ಹೈ ಕೋರ್ಟ್ ಆದೇಶ.

ಎರಡು ದಶಕಗಳ ಹಿಂದೆ ಕರಾವಳಿಯಲ್ಲಿ ಭಾರಿ ಸಂಚಲನ ಮೂಡಿಸಿದ್ದ ಸುಳ್ಯದ ಕಾಲೇಜು ಆಡಳಿತ ಅಧಿಕಾರಿ ಎ ಎಸ್‌ ರಾಮಕೃಷ್ಣ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪನ್ನು ನೀಡಿದ್ದು, ಆರು ಮಂದಿಯನ್ನು ದೋಷಿಗಳು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. 2011ರ ಏಪ್ರಿಲ್‌ 28ರಂದು ಅಂಬೆಟಡ್ಕ ಬಳಿಯ ಶ್ರೀಕೃಷ್ಣ…

ಜೀವ ಕಂಟಕವಾಗುತ್ತಿರುವ ಸಿಟಿ ಬಸ್ ಅಟಾಟೋಪಗಳಿಗೆ ಕಡಿವಾಣ ಹಾಕಿ”-ಮಂಗಳೂರು ಪೊಲೀಸ್ ಕಮಿಷನರ್ ಸೂಚನೆ.!
ರಾಜ್ಯ

ಜೀವ ಕಂಟಕವಾಗುತ್ತಿರುವ ಸಿಟಿ ಬಸ್ ಅಟಾಟೋಪಗಳಿಗೆ ಕಡಿವಾಣ ಹಾಕಿ”-ಮಂಗಳೂರು ಪೊಲೀಸ್ ಕಮಿಷನರ್ ಸೂಚನೆ.!

ಮಂಗಳೂರು: ಜೀವಕಂಟಕವಾಗುತ್ತಿರುವ ಸಿಟಿ ಬಸ್ ಗಳ ಅಟಾಟೋಪಗಳಿಗೆ ಕಡಿವಾಣ ಹಾಕಲು ಬಸ್ ಮಾಲಕರೊಂದಿಗೆ ಸಭೆ ನಡೆಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಖಡಕ್ ವಾರ್ನಿಂಗ್ ನೀಡಿದರು.ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬುಧವಾರ ನಡೆದ ಈ ಸಭೆಯಲ್ಲಿ ಆರ್ ಟಿ ಒ ಅಧಿಕಾರಿ, ಮನಪಾ ಇಂಜಿನಿಯರ್, ಎನ್ಎಚ್ಒ…

ಸಮುದ್ರದ ಮಧ್ಯೆ ಹೃದಯಾಘಾತಕ್ಕೊಳಗಾದ ಮೀನುಗಾರ: ಜೀವ ಉಳಿಸಿದ ಕೋಸ್ಟ್ ಗಾರ್ಡ್
ರಾಜ್ಯ

ಸಮುದ್ರದ ಮಧ್ಯೆ ಹೃದಯಾಘಾತಕ್ಕೊಳಗಾದ ಮೀನುಗಾರ: ಜೀವ ಉಳಿಸಿದ ಕೋಸ್ಟ್ ಗಾರ್ಡ್

ಮಂಗಳೂರು ಸೆಪ್ಟೆಂಬರ್ 27: ಸಮುದ್ರದ ಮಧ್ಯೆ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದ ಮೀನುಗಾರನಿಗೆ ಸಮುದ್ರದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ ಕೋಸ್ಟ್ ಗಾರ್ಡ್ ನೆರವಾಗಿದೆ.ವಸಂತ ಎನ್ನುವ ಮೀನುಗಾರ ಬೇಬಿ ಮೇರಿ–4 ಎಂಬ ಹೆಸರಿನ ಮೀನುಗಾರಿಕಾ ದೋಣಿಯಲ್ಲಿ ಕಡಲಿಗೆ ತೆರಳಿದ್ದ. ಪಣಂಬೂರು ತೀರದಿಂದ ಸುಮಾರು 36 ನಾಟಿಕಲ್‌…

ಪೆರಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಲೆಗಳಿಗೆ ಕ್ರೀಡಾ ಸಾಮಾಗ್ರಿ ವಿತರಣೆ.
ರಾಜ್ಯ

ಪೆರಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಲೆಗಳಿಗೆ ಕ್ರೀಡಾ ಸಾಮಾಗ್ರಿ ವಿತರಣೆ.

ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿದ ಕಿರಿಯ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಕಾರ್ಯಕ್ರಮ ನಡೆಯಿತು.ಪಂಚಾಯತ್ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಕ್ರೀಡಾ ಸಾಮಾಗ್ರಿಗಳನ್ನು ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು, ಸರ್ವ ಸದಸ್ಯರುಗಳು ಮತ್ತು ಪಂಚಾಯತ್ ಪಿಡಿಓ,ಸಿಬ್ಬಂದಿಗಳ ಮೂಲಕ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಎಲ್ಲಾ…

ಸುಬ್ರಹ್ಮಣ್ಯದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ:ಕೈ ಕೊಟ್ಟ ಪಿಕಪ್ : ಐದು ದನಗಳ ಸಹಿತ ವಾಹನ ವಶ ಪಡೆದ ಪೊಲೀಸರು
ರಾಜ್ಯ

ಸುಬ್ರಹ್ಮಣ್ಯದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ:
ಕೈ ಕೊಟ್ಟ ಪಿಕಪ್ : ಐದು ದನಗಳ ಸಹಿತ ವಾಹನ ವಶ ಪಡೆದ ಪೊಲೀಸರು

ಸುಳ್ಯ ಸಮೀಪ ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ 5 ಜಾನುವಾರುಗಳ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವೊಂದು ರಸ್ತೆಯಲ್ಲಿ ಬಾಕಿಯಾದ ಕಾರಣ ಪೋಲಿಸರಿಗೆ ಸುಲಭವಾಗಿ ಸೆರೆ ಸಿಕ್ಕ ಘಟನೆ ವರದಿಯಾಗಿದೆ. ಪಿಕಪ್ ನಲ್ಲಿ ಇದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.ಈ ವಿಷಯ ತಿಳಿದು ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಜಾನುವಾರುಗಳಿದ್ದ ವಾಹನವನ್ನು…

ಕಡಬ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಪ್ರಕರಣ: ಓರ್ವನ ಬಂಧನ.
ರಾಜ್ಯ

ಕಡಬ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಪ್ರಕರಣ: ಓರ್ವನ ಬಂಧನ.

ಕಡಬ ತಾಲ್ಲೂಕಿನ ಮರ್ಧಾಳದಲ್ಲಿ ಮಸೀದಿ ಕಾಂಪೌಂಡ್ ಒಳಗೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ ಕೂಗಿರುವ ಆರೋಪದಲ್ಲಿ ಇಬ್ಬರು ಯುವಕರ ಮೇಲೆ ಪ್ರಕರಣ ದಾಖಲಾಗಿದ್ದು, ಒಬ್ಬರನ್ನು ಬಂಧಿಸಲಾಗಿದೆ. ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್ (25) ಬಂಧಿತ ಆರೋಪಿ.ಕೀರ್ತನ್ ಹಾಗೂ ಕೈಕಂಬ ನಡ್ತೋಟ ನಿವಾಸಿ ಸಚಿನ್ ಎಂಬವರು ಭಾನುವಾರ ರಾತ್ರಿ ಬೈಕ್‌ನಲ್ಲಿ…

ಕಾಸರಗೋಡು ಭೀಕರ ಅಪಘಾತ:ಶಾಲಾ ಬಸ್ ಗೆ ಡಿಕ್ಕಿ ಹೊಡೆದ ಆಟೋ ರಿಕ್ಷಾ :ಐದು ಮಂದಿ ಸ್ಥಳದಲ್ಲಿಯೇ ಸಾವು.
ರಾಜ್ಯ

ಕಾಸರಗೋಡು ಭೀಕರ ಅಪಘಾತ:ಶಾಲಾ ಬಸ್ ಗೆ ಡಿಕ್ಕಿ ಹೊಡೆದ ಆಟೋ ರಿಕ್ಷಾ :ಐದು ಮಂದಿ ಸ್ಥಳದಲ್ಲಿಯೇ ಸಾವು.

ಕಾಸರಗೋಡು, ಸೆ. 25. ಶಾಲಾ ಬಸ್ ಮತ್ತು ಆಟೋ ರಿಕ್ಷಾ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸೇರಿ ಐದು ಮಂದಿ ಮೃತಪಟ್ಟ ಘಟನೆ ಇಂದು ಸಂಜೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ. https://youtu.be/KAXOGdnlz24?si=mSagMv-tnzMDP5Aq ಮೃತಪಟ್ಟವರನ್ನು ಮೊಗ್ರಾಲ್ ಪುತ್ತೂರು ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳನ್ನು ಇಳಿಸಿ ಮರಳುತ್ತಿದ್ದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI