ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಪುತ್ತೂರು ಶಾಸಕ ಅಶೋಕ್ ಕುಮಾರ್ ವಾರ್ನಿಂಗ್ ಬೆನ್ನಲ್ಲೇ ಬೀಡಿ ಕಾರ್ಮಿಕ ಮಹಿಳೆಯ ಮನೆಗೇ ತೆರಳಿ ಲಂಚದ ಹಣ ಮರು ಪಾವತಿಸಿದ ಉಗ್ರಾಣಿ.
ರಾಜ್ಯ

ಪುತ್ತೂರು ಶಾಸಕ ಅಶೋಕ್ ಕುಮಾರ್ ವಾರ್ನಿಂಗ್ ಬೆನ್ನಲ್ಲೇ ಬೀಡಿ ಕಾರ್ಮಿಕ ಮಹಿಳೆಯ ಮನೆಗೇ ತೆರಳಿ ಲಂಚದ ಹಣ ಮರು ಪಾವತಿಸಿದ ಉಗ್ರಾಣಿ.

ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಲು ಮಹಿಳೆಯೊಬ್ಬರಿಂದ ಲಂಚ ಪಡೆದಿದ್ದ ಹಣವನ್ನು ಉಗ್ರಾಣಿಯೊಬ್ಬರು ಮಹಿಳೆಯ ಮನೆಗೇ ತೆರಳಿ ಮರಳಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟಮಿ ಕಾರ್ಯಕ್ರಮದ ಪ್ರಯುಕ್ತ ಶಾಸಕರಾದ ಅಶೋಕ್ ಕುಮಾರ್‌ ರೈ ಯಯವರು ಕುಂಡಡ್ಕ ದೇವಸ್ಥಾನಕ್ಕೆ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿಗೆ ಬಂದಿದ್ದ ಕುಳಗ್ರಾಮದ ಮಹಿಳೆ ಚಂದ್ರಾವತಿ…

ಶೂ ಒಳಗೆ ಬುಸುಗುಟ್ಟಿದ ನಾಗರ: ಪಾದರಕ್ಷೆ ಮತ್ತಿತರ ವಸ್ತುಗಳನ್ನು ಬಳಸುವಾಗ ಇರಲಿ ಎಚ್ಚರಿಕೆ.
ರಾಜ್ಯ

ಶೂ ಒಳಗೆ ಬುಸುಗುಟ್ಟಿದ ನಾಗರ: ಪಾದರಕ್ಷೆ ಮತ್ತಿತರ ವಸ್ತುಗಳನ್ನು ಬಳಸುವಾಗ ಇರಲಿ ಎಚ್ಚರಿಕೆ.

ಮಡಿಕೇರಿ ಸೆ.15 : ಶೂ ಒಳಗೆ ಸೇರಿಕೊಂಡಿದ್ದ ನಾಗರಹಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವಲ್ಲಿ ಉರಗ ರಕ್ಷಕ ಸ್ನೇಕ್ ಸುರೇಶ್ ಪೂಜಾರಿ ಯಶಸ್ವಿಯಾಗಿದ್ದಾರೆ.ಸಿದ್ದಾಪುರ ಸಮೀಪದ ನೆಲ್ಯಹುದಿಕೇರಿ ಗ್ರಾಮದ ಶಾಲಿ ಎಂಬುವವರು ಮನೆಯ ಹೊರ ಭಾಗದಲ್ಲಿ ಇಟ್ಟಿದ್ದ ಶೂ ಒಳಗೆ ಹಾವು ಸೇರಿಕೊಂಡಿತ್ತು. ಇಂದು ಬೆಳಗ್ಗೆ ಕೆಲಸಕ್ಕೆಂದು ತೆರಳಲು ಶೂ ತೆಗೆದಾಗ…

ಐಸ್ ಕ್ರಿಂನಲ್ಲಿ ಹಲ್ಲಿನ ಸೆಟ್ ಪತ್ತೆಯಾಯಿತು ಎಂದು ಕುಪಿತಗೊಂಡ ಗ್ರಾಹಕನಿಂದ ತರಾಟೆ: ಗ್ರಾಹಕ ಮತ್ತು ಸ್ಥಳೀಯರ ನಡುವೆ ರಸ್ತೆಯಲ್ಲೇ ಹೊಡೆದಾಟ: ಇಬ್ಬರನ್ನು ಠಾಣೆಗೆ ಕರೆದೊಯ್ದ ಪೋಲೀಸರು.
ರಾಜ್ಯ

ಐಸ್ ಕ್ರಿಂನಲ್ಲಿ ಹಲ್ಲಿನ ಸೆಟ್ ಪತ್ತೆಯಾಯಿತು ಎಂದು ಕುಪಿತಗೊಂಡ ಗ್ರಾಹಕನಿಂದ ತರಾಟೆ: ಗ್ರಾಹಕ ಮತ್ತು ಸ್ಥಳೀಯರ ನಡುವೆ ರಸ್ತೆಯಲ್ಲೇ ಹೊಡೆದಾಟ: ಇಬ್ಬರನ್ನು ಠಾಣೆಗೆ ಕರೆದೊಯ್ದ ಪೋಲೀಸರು.

ಸುಳ್ಯ‌ ಜೂನಿಯರ್ ಕಾಲೇಜ್ ರಸ್ತೆಯಲ್ಲಿರುವ ಐಸ್ ಕ್ರೀಂ ತಯಾರಿಕಾ ಸಂಸ್ಥೆ ಮತ್ತು ಜ್ಯೂಸ್ ಸೆಂಟರ್ ಗೆ ಬಂದ ಗ್ರಾಹಕರೊಬ್ಬರಿಗೆ ಐಸ್ ಕ್ರೀಂನಲ್ಲಿ ಹಲ್ಲಿನ ಸೆಟ್ ಸಿಕ್ಕಿತ್ತೆಂದು , ಅಂಗಡಿ ಮಾಲಕರನ್ನು ಗ್ರಾಹಕ ತರಾಟೆಗೆ ತೆಗೆದು ಕೊಂಡು ಸ್ಥಳದಲ್ಲಿ ಮಾತಿನ ಚಕಮಕಿ ನಡೆದು ಈ ವೇಳೆ ಕೇಳಲು ಬಂದ ಗ್ರಾಹಕನಿಗೂ…

ಇಂದಿನಿಂದ ಚೌತಿಯವರೆಗೆ ಸುಳ್ಳಮಲೆ ಗುಹಾ ತೀರ್ಥಸ್ನಾನ..!ಚೌತಿ ಸಮಯದಲ್ಲಿ ಮಾತ್ರ ತೆರೆದುಕೊಳ್ಳುವ ಗುಹೆಯ ಮಹತ್ವವೇನು..?
ರಾಜ್ಯ

ಇಂದಿನಿಂದ ಚೌತಿಯವರೆಗೆ ಸುಳ್ಳಮಲೆ ಗುಹಾ ತೀರ್ಥಸ್ನಾನ..!
ಚೌತಿ ಸಮಯದಲ್ಲಿ ಮಾತ್ರ ತೆರೆದುಕೊಳ್ಳುವ ಗುಹೆಯ ಮಹತ್ವವೇನು..?

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಶಂಭುಗ ಗುಡ್ಡಚಾಮುಂಡಿ ಪಂಜುರ್ಲಿ ಮಲೆಕೊರತಿ ದೈವಸ್ಥಾನದ ವ್ಯಾಪ್ತಿಯ ಸುಳ್ಳಮಲೆ ಬಳ್ಳಾಮಲೆಯಲ್ಲಿ ಇಂದಿನಿoದ ಗುಹಾ ತೀರ್ಥ ಸ್ನಾನ ನಡೆಯಲಿದೆ. ವರ್ಷದಲ್ಲಿ ಈ ಗುಹೆಗೆ ಸಾರ್ವಜನಿಕರಿಗೆ ಐದು ದಿನ ಮಾತ್ರ ಪ್ರವೇಶ. ನೂರಾರು ವರ್ಷಗಳಿಂದ ಇಲ್ಲಿ ತೀರ್ಥಸ್ನಾನ ನಡೆದುಕೊಂಡು ಬಂದಿದೆ. ಈ ಗುಹೆಯಲ್ಲಿರುವ ಪವಿತ್ರ ತೀರ್ಥಸ್ನಾನ…

ಗೋಣಿಕೊಪ್ಪ ಕಳ್ಳತನ ಪ್ರಕರಣ : ಆರೋಪಿಯ ಬಂಧನ.
ರಾಜ್ಯ

ಗೋಣಿಕೊಪ್ಪ ಕಳ್ಳತನ ಪ್ರಕರಣ : ಆರೋಪಿಯ ಬಂಧನ.

ಮಡಿಕೇರಿ ಸೆ.15 : ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಮಯಾಮುಡಿ ಗ್ರಾಮದ ಮನೆಯೊಂದರಲ್ಲಿ ನಗದು ಹಾಗೂ ಚಿನ್ನಾಭರಣವನ್ನು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.ಚಾಮರಾಜನಗರದ ಹನೂರು ತಾಲ್ಲೂಕಿನ ಸಾಗ್ಯ ಗ್ರಾಮ ನಿವಾಸಿ ಎಂ. ಮಲ್ಲೇಶ (24) ಬಂಧಿತ ಆರೋಪಿಯಾಗಿದ್ದಾನೆ. ಜೂ.17 ರಂದು ಮಯಾಮುಡಿ ಗ್ರಾಮದ ರಾಜ ಕಾಲೋನಿ ನಿವಾಸಿ…

ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಪ್ರಕರಣ ಪತ್ತೆ : ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ.
ರಾಜ್ಯ

ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಪ್ರಕರಣ ಪತ್ತೆ : ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ.

ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6ಕ್ಕೆ ಏರಿದೆ.ಸೋಂಕಿಗೆ ಒಳಗಾಗಿರುವ 39 ವರ್ಷದ ವ್ಯಕ್ತಿ ಕೋಯಿಕ್ಕೋಡ್​ನ ಆಸ್ಪತ್ರೆಯ ನಿಗಾದಲ್ಲಿದ್ದಾರೆ ಎಂದು ಆರೋಗ್ಯ ಸಚಿವರ ಕಚೇರಿ ಮಾಹಿತಿ ನೀಡಿದೆ.ಇದೀಗ ಒಟ್ಟು ಸೋಂಕಿತರ ಸಂಖ್ಯೆ 6ಕ್ಕೆ ಏರಿದೆ. ಈಗಾಗಲೇ ನಿಫಾ ವೈರಸ್​ಗೆ ಇಬ್ಬರು ಮೃತಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲಾ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾರತದ ಸಂವಿಧಾನ ಪೀಠಿಕೆ ಓದುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಯಿತು.ಪ್ರಾಂಶುಪಲರಾದ ಡಾ.ಯಶೋದಾ ರಾಮಚಂದ್ರ ಹಾಗೂ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಭೋದಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಇಂಜಿನಿಯರಿಂಗ್ ದಿನಾಚರಣೆ.
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಇಂಜಿನಿಯರಿಂಗ್ ದಿನಾಚರಣೆ.

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಇಂಜಿನಿಯರಿಂಗ್ ದಿನಾಚರಣೆ ಆಚರಿಸಲಾಯಿತು. ಉಪನ್ಯಾಸಕಿ ಶ್ರೀಮತಿ ರತ್ನವತಿ ಬಿ ಅವರು ವಿಶ್ವೇಶ್ವರಯ್ಯ ಅವರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು ಹಾಗೂಪ್ರಾಂಶುಪಾಲರಾದ ಡಾ.ಯಶೋದಾ ರಾಮಚಂದ್ರರವರು ಮಾತನಾಡಿ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ವಿದ್ಯಾರ್ಥಿಗಳ ಪಾತ್ರ ಹಾಗೂ ವಿಶ್ವೇಶ್ವರಯ್ಯ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ…

ಸಿಸಿಬಿ ಕಚೇರಿಯಲ್ಲಿ ಕುಸಿದು ಬಿದ್ದ ರೀತಿಯಲ್ಲಿ ಕಂಡು ಬಂದಿರುವ ಚೈತ್ರಾ ಕುಂದಾಪುರ; ಆಸ್ಪತ್ರೆಗೆ ದಾಖಲು .
ರಾಜ್ಯ

ಸಿಸಿಬಿ ಕಚೇರಿಯಲ್ಲಿ ಕುಸಿದು ಬಿದ್ದ ರೀತಿಯಲ್ಲಿ ಕಂಡು ಬಂದಿರುವ ಚೈತ್ರಾ ಕುಂದಾಪುರ; ಆಸ್ಪತ್ರೆಗೆ ದಾಖಲು .

ಬೆಂಗಳೂರು: ಬಹುಕೋಟಿ ವಂಚನೆ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ ಎಂದು ಹೇಳಲಾಗಿದೆ.ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದಾರೆ. 45 ನಿಮಿಷದ ವಿಚಾರಣೆ…

ಲಂಚ ಪಡೆದ ವಿರಾಜಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯ : ಅಮಾನತು ಮಾಡುವಂತೆ ಶಾಸಕ ಪೊನ್ನಣ್ಣ ಆದೇಶ
ರಾಜ್ಯ

ಲಂಚ ಪಡೆದ ವಿರಾಜಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯ : ಅಮಾನತು ಮಾಡುವಂತೆ ಶಾಸಕ ಪೊನ್ನಣ್ಣ ಆದೇಶ

https://youtu.be/1Jk4mlIZGp4?si=F1QJ5ESh23j2ZEVD ಲಂಚ ಪಡೆದ ವಿರಾಜಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯ ಶ್ರೀನಿವಾಸ ಮೂರ್ತಿ ಅಮಾನತು ಮಾಡುವಂತೆ ಶಾಸಕ ಪೊನ್ನಣ್ಣ ಆದೇಶ ಮಾಡಿರುವುದಾಗಿ ತಿಳಿದು ಬಂದಿದೆಸರ್ಕಾರಿ ಆಸ್ಪತ್ರೆಗೆ ಬಂದ ರೋಗಿಯ ಸಂಬಂಧಿಕರಿಂದ ಹಣ ಪಡೆಯುತ್ತಿದ್ದ ವೈದ್ಯ ಶ್ರೀನಿವಾಸ ಮೂರ್ತಿ ಅವರ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ನಿನ್ನೆ ವೈರಲ್ ಆಗಿತ್ತು.ಇದನ್ನು ಗಮನಿಸಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI