ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಬಸ್ಸು ಅಪಘಾತದಲ್ಲಿ ಗಾಯಗೊಂಡ ತಾಯಿಯನ್ನು ನೋಡಲು ತೆರಳುತ್ತಿದ್ದ ಅಟೋ ಚಾಲಕ ರಿಕ್ಷಾ ಸಮೇತ ಹೊಳೆಗೆ ಪಲ್ಟಿ :
ರಾಜ್ಯ

ಬಸ್ಸು ಅಪಘಾತದಲ್ಲಿ ಗಾಯಗೊಂಡ ತಾಯಿಯನ್ನು ನೋಡಲು ತೆರಳುತ್ತಿದ್ದ ಅಟೋ ಚಾಲಕ ರಿಕ್ಷಾ ಸಮೇತ ಹೊಳೆಗೆ ಪಲ್ಟಿ :

ಕಾಣಿಯೂರು: ಆಟೋ ರಿಕ್ಷಾವೊಂದು ಹೊಳೆಗೆ ಬಿದ್ದ ಘಟನೆ ಕಾಣಿಯೂರು ಸಮೀಪ ಬೊಬ್ಬೆಕೇರಿ ಎಂಬಲ್ಲಿ ನಡೆದಿದೆ.ಎಡಮಂಗಲ ಮೂಲದ ಆಟೋ ರಿಕ್ಷಾ ಎನ್ನಲಾಗಿದೆ. ಘಟನೆಯಲ್ಲಿ ಆಟೋ ರಿಕ್ಷಾದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಸರ್ವೆ ಯಲ್ಲಿ ನಡೆದ ಬಸ್ಸು ಅಪಘಾತದಲ್ಲಿ ಗಾಯಗೊಂಡ ತಾಯಿಯನ್ನು ನೋಡಲು ಆಟೋ ರಿಕ್ಷಾ ಚಾಲಕ ಹೋಗುತ್ತಿದ್ದರು ಎನ್ನಲಾಗಿದೆ

MLA ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿಯಿಂದ ಏಳು ಕೋಟಿ ಸುಲಿಗೆ ಆರೋಪ – ಚೈತ್ರಾ ಕುಂದಾಪುರ ಸೇರಿ ಮೂವರು ಸಹಚರರ ಬಂಧನ.
ರಾಜ್ಯ

MLA ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿಯಿಂದ ಏಳು ಕೋಟಿ ಸುಲಿಗೆ ಆರೋಪ – ಚೈತ್ರಾ ಕುಂದಾಪುರ ಸೇರಿ ಮೂವರು ಸಹಚರರ ಬಂಧನ.

ಉಡುಪಿ : ಮುಂಬಯಿಯ ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಕೊನೆಗೂ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ . ಉಡುಪಿ ಕೃಷ್ಣ ಮಠದ…

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಹಾಗೂ ಕಾಲಭೈರವೇಶ್ವರ ಗುಡಿ ನಿರ್ಮಾಣದ ಕೊಡುಗೆ ನೀಡುವುದಾಗಿ ಆಂಧ್ರಪ್ರದೇಶದ ಎ.ಎಂ.ಆರ್. ಗ್ರೂಪ್ ನ ಎ. ಮಹೇಶ್ ರೆಡ್ಡಿ ಘೋಷಣೆ.
ರಾಜ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಹಾಗೂ ಕಾಲಭೈರವೇಶ್ವರ ಗುಡಿ ನಿರ್ಮಾಣದ ಕೊಡುಗೆ ನೀಡುವುದಾಗಿ ಆಂಧ್ರಪ್ರದೇಶದ ಎ.ಎಂ.ಆರ್. ಗ್ರೂಪ್ ನ ಎ. ಮಹೇಶ್ ರೆಡ್ಡಿ ಘೋಷಣೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಆಶ್ಲೇಷ ನಕ್ಷತ್ರದ ಶುಭದಿನದಂದು ಶ್ರೀ ದೇವಳಕ್ಕೆ ಆಗಮಿಸಿದ ಹೈದರಾಬಾದ್ ಎ.ಎಂ.ಆರ್. ಇಂಡಿಯಾ ಲಿಮಿಟೆಡ್ನ ಎ. ಮಹೇಶ್ ರೆಡ್ಡಿ ಅವರು ಮುಂದಿನ ದಿನಗಳಲ್ಲಿ ದೇವಳದ ಸುತ್ತುಪೌಳಿ ನಿರ್ಮಾಣದ ಸಂದರ್ಭದಲ್ಲಿ ತಾನು ಕಾಲಭೈರವೇಶ್ವರ ಗುಡಿಯನ್ನು ನಿರ್ಮಿಸಿ ಕೊಡುವುದಾಗಿ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ…

ಭಾಸ್ಕರ್ ನಾಯ್ಕ್ ಮೇಲೆ ಹಲ್ಲೆ ಪ್ರಕರಣ – ಮಹೇಶ್ ಶೆಟ್ಟಿ ತಿಮರೋಡಿ  ಬಂಧಿಸದ ಕಾರಣ ಕೇಳಿ  ಎಸ್ಪಿಗೆ ನೋಟೀಸ್ …!!
ರಾಜ್ಯ

ಭಾಸ್ಕರ್ ನಾಯ್ಕ್ ಮೇಲೆ ಹಲ್ಲೆ ಪ್ರಕರಣ – ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸದ ಕಾರಣ ಕೇಳಿ ಎಸ್ಪಿಗೆ ನೋಟೀಸ್ …!!

ಬೆಳ್ತಂಗಡಿ ಸೆಪ್ಟೆಂಬರ್ 12 : ಭಾಸ್ಕರ್ ನಾಯ್ಕ್ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಅಟ್ರಾಸಿಟಿ ಕೇಸ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸಂಗಡಿಗರನ್ನು ಯಾಕೆ ಬಂಧಿಸಿಲ್ಲ ಎಂದು. ದಕ್ಷಿಣಕನ್ನಡ ಜಿಲ್ಲಾ ಎಸ್ಪಿಗೆ ಹೈಕೋರ್ಟ್ ನೋಟೀಸ್ ಮಾಡಿದೆ.ಮಹೇಶ್ ಶೆಟ್ಟಿ ತಿಮರೋಡಿಯ ಮಾಜಿ ಆಪ್ತ ಬಾಸ್ಕರ್…

ಸೌಜನ್ಯಾ ಮರು ತನಿಖೆಗೆ ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ..!
ರಾಜ್ಯ

ಸೌಜನ್ಯಾ ಮರು ತನಿಖೆಗೆ ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ..!

ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯೂ ಮಣಿಪುರ ವಾಗಬಹುದು: ಚಂದ್ರಾ ಕೋಲ್ಚಾರ್. ಮಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಮರುತನಿಖೆ ಮಾಡುವಂತೆ ಆಗ್ರಹಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ’ಯ ನೇತೃತ್ವದಲ್ಲಿ ಎರಡು ದಿನಗಳ ಧರಣಿ ಕಾರ್ಯಕ್ರಮ ಮಂಗಳೂರಿನಲ್ಲಿ ಆರಂಭವಾಗಿದೆ. ಮಂಗಳೂರು ನಗರದ ಮಿನಿ ವಿಧಾನ…

ಕನಕಮಜಲು: ಬೈಕ್ ಗೆ -ಕಾರು ಡಿಕ್ಕಿ :ಬೈಕ್ ಸವಾರನಿಗೆ ಗಂಭೀರ ಗಾಯ: ನಿಲ್ಲಿಸದೆ ಪರಾರಿಯಾದ ಕಾರು ಚಾಲಕ.
ರಾಜ್ಯ

ಕನಕಮಜಲು: ಬೈಕ್ ಗೆ -ಕಾರು ಡಿಕ್ಕಿ :ಬೈಕ್ ಸವಾರನಿಗೆ ಗಂಭೀರ ಗಾಯ: ನಿಲ್ಲಿಸದೆ ಪರಾರಿಯಾದ ಕಾರು ಚಾಲಕ.

ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ,ವಿದ್ಯಾರ್ಥಿ ಗಂಬೀರ ಗಾಯಗೊಂಡ ಘಟನೆ ಹಾಗೂ ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿರುವ ಘಟನೆ ನಡೆದಿದೆ. ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಗೆ ಕನಕಮಜಲು ಗ್ರಾಮ ಪಂಚಾಯತ್ ಬಳಿ ಢಿಕ್ಕಿ ಹೊಡೆದು, ಕಾರು ಚಾಲಕ…

ಕೇರಳದಲ್ಲಿ ʻನಿಪಾ ವೈರಸ್ʼ ಭೀತಿ: ಎರಡು ಸಾವಿನ ನಂತರ ಆರೋಗ್ಯ ಇಲಾಖೆಯಿಂದ ಕಟ್ಟಿನಿಟ್ಟಿನ ಕ್ರಮ
ರಾಜ್ಯ

ಕೇರಳದಲ್ಲಿ ʻನಿಪಾ ವೈರಸ್ʼ ಭೀತಿ: ಎರಡು ಸಾವಿನ ನಂತರ ಆರೋಗ್ಯ ಇಲಾಖೆಯಿಂದ ಕಟ್ಟಿನಿಟ್ಟಿನ ಕ್ರಮ

ತಿರುವನಂತಪುರಂ, ಸೆಪ್ಟೆಂಬರ್ 12: ನಿಪಾ ವೈರಸ್ (Nipah virus) ಸೋಂಕಿನಿಂದ ಶಂಕಿತ ಎರಡು ಅಸ್ವಾಭಾವಿಕ ಸಾವುಗಳ ನಂತರ ಕೇರಳದ ಆರೋಗ್ಯ ಇಲಾಖೆ ಸೋಮವಾರ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಆರೋಗ್ಯ ಎಚ್ಚರಿಕೆ ನೀಡಿದೆ.ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದಾರೆ ಎಂದು ಆರೋಗ್ಯ…

ಪುತ್ತೂರಿನ ಸರ್ವೆ ಬಳಿ ಚರಂಡಿಗೆ ಉರುಳಿದ ಬಸ್ : ಮಹಿಳೆಗೆ ಗಾಯ.
ರಾಜ್ಯ

ಪುತ್ತೂರಿನ ಸರ್ವೆ ಬಳಿ ಚರಂಡಿಗೆ ಉರುಳಿದ ಬಸ್ : ಮಹಿಳೆಗೆ ಗಾಯ.

ಪುತ್ತೂರು ಸವಣೂರು ಸಂಪರ್ಕದ ಕೆ ಎಸ್ ಆರ್ ಟಿ ಸಿ ಬಸ್ ಕಾರಿಗೆ ಸೈಡ್ ಕೊಡುವ ಬರದಲ್ಲಿ ಚರಂಡಿಗೆ ಜಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆಗೆ ಗಾಯವಾದ ಘಟನೆ ನಡೆದಿದೆ ,ಸಂಜೆ ೪ ಗಂಟೆ ವೇಳೆಗೆ ಶಾಲಾ ಮಕ್ಕಳು ಸೇರಿದಂತೆ ಪ್ರಯಾಣಿಕರನ್ನು ಹೇರಿಕೊಂಡು ಪುತ್ತೂರಿನಿಂದ ಸವಣೂರು ಕಡೆ ತೆರಳುತ್ತಿದ್ದ…

ಎಸ್.ಜೆ.ಬಿ. ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ಜೆ ನೇಮಕ.
ರಾಜ್ಯ

ಎಸ್.ಜೆ.ಬಿ. ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ಜೆ ನೇಮಕ.

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು, ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಶನ್ ಕಮಿಟಿ ಅಧ್ಯಕ್ಷರು, ಆರ್.ವಿ. ಇಂಜಿನಿಯರಿಂಗ್ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರು ಅಲ್ಲದೆ ಎಲ್.ಐ.ಸಿ. ಚೇರ್‌ಮೆನ್/ಸದಸ್ಯರು, ವಿ.ಟಿ.ಯು. ಬೆಳಗಾವಿ ಆಗಿರುವ ಡಾ.…

ಮಿತ್ರ ವೃಂದ ಬಾಂಜಿಕೋಡಿ ಇದರ ವತಿಯಿಂದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ.
Uncategorized ರಾಜ್ಯ

ಮಿತ್ರ ವೃಂದ ಬಾಂಜಿಕೋಡಿ ಇದರ ವತಿಯಿಂದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ.

ಮಿತ್ರ ವೃಂದ ಬಾಂಜಿಕೋಡಿ ಇದರ ವತಿಯಿಂದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ದಿನಾಂಕ 10.09.2023 ರಂದು ಬಾಂಜಿಕೋಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜೃಂಭಣೆಯಿಂದ ನಡೆಯಿತು. ನಿವೃತ್ತ ಪ್ರಾಧ್ಯಾಪಕರಾದ ನಾರಾಯಣ ಸ್ವಾಮಿ ಮಾಸ್ತರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೀಲಾವತಿ ಕುತ್ಯಾಡಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI