ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸೌಜನ್ಯ ಪ್ರಕರಣದಲ್ಲಿ ಸಾಕ್ಷ್ಯನಾಶ ಮಾಡಿದ ಪೊಲೀಸ್‌ ಅಧಿಕಾರಿಗಳು ಹಾಗೂ ವೈದ್ಯರ ವಿರುದ್ದ ತನಿಖೆಗೆ ಉಸ್ತುವಾರಿ ಸಚಿವರಿಗೆ ಮನವಿ ನೀಡಿದ ಸೌಜನ್ಯ ಕುಟುಂಬಸ್ಥರು….!!
ರಾಜ್ಯ

ಸೌಜನ್ಯ ಪ್ರಕರಣದಲ್ಲಿ ಸಾಕ್ಷ್ಯನಾಶ ಮಾಡಿದ ಪೊಲೀಸ್‌ ಅಧಿಕಾರಿಗಳು ಹಾಗೂ ವೈದ್ಯರ ವಿರುದ್ದ ತನಿಖೆಗೆ ಉಸ್ತುವಾರಿ ಸಚಿವರಿಗೆ ಮನವಿ ನೀಡಿದ ಸೌಜನ್ಯ ಕುಟುಂಬಸ್ಥರು….!!

ಮಂಗಳೂರು : ಸೌಜನ್ಯ ಮೇಲೆ ಅತ್ಯಾಚಾರ ನಡೆಸಿಕೊಲೆ ಮಾಡಿದ ಪ್ರಕರಣದ ಮರು ತನಿಖೆ ನಡೆಸಿದ ನೈಜ ಆರೋಪಿಗಳಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಸೌಜನ್ಯಾಳ ತಾಯಿ ಕುಸುಮಾವತಿ ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದರು.ನನ್ನ ಮಗಳು ಸೌಜ್ಯನಳ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಗಳನ್ನು…

ಕೇರಳದಲ್ಲಿ ನಿಫಾ ವೈರಸ್ ಹಾವಳಿ – ಕರಾವಳಿಯಲ್ಲಿ ಕಟ್ಟೆಚ್ಚರ – ಸಚಿವ ದಿನೇಶ್ ಗುಂಡೂರಾವ್.
ರಾಜ್ಯ

ಕೇರಳದಲ್ಲಿ ನಿಫಾ ವೈರಸ್ ಹಾವಳಿ – ಕರಾವಳಿಯಲ್ಲಿ ಕಟ್ಟೆಚ್ಚರ – ಸಚಿವ ದಿನೇಶ್ ಗುಂಡೂರಾವ್.

ಮಂಗಳೂರು : ಕೇರಳದಲ್ಲಿ ನಿಫಾ ವೈರಸ್ ಕಂಡು ಬಂದ ಹಿನ್ನಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣಕನ್ನಡದಲ್ಲಿ ಅಕ್ಟೋಬರ್ 7 ರವರೆಗೂ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬುಧವಾರ ಕೇರಳದ ಗಡಿ ಜಿಲ್ಲೆಗಳಾದ ದ.ಕ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು, ಸರ್ವೇಕ್ಷಣಾ…

ಸುಸಮೃದ್ಧ ಆರೋಗ್ಯಪೂರ್ಣ ನಾಳೆಗೆ ಗ್ರಾಮೀಣ ಮಣ್ಣಿನ ಕ್ರೀಡೆ ಅತ್ಯಗತ್ಯ: ತಾಲೂಕು ಮಟ್ಟದ ಪ.ಪೂ ಕಾಲೇಜು ವಿಭಾಗದ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಶ್ರೀವತ್ಸ ಬೆಂಗಳೂರು ಅಭಿಮತ
ರಾಜ್ಯ

ಸುಸಮೃದ್ಧ ಆರೋಗ್ಯಪೂರ್ಣ ನಾಳೆಗೆ ಗ್ರಾಮೀಣ ಮಣ್ಣಿನ ಕ್ರೀಡೆ ಅತ್ಯಗತ್ಯ: ತಾಲೂಕು ಮಟ್ಟದ ಪ.ಪೂ ಕಾಲೇಜು ವಿಭಾಗದ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಶ್ರೀವತ್ಸ ಬೆಂಗಳೂರು ಅಭಿಮತ

ಸುಬ್ರಹ್ಮಣ್ಯ: ನಮ್ಮ ದೇಶದ ಗ್ರಾಮೀಣ ಮಣ್ಣಿನ ಕ್ರೀಡೆಯಾದ ಕಬ್ಬಡಿಯು ಯುವ ಜನಾಂಗಕ್ಕೆ ಹೆಚ್ಚಿನ ಸ್ಪೂರ್ತಿಯನ್ನು ನೀಡುತ್ತದೆ ಸುಸಮೃದ್ಧ ಆರೋಗ್ಯಪೂರ್ಣ ನಾಳೆಗೆ ಗ್ರಾಮೀಣ ಮಣ್ಣಿನ ಕ್ರೀಡೆಯ ಪಾತ್ರ ಅನನ್ಯ.ಆದುದರಿಂದ ಯುವ ವಿದ್ಯಾರ್ಥಿಗಳು ಕಬಡ್ಡಿಯತ್ತ ಹೆಚ್ಚು ಆಕರ್ಷಿತರಾಗಬೇಕು.ಆಧುನಿಕ ಯುಗದಲ್ಲಿ ಮೊಬೈಲ್‌ನ ಗೀಳನ್ನು ಬಿಟ್ಟು ಕ್ರೀಡಾ ಕ್ಷೇತ್ರದತ್ತ ವಿದ್ಯಾರ್ಥಿಗಳು ಆಕರ್ಷಿತರಾದರೆ ಬದುಕು ಉತ್ಕೃಷ್ಠವಾಗುತ್ತದೆ…

ರಾಜ್ಯ ಸರಕಾರದ ಮಹತ್ವದ ಆದೇಶ – ಸರಕಾರಿ ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್, ಲೋಟ ನಿಷೇಧ..!
ರಾಜ್ಯ

ರಾಜ್ಯ ಸರಕಾರದ ಮಹತ್ವದ ಆದೇಶ – ಸರಕಾರಿ ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್, ಲೋಟ ನಿಷೇಧ..!

ಮಂಗಳೂರು(ಬೆಂಗಳೂರು): ಸರ್ಕಾರದ ಅಧಿಕೃತ ಸಭೆ, ಸಮಾರಂಭ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಮತ್ತು ಲೋಟಗಳನ್ನು ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.2018ರಲ್ಲಿ ಮಾಡಿದ್ದ ಆದೇಶ ಪಾಲನೆ ಮಾಡದ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಂದ ಈ ಆದೇಶ ಹೊರಬಿದ್ದಿದೆ. ಪ್ರಸ್ತಾವನೆಯಲ್ಲಿ ವಿವರಿಸಲಾಗಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ…

ಪತಿಯ ಮೈಗೆ ಮೆಣಸಿನಹುಡಿ ಮಿಶ್ರಿತ ಕುದಿಯುವ ನೀರು ಎರಚಿದ ಪತ್ನಿ :  ಮೈ ಸುಟ್ಟುಕೊಂಡ ಪತಿಯಿಂದ ಪೋಲಿಸ್ ದೂರು…
ರಾಜ್ಯ

ಪತಿಯ ಮೈಗೆ ಮೆಣಸಿನಹುಡಿ ಮಿಶ್ರಿತ ಕುದಿಯುವ ನೀರು ಎರಚಿದ ಪತ್ನಿ : ಮೈ ಸುಟ್ಟುಕೊಂಡ ಪತಿಯಿಂದ ಪೋಲಿಸ್ ದೂರು…

ಮಂಗಳೂರು(ಕಾಪು): ಉಡುಪಿಯ ಕಟಪಾಡಿ ಸಮೀಪದ ಮಣಿಪುರದಲ್ಲಿ ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ್ದು ಪತಿ ,ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಪತಿ ಮೊಹಮ್ಮದ್ ಅಶ್ರಫ್ ಪತ್ನಿ ಅಫ್ರೀನ್, ಅತ್ತೆ, ಮಾವ ಮತ್ತಿತರರು ಸೇರಿ ಈ ಕೃತ್ಯ ಎಸಗಿದ್ದಾರೆ. ಮೊಹಮ್ಮದ್‌ ಆಸೀಫ್‌…

ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿಯ ದರ್ಶನಾರ್ಥಿ ಸುಳ್ಯದ ವಕೀಲರ ತಂಡದಿಂದ ಶಬರಿಮಲೆ ಪಂಪಾ ನದಿ ಯಲ್ಲಿ ಸ್ವಚತಾ ಕಾರ್ಯಕ್ರಮ.
ರಾಜ್ಯ

ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿಯ ದರ್ಶನಾರ್ಥಿ ಸುಳ್ಯದ ವಕೀಲರ ತಂಡದಿಂದ ಶಬರಿಮಲೆ ಪಂಪಾ ನದಿ ಯಲ್ಲಿ ಸ್ವಚತಾ ಕಾರ್ಯಕ್ರಮ.

ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿಯ ದರ್ಶನಾರ್ಥಿ ಸುಳ್ಯದ ವಕೀಲರ ತಂಡದಿಂದ ಶಬರಿಮಲೆ ಯಾತ್ರೆಯ ಭಾಗವಾದ ಪವಿತ್ರ ಪಂಪಾ ನದಿಯಲ್ಲಿ ಭಕ್ತಾದಿಗಳು ಬಿಸಾಡಿದ ಪ್ಲಾಸ್ಟಿಕ್ ಚೀಲ, ಬಾಟಲಿಗಳು, ಬಟ್ಟೆಗಳು ಮುಂತಾದವುಗಳನ್ನು ಸ್ವಚ್ಛಗೊಳಿಸುವ ಸೇವಾ ಕಾರ್ಯ ನಡೆಸಿದರು. ಗುರುಸ್ವಾಮಿ ಹಿರಿಯ ನ್ಯಾಯವಾದಿ ರಾಮಕೃಷ್ಣ ಅಮೈ ಅವರು ಈ ಕುರಿತು ಮಾತನಾಡಿ ನಮ್ಮ ಧಾರ್ಮಿಕ…

ಕನ್ನಡದಲ್ಲಿ ಕಮಾಲ್ ಮಾಡಲು ಬರುತ್ತಿದೆ ಮತ್ತೊಂದು ಕರಾವಳಿಗರ ಚಿತ್ರ “ರವಿಕೆ ಪ್ರಸಂಗ”
ರಾಜ್ಯ

ಕನ್ನಡದಲ್ಲಿ ಕಮಾಲ್ ಮಾಡಲು ಬರುತ್ತಿದೆ ಮತ್ತೊಂದು ಕರಾವಳಿಗರ ಚಿತ್ರ “ರವಿಕೆ ಪ್ರಸಂಗ”

ಹೌದು ಇದೀಗ ಕನ್ನಡಾ ಸಿನಿಮಾ ಇಂಡಸ್ಟ್ರೀಸ್ ನಲ್ಲಿ ಸದ್ದು ಮಾಡುತ್ತಿರುವ ಚಿತ್ರ ಬಹುಪಾಲು ಕರಾವಳಿಗರದ್ದೇ.ಚಾರ್ಲಿ777, ಗರುಡಗಮನ ವೃಷಭ ವಾಹನ, ಕಾಂತಾರ, ಟೋಬಿ ಹೀಗೆ ಸಾಲು ಸಾಲು ಸೂಪರ್ ಹಿಟ್ ಚಿತ್ರಗಳನ್ನು ಕನ್ನಡ ಚಿತ್ರ ರಂಗಕ್ಕೆ ಕೊಡುಗೆಯಾಗಿ ನೀಡಿದ ಕೀರ್ತಿ ಕರಾವಳಿಗರದ್ದು, ಒಂದು ಕಾಲದಲ್ಲಿ ಸಿನಿಮಾ ಸಕ್ಸ್ಸಸ್ ಬಿಡಿ ಸಿನಿಮಾ…

ಬಂಟ್ವಾಳ ಮನೆಗೆ ನುಗ್ಗಿ ಕಳವು ಪ್ರಕರಣ; ಲಕ್ಷಾಂತರ ರೂ. ಮೌಲ್ಯದ ಕಳವುಗೈದ ಸೊತ್ತು ವಶ : ಆರೋಪಿಗಳ ಬಂಧನ.
ರಾಜ್ಯ

ಬಂಟ್ವಾಳ ಮನೆಗೆ ನುಗ್ಗಿ ಕಳವು ಪ್ರಕರಣ; ಲಕ್ಷಾಂತರ ರೂ. ಮೌಲ್ಯದ ಕಳವುಗೈದ ಸೊತ್ತು ವಶ : ಆರೋಪಿಗಳ ಬಂಧನ.

ಬಂಟ್ವಾಳ : ಇಲ್ಲಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಗಲು ಹೊತ್ತು ಕಳ್ಳತನ ನಡೆಸಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ನಗರ ಪೊಲೀಸರು ಬಂದಿತರಿಂದ ಒಟ್ಟು 15.56 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಮಂಗಳೂರು ತಾಲೂಕು ಬೆಂಗ್ರೆ ಕಸಬಾ ನಿವಾಸಿ ಪರಾಜ್ (27) ಹಾಗೂ ಮಂಗಳೂರು ತಾಲೂಕು…

ಬಹುಕೋಟಿ ವಂಚನೆ ಆರೋಪಿ ಚೈತ್ರ ಕುಂದಾಪುರ ವಿರುದ್ದ ಮತ್ತೊಂದು ವಂಚನೆ ಕೇಸು ದಾಖಲು :ಬಟ್ಟೆ ಅಂಗಡಿ ತೆರಸಿ ಕೊಡುವುದಾಗಿ ಹಣ ಪಡೆದ ಆರೋಪ
ರಾಜ್ಯ

ಬಹುಕೋಟಿ ವಂಚನೆ ಆರೋಪಿ ಚೈತ್ರ ಕುಂದಾಪುರ ವಿರುದ್ದ ಮತ್ತೊಂದು ವಂಚನೆ ಕೇಸು ದಾಖಲು :ಬಟ್ಟೆ ಅಂಗಡಿ ತೆರಸಿ ಕೊಡುವುದಾಗಿ ಹಣ ಪಡೆದ ಆರೋಪ

ಉಡುಪಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ೭ ಕೋಟಿ ರೂ ವಂಚಿಸಿರುವ ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ವಿರುದ್ದ ಮತ್ತೊಂದು ವಂಚನಾ ಕೇಸು ದಾಖಲಾಗಿದೆ…! , ಉಡುಪಿ ಬ್ರಹ್ಮಾವರ ಸಮೀಪದ ಸುದೀನ ಎನ್ನುವವರು ಈ ಬಗ್ಗೆ ದೂರು ನೀಡಿದ್ದು ,೨೦೧೮ ರಲ್ಲಿ ಬಟ್ಟೆ ಅಂಗಡಿ ಮಾಡಿ…

ಮಾಕುಟ್ಟದಲ್ಲಿ ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ರೀತಿಯಲ್ಲಿ ಶವ ಪತ್ತೆ..! ವ್ಯಕ್ತಿಯ ಕೊಲೆ ಮಾಡಿ ಶವವನ್ನು ಟ್ರಾಲಿ ಬ್ಯಾಗ್ ನಲ್ಲಿ ತುಂಬಿಸಿ ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ.
ರಾಜ್ಯ

ಮಾಕುಟ್ಟದಲ್ಲಿ ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ರೀತಿಯಲ್ಲಿ ಶವ ಪತ್ತೆ..! ವ್ಯಕ್ತಿಯ ಕೊಲೆ ಮಾಡಿ ಶವವನ್ನು ಟ್ರಾಲಿ ಬ್ಯಾಗ್ ನಲ್ಲಿ ತುಂಬಿಸಿ ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ.

ಅಪರಿಚಿತ ವ್ಯಕ್ತಿಯ ಮೃತ ದೇಹ ಕೊಡಗು-ಕೇರಳ ಗಡಿಭಾಗದ ಮಾಕುಟ್ಟ ಚಕ್ ಪೊಸ್ಟ್ ಬಳಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಮಾಕುಟ್ಟ ಬಳಿ ಕೊಳೆತ ಸ್ಥಿತಿಯಲ್ಲಿ‌ ಮೃತದೇಹ ಪತ್ತೆಯಾಗಿದ್ದು, ಕೊಲೆಮಾಡಿ ಟ್ರಾಲಿ ಬ್ಯಾಗ್ ನಲ್ಲಿ ಎಸೆದು ಹೊಗಿರುವ ಶಂಕೆ ವ್ಯಕ್ತವಾಗಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಗಸ್ತು ತಿರುಗುವ ವೇಳೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI