ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಕುಂಬಳಚೇರಿ : ರಾಷ್ಟ್ರೀಯ ಪೋಷಣ್ ಮಾಸಾಚರಣೆ
ರಾಜ್ಯ

ಕುಂಬಳಚೇರಿ : ರಾಷ್ಟ್ರೀಯ ಪೋಷಣ್ ಮಾಸಾಚರಣೆ

ಪೆರಾಜೆ ಕುಂಬಳಚೇರಿ ಅಂಗನವಾಡಿ ಕೇಂದ್ರದಲ್ಲಿ ಸೆ.೨೩ರಂದು ರಾಷ್ಟ್ರೀಯ ಪೋಷಣ್ ಮಾಸಾಚರಣೆ, ಪೌಷ್ಠಿಕ ಆಹಾರ ಸಪ್ತಾಹ, ಮಾತೃವಂದನಾ ಸಪ್ತಾಹ ನಡೆಯಿತು.ಆರೋಗ್ಯ ಸುರಕ್ಷಣಾ ಅಧಿಕಾರಿ ಶೈಲಜಾ ಪೌಷ್ಠಿಕ ಆಹಾರದ ಮತ್ತಿತರ ವಿಚಾರದ ಕುರಿತು ಮಾತನಾಡಿದರು. ಗ್ರಾ.ಪಂ. ಸದಸ್ಯ ಉದಯ ಚಂದ್ರ ಕುಂಬಳಚೇರಿ, ಪ್ರವೀಣ್ ಮಜಿಕೋಡಿ, ಕುಂಬಳಚೇರಿ ಶಾಲಾ ಮುಖ್ಯ ಶಿಕ್ಷಕ ರಾಜು,…

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023” ಪ್ರದಾನ
ರಾಜ್ಯ

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023” ಪ್ರದಾನ

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆನಾಡಿನ ಸಮಾಚಾರ ಸೇವಾ ಸಂಘ (ರಿ), ಗೋಕಾಕ, ಬೆಳಗಾವಿ ಇವರು ಶಿಕ್ಷಕರ ದಿನಾಚರಣೆ ನಿಮಿತ್ಯ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ ಪ್ರತಿಷ್ಠಿತ "ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023" ನ್ನು…

ಬಂಟ್ವಾಳದಲ್ಲಿ ವೈನ್ ಶಾಫ್ ಗೆ ನುಗ್ಗಿದ ಕಳ್ಳರು: ಬೇಕಾದಷ್ಟು ಮದ್ಯದ ಬಾಟಲಿ ಕೊಂಡೊಯ್ದ ಕಳ್ಳರು.
ರಾಜ್ಯ

ಬಂಟ್ವಾಳದಲ್ಲಿ ವೈನ್ ಶಾಫ್ ಗೆ ನುಗ್ಗಿದ ಕಳ್ಳರು: ಬೇಕಾದಷ್ಟು ಮದ್ಯದ ಬಾಟಲಿ ಕೊಂಡೊಯ್ದ ಕಳ್ಳರು.

ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ವೈನ್ ಶಾಪ್ ಬಾಗಿಲು ಮುರಿದ ಕಳ್ಳರು, ಹಣ, ಮದ್ಯ ಬಾಟಲ್ ಹಾಗೂ ಇನ್ನಿತರ ಸೊತ್ತುಗಳೊಂದಿಗೆ ಪರಾರಿಯಾದ ಘಟನೆ ವರದಿಯಾಗಿದೆ.ಗೋಳಿಕಟ್ಟೆ ವೈನ್‌ ಶಾಪ್‌ನಲ್ಲಿ ಮ್ಯಾನೇಜರ್‌ ಚಂದ್ರಹಾಸ ಶೆಟ್ಟಿ .ಹೆಚ್ ನೀಡಿದ ದೂರಿನಂತೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅವರು ವೈನ್‌ ಶಾಪ್‌ ನ…

ಸುಳ್ಯ : ಔಷಧ ತರಲು ನಿಂತಿಕಲ್ಲಿಗೆ ಹೋದ ಚೆಂಬು ಗ್ರಾಮದ ವ್ಯಕ್ತಿ ಹೃದಯಾಘಾತಕ್ಕೆ ಬಲಿ..!
ರಾಜ್ಯ

ಸುಳ್ಯ : ಔಷಧ ತರಲು ನಿಂತಿಕಲ್ಲಿಗೆ ಹೋದ ಚೆಂಬು ಗ್ರಾಮದ ವ್ಯಕ್ತಿ ಹೃದಯಾಘಾತಕ್ಕೆ ಬಲಿ..!

ಸುಳ್ಯ : ಅನಾರೋಗ್ಯ ನಿಮಿತ್ತ ಔಷಧ ತರಲು ಆಟೋದಲ್ಲಿ ತೆರಳಿದ್ದ ಯುವಕ ದಾರಿ ಮಧ್ಯೆ ಹೃದಯಾಘಾತ ಕ್ಕೆ ಬಲಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿ ನಡೆದಿದೆ.ಚಂದ್ರಶೇಖರ್ (35) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾರೆ.ಮಡಿಕೇರಿಯ ಚೆಂಬು ಗ್ರಾಮದ ಆನ್ಯಾಳ ನಿವಾಸಿಯಾಗಿರುವ ಚಂದ್ರಶೇಖರ್ ಅನಾರೋಗ್ಯ ನಿಮಿತ್ತ ಔಷಧ ಪಡೆಯಲು…

ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಭಾರೀ ಸಿದ್ದತೆ: ಅರಮನೆ ಮೈದಾನದಲ್ಲಿ ಕರೆ ವೀಕ್ಷಣೆ ಮಾಡಿದ ಶಾಸಕ ಅಶೋಕ್ ಕುಮಾರ್ ರೈ
ರಾಜ್ಯ

ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಭಾರೀ ಸಿದ್ದತೆ: ಅರಮನೆ ಮೈದಾನದಲ್ಲಿ ಕರೆ ವೀಕ್ಷಣೆ ಮಾಡಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಈಗಾಗಲೇ ಸಿದ್ದತೆಗಳು ಆರಂಭಗೊಂಡಿದ್ದು ಶಾಸಕರಾದ ಅಶೋಕ್ ರೈ ನೇತೃತ್ವದ ನಿಯೋಗ ಅರಮನೆ ಮೈದಾನದಲ್ಲಿ ಕರೆ ನಿರ್ಮಾಣ ಮಾಡಬೇಕಾದ ಸ್ಥಳವನ್ನು ವೀಕ್ಷಣೆ ಮಾಡಿದರು. ತುಳುನಾಡಿನ ಜನಪದ ಕಲೆಯಾದ ಕಂಬಳವು ಈಬಾರಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆ ಮಾಡಲಾಗಿದ್ದು ಬೆಂಗಳೂರು ಜನತೆ ಸೇರಿದಂತೆ…

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಶಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಗಾರ.
ರಾಜ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಶಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಗಾರ.

ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎಚ್ಆರ್ ಮತ್ತು ಪ್ಲೇಸ್ಮೆಂಟ್ ಘಟಕ ಹಾಗೂ ವಾಣಿಜ್ಯ ಮತ್ತು ಉದ್ಯಮ ಆಡಳಿತ ವಿಭಾಗದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನಾವಳಿಗೆ ಸಂಬಂಧಿಸಿದ ಮಾಥ್ಸ್ ಶಾರ್ಟ್‌ಕಟ್ ಟ್ರಿಕ್ಸ್ ಮತ್ತು ಟಿಪ್ಸ್ ಕುರಿತು ಕಾರ್ಯಾಗಾರ ದಿನಾಂಕ 21.09.2023 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರಿನ ಐ.ಆರ್.ಸಿ.ಎಂ.ಡಿ…

ಕಾಪು: ಮುಸ್ಲಿಂ ಯುವಕನ ಜತೆ ಫಾಲ್ಸ್‌ಗೆ ತೆರಳಿದ ಹಿಂದೂ ಯುವತಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌- ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು.
ರಾಜ್ಯ

ಕಾಪು: ಮುಸ್ಲಿಂ ಯುವಕನ ಜತೆ ಫಾಲ್ಸ್‌ಗೆ ತೆರಳಿದ ಹಿಂದೂ ಯುವತಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌- ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು.

ಕಾಪು: ತಿಂಗಳ ಹಿಂದೆ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಆಗುಂಬೆ ಸಮೀಪದ ಸಿರಿ‌ಮನೆ ಫಾಲ್ಸ್ ಗೆ ಹೋಗಿ ವಾಪಸ್ ಬರುವಾಗ ಹಿಂದೂ ಕಾರ್ಯಕರ್ತರು ತಡೆದು ವಿಚಾರಣೆ ಮಾಡಿದ್ದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಯುವತಿಯ ಸಹೋದರ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ…

ಬಂಟ್ವಾಳ – ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ.
ರಾಜ್ಯ

ಬಂಟ್ವಾಳ – ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ.

ಬಂಟ್ವಾಳ ಸೆಪ್ಟೆಂಬರ್ 22: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಂಗಳೂರು ಕಡೆಯಿಂದ ಮಂಗಳೂರಿಗೆ ಇದ್ದಿಲು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಲ್ಲಡ್ಕ ಸಮೀಪದ ದಾಸಕೋಡಿ ಮುಂಜಾನೆ…

ಬೆಳ್ತಂಗಡಿ: ಸೈಡ್ ಕೊಡುವ ವಿಚಾರದಲ್ಲಿ ಬೈಕ್ ಸವಾರನಿಗೆ ಕಾರು ಸವಾರರಿಂದ ಹಲ್ಲೆ – ರೊಚ್ಚಿಗೆದ್ದ ಸಾರ್ವಜನಿಕರಿಂದ ಕಾರು ಸವಾರರಿಗೆ ಹಿಗ್ಗಾಮುಗ್ಗ ಥಳಿತ
ರಾಜ್ಯ

ಬೆಳ್ತಂಗಡಿ: ಸೈಡ್ ಕೊಡುವ ವಿಚಾರದಲ್ಲಿ ಬೈಕ್ ಸವಾರನಿಗೆ ಕಾರು ಸವಾರರಿಂದ ಹಲ್ಲೆ – ರೊಚ್ಚಿಗೆದ್ದ ಸಾರ್ವಜನಿಕರಿಂದ ಕಾರು ಸವಾರರಿಗೆ ಹಿಗ್ಗಾಮುಗ್ಗ ಥಳಿತ

ಬೆಳ್ತಂಗಡಿ: ರಸ್ತೆಯಲ್ಲಿ ಹೋಗುವಾಗ ಸೈಡ್ ಕೊಡುವ ವಿಚಾರದಲ್ಲಿ ಕಾರು-ಬೈಕ್ ಅಪಘಾತವಾಗಿ ಮಾರಾಮಾರಿ ನಡೆದ ಘಟನೆ‌ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಸ್ ನಿಲ್ದಾಣ ಬಳಿ ನಡೆದಿದೆ‌.ಬೈಕ್-ಕಾರು ಡಿಕ್ಕಿಯಾಗಿದೆ‌‌. ಆದ್ದರಿಂದ ಕಾರಿನಲ್ಲಿದ್ದ ಮೂವರು ಯುವಕರು ಬೈಕ್ ಸವಾರನ ಮೇಲೆ ಯದ್ವಾತದ್ವಾ ಹಲ್ಲೆ ಮಾಡಿದ್ದಾರೆ. ಹೆಲ್ಮೆಟ್ ನಿಂದ ಬೈಕ್ ಸವಾರನ ಮೇಲೆ…

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿಗೆ ಅಭಿನಂದನಾ ಫಲಕ.
ರಾಜ್ಯ

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿಗೆ ಅಭಿನಂದನಾ ಫಲಕ.

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿಗೆ 2022-23ನೇ ಸಾಲಿನಲ್ಲಿ ಶೇ.100 ಫಲಿತಾಂಶ ಪಡೆದಿತ್ತು.ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಮಂಗಳೂರಿನ ವತಿಯಿಂದ ಅಭಿನಂದನಾ ಫಲಕವನ್ನು ಕಾಲೇಜಿಗೆ ನೀಡಲಾಗಿತ್ತು. ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಅವರು ಅಭಿನಂದನಾ ಫಲಕವನ್ನು ಪ್ರಾಂಶುಪಾಲರಾದ ಡಾ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI