ಅಂತರಾಷ್ಟ್ರೀಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21.5 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ.​ ಮೇ 1 ರಂದು ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿವರ:​ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಅವರ ಲಗೇಜ್‌ಗಳನ್ನು ತಪಾಸಣೆ ಮಾಡಿದಾಗ…

ರಾಜ್ಯ

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

ನಿನ್ನೆಯ ಮಳೆಗೆ ಕೊಚ್ಚಿಹೋದ ಕುರುಂಜಿಭಾಗ್ ಬಸ್ಮಡ್ಕ ರಸ್ತೆ
ರಾಜ್ಯ

ನಿನ್ನೆಯ ಮಳೆಗೆ ಕೊಚ್ಚಿಹೋದ ಕುರುಂಜಿಭಾಗ್ ಬಸ್ಮಡ್ಕ ರಸ್ತೆ

ಒಂದೆಡೆ ಬರೆ ಕುಸಿದು ಅಪಾಯದ ದಾರಿಯಾದ ಬಸ್ಮಡ್ಕ ರಸ್ತೆ ನಿನ್ನೆಯ ಮಳೆಗೆ ಮತ್ತೊಂದೆಡೆ ಕೊಚ್ಚಿ ಹೋಗಿದೆ. ರಸ್ತೆಯಲ್ಲಿ ತಾತ್ಕಾಲಿಕವಾಗಿ ಹಾಕಿದ್ದ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿ ಕಾಂಕ್ರಿಟ್ ರಸ್ತೆಯ ಮೇಲೆ ನಿಂತು ಬೈಕ್ ಸವಾರರಿಗೆ ಅಪಾಯ ಉಂಟುಮಾಡುವ ಸ್ಥಿತಿಯಲ್ಲಿದೆ. ಬೈಕ್ ಸವಾರರು ಜಾಗರೂಕತೆ ವಹಿಸದಿದ್ದರೆ ಪ್ರಾಣಕ್ಕೆ ಆಪತ್ತು ಖಂಡಿತ.…

IMD weather updates-ಉತ್ತರ ಮತ್ತು ಮಧ್ಯಭಾರತದಲ್ಲಿ ಚಳಿ ಹೆಚ್ಚಳ: ದೆಹಲಿ ವಾಯು ಗುಣಮಟ್ಟ ಅತ್ಯಂತ ದುರ್ಬಲ – ಭಾರತೀಯ ಹವಾಮಾನ ಇಲಾಖೆ
ರಾಷ್ಟ್ರೀಯ ಹವಾಮಾನ ವರದಿ

IMD weather updates-ಉತ್ತರ ಮತ್ತು ಮಧ್ಯಭಾರತದಲ್ಲಿ ಚಳಿ ಹೆಚ್ಚಳ: ದೆಹಲಿ ವಾಯು ಗುಣಮಟ್ಟ ಅತ್ಯಂತ ದುರ್ಬಲ – ಭಾರತೀಯ ಹವಾಮಾನ ಇಲಾಖೆ

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಿಸಿದ ಇತ್ತೀಚಿನ ವರದಿ ಪ್ರಕಾರ, ಮುಂದಿನ ಐದು ರಿಂದ ಆರು ದಿನಗಳಲ್ಲಿ ಉತ್ತರ ಮತ್ತು ಮಧ್ಯಭಾರತದ ಭಾಗಗಳಲ್ಲಿ ರಾತ್ರಿ ಉಷ್ಣಾಂಶವು 2 ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಕೆ ಕಾಣಲಿದೆ. ಹವಾಮಾನ ಇಲಾಖೆ ತಿಳಿಸಿರುವಂತೆ, ವಿದರ್ಭ ಮತ್ತು ಛತ್ತೀಸ್‌ಗಢ ಪ್ರದೇಶಗಳಲ್ಲಿ ಸೋಮವಾರದವರೆಗೆ ಕನಿಷ್ಠ…

India vs Australia T20 Series ಮಳೆಯಿಂದಾಗಿ ಅಂತಿಮ ಪಂದ್ಯ ರದ್ದು – ಟಿ20 ಸರಣಿ ಗೆದ್ದ ಭಾರತ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

India vs Australia T20 Series ಮಳೆಯಿಂದಾಗಿ ಅಂತಿಮ ಪಂದ್ಯ ರದ್ದು – ಟಿ20 ಸರಣಿ ಗೆದ್ದ ಭಾರತ

ಬ್ರಿಸ್ಬೇನ್(ಆಸ್ಟ್ರೇಲಿಯಾ) : ಭಾರೀ ಮಳೆ ಮತ್ತು ಸಿಡಿಲು ಬಿರುಗಾಳಿ ಕಾರಣದಿಂದ ಭಾರತ–ಆಸ್ಟ್ರೇಲಿಯಾ ನಡುವಿನ ಐದನೇ ಟಿ20 ಪಂದ್ಯವನ್ನು ರದ್ದುಗೊಳಿಸಲಾಯಿತು. ಇದರೊಂದಿಗೆ ಭಾರತವು ಸರಣಿಯನ್ನು 2-1 ಅಂತರದಿಂದ ತನ್ನದಾಗಿಸಿಕೊಂಡಿತು. ಟಾಸ್ ಗೆದ್ದ ಆಸ್ಟ್ರೇಲಿಯಾ ಭಾರತವನ್ನು ಬ್ಯಾಟಿಂಗ್‌ಗೆ ಕಳುಹಿಸಿತು. ಆರಂಭದಿಂದಲೇ ಅಭಿಷೇಕ್ ಶರ್ಮಾ ಮತ್ತು ಶುಭ್ಮನ್ ಗಿಲ್ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದರು.…

ಸುಳ್ಯದಲ್ಲಿ ಭಾರೀ ಮಳೆ – ಮುಗಿಯದ ಮಳೆಗಾಲ?
ರಾಜ್ಯ ಹವಾಮಾನ ವರದಿ

ಸುಳ್ಯದಲ್ಲಿ ಭಾರೀ ಮಳೆ – ಮುಗಿಯದ ಮಳೆಗಾಲ?

ಕರಾವಳಿಯಲ್ಲಿ ಮಳೆಗಾಲ ಮುಗಿದಂತೆ ಕಾಣುತ್ತಿಲ್ಲ. ನವೆಂಬರ್ ತಿಂಗಳು ಪ್ರಾರಂಭವಾದರೂ ಮಳೆ ನಿಲ್ಲುವ ಲಕ್ಷಣವೇ ಇಲ್ಲ. ಇಂದು ಕೂಡ ಸುಳ್ಯದಲ್ಲಿ ಭಾರೀ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿವೆ. ಅಕಾಲಿಕ ಮಳೆಯಿಂದ ಈಗಾಗಲೇ ಅಡಿಕೆ ಬೆಳೆಗಾರರು ಕಂಗೆಟ್ಟಿದ್ದಾರೆ. ನಿರಂತರ ಮಳೆಯಿಂದ ಬೆಳೆಗಳಿಗೆ ಇನ್ನಷ್ಟು ಹಾನಿ ಸಂಭವಿಸುವ ಸಾದ್ಯತೆ ಇದೆ.

ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ರೈಲಿಗೆ ಮೋದಿಯಿಂದ ಚಾಲನೆ: ಈಗ ಪ್ರಯಾಣ ಸಮಯದಲ್ಲಿ 2 ಗಂಟೆ 20 ನಿಮಿಷಗಳ ಉಳಿತಾಯ
ರಾಜ್ಯ ರಾಷ್ಟ್ರೀಯ

ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ರೈಲಿಗೆ ಮೋದಿಯಿಂದ ಚಾಲನೆ: ಈಗ ಪ್ರಯಾಣ ಸಮಯದಲ್ಲಿ 2 ಗಂಟೆ 20 ನಿಮಿಷಗಳ ಉಳಿತಾಯ

Vande Bharat Bengaluru Ernakulam Train ಬೆಂಗಳೂರು, ನವೆಂಬರ್ 8: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 8 ರಂದು ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ಈ ರೈಲುಗಳು ಪ್ರಯಾಣಿಕರ ಸಮಯವನ್ನು ಗಣನೀಯವಾಗಿ ಕಡಿಮೆಗೊಳಿಸಲಿವೆ. ಅವುಗಳಲ್ಲಿ ಪ್ರಮುಖವಾದ ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್…

ಭಾರತದ ಮೊದಲ ಪ್ಯಾರಾ ಅಥ್ಲೀಟ್‌ ಆಗಿ ಸಾಮಾನ್ಯ ರಾಷ್ಟ್ರೀಯ ಬಿಲ್ಲುಬಾಣ ತಂಡಲ್ಲಿ ಸ್ಥಾನ ಪಡೆದ ಶೀತಲ್ ದೇವಿ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಭಾರತದ ಮೊದಲ ಪ್ಯಾರಾ ಅಥ್ಲೀಟ್‌ ಆಗಿ ಸಾಮಾನ್ಯ ರಾಷ್ಟ್ರೀಯ ಬಿಲ್ಲುಬಾಣ ತಂಡಲ್ಲಿ ಸ್ಥಾನ ಪಡೆದ ಶೀತಲ್ ದೇವಿ!

ಜಮ್ಮು ಮತ್ತು ಕಾಶ್ಮೀರದ 18 ವರ್ಷದ ವಿಶ್ವ ಚಾಂಪಿಯನ್ ಶೀತಲ್ ದೇವಿ ಇತಿಹಾಸ ನಿರ್ಮಿಸಿದ್ದಾರೆ. ಅವರು ಸಾಮಾನ್ಯ (ಎಬಲ್-ಬಾಡೀಡ್) ರಾಷ್ಟ್ರೀಯ ಬಿಲ್ಲುಬಾಣ ತಂಡದಲ್ಲಿ ಸ್ಥಾನ ಪಡೆದ ಮೊದಲ ಭಾರತೀಯ ಪ್ಯಾರಾ ಅಥ್ಲೀಟ್ ಆಗಿದ್ದಾರೆ. ಶೀತಲ್ ದೇವಿ ಡಿಸೆಂಬರ್ 10ರಿಂದ 15ರವರೆಗೆ ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆಯಲಿರುವ ಏಷ್ಯಾ ಕಪ್…

ಜಮ್ಮು-ಕಾಶ್ಮೀರದಲ್ಲಿ ಆಪರೇಷನ್ ಪಿಂಪಲ್: ಭಾರತೀಯ ಸೇನೆಯ ಯಶಸ್ವಿ ಕಾರ್ಯಾಚರಣೆ, ಇಬ್ಬರು ಉಗ್ರರ ಹತ್ಯೆ
ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಆಪರೇಷನ್ ಪಿಂಪಲ್: ಭಾರತೀಯ ಸೇನೆಯ ಯಶಸ್ವಿ ಕಾರ್ಯಾಚರಣೆ, ಇಬ್ಬರು ಉಗ್ರರ ಹತ್ಯೆ

ಶ್ರೀನಗರ, ನವೆಂಬರ್ 8: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೇರನ್ ಪ್ರದೇಶದಲ್ಲಿ ನಡೆದ ‘ಆಪರೇಷನ್ ಪಿಂಪಲ್’ (Operation Pimple) ವೇಳೆ ಇಬ್ಬರು ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ತಿಳಿಸಿದೆ. ಈ ಕಾರ್ಯಾಚರಣೆ ಪ್ರಸ್ತುತ ಮುಂದುವರಿದಿದ್ದು, ಪ್ರದೇಶದಲ್ಲಿ ಶೋಧ ಕಾರ್ಯ…

ದೆಹಲಿ ರಿಥಾಲಾ ಮೆಟ್ರೋ ನಿಲ್ದಾಣದ ಬಳಿ ಬೆಂಕಿ ಅವಘಡ – ಹಲವು ಗುಡಿಸಲುಗಳು ಭಸ್ಮ
ರಾಷ್ಟ್ರೀಯ

ದೆಹಲಿ ರಿಥಾಲಾ ಮೆಟ್ರೋ ನಿಲ್ದಾಣದ ಬಳಿ ಬೆಂಕಿ ಅವಘಡ – ಹಲವು ಗುಡಿಸಲುಗಳು ಭಸ್ಮ

ದೆಹಲಿ, ನವೆಂಬರ್ 8: ದೆಹಲಿಯ ರೋಹಿಣಿ ಪ್ರದೇಶದ ರಿಥಾಲಾ ಮೆಟ್ರೋ ನಿಲ್ದಾಣದ ಬಳಿ ಶುಕ್ರವಾರ ರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಅನೇಕ ಗುಡಿಸಲುಗಳು ಸಂಪೂರ್ಣವಾಗಿ ಸುಟ್ಟು ಕರಕಲಾದವು ಎಂದು ದೆಹಲಿ ಅಗ್ನಿಶಾಮಕ ದಳ (Delhi Fire Services) ಮಾಹಿತಿ ನೀಡಿದೆ. ರಾತ್ರಿ ಸುಮಾರು 10.56…

ಕತ್ರಿನಾ ಕೈಫ್–ವಿಕ್ಕಿ ಕೌಶಲ್ ದಂಪತಿ ಬಾಳಲ್ಲಿ ಮಗುವಿನ ಆಗಮನ : ಸಾಮಾಜಿಕ ಜಾಲತಾಣದ ಮೂಲಕ ಖುಷಿ ಸುದ್ದಿ ಹಂಚಿಕೊಂಡ ಜೋಡಿ
ಮನೋರಂಜನೆ ರಾಷ್ಟ್ರೀಯ

ಕತ್ರಿನಾ ಕೈಫ್–ವಿಕ್ಕಿ ಕೌಶಲ್ ದಂಪತಿ ಬಾಳಲ್ಲಿ ಮಗುವಿನ ಆಗಮನ : ಸಾಮಾಜಿಕ ಜಾಲತಾಣದ ಮೂಲಕ ಖುಷಿ ಸುದ್ದಿ ಹಂಚಿಕೊಂಡ ಜೋಡಿ

ಮುಂಬೈ: ಬಾಲಿವುಡ್‌ನ ಜನಪ್ರಿಯ ನಟಿ ಕತ್ರಿನಾ ಕೈಫ್ ಹಾಗೂ ನಟ ವಿಕ್ಕಿ ಕೌಶಲ್ ದಂಪತಿಗೆ ಶುಕ್ರವಾರ (ನವೆಂಬರ್ 7) ಪುತ್ರ ರತ್ನ ಪ್ರಾಪ್ತಿಯಾಗಿದೆ. ಈ ಸಂತಸದ ಸುದ್ದಿಯನ್ನು ದಂಪತಿಗಳು ತಮ್ಮ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಅಧಿಕೃತವಾಗಿ ಹಂಚಿಕೊಂಡಿದ್ದಾರೆ. ಕತ್ರಿನಾ ಮತ್ತು ವಿಕ್ಕಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ…

ಅಹಮದಾಬಾದ್ ವಿಮಾನ ದುರಂತ: ಪೈಲಟ್‌ನ ತಂದೆಯ ಮನವಿಗೆ ಸ್ಪಂದಿಸಿದ ಸುಪ್ರೀಂ ಕೋರ್ಟ್
ತಂತ್ರಜ್ಞಾನ ರಾಷ್ಟ್ರೀಯ

ಅಹಮದಾಬಾದ್ ವಿಮಾನ ದುರಂತ: ಪೈಲಟ್‌ನ ತಂದೆಯ ಮನವಿಗೆ ಸ್ಪಂದಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಏರ್ ಇಂಡಿಯಾ ವಿಮಾನ ಅಪಘಾತ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಪೈಲಟ್‌ನ ತಂದೆಯವರು ಸಲ್ಲಿಸಿದ ಮನವಿಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರ ಹಾಗೂ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ (DGCA) ನೋಟಿಸ್ ಜಾರಿಗೊಳಿಸಿದೆ. ಜೂನ್ 12ರಂದು ನಡೆದ ಈ ದುರಂತದಲ್ಲಿ ಪೈಲಟ್ ಮೃತರಾಗಿದ್ದು, ಅವರ ತಂದೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI