ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಡಿಕೇರಿ ಏಡಿ ಹಿಡಿಯಲು ಹೋಗಿ ಬಾಲಕ ನೀರು ಪಾಲು.
ರಾಜ್ಯ

ಮಡಿಕೇರಿ ಏಡಿ ಹಿಡಿಯಲು ಹೋಗಿ ಬಾಲಕ ನೀರು ಪಾಲು.

ಮಡಿಕೇರಿ: ನೃತ್ಯದ ಮೂಲಕ ಭಾರತ ದೇಶವನ್ನುಪ್ರತಿನಿಧಿಸುವ ಕನಸು ಕಂಡಿದ್ದ ಬಾಲಕನೋರ್ವಬುಧವಾರ ನಾಲೆಯಲ್ಲಿ ಏಡಿ ಹಿಡಿಯಲು ಹೋಗಿನೀರು ಪಾಲದ ಘಟನೆ ಕೊಡಗು ಜಿಲ್ಲೆಯಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದನಾಲೆ ಬಳಿ ನಡೆದಿದೆ. ಅನಿತ್ ನಾಲೆಗೆ ಬಿದ್ದು ಮೃತಪಟ್ಟದುರ್ದೈವಿಯಾಗಿದ್ದಾನೆ.ಬೆಳಗ್ಗೆ 8:30ರ ಸುಮಾರಿಗೆಬ್ಯಾಡಗೂಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರಕೇಂದ್ರದ ಬಳಿಯಿಂದ ಸ್ನೇಹಿತರೊಂದಿಗೆ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಹಾರಂಗಿ…

ಸೌಜನ್ಯ ಹತ್ಯೆ ಮರು ತನಿಖೆಗೆ ಪೋಷಕರು ಕೇಂದ್ರಕ್ಕೆ ಮನವಿ ಸಲ್ಲಿಸಬೇಕು – ಸಿಎಂ ಸಿದ್ದರಾಮಯ್ಯ
ರಾಜ್ಯ

ಸೌಜನ್ಯ ಹತ್ಯೆ ಮರು ತನಿಖೆಗೆ ಪೋಷಕರು ಕೇಂದ್ರಕ್ಕೆ ಮನವಿ ಸಲ್ಲಿಸಬೇಕು – ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಸುದ್ದಿಯಲ್ಲಿರುವ ಸೌಜನ್ಯ ಪ್ರಕರಣದ ಮರು ತನಿಖೆಗೆ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದ್ದು, ಅದಕ್ಕೂ ಮುನ್ನ ಸೌಜನ್ಯ ಪೋಷಕರು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಾಹಿತಿಗ ಳೊಂದಿಗೆ ಸಿಎಂ ಸಿದ್ದರಾಮಯ್ಯ…

ಇಸ್ರೋ ಚಂದ್ರಯಾನ-3 ಯಶಸ್ಸಿನಲ್ಲಿ ಸುಳ್ಯದ ಯುವತಿಯೂ ಬಾಗಿ..ರಾಜ್ಯವನ್ನು ಪ್ರತಿನಿಧಿಸಿದ ಏಕೈಕ ಮಹಿಳೆ.
ರಾಜ್ಯ

ಇಸ್ರೋ ಚಂದ್ರಯಾನ-3 ಯಶಸ್ಸಿನಲ್ಲಿ ಸುಳ್ಯದ ಯುವತಿಯೂ ಬಾಗಿ..
ರಾಜ್ಯವನ್ನು ಪ್ರತಿನಿಧಿಸಿದ ಏಕೈಕ ಮಹಿಳೆ.

ಚಂದ್ರಯಾನ-3 ಇಸ್ರೋ ತಂತ್ರಜ್ಞಾನಕ್ಕೆ ವಿಶ್ವವೇ ಬೆರಗುಭಾರತೀಯರ ಹಾರೈಕೆಯೊಂದಿಗೆ, ನಿರಂತರ ಇಸ್ರೋ ವಿಜ್ಞಾನಿಗಳ ಶ್ರಮದಿಂದಾಗಿ ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ತ್ರಿವರ್ಣ ದ್ವಜ ರಾರಾಜಿಸುವಂತಾಯಿತು, ದಕ್ಷಿಣ ದ್ರುವದಿಂದ ಚಂದ್ರನ ಪ್ರವೇಶ ಮಾಡಿದ ಮೊದಲ ದೇಶ ಭಾರತ ವಿಶ್ವದಲ್ಲಿ ಚಂದ್ರಯಾನ ಯಶಸ್ವಿ ಗೊಳಿಸಿದ ವಿಶ್ವದ ನಾಲ್ಕನೇ ರಾಷ್ಟ್ರ, ಇಷ್ಟು ದೊಡ್ಡ ಸಾಧನೆ ಮಾಡಿದ…

ಇಸ್ರೋ ಐತಿಹಾಸಿಕ ಸಾಧನೆ : ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ‘ವಿಕ್ರಮ್ ಲ್ಯಾಂಡರ್’
ರಾಜ್ಯ

ಇಸ್ರೋ ಐತಿಹಾಸಿಕ ಸಾಧನೆ : ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ‘ವಿಕ್ರಮ್ ಲ್ಯಾಂಡರ್’

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಕಳೆದ ಜುಲೈ 14 ರಂದು ಉಡಾವಣೆ ಮಾಡಿದ್ದ ಚಂದ್ರಯಾನ-3 ನೌಕೆಯ ‘ವಿಕ್ರಮ್ ಲ್ಯಾಂಡರ್’ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದಿದೆ.ಆ ಮೂಲಕ ಕೋಟ್ಯಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು.ಸಂಜೆ 06:03ಕ್ಕೆ ‘ವಿಕ್ರಮ್ ಲ್ಯಾಂಡರ್’ ಅನ್ನು…

ಚಂದ್ರಯಾನ-3: ವಿಶ್ವದ ಚಿತ್ತ ಭಾರತದತ್ತ; ಚಂದ್ರನ ಅಂಗಳದಲ್ಲಿಂದು ವಿಕ್ರಮನ ಪಾದಸ್ಪರ್ಶಕ್ಕೆ ಕ್ಷಣಗಣನೆ
ರಾಜ್ಯ

ಚಂದ್ರಯಾನ-3: ವಿಶ್ವದ ಚಿತ್ತ ಭಾರತದತ್ತ; ಚಂದ್ರನ ಅಂಗಳದಲ್ಲಿಂದು ವಿಕ್ರಮನ ಪಾದಸ್ಪರ್ಶಕ್ಕೆ ಕ್ಷಣಗಣನೆ

ಭಾರತದ ಕನಸಿನ ನೌಕೆ ಚಂದ್ರಯಾನ-3 ಯಶಸ್ವಿಗೆ ಕೆಲವೇ ಗಂಟೆಗಳು ಬಾಕಿ. ಅದಕ್ಕೂ ಮುನ್ನ ಕೆಲವು ಚಾಲೆಂಜ್​ಗಳನ್ನು ಎದುರಿಸಬೇಕಿದೆ. ಚಂದ್ರನನ್ನು ಸ್ಪರ್ಶಿಸಲು ಲ್ಯಾಂಡರ್​ನ ವೇಗ, ಸಮಯ ಪ್ರಶ್ನೆ, ಸರಿಯಾದ ಸ್ಥಳ ಇವೆಲ್ಲವನ್ನು ಗಮನದಲ್ಲಿರಿಸಿಕೊಂಡು ಇಸ್ರೋ ಕೆಲಸ ಮಾಡುತ್ತಿದೆ. ಇಸ್ರೋಗೆ ಕೊನೆಯ 15 ನಿಮಿಷಗಳು ಸವಾಲಾಗಿದೆ. ಲ್ಯಾಂಡರ್ ಚಂದ್ರನ ನಿರ್ದಿಷ್ಟ ಸ್ಥಳದಲ್ಲಿ…

ಮೂಡುಬಿದಿರೆ ವಿದ್ಯಾರ್ಥಿಗೆ ಹಲ್ಲೆ  ಮೂವರು ಆರೋಪಿಗಳ ಬಂಧನ..!
ರಾಜ್ಯ

ಮೂಡುಬಿದಿರೆ ವಿದ್ಯಾರ್ಥಿಗೆ ಹಲ್ಲೆ ಮೂವರು ಆರೋಪಿಗಳ ಬಂಧನ..!

ಮಂಗಳೂರು : ಮೂಡುಬಿದಿರೆ ಬಸ್ ನಿಲ್ದಾಣದ ಬಳಿ ಸೋಮವಾರ ರಾತ್ರಿ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಮೂಡುಬಿದಿರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಮೂವರು ಯುವಕರ ಗುಂಪು ತನ್ನ ಮೇಲೆ ಹಲ್ಲೆ ನಡೆಸಿದೆ ಎಂದು ವಿದ್ಯಾರ್ಥಿಯೊಬ್ಬ ದೂರು ನೀಡಿದ್ದ. ಮೂಡುಬಿದಿರೆ ರಾಜೀವ್…

ಬೆಳ್ತಂಗಡಿ: ಆ್ಯಂಬುಲೆನ್ಸ್‌ ಅಪಘಾತ; ಗಂಭೀರ ಗಾಯಗೊಂಡಿದ್ದ ಮಹಿಳೆಯೂ ಮೃತ್ಯು .
ರಾಜ್ಯ

ಬೆಳ್ತಂಗಡಿ: ಆ್ಯಂಬುಲೆನ್ಸ್‌ ಅಪಘಾತ; ಗಂಭೀರ ಗಾಯಗೊಂಡಿದ್ದ ಮಹಿಳೆಯೂ ಮೃತ್ಯು .

ಬೆಳ್ತಂಗಡಿ: ಎರಡು ದಿನಗಳ ಹಿಂದೆ ವಗ್ಗ ಬಳಿ ನಡೆದ ಆ್ಯಂಬುಲೆನ್ಸ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ರೋಗಿಯಾಗಿದ್ದ ಅಳದಂಗಡಿ ಸನಿಹದ ಮಹಿಳೆಯನ್ನು ಮಂಗಳೂರಿಗೆ ಕೊಂಡೊಯ್ಯುತ್ತಿರುವಾಗ ಈ ಅಪಘಾತ ಸಂಭವಿಸಿ ಆಂಬ್ಯುಲೆನ್ಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದರು. ಅಳದಂಗಡಿ ಸನಿಹದ ಬಡಗ ಕಾರಂದೂರು ಗ್ರಾಮದ ಸುಂಕದಕಟ್ಟೆ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ. ಶ್ರೀಮತಿ ಜಾವಕಿ ವೆಂಕಟರಮಣ ಗೌಡರ 11 ನೇ ಪುಣ್ಯಸ್ಮರಣೆ
ರಾಜ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ. ಶ್ರೀಮತಿ ಜಾವಕಿ ವೆಂಕಟರಮಣ ಗೌಡರ 11 ನೇ ಪುಣ್ಯಸ್ಮರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ದಿ. ಡಾ ಕುರುಂಜಿ ವೆಂಕಟರಮಣ ಗೌಡರ ಧರ್ಮಪತ್ನಿ ದಿ. ಶ್ರೀಮತಿ ಜಾವಕಿ ವೆಂಕಟರಮಣ ಗೌಡರ 11 ನೇ ಪುಣ್ಯಸ್ಮರಣೆ ಪ್ರಯುಕ್ತ ನುಡಿನಮನ ಕಾರ್ಯಕ್ರಮ ಆಗಸ್ಟ್ 22 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ ಎಂ ದಿ.…

ಮಡಿಕೇರಿ: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಸಭ್ಯ ವರ್ತನೆ ಪ್ರಕರಣ; ಆರೋಪಿಯ ಬಂಧನ ಬಂಧಿತ ಆರೋಪಿ ಸಿಜಿಲ್
ರಾಜ್ಯ

ಮಡಿಕೇರಿ: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಸಭ್ಯ ವರ್ತನೆ ಪ್ರಕರಣ; ಆರೋಪಿಯ ಬಂಧನ ಬಂಧಿತ ಆರೋಪಿ ಸಿಜಿಲ್

ಮಡಿಕೇರಿ ಆ.22 :ಕೊಡಗು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ತೆರಳಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ನೆಲ್ಲಿಹುದಿಕೇರಿ ನಿವಾಸಿ ಆಟೋ ಚಾಲಕ ಸಿಜಿಲ್(25) ಎಂದು ಗುರುತಿಸಲಾಗಿದೆ. ಈತ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ.ವೈದ್ಯಕೀಯ ಕಾಲೇಜ್ ನ ಹಾಸ್ಟೆಲ್ ನಲ್ಲಿ ಭದ್ರತೆ ಲೋಪದ…

ವಿಟ್ಲ ಬಾಲಕರ ವಿದ್ಯಾರ್ಥಿ ನಿಲಯದಿಂದ ಇಬ್ಬರು ಬಾಲಕರು ನಾಪತ್ತೆ

ಬಾಲಕರ ವಿದ್ಯಾರ್ಥಿ ನಿಲಯದಿಂದ ಇಬ್ಬರು ಬಾಲಕರು ನಾಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದ್ದು, ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿಗಳನ್ನು ದೀಕ್ಷಿತ್(15) ಮತ್ತು ಗಗನ್(14) ಎನ್ನಲಾಗಿದೆ.ಇಬ್ಬರು ವಿದ್ಯಾರ್ಥಿಗಳು ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ತೆರಳಿದ್ದು, ಸಂಜೆ ವಾಪಾಸ್ಸು ಬಂದಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI