ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕೇಂದ್ರದಿಂದ ಸಿಹಿ ಸುದ್ದಿ – ಗೃಹಬಳಕೆಯ ಗ್ಯಾಸ್ ಬೆಲೆಯಲ್ಲಿ 200 ರೂಪಾಯಿ ಕಡಿತ
ರಾಜ್ಯ

ಕೇಂದ್ರದಿಂದ ಸಿಹಿ ಸುದ್ದಿ – ಗೃಹಬಳಕೆಯ ಗ್ಯಾಸ್ ಬೆಲೆಯಲ್ಲಿ 200 ರೂಪಾಯಿ ಕಡಿತ

ದೇಶದ ಜನತೆಗೆ ಕೇಂದ್ರ ಸರಕಾರ ಸಿಹಿ ಸುದ್ದಿ ನೀಡಿದ್ದು 14 ಕೆಜಿ ಎಲ್ ಪಿ ಜಿ ಸಿಲಿಂಡರ್ ಗೆ ರೂ.200 ಸಬ್ಸಿಡಿ ಘೋಷಿಸಿದೆ. ಮಂಗಳವಾರ ನಡೆದ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.ಆದರೆ ಈ ಸಬ್ಸಿಡಿ ಹಣ ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆಯಾಗುವುದಿಲ್ಲ ಬದಲಾಗಿ ಸರ್ಕಾರಿ…

ಸುಬ್ರಹ್ಮಣ್ಯ ಪಂಚಾಯತ್ ಗೆ ಬೇಟಿ ನೀಡಿದ ದ .ಕ. ಜಿ.ಪಂ ಉಪಕಾರ್ಯದರ್ಶಿ ರಘು. ಎ.ಇ.!!ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ತೆರಿಗೆ ಬಾಕಿ ಬಗ್ಗೆ ಪ್ರಸ್ತಾಪ!!ದ .ಕ. ಜಿ.ಪಂ ಉಪಕಾರ್ಯದರ್ಶಿ ರಘು. ಎ.ಇ ಅವರಿಂದ ಭರವಸೆ!!
ರಾಜ್ಯ

ಸುಬ್ರಹ್ಮಣ್ಯ ಪಂಚಾಯತ್ ಗೆ ಬೇಟಿ ನೀಡಿದ ದ .ಕ. ಜಿ.ಪಂ ಉಪಕಾರ್ಯದರ್ಶಿ ರಘು. ಎ.ಇ.!!
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ತೆರಿಗೆ ಬಾಕಿ ಬಗ್ಗೆ ಪ್ರಸ್ತಾಪ!!
ದ .ಕ. ಜಿ.ಪಂ ಉಪಕಾರ್ಯದರ್ಶಿ ರಘು. ಎ.ಇ ಅವರಿಂದ ಭರವಸೆ!!

ವರದಿ : ಶಿವಭಟ್ ಸುಬ್ರಹ್ಮಣ್ಯ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪಂಚಾಯತ್ ಗೆ ಭಾರೀ ಪ್ರಮಾಣದಲ್ಲಿ ತೆರಿಗೆ ಬಾಕಿಯಾಗಿರುವುದರ ಬಗ್ಗೆ ಹಾಗೂ ಸುಬ್ರಹ್ಮಣ್ಯ ರಥಬೀದಿಯಲ್ಲಿ ವಾಣಿಜ್ಯ ಕಟ್ಟಡ ಹಿಂದೆ ಇದ್ದ ಗ್ರಾಮಪಂಚಾಯತ್ ಕಚೇರಿ ಕಟ್ಟಡವನ್ನು ಮಾಸ್ಟರ್ ಪ್ಲಾನ್ ಕಾಮಗಾರಿಗೆ ತೆರವು ಮಾಡಿದ್ದು ಇದರ ಬಾಬ್ತು ಪರಿಹಾರ ಹಣ ಪುತ್ತೂರು ಉಪವಿಭಾಗಧಿಕಾರಿ…

ಮಿಸ್ಸಿ ಮಂಗಳೂರು ಶೋ ಸ್ಟಾಪಿಂಗ್: ಮಿಥಾಲಿ ಯು.ಎಲ್ ಫಸ್ಟ್ ರನ್ನರ್ ಅಪ್
ರಾಜ್ಯ

ಮಿಸ್ಸಿ ಮಂಗಳೂರು ಶೋ ಸ್ಟಾಪಿಂಗ್: ಮಿಥಾಲಿ ಯು.ಎಲ್ ಫಸ್ಟ್ ರನ್ನರ್ ಅಪ್

ಸುಳ್ಯ: ಮಂಗಳೂರಿನ ಸಿಝಲಿಂಗ್ ಗಾಯ್ಸ್ ಡಾನ್ಸ್ ಸ್ಟುಡಿಯೋ ಫಿಝಾ ನೆಕ್ಸಸ್ ಮಾಲ್‌ನಲ್ಲಿ ಏರ್ಪಡಿಸಿದ ‘ಮಿಸ್ಸಿ ಮಂಗಳೂರು ‘ಶೋ ಸ್ಟಾಪಿಂಗ್’ 2023-24 ಸ್ಪರ್ಧೆಯಲ್ಲಿ ಸುಳ್ಯ ಸೋಣಂಗೇರಿಯ ಮಿಥಾಲಿ ಯು.ಎಲ್ ‘ಫಸ್ಟ್ ರನ್ನರ್ ಅಪ್’ ಆಗಿ ಹೊರ ಹೊಮ್ಮಿದ್ದಾರೆ. ಸೋಣಂಗೇರಿ ಗುಂಡ್ಯಡ್ಕದ ಲೋಕೇಶ್ ಉಳುವಾರು ಹಾಗು ಶ್ರೀಪ್ರಿಯ ದಂಪತಿಗಳ ಪುತ್ರಿಯಾದ ಮಿಥಾಲಿ…

ಸುಳ್ಯ ಕಾಂತಮಂಗಲದಲ್ಲಿ ರಸ್ತೆಬದಿ ಹೋಟೆಲ್ ತ್ಯಾಜ್ಯ ಎಸೆಯುತ್ತಿರುವ ಕಿರಾತಕರು.ಪ್ರಯಾಣಿಕರ ಆಕ್ರೋಶ.
ರಾಜ್ಯ

ಸುಳ್ಯ ಕಾಂತಮಂಗಲದಲ್ಲಿ ರಸ್ತೆಬದಿ ಹೋಟೆಲ್ ತ್ಯಾಜ್ಯ ಎಸೆಯುತ್ತಿರುವ ಕಿರಾತಕರು.ಪ್ರಯಾಣಿಕರ ಆಕ್ರೋಶ.

ಸುಳ್ಯ ನಗರದಿಂದ ಅಜ್ಜಾವರ ಹೋಗುವ ರಸ್ತೆಯ ಕಾಂತಮಂಗಲ ಸೇತುವೆ ಬಳಿ ಎಗ್ಗಿಲ್ಲದೆ ಕಸ ಎಸೆದು ಹೋಗುತ್ತಿರುವುದರಿಂದ ಈ ರಸ್ತೆಯಲ್ಲಿ ಮೂಗು ಮುಚ್ಚಿ ಓಡಾಡಬೇಕಾದ ಅನಿವಾರ್ಯತೆ ಬಂದಿದೆ ಎಂದು ಸಾರ್ವಜನಿಕರು ದೂರಿಕೊಂಡಿದ್ದಾರೆ, ಹೋಟೆಲ್ ಹಾಗೂ ಮನೆಗಳಿಂದ ತಂದ ತ್ಯಾಜ್ಯವನ್ನು ಯಾರೋ ಎಸೆದು ಹೋಗುತ್ತಿರುವುದರಿಂದ ಈ ಪರಿಸರ ಗಬ್ಬು ನಾರುತ್ತಿದ್ದು ಕಸದ…

ವಾಣಿಯನ್ ಗಾಣಿಗ ಸಮುದಾಯ ಸೇವಾ ಸಂಘ (ರಿ)ವಿಟ್ಲ – ವಾರ್ಷಿಕ ಮಹಾಸಭೆ- ಸನ್ಮಾನ-ಪ್ರತಿಭಾ ಪುರಸ್ಕಾರ.
ರಾಜ್ಯ

ವಾಣಿಯನ್ ಗಾಣಿಗ ಸಮುದಾಯ ಸೇವಾ ಸಂಘ (ರಿ)ವಿಟ್ಲ – ವಾರ್ಷಿಕ ಮಹಾಸಭೆ- ಸನ್ಮಾನ-ಪ್ರತಿಭಾ ಪುರಸ್ಕಾರ.

ವಿಟ್ಲ: ವಾಣಿಯನ್ ಗಾಣಿಗ ಸಮುದಾಯ ಸೇವಾ ಸಂಘ (ರಿ) ವಿಟ್ಲ ಇದರ ವಾರ್ಷಿಕ ಮಹಾಸಭೆ-2023 ಕಾರ್ಯಕ್ರಮವು 27ನೇ ಆದಿತ್ಯವಾರ ಚೋರ್ಲ ವಾಣಿಯರ ತರವಾಡು ಕರೋಪಾಡಿ ಇಲ್ಲಿ ಜರುಗಿತು. ಪೂ.ಗಂಟೆ 9ರಿಂದ ವಾಣಿಯ ಗಾಣಿಗ ಮಹಿಳಾ ಭಜನಾ ಮಂಡಳಿ ಸದಸ್ಯರುಗಳಿಂದ ಭಜನಾ ಸಂಕೀರ್ತನೆ ಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಸಮುದಾಯದ ಮಕ್ಕಳಿಗೆ…

ಸಾವಿರಾರು ಯಕ್ಷ ಪ್ರೇಮಿಗಳ ಮನ ತಣಿಸಿದ ಸುಳ್ಯ ರಂಗಮನೆ ಯಕ್ಷ ಸಂಭ್ರಮ.ವಿಶ್ವವಿನೋದ ಬನಾರಿ ಮತ್ತು ಕುಮಾರ ಸುಬ್ರಹ್ಮಣ್ಯರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ.
ರಾಜ್ಯ

ಸಾವಿರಾರು ಯಕ್ಷ ಪ್ರೇಮಿಗಳ ಮನ ತಣಿಸಿದ ಸುಳ್ಯ ರಂಗಮನೆ ಯಕ್ಷ ಸಂಭ್ರಮ.ವಿಶ್ವವಿನೋದ ಬನಾರಿ ಮತ್ತು ಕುಮಾರ ಸುಬ್ರಹ್ಮಣ್ಯರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ.

ಪ್ರಸಿದ್ದ ರಂಗ ಕಲಾವಿದ ಜೀವನ್ ರಾಮ್ ಸುಳ್ಯ ಮುಂದಾಳುತ್ವದಲ್ಲಿ ನಡೆಯುತ್ತಿರುವ ಸುಳ್ಯದ ಪ್ರಸಿದ್ಧ ರಂಗಮನೆ ಸಾಂಸ್ಕ್ರತಿಕ ಕಲಾ ಕೇಂದ್ರದ ವತಿಯಿಂದ ವನಜ ರಂಗಮನೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಯಕ್ಷ ಸಂಭ್ರಮ ಕಾರ್ಯಕ್ರಮ ಸುಳ್ಯದ ಹಳೇಗೇಟಿನ ರಂಗಮನೆ ಆಡಿಟೋರಿಯಂನಲ್ಲಿ ಆ.27ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸುಳ್ಯ ಶಾಸಕಿ…

ಸುಳ್ಯ ಪುತ್ತೂರು ರಾಜ್ಯ ಹೆದ್ದಾರಿಯ ಅಡ್ಕಾರ್ ಮಾವಿನಕಟ್ಟೆಯಲ್ಲಿ ಕಾರುಗಳ ನಡುವೆ ಸರಣಿ ಅಪಘಾತ: ಪ್ರಯಾಣಿಕರು ಪ್ರಾಣಾಪಯದಿಂದ ಪಾರು.
ರಾಜ್ಯ

ಸುಳ್ಯ ಪುತ್ತೂರು ರಾಜ್ಯ ಹೆದ್ದಾರಿಯ ಅಡ್ಕಾರ್ ಮಾವಿನಕಟ್ಟೆಯಲ್ಲಿ ಕಾರುಗಳ ನಡುವೆ ಸರಣಿ ಅಪಘಾತ: ಪ್ರಯಾಣಿಕರು ಪ್ರಾಣಾಪಯದಿಂದ ಪಾರು.

ಸುಳ್ಯ ಪುತ್ತೂರು ರಾಜ್ಯ ಹೆದ್ದಾರಿಯ ಅಡ್ಕಾರು ಸಮೀಪದ ಮಾವಿನಕಟ್ಟೆ ಬಳಿ ಕರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ನಡೆದಿದೆ ಘಟನೆಯಲ್ಲಿ ಮೂರೂ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಯದಿಂದ ಪಾರಾಗಿದ್ದಾರೆ, ಮೂರು ಕಾರುಗಳಿಗೆ ತೀವ್ರ ಹಾನಿಯಾಗಿದೆ.ಎದುರು ಭಾಗದ ಕಾರು ಹಠಾತ್ ಬೇಕ್ ಹಾಕಿರುವುದೇ ಅಪಘಾತಕ್ಕೆ ಕಾರಣವಾಗಿದೆ,ಘಟನೆಯಲ್ಲಿ ಮೂರು ಕಾರುಗಳು ಕೂಡ…

ಪೊಲೀಸ್ ಕಣ್ಗಾವಲಿನಲ್ಲಿ ಅಣ್ಣಪ್ಪ ಬೆಟ್ಟದಲ್ಲಿ ಧೀರಜ್ ಕೆಲ್ಲ, ಮಲ್ಲಿಕ್ ಜೈನ್, ಉದಯ್ ಜೈನ್ ಪ್ರಮಾಣ
ರಾಜ್ಯ

ಪೊಲೀಸ್ ಕಣ್ಗಾವಲಿನಲ್ಲಿ ಅಣ್ಣಪ್ಪ ಬೆಟ್ಟದಲ್ಲಿ ಧೀರಜ್ ಕೆಲ್ಲ, ಮಲ್ಲಿಕ್ ಜೈನ್, ಉದಯ್ ಜೈನ್ ಪ್ರಮಾಣ

:11 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ತಮ್ಮಹೆಸರು ಬರುತ್ತಿರುವ ಹಿನ್ನೆಲೆ ಸೌಜನ್ಯ ಅವರ ತಾಯಿ ಮುಂದೆಯೇ ಇಂದು (ಆ.27) ರಂದು ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟದಲ್ಲಿ ಧೀರಜ್ ಕೆಲ್ಲ, ಮಲ್ಲಿಕ್ ಜೈನ್, ಉದಯ್ ಜೈನ್ ಆಣೆ ಪ್ರಮಾಣ ಮಾಡಿದ್ದಾರೆ.ಸೌಜನ್ಯ ಸಾವಿಗೆ ನ್ಯಾಯಕ್ಕಾಗಿ…

ಪಾಟಾಳಿಯಾನೆ ಗಾಣಿಗ ಸಮಾಜದ ವತಿಯಿಂದ ನಡೆಯುವ ಗಾಣಿಗ ಸಮ್ಮಿಲನದ ಆಮಂತ್ರಣ ಪತ್ರಿಕೆ ಬಿಡುಗಡೆ
ರಾಜ್ಯ

ಪಾಟಾಳಿಯಾನೆ ಗಾಣಿಗ ಸಮಾಜದ ವತಿಯಿಂದ ನಡೆಯುವ ಗಾಣಿಗ ಸಮ್ಮಿಲನದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ಇದರ ವತಿಯಿಂದ ಸೆ.1ರಂದು ನಡೆಯಲಿರುವ "ಗಾಣಿಗ ಸಮ್ಮಿಲನ -2023" ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ. 27 ರಂದು ಜರುಗಿತು. ಆಮಂತ್ರಣ ಪತ್ರಿಕೆಯನ್ನು ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಪಕ್ಕೀರ ಪಾಟಾಳಿಯವರ ಗಾಣದ ಮನೆಯಲ್ಲಿ ಗಾಣದ ಮನೆಯ ಯಜಮಾನರಾದ ಪಕ್ಕೀರ…

ಬಾಂಜಿಕೋಡಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಅಧ್ಯಕ್ಷರಾಗಿ ಮಹಾಬಲ ಗುಂಪಕಲ್,ಕಾರ್ಯದರ್ಶಿಯಾಗಿ ಚರಣ್ ಪ್ರಸಾದ್ ಬೇಂಗಮಲೆ
ರಾಜ್ಯ

ಬಾಂಜಿಕೋಡಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ ಮಹಾಬಲ ಗುಂಪಕಲ್,ಕಾರ್ಯದರ್ಶಿಯಾಗಿ ಚರಣ್ ಪ್ರಸಾದ್ ಬೇಂಗಮಲೆ

ನ್ಯೂಸ್ ರೂಮ್ ಫಸ್ಟ್ ಬಾಂಜಿಕೋಡಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ದ ಬಾಂಜಿಕೋಡಿ ಶಾಲಾ ವಠಾರದಲ್ಲಿ ನಡೆಯಿತು.2023-24 ರ ಸಾಲಿನ ನೂತನ ಅಧ್ಯಕ್ಷರಾಗಿ ಮಹಾಬಲ ಗುಂಪಕಲ್,ಉಪಾಧ್ಯಕ್ಷರಾಗಿ ಜಗದೀಶ್ ಪಲ್ಲತ್ತಡ್ಕ,ಕಾರ್ಯದರ್ಶಿಯಾಗಿ ಚರಣ್ ಪ್ರಸಾದ್ ಬೇಂಗಮಲೆ ಸರ್ವಾನುಮತದಿಂದ ಆಯ್ಕೆಗೊಂಡರು. ಸಹ ಕಾರ್ಯದರ್ಶಿಯಾಗಿ ಅನಂತೇಶ ಬಾಂಜಿಕೋಡಿ, ಖಜಾಂಜಿಯಾಗಿ ರೋಹಿತ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI