ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಮಡಿಕೇರಿ : ಬಂಗಾಳ ಮೂಲದ ದಂಪತಿಗಳ ನಡುವೆ ಕಲಹ: ಕ್ಷುಲ್ಲಕ ಕಾರಣಕ್ಕೆ ಪತ್ನಿಗೆ ಕತ್ತಿಯಿಂದ ಕಡಿದು ಕೊಲೆ: ಪತಿಯ ಬಂಧನ.
ರಾಜ್ಯ

ಮಡಿಕೇರಿ : ಬಂಗಾಳ ಮೂಲದ ದಂಪತಿಗಳ ನಡುವೆ ಕಲಹ: ಕ್ಷುಲ್ಲಕ ಕಾರಣಕ್ಕೆ ಪತ್ನಿಗೆ ಕತ್ತಿಯಿಂದ ಕಡಿದು ಕೊಲೆ: ಪತಿಯ ಬಂಧನ.

ಮಡಿಕೇರಿ ಸೆ.11 : ಪತಿ, ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಮಡಿಕೇರಿ ನಗರದ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ.ಪಶ್ಚಿಮ ಬಂಗಾಳದ ರಾಧಿಕ (40) ಮೃತ ಮಹಿಳೆಯಾಗಿದ್ದು, ಇದೇ ರಾಜ್ಯದ ಪತಿ ರೋಷನ್ (30) ಬಂಧಿತ ಆರೋಪಿಯಾಗಿದ್ದಾನೆ. ನಗರದ ಖಾಸಗಿ ವಸತಿಗೃಹದಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ಕೈಗಾರಿಕಾ ಬಡಾವಣೆಯಲ್ಲಿ…

ರಾಜ್ಯದಲ್ಲಿ 7 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣ : ಎಚ್ಚರ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ರಾಜ್ಯ

ರಾಜ್ಯದಲ್ಲಿ 7 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣ : ಎಚ್ಚರ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು ಸೆ.11 : ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.ತಮ್ಮ ಫೆಸ್‍ಬುಕ್ ಪೋಸ್ಟ್ ಮೂಲಕ ಮಾಹಿತಿ ನೀಡಿರುವ…

ಮಂಗಳೂರಿನಲ್ಲಿ ಕೋರ್ ಟೆಕ್ನಾಲಜೀಸ್ ಇದರ ಮೂರನೇ ಶಾಖೆ ಶುಭಾರಂಭ.
ರಾಜ್ಯ

ಮಂಗಳೂರಿನಲ್ಲಿ ಕೋರ್ ಟೆಕ್ನಾಲಜೀಸ್ ಇದರ ಮೂರನೇ ಶಾಖೆ ಶುಭಾರಂಭ.

ಸೆ.೯ ರಂದು ಮಂಗಳೂರಿನ ಕಂಕನಾಡಿಯಲ್ಲಿ ಕೋರ್ ಟೆಕ್ನಾಲಜೀಸ್ ಇದರ ಮೂರನೇ ಶಾಖೆ ಶುಭಾರಂಭಗೊಂಡಿತು,ಶಾಖೆಯನ್ನು ಸಂಸ್ಥೆ ಮಾಲಕ ಅನೂಪ್ ಕೆ ಜೆ ಯವರ ತಂದೆ ಜನಾರ್ಧನ ಗೌಡ ತಾಯಿ ಕುಸುಮಾ ದಂಪತಿಗಳು ಉದ್ಘಾಟಿಸಿದರು.ಕೆ ಸಿ ಸಿ ಐ ಇಂಡಸ್ಟ್ರೀಸ್ ಹಾಗೂ ಕೆನರಾ ಚೇಂಬರ್ಸ್ ಆಫ್ ಕಾಮರ್ಸ್ ಇದರ ಅಧ್ಯಕ್ಷ ಗಣೇಶ್…

ಬಿಜೆಪಿ ರೈತ ಮೋರ್ಚಾ ಹಾಗೂ ಸುಳ್ಯ ಬಿಜೆಪಿ ಮಂಡಲದ ವತಿಯಿಂದ ರಾಜ್ಯಸರಕಾರ ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ಸುಳ್ಯದಲ್ಲಿ ಪ್ರತಿಭಟನಾ ಸಭೆ.
ರಾಜ್ಯ

ಬಿಜೆಪಿ ರೈತ ಮೋರ್ಚಾ ಹಾಗೂ ಸುಳ್ಯ ಬಿಜೆಪಿ ಮಂಡಲದ ವತಿಯಿಂದ ರಾಜ್ಯಸರಕಾರ ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ಸುಳ್ಯದಲ್ಲಿ ಪ್ರತಿಭಟನಾ ಸಭೆ.

ಬಿಜೆಪಿ ಪಕ್ಷ ರೈತರ ಜೀವನದ ಅನುಕೂಲಕ್ಕೆ ಹಾಗೂ ರೈತರಿಗೆ ಅನ್ಯಾಯವಾದಾಗ ಮುಂದೆಯೂ ರೈತರ ಪರ ನಿಲ್ಲಲಿದೆ : ಭಾಗೀರಥಿ ಮುರಳ್ಯ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗೆ ಜನರ ತೆರಿಗೆ ಹಣ ಬಳಸಲಾಗಿದೆಯೇ ಹೊರತು .ಕಾಂಗ್ರೇಸಿಗರ ಮನೆಯ ಅಡಿಕೆ ಮಾರಾಟದಿಂದ ತಂದ ಹಣವಲ್ಲ: ಹರೀಶ್ ಕಂಜಿಪಿಲಿ. ಬಿಜೆಪಿ ರೈತ ಮೋರ್ಚಾ ಹಾಗೂ…

ಮಂಗಳೂರು: ಕೇರಳ ಮೂಲದ ಬ್ಯಾಂಕ್ ಅಧಿಕಾರಿ ಮಂಗಳೂರಿನ ಸ್ವಿಮ್ಮಿಂಗ್ ಪೂಲ್ ನಲ್ಲಿ ಶವವಾಗಿ ಪತ್ತೆ.
ರಾಜ್ಯ

ಮಂಗಳೂರು: ಕೇರಳ ಮೂಲದ ಬ್ಯಾಂಕ್ ಅಧಿಕಾರಿ ಮಂಗಳೂರಿನ ಸ್ವಿಮ್ಮಿಂಗ್ ಪೂಲ್ ನಲ್ಲಿ ಶವವಾಗಿ ಪತ್ತೆ.

ಮಂಗಳೂರು: ನಗರದ ಪ್ರತಿಷ್ಠಿತ ಹೊಟೇಲೊಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ.ನಗರದ ಇಲ್ಲಿನ ಮೋತಿಮಹಲ್ ಹೊಟೇಲ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಈ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್. ನಾಯರ್ ಎಂದು ಗುರುತಿಸಲಾಗಿದ್ದು,…

ಬಂಟ್ವಾಳ: ಯುವಕನ ಮೇಲೆ ತಲ್ವಾರ್‌ ದಾಳಿ; ಆಸ್ಪತ್ರೆಗೆ ದಾಖಲು.
ರಾಜ್ಯ

ಬಂಟ್ವಾಳ: ಯುವಕನ ಮೇಲೆ ತಲ್ವಾರ್‌ ದಾಳಿ; ಆಸ್ಪತ್ರೆಗೆ ದಾಖಲು.

ಬಂಟ್ವಾಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೈಂದಾಳದಲ್ಲಿ ಯುವಕನೋರ್ವನ ಮೇಲೆ ಅಪರಿಚಿತ ವ್ಯಕ್ತಿಗಳು ತಲ್ವಾರ್ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಗೊಳಗಾದ ಯುವಕನನ್ನು ನಾವೂರು ಮೈಂದಾಳದ ಮುಹಮ್ಮದ್ ನಿಸಾರ್‌‌ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ನಿಸಾರ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೆ. 9ರಂದು…

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ:ಬಾಲಕರ ವಿಭಾಗದಲ್ಲಿ ಪ್ರಥಮ:ಸ.ಹಿ.ಪ್ರಾ.ಶಾಲೆ ಗುತ್ತಿಗಾರು, ಬಾಲಕಿಯರ ವಿಭಾಗ:ಪ್ರಥಮ ಸ್ಥಾನ ಮೊರಾರ್ಜಿ ವಸತಿ ಶಾಲೆ ಪಂಜ.
ರಾಜ್ಯ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ:ಬಾಲಕರ ವಿಭಾಗದಲ್ಲಿ ಪ್ರಥಮ:ಸ.ಹಿ.ಪ್ರಾ.ಶಾಲೆ ಗುತ್ತಿಗಾರು, ಬಾಲಕಿಯರ ವಿಭಾಗ:ಪ್ರಥಮ ಸ್ಥಾನ ಮೊರಾರ್ಜಿ ವಸತಿ ಶಾಲೆ ಪಂಜ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಜಂಟಿ ಆಶ್ರಯದಲ್ಲಿ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ ಸೆ.9 ರಂದು ನಡೆಯಿತು. ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸ.ಹಿ.ಪ್ರಾ.ಶಾಲೆ ಗುತ್ತಿಗಾರು, ದ್ವಿತೀಯ ಸ್ಥಾನ ಸೈಂಟ್ ಜೋಸೆಫ್…

ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಕ್ರೀಡಾ ಕೂಟ.
ರಾಜ್ಯ

ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಕ್ರೀಡಾ ಕೂಟ.

ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ದಿನಾಂಕ ಸೆ.೧೦ ರಂದು ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರ ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃಷ್ಣವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ಸಮಾಜ…

KSRTC ಬಸ್ ಮತ್ತು ಕಾರು ನಡುವೆ ಅಪಘಾತ: ಪ್ರಯಾಣಿಕರು ಪಾರು.
ರಾಜ್ಯ

KSRTC ಬಸ್ ಮತ್ತು ಕಾರು ನಡುವೆ ಅಪಘಾತ: ಪ್ರಯಾಣಿಕರು ಪಾರು.

ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಯದಿಂದ ಪಾರಾದ ಘಟನೆ ಮಡಿಕೇರಿ ಮೈಸೂರು ರಸ್ತೆಯ ಚೈನ್ ಗೇಟ್ ಬಳಿ ನಡೆದಿದೆ.ಮಡಿಕೇರಿಯಿಂದ ಹಾಸನಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಕಾರು ಚಾಲಕ ಹಾಗೂ ಜೊತೆಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಕಾರು…

ವಿರಾಜಪೇಟೆ: ವಿದ್ಯುತ್ ಆಘಾತದಿಂದ ಚೆಸ್ಕಾಂ ಸಿಬ್ಬಂದಿ ಮೃತ್ಯು.
ರಾಜ್ಯ

ವಿರಾಜಪೇಟೆ: ವಿದ್ಯುತ್ ಆಘಾತದಿಂದ ಚೆಸ್ಕಾಂ ಸಿಬ್ಬಂದಿ ಮೃತ್ಯು.

ಮಡಿಕೇರಿ, ಸೆ.10: ಕೆಲಸದ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಚೆಸ್ಕಾಂ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ. ಇಂದು ನಡೆದಿದೆ.ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಮೂಲದ ಬಸವರಾಜ್ ತೆಗ್ಗಿ (27) ಮೃತಪಟ್ಟವರು. ಅವರು ಇಂದು ಬೆಳಗ್ಗೆ ಕುಟ್ಟಂದಿ ಗ್ರಾಮದಲ್ಲಿ ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಗೊಂಡಿದೆ. ವಿದ್ಯುತ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI