ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಗೆ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಚಾಂಪಿಯನ್ ಶಿಪ್.
ರಾಜ್ಯ

ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಗೆ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಚಾಂಪಿಯನ್ ಶಿಪ್.

ದಿನಾಂಕ 14/09/2023 ರಂದು ಸಂತ ಫಿಲೋಮಿನಾ ಕಾಲೇಜು ಪುತ್ತೂರು ಇಲ್ಲಿ ನಡೆದ 'ಪ್ರತಿಭಾ - 2023' ಅಂತರ್ ಶಾಲಾ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.ಇಂಗ್ಲಿಷ್ ಸೆಮಿನಾರ್ ಪ್ರಥಮ, ಮ್ಯಾಡ್ ಆ್ಯಾಡ್ ಪ್ರಥಮ, ಜಾನಪದಗೀತೆ ಪ್ರಥಮ, ಜಾನಪದ ನೃತ್ಯ ಪ್ರಥಮ,,ಕೊಲ್ಯಾಜ್ ತಯಾರಿ ದ್ವಿತೀಯ, ಕ್ಲೇ…

ಅ.1 ರಂದು ಸುಳ್ಯ ಪಾಟಾಳಿ ಯಾನೆ ಗಾಣಿಗ ಸಮಾಜದ ವತಿಯಿಂದ ಗಾಣಿಗ ಸಮ್ಮಿಲನ 2023 : ಕ್ರೀಡೋತ್ಸವ ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ.
ರಾಜ್ಯ

ಅ.1 ರಂದು ಸುಳ್ಯ ಪಾಟಾಳಿ ಯಾನೆ ಗಾಣಿಗ ಸಮಾಜದ ವತಿಯಿಂದ ಗಾಣಿಗ ಸಮ್ಮಿಲನ 2023 : ಕ್ರೀಡೋತ್ಸವ ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ.

ಅ.1 ರಂದು ಸುಳ್ಯ ಕೇರ್ಪಳ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಸುಳ್ಯತಾಲೂಕು ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಹಾಗೂ ಗಾಣಿಗ ಸಮ್ಮಿಲನ 2023 ರ ಕಾರ್ಯಕ್ರಮ ನಡೆಯಲಿದ್ದು ,ಇದರ ಅಂಗವಾಗಿ ಸಮಾಜ ಬಾಂಧವರಿಗೆ ಕ್ರೀಡೋತ್ಸವ ಕಾರ್ಯಕ್ರಮ ಸೆ.24 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸೆ.14…

ನ.17 ಮತ್ತು18 ರಂದು ಸುಳ್ಯದಲ್ಲಿ ಪ್ರೋ ಕಬಡ್ಡಿ ಮಾದರಿಯಲ್ಲೇ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಉತ್ಸವ-ರಾಷ್ಟ್ರೀಯ ಮಟ್ಟದ ಆಹ್ವಾನಿತ ತಂಡಗಳಿಂದ ಲೀಗ್ ಪಂದ್ಯಾಟ
ರಾಜ್ಯ

ನ.17 ಮತ್ತು18 ರಂದು ಸುಳ್ಯದಲ್ಲಿ ಪ್ರೋ ಕಬಡ್ಡಿ ಮಾದರಿಯಲ್ಲೇ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಉತ್ಸವ-ರಾಷ್ಟ್ರೀಯ ಮಟ್ಟದ ಆಹ್ವಾನಿತ ತಂಡಗಳಿಂದ ಲೀಗ್ ಪಂದ್ಯಾಟ

ಧ್ವನಿ ಬೆಳಕು ಮತ್ತು ಶಾಮಿಯಾನ ಮ್ಹಾಲಕರ ಸಂಘದಿಂದ ದಾಖಲೆಯ ರೀತಿಯಲ್ಲೆ ನಡೆದು ಬರಲಿದೆ ಕಬಡ್ಡಿ ಹಬ್ಬ.. ನ. 17 ಮತ್ತು 18 ರಂದು ಸುಳ್ಯ ಪ್ರಭು ಮೈದಾನದಲ್ಲಿ ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ 8ನೇ ವಾರ್ಷಿಕೋತ್ಸವದ ಅಂಗವಾಗಿ ಅಮೆಚೂರು ಕಬಡ್ಡಿ ಫೆಡರೇಶನ್ ಆಫ್…

ಕಾಸಿಗಾಗಿ ಟಿಕೆಟ್‌ ಹಗರಣ – ಚೈತ್ರಾ ಗ್ಯಾಂಗಿನ ವಿಶ್ವನಾಥ್‌ ಜೀ ಪಾತ್ರದಾರಿ ಚನ್ನಾ ನಾಯಕ್‌ ಬಂಧನ
ರಾಜ್ಯ

ಕಾಸಿಗಾಗಿ ಟಿಕೆಟ್‌ ಹಗರಣ – ಚೈತ್ರಾ ಗ್ಯಾಂಗಿನ ವಿಶ್ವನಾಥ್‌ ಜೀ ಪಾತ್ರದಾರಿ ಚನ್ನಾ ನಾಯಕ್‌ ಬಂಧನ

ಮಂಗಳೂರು: ಬೈಂದೂರು ಕ್ಷೇತ್ರದ ಟಿಕೆಟ್‌ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಗ್ಯಾಂಗ್‌ ನ ಚನ್ನಾ ನಾಯಕ್‌ ಎನ್ನುವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಪೊಲೀಸರ ಬಲೆಗೆ ಬಿದ್ದಿರುವ ಚನ್ನಾ ನಾಯಕ್‌ ಈ ವಂಚನೆಯ ಸಂಚಿನಲ್ಲಿ ಆರ್ ಎಸ್‌ ಎಸ್ ಪ್ರಚಾರಕ್‌ ವಿಶ್ವನಾಥ್‌ ಜೀ ಪಾತ್ರವನ್ನು ವಹಿಸಿದ್ದ.…

ಸ್ವಾಮೀಜಿ ಬಂಧನವಾದರೆ ದೊಡ್ಡ ದೊಡ್ಡವರ ಹೆಸರು ಹೊರಗೆ ಬರುತ್ತೆ: ಆರೋಪಿ ಚೈತ್ರಾ ಕುಂದಾಪುರ ಸ್ಪೋಟಕ ಹೇಳಿಕೆ.
ರಾಜ್ಯ

ಸ್ವಾಮೀಜಿ ಬಂಧನವಾದರೆ ದೊಡ್ಡ ದೊಡ್ಡವರ ಹೆಸರು ಹೊರಗೆ ಬರುತ್ತೆ: ಆರೋಪಿ ಚೈತ್ರಾ ಕುಂದಾಪುರ ಸ್ಪೋಟಕ ಹೇಳಿಕೆ.

: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ, ಬಿಜೆಪಿ ಮುಖಂಡರೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದಡಿ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಪ್ರಚೋದನಾಕಾರಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಸೇರಿ 6 ಮಂದಿ ಆರೋಪಿಗಳನ್ನು ಸಿಸಿಬಿ ವಶಕ್ಕೆ ಒಪ್ಪಿಸಲಾಗಿದೆ. ಈ ನಡುವೆ ಮಹಿಳಾ ಸಾಂತ್ವನ ಕೇಂದ್ರದಿಂದ…

ಗಣೇಶ ಚತುರ್ಥಿಯ ಸರ್ಕಾರಿ ರಜೆ ಬದಲಾವಣೆಗೆ ಉಸ್ತುವಾರಿ ಸಚಿವರಿಂದ ಸೂಚನೆ.
ರಾಜ್ಯ

ಗಣೇಶ ಚತುರ್ಥಿಯ ಸರ್ಕಾರಿ ರಜೆ ಬದಲಾವಣೆಗೆ ಉಸ್ತುವಾರಿ ಸಚಿವರಿಂದ ಸೂಚನೆ.

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಗಣೇಶ ಹಬ್ಬ ಆಚರಿಸಲು ಅನುಕೂಲವಾಗುವಂತೆ ಸರ್ಕಾರಿ ರಜೆಯನ್ನು ಸೆಪ್ಟೆಂಬರ್18ರ ಬದಲು ಸೆಪ್ಟೆಂಬರ್ 19ರಂದು ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ದ.ಕ. ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಅವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಕರಾವಳಿಯಲ್ಲಿ ಅದರಲ್ಲೂ…

ವಿಟ್ಲ ಕುದ್ದು ಪದವಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ – ಸಹೋದರರು ಗಂಭೀರ..!
ರಾಜ್ಯ

ವಿಟ್ಲ ಕುದ್ದು ಪದವಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ – ಸಹೋದರರು ಗಂಭೀರ..!

ಬಂಟ್ವಾಳ : ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುದ್ದುಪದವು ಸಮೀಪ ನಡೆದಿದೆ.ಮೈರ ಮೂಲದ ಕುದ್ದುಪದವು ನಿವಾಸಿ ಸಂಜೀವ ಬೆಳ್ಚಡರವರ ಪುತ್ರ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಎರಡು ಪ್ರತ್ಯೇಕ…

ಕಾಗೆ ಗೂಡಲ್ಲಿ ಕೋಗಿಲೆ ಮರಿ..! ರಾಜ್ಯದಲ್ಲಿ ಅಧಿಕಾರವಿದ್ದರೂ ಅಕ್ರಮ ಸಕ್ರಮ ಸಮಿತಿಗೆ ಬಿಜೆಪಿಯವರನ್ನು ನೇಮಿಸಿದ ಕಾಂಗ್ರೇಸ್ ಸರ್ಕಾರ..!, ತೀವ್ರ ಮುಜುಗರಕ್ಕೀಡಾದ ಸುಳ್ಯದ ಕಾಂಗ್ರೇಸ್ ನಾಯಕರು.
ರಾಜ್ಯ

ಕಾಗೆ ಗೂಡಲ್ಲಿ ಕೋಗಿಲೆ ಮರಿ..! ರಾಜ್ಯದಲ್ಲಿ ಅಧಿಕಾರವಿದ್ದರೂ ಅಕ್ರಮ ಸಕ್ರಮ ಸಮಿತಿಗೆ ಬಿಜೆಪಿಯವರನ್ನು ನೇಮಿಸಿದ ಕಾಂಗ್ರೇಸ್ ಸರ್ಕಾರ..!, ತೀವ್ರ ಮುಜುಗರಕ್ಕೀಡಾದ ಸುಳ್ಯದ ಕಾಂಗ್ರೇಸ್ ನಾಯಕರು.

ಸುಳ್ಯ:ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ವಿದ್ದರೂ ಅಕ್ರಮ ಸಕ್ರಮ ಸಮಿತಿಗೆ ಬಿಜೆಪಿಯವರನ್ನು ನೇಮಿಸಿದ ಸರ್ಕಾರ..ಆದೇಶವನ್ನು ಹೊರಡಿಸಿದ್ದು ಆದೇಶ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು , ಕಾಗೆ ಗೂಡಲ್ಲಿ ಕೋಗಿಲೆ ಮರಿಗಳು ಎಂದು ನೆಟ್ಟಿಗರು ಕುಟುಕಿದ್ದಾರೆ,ಹೌದು..ಸುಳ್ಯ ವಿಧಾನ ಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ (ಅಕ್ರಮ ಸಕ್ರಮ ಸಮಿತಿ)ಗೆ…

ಗೂನಡ್ಕದಲ್ಲಿ ಗೊಕಳ್ಳರ ಹಾವಳಿ: ರಾತ್ರೋರಾತ್ರಿ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ದನಗಳನ್ನು ಕದ್ದೊಯ್ದ ಕಳ್ಳರು.
ರಾಜ್ಯ

ಗೂನಡ್ಕದಲ್ಲಿ ಗೊಕಳ್ಳರ ಹಾವಳಿ: ರಾತ್ರೋರಾತ್ರಿ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ದನಗಳನ್ನು ಕದ್ದೊಯ್ದ ಕಳ್ಳರು.

ಹಟ್ಟಿಯಲ್ಲಿ ಕಟ್ಟಿ ಹಾಕಲ್ಪಟ್ಟಿದ್ದ ಎರಡು ದನಗಳನ್ನು ರಾತ್ರೋರಾತ್ರಿ ಗೋಕಳ್ಳರು ವಾಹನಕ್ಕೆ ತುಂಬಿಸಿ ಕದ್ದೊಯ್ದ ಬಗ್ಗೆ ತಿಳಿದುಬಂದಿದೆ, ಗೂನಡ್ಕ ಶಾರದಾ ಅನುದಾನಿತ ಶಾಲಾ ಬಳಿಯ ಸಂಕೇಶ ವರದರಾಜ್ ರವರು ತಮ್ಮ ಹಟ್ಟಿಯಲ್ಲಿ ದನಗಳನ್ನು ಕಟ್ಟಿ ಹಾಕಿದ್ದರು ,ಈ ಪೈಕಿ ಎರಡು ಗಡಸುಗಳನ್ನು ಸೆ.೧೨ ರ ರಾತ್ರಿ ಗೊ ಕಳ್ಳರು ತಮ್ಮ…

ಪರಿಸರ ಪ್ರೇಮಿ ಹಾಗೂ ಗುಜರಾತ್ ಉಧ್ಯಮಿ ಆರ್ ಕೆ ನಾಯರ್ ಗೆ ಮಾತೃ ವಿಯೋಗ.
ರಾಜ್ಯ

ಪರಿಸರ ಪ್ರೇಮಿ ಹಾಗೂ ಗುಜರಾತ್ ಉಧ್ಯಮಿ ಆರ್ ಕೆ ನಾಯರ್ ಗೆ ಮಾತೃ ವಿಯೋಗ.

ಗುಜರಾತ್ ಉಧ್ಯಮಿ, ಬರಡು ಭೂಮಿಯಲ್ಲಿ ಅರಣ್ಯವನ್ನು ಬೆಳೆದು ಲಕ್ಷಾಂತರ ಜೀವ ಸಂಕುಲಗಳ ಆಶ್ರಯ ತಾಣವಾಗಿಸಿದ ಗ್ರೀನ್ ಹೀರೋ ಆಫ್ ಇಂಡಿಯಾ ಖ್ಯಾತಿಯ ಪರಿಸರ ಪ್ರೇಮಿ ಹಾಗೂ ಗುಜರಾತ್ ಉಧ್ಯಮಿ ಮೂಲತಃ ಸುಳ್ಯದವರಾಗಿರುವ ಡಾ. ಆರ್ .ಕೆ ನಾಯರ್ ಅವರ ತಾಯಿ ಕಮಲಾಕ್ಷಿ ಕುಂಞಂಬು ನಾಯರ್ ಅಲ್ಪ ಕಾಲದ ಅಸೌಖ್ಯದಿಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI